Friday , September 20 2024
Breaking News
Home / Nagaraj M (page 6)

Nagaraj M

ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೃಷ್ಣ ಚಲುವಾದಿ ನೇಮಕ

ನಾಗರಾಜ್ ಎಸ್ ಮಡಿವಾಳರ ಮುದಗಲ್ :  ಯುವ ಕಾಂಗ್ರೆಸ್ ಮುದಗಲ್  ಘಟಕದ ಉಪಾಧ್ಯಕ್ಷರಾಗಿ ಕೃಷ್ಣ ಚಲುವಾದಿ ನೇಮಕಗೊಂಡಿದ್ದಾರೆ. ಸೋಮವಾರ ಸಂಜೆ ಶಾಸಕರ ಕಾರ್ಯಾಲಯದ ಆವರಣದಲ್ಲಿ  ನಡೆದ ಪಕ್ಷ ಸೇರ್ಪಡೆ ಹಾಗೂ ಪದಗ್ರಹಣ ಕಾರ್ಯಕ್ರಮದಲ್ಲಿ  ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರುಣ್ ಕುಮಾರ ದೋತ್ರಬಂಡಿ ಯುವ ಘಟಕ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡ ಕೃಷ್ಣ ಚಲುವಾದಿರಿಗೆ ನೇಮಕ ಪತ್ರ ನೀಡಿ ಪಕ್ಷ ಬಲವರ್ಧನೆಗಾಗಿ ಶ್ರಮವಹಿಸಿ ಯಶಸ್ವಿಯಾಗಿ ನಿಮ್ಮ ಕಾರ್ಯ ಸಾಗಲಿ ಎಂದು ಶುಭ …

Read More »

ಸಿದ್ದಿ ವಿನಾಯಕನಿಗೆ ಸಾರಥಿಯಾದ ನೈಮತ್ ಖಾದ್ರಿ..

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ರಾಷ್ಟ್ರದಲ್ಲಿ ಹಿಂದು ಮುಸ್ಲಿಂ ಭಾವೈಕ್ಯ ಸಂಕೇತವಾಗಿ ಹಲವು ಹಬ್ಬಗಳ ಆಚರಣೆ ನಡೆಯುತ್ತವೆ. ಆ ಪೈಕಿ ಎರೆಡು ಸುತ್ತಿನ  ಕೋಟೆ ನಗರಿ ಮುದಗಲ್ಲ ಪಟ್ಟಣದ ಹೃದಯದ ಭಾಗವಾದ ಪುರಸಭೆ ರಂಗಮಂದಿರ ಆವರಣದಲ್ಲಿ ಸರ್ವ ಧರ್ಮದವರಿಂದ ಆಚರಣೆ ಮಾಡುವ ಗಣೇಶೋತ್ಸವ ವೈಶಿಷ್ಟ್ಯಪೂರ್ಣವಾಗಿ,ವಿವಿಧ ಧರ್ಮಗಳ ಬೆಸುಗೆಯ ಕೊಂಡಿಯಾಗಿದ್ದು ಪಟ್ಟಣದ ಪ್ರತಿಯೊಂದು ಜನಾಂಗ, ತಮ್ಮದೇ ಆದ ನಂಬಿಕೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯಲ್ಲಿ ಮಿಲನವಾಗಿ  ಧರ್ಮ ಮತ್ತು ಜಾತಿಯನ್ನು …

Read More »

ಮಾಡಿದ ಸಾಲಕ್ಕೆ ಪರಿಹಾರ ನೀಡು ಎಂದು ಗಣೇಶನ  ಹುಂಡಿಯಲ್ಲಿ ಚೀಟಿ ಹಾಕಿದ ಭಕ್ತ

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಪುರಸಭೆ ರಂಗಮಂದಿರ ಆವರಣದಲ್ಲಿ  ಸಾರ್ವಜನಿಕ ಗಣೇಶ ಮಂಡಳಿಯಿಂದ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣೇಶ ಮೂರ್ತಿಯನ್ನ ಶುಕ್ರವಾರ ವಿಸರ್ಜನೆ ಮಾಡಲಾಯಿತು. ಭಕ್ತರು ಅರ್ಪಿಸಿರುವ ಹುಂಡಿ ಹಣ ಎಣಿಕೆ ಕಾರ್ಯ ಸಂದರ್ಭದಲ್ಲಿ ಹತ್ತು ರೂಪಾಯಿ ನೋಟಿನ ಜೊತೆಗೆ  ನಾನು ಮಾಡಿದ ಸಾಲದ ಪರಿಹಾರಕ್ಕೆ ದಾರಿ ತೋರಿಸು ದೇವರೇ ಎಂದು ಹರಕೆ ಚೀಟಿ ಬರೆದು ಹುಂಡಿಗೆ ಹಾಕಿದ್ದು ವಿಶೇಷವಾಗಿತ್ತು. ಹುಂಡಿ ಹಣ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ಈ …

Read More »

ಮನೆ ಗೋಡೆ ಕುಸಿದು ಮಹಿಳೆಗೆ ಗಂಭೀರ ಗಾಯ

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ನಿರಂತರ ಸುರಿಯುತ್ತಿರುವ ಬಾರಿ  ಮಳೆಗೆ  ಮನೆ ಗೋಡೆ ಕುಸಿದು ಮಹಿಳೆಗೆ ಗಂಭೀರವಾಗಿ ಗಾಯವಾದ ಘಟನೆ  ಪಟ್ಟಣ  ಸಮೀಪದ ಮರಳಿ ಗ್ರಾಮದಲ್ಲಿ ನಡೆದಿದೆ. ಮನೆ ಮುಂದೆ ಕಸ ಬಳೆಯುವಾಗ ಏಕಾಏಕಿ ಮನೆಯ ಗೋಡೆ  ಕುಸಿದ ಪರಿಣಾಮ 40 ವರ್ಷದ ಅಂಬಮ್ಮ ಗಂಡ ಲಕ್ಷ್ಮಣ್ಣ ಎಂಬ ಮಹಿಳೆಯ ಒಂದು ಕೈ  ಒಂದು ಕಾಲು ಮುರಿದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದರು.ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು  ಭೇಟಿ …

Read More »

ಫಾತೀಮಾ ಬೇಗಂ ಕಂದಗಲ್ ನಿಧನ

  ಮುದಗಲ್ :ಪಟ್ಟಣದ ಇಬ್ರಾಹಿಂ ಪುರದ ನಿವಾಸಿ ಫಾತೀಮಾ ಬೇಗಂ ಗಂಡ ಖಾಜಾ ಸಾಬ್ ಕಂದಗಲ್  ( ನಿವೃತ್ತ ವಾಣಿಜ್ಯ ತೆರಿಗೆ ಇಲಾಖೆ) ಇವರು ಗುರುವಾರ ಸಂಜೆ 6.30 ಗಂಟೆಗೆ ನಿಧನರಾಗಿದ್ದಾರೆ. ಮೃತರು ಐದು ಜನ ಮಕ್ಕಳು ಮೂರು ಜನ ಗಂಡು ಮಕ್ಕಳು ಇಬ್ಬರು ಹೆಣ್ಣು ಮಕ್ಕಳು ಮರಿ ಮೊಮ್ಮಕ್ಕಳನ್ನು ಹಾಗೂ ಅಪಾರ ಬಂಧು ಬಳಗವನ್ನ ಬಿಟ್ಟು ಅಗಲಿದ್ದಾರೆ.ಇವರ ಅಂತ್ಯಕ್ರಿಯೆ ಶುಕ್ರವಾರ ಮಧ್ಯಾಹ್ನ ನಮಾಜ್ ನಂತರ 2 ಘಂಟೆಗೆ ಜಕ್ಕರಮಡು …

Read More »

ಎಮ್ ಬಿ ಎಚ್ ಕಾಲೇಜು ವಿದ್ಯಾರ್ಥಿಗಳಿಂದ ಹರ್ ಘರ್ ತಿರಂಗ ಅಭಿಯಾನ

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಎಮ್ ಎಚ್ ಬಿ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನ ನಡೆಯಿತು. ಅಭಿಯಾನಕ್ಕೆ ಸಂಸ್ಥೆಯ ಸಂಸ್ಥಾಪಕ ಮಲ್ಲಿಕಾರ್ಜುನ ಚಾಲನೆ ನೀಡಿದರು. ನಂತರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಎಮ್ ಬಿ ಎಚ್ ಪ್ಯಾರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ರಾಷ್ಟ್ರ ದ್ವಜ ಹಿಡಿದು ಘೋಷಣೆ ಕೂಗಿತ್ತಾ ರ‍್ಯಾಲಿ ನಡೆಸಿದರು. ಈ ಸಂದರ್ಭದಲ್ಲಿ …

Read More »

ಮುದಗಲ್ : ನಾಲ್ಕು ದಿನ ಬೈಕ್, ಕಾರು ಸಂಚಾರ ಬಂದ್

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದಲ್ಲಿ ನಡೆಯಲಿರುವ  ಐತಿಹಾಸಿಕ ಮೊಹರಂ ಹಬ್ಬದ ನಿಮಿತ್ಯ ಲಕ್ಷಾಂತರ ಜನ ಸೇರುವ ನಿಟ್ಟಿನಲ್ಲಿ  ಕಿಲ್ಲಾ ಒಳಗೆ ನಾಲ್ಕು ದಿನಗಳಕಾಲ ವಾಹನ ಸಂಚಾರ ನಿಷೇದಗೊಳಿಸಿದೆ ಎಂದು ಮುದಗಲ್ ಠಾಣೆಯ ಪಿಎಸ್ಐ ಪ್ರಕಾಶ್ ಡಂಬಳ ತಿಳಿಸಿದರು. ಶನಿವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು  ಪಟ್ಟಣದ ಕಿಲ್ಲಾದೊಳಗೆ  ಹುಸೇನಿ ಅಲಂ ದರ್ಗಾ ಇರುವುದರಿಂದ ಆಗಸ್ಟ್ 02 ಮತ್ತು 03ನೇ ತಾರೀಕು ಹಾಗೂ ಆಗಸ್ಟ್ 8ಮತ್ತು9 ನೇ …

Read More »

ಬಿಜೆಪಿ ಸರ್ಕಾರ ಇದ್ದರೂ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ : ಸಂಜಯಕುಮಾರ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಬಿಜೆಪಿ ಸರಕಾರ ಇದ್ದರೂ ಕೂಡ ರಾಜ್ಯದ ಬಿಜೆಪಿ ಕಾರ್ಯಕರ್ತರ ನೆತ್ತರು ಹರಿದರು ಕ್ಯಾರೇ ಎನ್ನುತ್ತಿಲ್ಲ, ರಾಜ್ಯದಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದು ಸಾಮಾಜಿಕ ಜಾಲತಾಣ ಸದಸ್ಯ ಸಂಜಯ ಕುಮಾರ ರಕ್ಕಸಗಿ ಹೇಳಿದರು. ಪಟ್ಟಣದ ಬಿಜೆಪಿ ಮಂಡಲಾಧ್ಯಕ್ಷ ವೀರನಗೌಡ ಪಾಟೀಲ್ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿ ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರಾದ ಕುಟ್ಟಪ್ಪ, ಹರ್ಷ, ಶರತ್ ಮಡಿವಾಳ,ರುದ್ರೇಶ್, …

Read More »

ಮುದಗಲ್ ಮೊಹರಂ ಕಲ್ಯಾಣ ಕರ್ನಾಟಕದ ದಸರಾ : ಬಿ ನಿಖಿಲ್  

ನಾಗರಾಜ್ ಎಸ್ ಮಡಿವಾಳರ್   ಮುದಗಲ್  : ಮುದಗಲ್ ಮೊಹರಂ ಕಲ್ಯಾಣ ಕರ್ನಾಟಕದ ದಸರಾ ಅದನ್ನು ನಾವು ಅಚ್ಚುಕಟ್ಟಾಗಿ ಆಚರಣೆ ಮಾಡಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಬಿ ನಿಖಿಲ್ ಹೇಳಿದರು. ಪಟ್ಟಣದ ಭಾರತ್ ಕಲ್ಯಾಣ ಮಂಟಪದಲ್ಲಿ ಮುದಗಲ್ ಮೊಹರಂ ಹಬ್ಬದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹಬ್ಬವನ್ನ ನಿಭಾಯಿಸುವ ಕರ್ತವ್ಯ  ಸರ್ವ ಇಲಾಖೆಯ ಜವಾಬ್ದಾರಿಯಾಗಿದೆ ಊರಿನ ಪ್ರಮುಖ ಸಮಸ್ಯೆಯಾದ ನೀರಿನ  ಹಾಗೂ ವಿದ್ಯುತ್  ಸಮಸ್ಯೆ ಆಗದಹಾಗೆ ಆಯಾ …

Read More »

ಮುದಗಲ್ : ನಾಳೆ ವಿದ್ಯುತ್ ಸರಬರಾಜು ಸ್ಥಗಿತ.

ನಾಗರಾಜ್ ಎಸ್ ಮಡಿವಾಳರ್  ಮುದಗಲ್   : ಪಟ್ಟಣದಲ್ಲಿ ಗುರುವಾರ  ಬೆಳಗ್ಗೆ 9:00 ಗಂಟೆಯಿಂದ ಸಾಯಂಕಾಲ 6:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮುದಗಲ್ ಪಟ್ಟಣದ  ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ  ನಡೆಯುತ್ತಿರುವುದಿಂದ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಮತ್ತು 110/11 ಕೆವಿ ಉಪಕೇಂದ್ರ ಮುದಗಲ್‌ ನಿರ್ವಹಣೆ ಕಾರ್ಯ ನಡೆಯುವುದರಿಂದ ದಿನಾಂಕ: 21-07-2022 (ಗುರುವಾರ)  ಬೆಳಗ್ಗೆ 09:00 ಗಂಟೆಯಿಂದ ಸಾಯಂಕಾಲ 06:00 ಗಂಟೆವರೆಗೆ ಮುದಗಲ್ ನಗರ ಫೀಡಲಿನಲ್ಲಿನ  ಪೊಲೀಸ್ …

Read More »
error: Content is protected !!