Friday , September 20 2024
Breaking News
Home / Nagaraj M (page 11)

Nagaraj M

ಹೆಸರಿಗಷ್ಟೇ ಮುದಗಲ್ ಶಾಸಕ ಪಟ್ಟಣದಲ್ಲಿ ಅಭಿವೃದ್ಧಿ ಮಾತ್ರ ಶೂನ್ಯ …

 ವರದಿ :  ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ತಾಲೂಕಿನಲ್ಲಿ  ಮುದಗಲ್ ಶಾಸಕರೆಂದೆ  ಹೆಸರುವಾಸಿಯಾಗಿದ್ದಾರೆ  ಆದರೆ  ಮುದಗಲ್ ಪಟ್ಟಣದಲ್ಲೇ ಮೂಲಭೂತ ಸೌಕರ್ಯಗಳಿಲ್ಲದೆ  ಜನ ಪರದಾಡುವ ಸ್ಥಿತಿಯಲ್ಲಿದ್ದು ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಎಂದು ಪಟ್ಟಣದ ನಿವಾಸಿಗಳ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣ ಪುರಸಭೆ ದರ್ಜೆಯಾದರು ಪಟ್ಟಣದಲ್ಲಿ  ಮೂಲಸೌಕರ್ಯ ಕೊರತೆ ಕಾಡುತ್ತಿದೆ ಪಟ್ಟಣ 23 ವಾರ್ಡ್‌ 40ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು  ಏಳು ದಿನಕ್ಕೊಮ್ಮೆ ನೀರು, ಹಾಗೂ …

Read More »

ಜಿಲ್ಲಾ ನ್ಯಾಯಾಧೀಶರ ವಿರುದ್ಧ : ಹೂಲಗೇರಿ ಆಕ್ರೋಶ

  ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಡಾ. ಬಿ ಆರ್  ಅಂಬೇಡ್ಕರ್ ರವರಿಗೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ಜಿಲ್ಲಾ ನ್ಯಾಯಾಧೀಶರ ವಿರುದ್ಧ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ  ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು  ಜನವರಿ 26 ರಂದು ರಾಯಚೂರಿನಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ವೇಳೆ  ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಡಾ.ಬಿ ಆರ್ ಅಂಬೇಡ್ಕರ್ …

Read More »

ಬುಧವಾರ ಮುದಗಲ್ ಸಂಪೂರ್ಣ ಬಂದ್…!

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ರಾಯಚೂರು ಜಿಲ್ಲಾ ನ್ಯಾಯಾಧೀಶರಾದ  ಮಲ್ಲಿಕಾರ್ಜುನಗೌಡರ ವಿರುದ್ಧ ಪಟ್ಟಣದ 19 ಸಂಘಟನೆಗಳಿಂದ ಬುಧವಾರ ಮುದಗಲ್ ಪಟ್ಟಣ ಬಂದ್ ಕರೆ ನೀಡುವೆ.   ಪಟ್ಟಣದ ವಿಜಯಮಹಾಂತೇಶ್ವರ ಮಠದಲ್ಲಿ 19 ಸಂಘಟನೆಗಳ ಒಕ್ಕೂಟದ ಸಭೆ ನಡೆಯಿತು ಸಭೆಯಲ್ಲಿ  ಒಕ್ಕೂಟದ ಪರವಾಗಿ ಮಾತನಾಡಿದ  ರಾಘವೇಂದ್ರ ಕುದರಿ ಕಳೆದ  ಜನವರಿ 26 ರಂದು ರಾಯಚೂರಿನಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ವೇಳೆ  ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಡಾ.ಬಿ …

Read More »

ನ್ಯಾಯಾಧೀಶರ ವಿರುದ್ಧ  ತೀವ್ರ ಆಕ್ರೋಶ : ಸಂಘಟನೆಗಳಿಂದ ರಸ್ತೆ ತಡೆ  

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ರಾಯಚೂರು ಜಿಲ್ಲಾ ನ್ಯಾಯಾಧೀಶರಾದ  ಮಲ್ಲಿಕಾರ್ಜುನಗೌಡರ ವಿರುದ್ಧ ಪಟ್ಟಣದ ವಿವಿಧ ಸಂಘಟನೆಗಳಿಂದ ರಾಜ್ಯ ಹೆದ್ದಾರಿಯನ್ನ ಕೆಲ ಸಮಯ ತಡೆದು ಪ್ರತಿಭಟನೆ ಮಾಡಿದರು. ಜನವರಿ 26 ರಂದು ರಾಯಚೂರಿನಲ್ಲಿ ನಡೆದ   ಗಣರಾಜ್ಯೋತ್ಸವ ಆಚರಣೆ ವೇಳೆ  ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡರು ದ್ವಜಾರೋಹಣ ಮಾಡಬೇಕಾಗಿರುತ್ತದೆ ಆದರೆ ಅವರು ಅಂಬೇಡ್ಕರ್ ರವರ  ಪೋಟೋ ತೆಗೆದು ಹೊರಗಿಟ್ಟರೆ ಮಾತ್ರ ದ್ವಜಾರೋಹಣ  ಮಾಡುತ್ತೇನೆ  ಇಲ್ಲದಿದ್ದರೆ ದ್ವಜಾರೋಹಣ ಮಾಡುವುದಿಲ್ಲ ಎನ್ನುವ …

Read More »

ದಲಿತ ಸಂಘಟನೆಗಳಿಗೆ ಕ್ಷಮೆ ಯಾಚಿಸಿದ ಶಾಸಕ ಹೂಲಗೇರಿ…..

ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಪಟ್ಟಣದಲ್ಲಿ  ಕಳೆದ ಬುಧವಾರ  73 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದಲಿತ ಪರ ಸಂಘಟನೆಗಳಿಗೆ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ಕ್ಷಮೆಯಾಚಿಸಿದ್ದಾರೆ. ತಾಲೂಕಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 73ನೇ ಗಣರಾಜೋತ್ಸವ ಕಾರ್ಯಕ್ರಮದ ಬ್ಯಾನರ್ ನಲ್ಲಿ ಮಹಾತ್ಮ ಗಾಂಧಿಯ ಫೋಟೋ ಮಾತ್ರ ಹಾಕಿ ಅಂಬೇಡ್ಕರ್ ಫೋಟೋ ಇಲ್ಲದ ಕಾರಣ ದಲಿತ ಪರ ಸಂಘಟನೆಗಳು ಲಿಂಗಸಗೂರು ಸಹಾಯಕ ಆಯುಕ್ತ ರಾಹುಲ್ ಸಂಕನೂರರಿಗೆ ತರಾಟೆಗೆ ತೆಗೆದುಕೊಂಡರು.ಸ್ಥಳದಲ್ಲೇ …

Read More »

ಕೌಟುಂಬಿಕ ಕಲಹ :  ಯುವಕ ಆತ್ಮಹತ್ಯೆ…

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಪುರಸಭೆ ತ್ಯಾಜ್ಯ ನಿರ್ವಹಣಾ ಘಟಕದ ಮುಂಭಾಗದ ಮರಕ್ಕೆ ಜಯ ಸಿಂಗ್ ತಂದೆ ರಾಮ್ ಸಿಂಗ್ ಎನ್ನುವ ಯುವಕನೊಬ್ಬ  ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉತ್ತರಪ್ರದೇಶ ಮೂಲದ ಕುಟುಂಬಯೊಂದು  ಸುಮಾರು ವರ್ಷಗಳ ಹಿಂದೆ ಮುದಗಲ್ ಪಟ್ಟಣಕ್ಕೆ ದುಡಿಯಲು ಬಂದಿದ್ದು ಮೃತ ಯುವಕ ಜಯರಾಮ್ ಸಿಂಗ್ ತನ್ನ  ಅಕ್ಕ ನನ್ನು ಮಾತನಾಡಿಸಲು ಮೂರು ದಿನಗಳ ಹಿಂದೆ ಉತ್ತರಪ್ರದೇಶದಿಂದ ಪಟ್ಟಣಕ್ಕೆ ಬಂದಿದ್ದ. ಅಕ್ಕನ ಮನೆಯಲ್ಲಿ  …

Read More »

ಮುದಗಲ್  : ಬಾಲಕಿಯರ ಪ್ರೌಢ ಶಾಲೆಯಲ್ಲಿ 14 ಕರೋನ ಪಾಸಿಟಿವ್ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಲ್ಲಿ ಈಗಾಗಲೇ ಎರೆಡು ಕರೋನ ಅಲೆಗಳನ್ನು ಎದುರಿಸಿರುವ ಜನರಿಗೆ ಈಗ ಮೂರನೇ ಅಲೆಯು ಪ್ರಾರಂಭವಾರುವುದು ಆತಂಕ ಮೂಡಿಸಿದೆ  ಬಾಲಕಿಯರ ಪ್ರೌಢ ಶಾಲೆಯಲ್ಲಿ 13ವಿದ್ಯಾರ್ಥಿಗಳಿಗೆ ಹಾಗೂ ಓರ್ವ ಶಿಕ್ಷಕರಿಗೆ   ಕೋವಿಡ್ 19 ಪಾಸಿಟಿವ್ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಯಿಂದ ಶಾಲೆಯಲ್ಲಿದ್ದ 300 ವಿದ್ಯಾರ್ಥಿನಿಯರ ಹಾಗೂ ಶಿಕ್ಷಕರ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು ಶನಿವಾರ 22-01-2022ರಂದು 8ನೇ ತರಗತಿಯಲ್ಲಿ 9ವಿದ್ಯಾರ್ಥಿನಿಯರಿಗೆ  9ನೇ ತರಗತಿಯಲ್ಲಿ …

Read More »

ಮುದಗಲ್ : ಭೀಕರ ಅಪಘಾತ ಇಬ್ಬರಿಗೆ ಗಂಭೀರ ಗಾಯ

  ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಲಿಂಗಸಗೂರು ನಿಂದ ಮುದಗಲ್ ಕಡೆಗೆ ಬರುವ ಗೂಡ್ಸ್ ವಾಹನ      ಕತ್ತಿಹಾಳ ಹಳ್ಳದ ಬಳಿ  ವಾಹನ ಪಲ್ಟಿಯಾಗಿ ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಲಿಂಗಸಗೂರು ಕಡೆಯಿಂದ ಇಳಕಲ್ ಗೆ ತೆರಳುತ್ತಿದ್ದ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಯಲಗಲದಿನ್ನಿ ಮೂಲದ ಯುವಕರಿಗೆ ತೀವ್ರ ಗಾಯಗಾಗಿವೆ. ಗಾಯಳುಗಳನ್ನು ಲಿಂಗಸಗೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More »

ಮುದಗಲ್ : ಹಾಡ ಹಗಲೇ ಮನೆ ಕಳ್ಳತನ….

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ವೆಂಕಟರಾಯನಾಪೇಟೆಯ ಮನೆಯೊಂದರಲ್ಲಿ  ಹಾಡ ಹಗಲೇ ಮನೆಯಲ್ಲಿದ  ನಗದು ಹಾಗೂ  ಚಿನ್ನ  ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಪಟ್ಟಣದ ತರಕಾರಿ ವ್ಯಾಪಾರಿಯಾದ  ಶಕಿಲಾಬೀ   ಗಂಡ ಅಲ್ಲಾಬಕ್ಷ ಖುರೇಶಿ ಎಂಬುವರ ಮನೆಯಲ್ಲಿ ಮಂಗಳವಾರ ಸಾಯಂಕಾಲ 5 ಗಂಟೆಯ ಸುಮಾರಿಗೆ ಯಾರು ಇಲ್ಲದನ್ನು ಗಮನಿಸಿ ಮನೆಯ ಬೀಗ ಒಡೆದು  ಒಳನುಗ್ಗಿರುವ ಕಳ್ಳರು ಟ್ರಂಕ್  ನಲ್ಲಿರುವ ಸಾಮಾನುಗಳನ್ನು  ಚೆಲ್ಲಾಪಿಲ್ಲಿ ಮಾಡಿ  ನಗದು ಹಾಗೂ ಚಿನ್ನ ದೋಚಿ ಪರಾರಿಯಾಗಿದ್ದಾರೆ. …

Read More »

ಜೈ ಭೀಮ್  ಯುವ ಘರ್ಜನೆ ಸೇವಾ ಸಂಸ್ಥೆಯಿಂದ ಚರಂಡಿ ಪಕ್ಕದಲ್ಲಿದ್ದ  ಪಾರ್ಶ್ವನಾಥ ವಿಗ್ರಹ ಸ್ವಚ್ಛತಾ ಕಾರ್ಯ

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿಯ  ಚರಂಡಿ ಪಕ್ಕದಲ್ಲಿದ್ದ   12ನೇ ಶತಮಾನಕ್ಕೆ ಸಂಬಂಧಿಸಿದ ಅತಿ ಮುಖ್ಯವಾದ ಕರಿ ಕಲ್ಲಿನ ಜೈನರ ತೀರ್ಥಂಕರನಾದ ಪಾರ್ಶ್ವನಾಥ ವಿಗ್ರಹ,ವೀರಗಲ್ಲುಗಳು,ಮಾಸ್ತಿಕಲ್ಲುಗಳು  ಹಾಗೂ ಸೂರ್ಯ ಪೀಠ,ತಳಕು ಹಾಕಿದ ನಾಗ ಶಿಲ್ಪಗಳು, ನಂದಿ ವಿಗ್ರಹ, ವ್ಯಕ್ತಿ ಆನೆಯೊಂದಿಗೆ ಸೆಣಸುವುದು, ನಟ ರಾಜ ಶಿಲ್ಪ, ವಿಷ್ಣು ಶಿಲ್ಪ, ವೀರಗಲ್ಲು, ಮಹಾಸತಿಗಲ್ಲು ಜತೆ ಅನೇಕ ಧರ್ಮಗಳ ಶಿಲ್ಪ ಶಾಸನಗಳಿದ್ದು. ಅವು ಮಣ್ಣಿನಲ್ಲಿ …

Read More »
error: Content is protected !!