Friday , September 20 2024
Breaking News
Home / Nagaraj M (page 13)

Nagaraj M

ಹಿರಿಯ ಪತ್ರಕರ್ತ ಎನ್.ಶಾಮಿದ್ ಗೆ ‘ವೀರ ಕನ್ನಡಿಗ’ ರಾಜ್ಯಮಟ್ಟದ ಪ್ರಶಸ್ತಿ ಗರಿ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಸಮೀಪದ ತಾವರಗೇರಾ ಪಟ್ಟಣದ ಹಿರಿಯ ಪತ್ರಕರ್ತ ಎನ್.ಶಾಮಿದ್ ಅವರು ಪ್ರತಿಷ್ಠಿತ ‘ವೀರ ಕನ್ನಡಿಗ’ ರಾಜ್ಯಮಟ್ಟದ ಪ್ರಶಸ್ತಿಯನ್ನು ಮೂಡಿಗೇರಿಸಿಕೊಂಡಿದ್ದಾರೆ..! ಹೂ ಅಲ್ ಶಿಫಾಹ ವನೌಷಧಿಕ ಆಯುರ್ವೇದ ವೈದ್ಯ ಪರಿಷತ್ ಹಾಗೂ ಜನ ಕಲ್ಯಾಣ ಟ್ರಸ್ಟ್ ಕೊಡಮಾಡುವ ವೀರ ಕನ್ನಡಿಗ ಪ್ರಶಸ್ತಿಯನ್ನು ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ ಎನ್.ಶಾಮಿದ್ ಅವರಿಗೆ ನೀಡಲು ನಿರ್ಧರಿಸಿದೆ. ರಾಯಚೂರು ಜಿಲ್ಲೆಯ ಲಿಂಗಸ್ಗೂರು ಪಟ್ಟಣದ ಪುರಸಭೆ ಸಾಂಸ್ಕೃತಿಕ ಭವನದಲ್ಲಿ ದಿನಾಂಕ 29-12-2021 …

Read More »

ವಿ ಪ ಚುನಾವಣೆ : 423ಮತಗಳಿಂದ ಶರಣಗೌಡ ಬಯ್ಯಪೂರ ಗೆಲುವು…

ವರದಿ : ನಾಗರಾಜ್ ಎಸ್ ಮಡಿವಾಳರ್ ರಾಯಚೂರು : ರಾಯಚೂರು-ಕೊಪ್ಪಳ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ಜರುಗಿದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣೇಗೌಡ ಪಾಟೀಲ ಬಯ್ಯಾಪೂರು 423 ಮತಗಳ ಅಂತರದ ಮೂಲಕ ಜಯಗಳಿಸಿದ್ದಾರೆ..!! ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ 2944 ಪ್ರಥಮ ಪ್ರಾಶಸ್ಯದ ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಒಟ್ಟು 6488 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 177 ಕುಲಗೆಟ್ಟ ಮತಗಳು ಎಂದು ತಿಳಿದುಬಂದಿದೆ. ವಿಜಯಿಶಾಲಿಯಾದ ಶರಣೇಗೌಡ ಪಾಟೀಲ ಬಯ್ಯಾಪೂರು …

Read More »

ರಾಯಚೂರು : ವಿಧಾನ ಪರಿಷತ್ ಚುನಾವಣೆ ಮತ ಏಣಿಕೆ ಆರಂಭ

ವರದಿ : ನಾಗರಾಜ್ ಎಸ್ ಮಡಿವಾಳರ್  ರಾಯಚೂರು :  ಇದೆ  ಡಿಸೆಂಬರ್ 10ರಂದು ನಡೆದಿರುವ ರಾಯಚೂರು -ಕೊಪ್ಪಳ  ವಿಧಾನ ಪರಿಷತ್ತಿನ  ಚುನಾವಣೆ ಮತಗಳ ಏಣಿಕೆ ಆರಂಭವಾಗಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಈಗಾಗಲೇ ರಾಯಚೂರಿನಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭವಾಗಿದ್ದು ಒಟ್ಟು 6488ಮತಗಳಿದ್ದು 14ಟೇಬಲ್ ಗಳಲ್ಲಿ 24ಸುತ್ತುಗಳ ಮೂಲಕ ಏಣಿಕೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ರಾಯಚೂರು ಜಿಲ್ಲಾಧಿಕಾರಿ ಡಾ. ಅವಿನಾಶ್ ಮನನ್ ರಾಜೇಂದ್ರ ರವರು ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಮತ್ತು …

Read More »

ಟ್ರ್ಯಾಕ್ಟರ್ ಹರಿದು ಒಂದು ವರ್ಷದ ಮಗು ಸಾವು….

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು:  ತಾಲೂಕಿನ  ಪರಾಂಪುರ ಮೂಲದ   ಒಂದು ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದು ಮಗು ಸ್ಥಳದಲ್ಲೇ ಸಾವನ್ನಪಿದ ಘಟನೆ ನಡೆದಿದೆ. ಲಿಂಗಸಗೂರು ತಾಲೂಕಿನ ಪರಾಂಪುರ ಗ್ರಾಮದ ಕುಟುಂಬ ಒಂದು  ಬೀಳಗಿ ತಾಲೂಕಿನಲ್ಲಿ ಕಬ್ಬು  ಕಡಿಯುವ ಕೆಲಸಕ್ಕೆ  ಹೋಗಿದ್ದ ಸೋಮಪ್ಪ ಪರಂಪೂರ ಎಂಬುವವರ  ಮಗು ಮೃತಪಟ್ಟಿದೆ ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ  ಮಗುವಿನ ತಾಯಿ ಮಗು ಬಿಸಿಲಲ್ಲಿ ಮಲಗಿದೆ ಎಂದು ಗದ್ದೆಯಲ್ಲಿ ನಿಂತಿದ್ದ ಟ್ಯಾಕ್ಟರ್  ಪಕ್ಕದಲ್ಲಿದ್ದ ನೆರಳನ್ನು ಕಂಡು …

Read More »

ವಿ.ಪ ಚುನಾವಣೆ : ಮತ ಚಲಾಯಿಸಿದ ಶಾಸಕ ಡಿ ಎಸ್ ಹೂಲಗೇರಿ

ವರದಿ : ನಾಗರಾಜ್ ಎಸ್ ಮಡಿವಾಳರ  ರಾಯಚೂರು – ಕೊಪ್ಪಳ ಜಿಲ್ಲಾ  ವಿಧಾನ ಪರಿಷತ್  ಸ್ಥಾನದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಲಿಂಗಸಗೂರು  ಶಾಸಕ ಡಿ ಎಸ್ ಹೂಲಗೇರಿ  ಪಟ್ಟಣದ ಪುರಸಭೆಯ ಮತಗಟ್ಟೆಯಲ್ಲಿ ಬೆಳಗ್ಗೆ 11.30 ಗಂಟೆಗೆ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿದರು.ನಂತರ  ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಶರಣಗೌಡ ಬಯ್ಯಪೂರ ಅವರು ಹೆಚ್ಚು ಮತಗಳಿಂದ ಗೆಲವು ಸಾದಿಸಲಿದ್ದಾರೆ ಎಂದರು ಈ ಸಂದರ್ಭದಲ್ಲಿ …

Read More »

ಓಮಿಕ್ರನ್ ಜಾಗೃತಿ ಮೂಡಿಸಿದ ಬಾಲಕಿ ಭೂಮಿಕಾ…

  ನಾಗರಾಜ್ ಎಸ್ ಮಡಿವಾಳರ್ ಕುರುಗೋಡು : ಪಟ್ಟಣದ ಶ್ರೀ ನಂದಿ ರೆಸಿಡೆನ್ಸಿಯೇಲ್ ಪಬ್ಲಿಕ್ ಶಾಲೆಯ ಬಾಲಕಿ  ಕರೋನ 3ನೇ ಅಲೇಯ ಬಗ್ಗೆ ಚಿತ್ರಕಲೆಯ ಮೂಲಕ  ಜಾಗೃತಿ ಮೂಡಿಸಿದ್ದಾಳೆ.  7ನೇ ತರಗತಿ ಓದುತ್ತಿರುವ  ಭೂಮಿಕಾ ಎಂ ಎಂಬುವ ಬಾಲಕಿ  ತನ್ನ ಚಿತ್ರ ಕಲೆಯ ಮೂಲಕ ಜನರಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿ ಕರೋನ ಬರದಂತೆ ತಡೆಯೋಣ ಎಂದು ಜಾಗೃತಿ ಮೂಡಿಸಿ, ಸರಕಾರ ವಿಧಿಸಿರುವ ಕರೋನ ನಿಯಮಗಳ ಪಾಲಿಸಿ ಎಂದು ಚಿತ್ರದಲ್ಲಿ …

Read More »

ಮುದಗಲ್ ಅರ್ಬನ್ ಬ್ಯಾಂಕ್ ಮುಖ್ಯವ್ಯವಸ್ಥಾಪಕ ಹನುಮಂತಪ್ಪ ಅಂಗಡಿ ನಿಧನ ….

  ಮುದಗಲ್ : ಪಟ್ಟಣದ ಮುದಗಲ್ ಅರ್ಬನ್ ಬ್ಯಾಂಕಿನಲ್ಲಿ ಮುಖ್ಯ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಹನುಮಂತಪ್ಪ ಅಂಗಡಿ ರವರು ಸೋಮವಾರ ದ್ವಿಚಕ್ರ ವಾಹನ ಚಲಾಯಿಸುತ್ತಿರುವಾಗ ರಸ್ತೆ ಅಪಘಾತವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ತಡರಾತ್ರಿ ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಗಂಡು ಮಕ್ಕಳಿದ್ದು, ತಾಯಿ, ಪತ್ನಿ ಹಾಗೂ ಅಪಾರ ಬಂಧು ಬಳಗವನ್ನ ಬಿಟ್ಟು ಅಗಲಿದ್ದಾರೆ.ಇವರ ಅಗಲಿಕೆಗೆ ಬ್ಯಾಂಕಿನ ಸಿಬ್ಬಂದಿಗಳು ಕಂಬನಿ ಮಿಡಿದರು.  

Read More »

ಮುದಗಲ್ : ಚಾಕುವಿನಿಂದ ಇರಿದು ಕೊಲೆಗೆ ಯತ್ನ

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸಮೀಪದ ತೊಡಕಿ ಗ್ರಾಮದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ನಡೆದ ಜಗಳದಲ್ಲಿ ಬಸವರಾಜ ಮತ್ತು ವೀರೇಶ ಇಬ್ಬರಿಗೂ ಚಾಕುವಿನಿಂದ ಇರಿದಿದ್ದು. ಗಾಯಳುಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೀರೇಶ್ ಎನ್ನುವವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಘಟನಾಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.  

Read More »

ರಾಯಚೂರು : ಕಿಚ್ಚ ಸುದೀಪ್ ಹೆಸರಿನಲ್ಲಿ ದೇವಾಲಯ

ವರದಿ : ನಾಗರಾಜ್ ಎಸ್ ಮಡಿವಾಳರ್  ರಾಯಚೂರು : ಜಿಲ್ಲೆಯ ಕುರಕುಂದ ಗ್ರಾಮದಲ್ಲಿ ತಮ್ಮ ನೆಚ್ಚಿನ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಹೆಸರಿನಲ್ಲಿ ಅಭಿಮಾನಿಗಳು ದೇವಾಲಯ ನಿರ್ಮಿಸಲಿದ್ದಾರೆ. ಈಗಾಗಲೇ ಗ್ರಾಮದಲ್ಲಿ ನಟನ ಪುತ್ಥಳಿ ಪ್ರತಿಷ್ಟಾಪನೆ ಕೂಡಾ ಮಾಡಲಾಗಿದೆ..! ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕುರಕುಂದಾ ಗ್ರಾಮವೇ ವಿಶಿಷ್ಟವಾಗಿರುವಂತದ್ದು. ಇಲ್ಲಿನವರೇ, ತಮಗಿಷ್ಟವಾಗಿರುವ ನೆಚ್ಚಿನ ನಟ ಸುದೀಪ್ ಅವರನ್ನು ಸಾಕ್ಷಾತ್ ದೇವರ ರೂಪದಲ್ಲಿ ಕಾಣುತ್ತಿರುವುದು. ಕೇವಲ ದೇವರ ರೂಪದಲ್ಲಿ ಕಂಡರೆ ಸಾಲದು, …

Read More »

ಖ್ಯಾತ ಜವಳಿ ವ್ಯಾಪಾರಸ್ಥ ಮಲ್ಲಪ್ಪ ಜೀಡಿ ಇನ್ನಿಲ್ಲ…

ಮುದುಗಲ್: ಪಟ್ಟಣದ ನಿವಾಸಿಗಳಾದ ಖ್ಯಾತ ಜವಳಿ ವ್ಯಾಪಾರಸ್ಥರಾದ  ಮಲ್ಲಪ್ಪ ಜೀಡಿ(80) ಬುಧವಾರ ಮೃತಪಟ್ಟಿದ್ದಾರೆ. ಮೃತರಿಗೆ ಮೂವರು  ಗಂಡು ಮಕ್ಕಳು, ಮೂವರು  ಹೆಣ್ಣುಮಕ್ಕಳು ಇದ್ದು  7 ಮಮ್ಮಕ್ಕಳು ಇದ್ದು  ಅಪಾರ ಬಂಧು ಬಳಗವನ್ನ ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ 5.30ಕ್ಕೆ  ಗಂಟೆಗೆ ತಾವರಗೇರಾ ರಸ್ತೆಯ  ಸ್ವಂತ ಹೊಲದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Read More »
error: Content is protected !!