Friday , September 20 2024
Breaking News
Home / Nagaraj M (page 29)

Nagaraj M

ನಾಗರಹಾಳ : ಗ್ರಾ. ಪಂ ಅಧ್ಯಕ್ಷ, ಉಪಾಧ್ಯಕ್ಷ ಪದಗ್ರಹಣ ಕಾರ್ಯಕ್ರಮ 

ವರದಿ : ನಾಗರಾಜ್ ಎಸ್ ಮಡಿವಾಳರ ಮುದಗಲ್ : ಸಮೀಪದ ನಾಗರಹಾಳ ಗ್ರಾಮಪಂಚಾಯಿತಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನ  ಶ್ರೀ ನಾಗಭೂಷಣ ಶಾಸ್ತ್ರೀಗಳು ಪೂಜೆ ಸಲ್ಲಿಸುವ  ಮೂಲಕ ಅಧ್ಯಕ್ಷರು  ಉಪಾಧ್ಯಕ್ಷರು ಅಧಿಕಾರ ಸ್ವೀಕಾರ ಮಾಡಿದರು. ಇದೆ  ಸಂದರ್ಭ ಮಾತನಾಡಿದ ಪಂಚಾಯತ ಅಭಿವೃದ್ಧಿ ಅಧಿಕಾರಿ ಸೋಮನಗೌಡ ಪಾಟೀಲ್ ಲೆಕ್ಕಿಹಾಳ ಈಗ ನೂತನ ಗ್ರಾಮ ಪಂಚಾಯತ  ಸದಸ್ಯರು , ಅಧ್ಯಕ್ಷರೊಂದಿಗೆ ನಾಗರಹಾಳ ಗ್ರಾಮ ಪಂಚಾಯತ ಪ್ರತಿಯೊಂದು ಗ್ರಾಮಗಳ ಚರಂಡಿ ನಿರ್ಮಾಣ ಸಿ ಸಿ ರಸ್ತೆ. ಕುಡಿಯುವ …

Read More »

ಸಾಲಭಾದೆ :  ಆತ್ಮಹತ್ಯೆಮಾಡಿಕೊಂಡ ರೈತ 

 ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು  :  ಸಮೀಪದ ಪಮಾನಕಲ್ಲೂರ ಗ್ರಾಮದ ರೈತರೊಬ್ಬರು ಸಲಭಾದೆ ತಡಿಯಲು ಆಗದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಗ್ರಾಮda ರೈತ ಮಾನಪ್ಪ ನಾಯಕ (40) ಚಿಲ್ಕರಾಗಿ ಬುಧುವಾರ ನೇಣಿಗೆ ಶರಣಾಗಿದ್ದು ಪತ್ನಿ, ಮೂವರು ಪುತ್ರರು ಮತ್ತು ಒರ್ವ ಪುತ್ರಿಯನ್ನು ಬಿಟ್ಟು  ಅನ್ನದಾತ ಅಗಲಿದ್ದು  ಎನ್ ಆರ್ ಬಿಸಿ 5ಎ ಪಾಮನಕಲ್ಲೂರು ಶಾಖಾ ಕಾಲುವೆ ಜಾರಿಗಾಗಿ ಪಾಮನಕಲ್ಲೂರ ಗ್ರಾಮದ  ಶ್ರೀ ಆದಿ ಬಸವೇಶ್ವರ ದೇವಸ್ಥಾನದ ಹತ್ತಿರ ಅನಿರ್ದಿಷ್ಟಾವಧಿ ಧರಣಿಯಲ್ಲಿ …

Read More »

13ಕ್ಕೆ ಆಧುನಿಕ ಸಾಹಿತ್ಯ ವಿಷಯದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ.

ಲಿಂಗಸಗೂರು : ತಾ.ಕ.ಸಾ.ಪ ಅಧ್ಯಕ್ಷ ಪ್ರೊ.ಜಿ.ವಿ ಕೆಂಚನಗುಡ್ಡ ಲಿಂಗಸೂಗೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ  ಮಾತನಾಡಿದ ಅವರು  ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿಸಿಬಿ ಕಾಲೇಜು ಇವರ  ಸಹಯೋಗದಲ್ಲಿ ರಾಯಚೂರು ಆಧುನಿಕ ಸಾಹಿತ್ಯ ವಿಷಯದ ಕುರಿತು ಇದೆ 13 ಕ್ಕೆ  ವಿಸಿಬಿ ಕಾಲೇಜಿನಲ್ಲಿ ವಿಚಾರ ಸಂಕಿರಣ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿದೆ ಎಂದು ವಿಚಾರ ಸಂಕಿರಣದಲ್ಲಿ ನಾಡಿನ ಖ್ಯಾತ ಸಾಹಿತಿಗಳು, ವಿದ್ವಾಂಸರು ಭಾಗವಹಿಸಲಿದ್ದಾರೆ.  ತಾಲೂಕಿನ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭ …

Read More »

ಸಾಲಭಾದೆಯಿಂದ ಮಾನಪ್ಪ ನಾಯಕ ಚಿಲ್ಕರಾಗಿ ನೇಣಿಗೆ ಶರಣು

ಉದಯವಾಹಿನಿ ಕವಿತಾಳ :- ಎನ್ ಆರ್ ಬಿಸಿ 5ಎ ಪಾಮನಕಲ್ಲೂರು ಶಾಖಾ ಕಾಲುವೆ ಜಾರಿಗಾಗಿ ಪಾಮನಕಲ್ಲೂರ ಗ್ರಾಮ ಶ್ರೀ ಆದಿ ಬಸವೇಶ್ವರ ದೇವಸ್ಥಾನದ ಹತ್ತಿರ ಅನಿರ್ದಿಷ್ಟಾವಧಿ ಧರಣಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ರೈತ ಮಾನಪ್ಪ ನಾಯಕ (40) ಚಿಲ್ಕರಾಗಿ ಸಾಲಭಾದೆಯಿಂದ ಬುಧುವಾರ ನೇಣಿಗೆ ಶರಣಾಗಿದ್ದು ಪತ್ನಿ, ಮೂವರು ಪುತ್ರರು ಮತ್ತು ಒರ್ವ ಪುತ್ರಿಯನ್ನು ಬಿಟ್ಟು ಅಗಲಿದ್ದಾರೆ. ಹೋರಾಟ ಸಮಿತಿಯ ಗೌರವಾಧ್ಯಕ್ಷ ತಿಮ್ಮನಗೌಡ ಚಿಲ್ಕರಾಗಿ, ಅಧ್ಯಕ್ಷ ಬಸವರಾಪ್ಪಗೌಡ ಹರ್ವಾಪುರ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ …

Read More »

ಮುದಗಲ್ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಮನೆ ಸಾಮಗ್ರಿಗಳು…

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಹಳೇಪೇಟೆಯ ಜನತಾ ಕಾಲೋನಿಯ ಮನೆಯೊಂದರಲ್ಲಿ   ವಿದ್ಯುತ್  ಶಾರ್ಟ್ ಸರ್ಕ್ಯೂಟ್  ಆದ ಪರಿಣಾಮ ಮನೆಯಲ್ಲಿರುವ ಸಾಮಾನುಗಳು ಹತ್ತಿ ಉರಿದಿವೇ ಹಳೇಪೇಟೆಯ ನಿವಾಸಿ ಬುಡಾಸಾಬ ತಂದೆ ರಾಜೆಸಾಬ ರವರ ಮನೆಯಲ್ಲಿ ಬಾಡಿಗೆಗೆ ಇದ್ದ  ಹಮಿದಾಬೇಗಂ ಗಂಡ ಮೌಲಾಅಲಿ ಕೊಲಮೀ ಎಂಬುವವರ ಮನೆಯ ಸಾಮಾನುಗಳು  ಬೆಂಕಿಯಿಂದ ಭಾರಿ ಹಾನಿಯಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯುತ್ ಶಾರ್ಟ್  ಸರ್ಕ್ಯೂಟ್ ಅದದ್ದರಿಂದ ಸದ್ಯ ದೊಡ್ಡ ಅನಾಹುತವೊಂದು …

Read More »

ಖಜಾಂಚಿಯಾಗಿ ವಿಜಯ್ ಪೊಳ್ ಆಯ್ಕೆ 

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ರಾಷ್ಟ್ರೀಯ ದಲಿತ ಸಂಘದ ಲಿಂಗಸೂರು ನಗರ ಖಜಾಂಚಿಯಾಗಿ ವಿಜಯ್ ಪೊಳ್  ರವರನ್ನು ರಾಷ್ಟ್ರೀಯ ಅಧ್ಯಕ್ಷ ಮೋಹಿತ್ ನರಸಿಂಹ ಮೂರ್ತಿ ರವರ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ. ಎಂದು ರಾಯಚೂರು ಜಿಲ್ಲಾಧ್ಯಕ್ಷ  ವಿನೋದ್ ಕುಮಾರ್  ತಿಳಿಸಿದ್ದಾರೆ.

Read More »

ಭೂನ್ಯಾಯ ಮಂಡಳಿ ಸದಸ್ಯರಾಗಿ ಶರಣಬಸವ ಗುರಗುಂಟಾ   

 ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ತಾಲೂಕಿನ ಭೂನ್ಯಾಯ ಮಂಡಳಿಗೆ  ನಾಮ ನಾಮನಿರ್ದೇಶನ ಸದಸ್ಯರನ್ನಾಗಿ ಶರಣಬಸವ ಗುರಗುಂಟಾ ರವರು  ಆಯ್ಕೆ ಯಾಗಿದ್ದಾರೆ. ನೂತನ ಸದಸ್ಯ ಶರಣಬಸವ ರಿಗೆ ಹೊನ್ನಳ್ಳಿ ಗೆಳೆಯರ ಬಳಗದಿಂದ ಸನ್ಮಾನ ಮಾಡಿದರು.ಈ ಸಂದರ್ಭ ಮಲ್ಲಿಕಾರ್ಜುನ ಪೇರಿ, ಶಂಕರ ,ರಮೇಶ ಗುತ್ತೇದಾರ,ಸಂಗಮೇಶ ಸಂತೆಕೆಲ್ಲೂರು, ಗವಿಸಿದ್ದಪ್ಪ ಸಾಹುಕಾರ, ಉಮೇಶ ಗುರುವಿನ ಮಠ, ಗುರಣ್ಣ ಪೇರಿ, ಶರಣಬಸವ, ಬಸವರಾಜ ಪೇರಿ, ಹಾಗೂ ಇನ್ನಿತರ ಗೆಳೆಯರ ಬಳಗದ ಸದಸ್ಯರು ಇದ್ದರು.

Read More »

ಶಾಲಾ ಮಕ್ಕಳಿಗೆ 200 ಟ್ಯಾಬ್ ವಿತರಣೆ 

ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಪಟ್ಟಣದ  ಸಾಂಸ್ಕೃತಿಕ ಭವನದಲ್ಲಿ ನಡೆದ ಪಬ್ಲಿಕ್ ಟಿವಿ ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷ ಮಾನಪ್ಪ ವಜ್ಜಲ್ ರ ಸಹಯೋಗದಲ್ಲಿ ಲಿಂಗಸಗೂರು ಹಾಗೂ  ತಾಲೂಕಿನ ವಿವಿಧ ಗ್ರಾಮೀಣ ಪ್ರದೇಶದ ಎಸ್.ಎಸ್.ಎಲ್‌.ಸಿ ಮಕ್ಕಳಿಗೆ 200 ಟ್ಯಾಬ್ ವಿತರಣೆ ಮಾಡಿದರು.ಈ ಸಂದರ್ಭ ಮಾತನಾಡಿದ ಹ. ಚಿ.ಗ ಅಧ್ಯಕ್ಷ ಮಾನಪ್ಪ ವಜ್ಜಲ್ ಬಡ ಮಕ್ಕಳಿಗಾಗಿ ವಿದ್ಯಾರ್ಥಿಗಳಿಗೆ ಅನುಕೂಲ ವಾಗಲಿ ಎಂದು ಪಬ್ಲಿಕ್ ಟಿವಿ …

Read More »

ಮುದಗಲ್ :  ನಾಳೆ ಬೆಳಿಗ್ಗೆ 6ರಿಂದ ಸಂಜೆ 7ರ ವರೆಗೆ  ವಿದ್ಯುತ್ ಇರಲ್ಲ….

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಸಮೀಪದ ಬಯ್ಯಾಪುರ ಗ್ರಾಮದಲ್ಲಿ ಹೊಸದಾಗಿ ನಿರ್ಮಾಣ ವಾಗುತ್ತಿರುವ 110/11ಕೆ ವಿ ವಿದ್ಯುತ್ ವಿತರಣಾ ಕೇಂದ್ರದ ಕಾರ್ಯಗಳನ್ನ  ಮುದಗಲ್ ವಿದ್ಯುತ್ ವಿತರಣಾ  ಕೇಂದ್ರದಲ್ಲಿ  ನಿರ್ವಹಿಸಿರುವ ಕಾರಣ 110/33/11 ಕೆ ಬಿ ಮುದುಗಲ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ ಎಲ್ಲಾ 11ಕೆ ಮಾರ್ಗಗಳಾದ ‌ಮುದಗಲ್,ಬ ನ್ನಿಗೋಳ, ನಾಗಲಾಪುರದ   33/11 ಕೆ ವಿ ಹೊರ ಹೋಗುತ್ತಿರುವ ಎಲ್ಲಾ 118 ವಿ ಮಾರ್ಗಗಳು ಮತ್ತು ಮೇದಿಕಿನಾಳ …

Read More »

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ..

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಪಟ್ಟಣದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು,ಜನ ಸಾಮಾನ್ಯರಿಗೆ ಮತ್ತು ಬಡವರಿಗೆ ತುಂಬಾ ಹೊರೆಯಾಗಿದೆ. ಜನಸಾಮಾನ್ಯರು ಲಾಕ್ ಡೌನ್ ನಂತಹ ಸಂದಿಗ್ಧ ಪರಿಸ್ಥಿತಿಯಿಂದ ಈಗತಾನೆ ಹೊರಬಂದಿದ್ದು, ದುಡಿಯುವ ಕೈಗಳಿಗೆ ಕೆಲಸವಿಲ್ಲದೇ ಜನರು ತತ್ತರಿಸಿ ಹೋಗಿದ್ದಾರೆ.ಆದರೆ ಕೇಂದ್ರ ಸರ್ಕಾರ ಬಜೆಟ್ ಮಂಡನೆಯಲ್ಲಿ ಪೆಟ್ರೋಲ್, …

Read More »
error: Content is protected !!