Thursday , September 19 2024
Breaking News
Home / Nagaraj M (page 7)

Nagaraj M

ಶಾಸಕರೇ ನೀವು ಪಾಳೇಗಾರರಲ್ಲ : ಎಸ್ ಎ ನಯೀಮ್

ನಾಗರಾಜ್ ಎಸ್ ಮಾಡಿವಾಳರ್ ಮುದಗಲ್ : ಲಿಂಗಸಗೂರು ಶಾಸಕರೇ ನೀವು ಪಾಳೇಗಾರರಲ್ಲ  ಎಂದು ಕರವೇ ಅಧ್ಯಕ್ಷ ಎಸ್ ಎ ನಯೀಮ್ ಹೇಳಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಹಲವು ವರ್ಷಗಳಿಂದ ಸಮಾಜದ ಪರವಾಗಿ, ಬಡವರ ದಿನ ದಲಿತರ ಪರವಾಗಿ ಹೋರಾಟ ಮಾಡುತ್ತಾ ಬಂದಿದೆ ಆದರೆ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ರವರು ಸಂಘಟನೆ ನಿಮ್ಮ ಲಾಭಕ್ಕಾಗಿ ಎನ್ನುವ ಮೂಲಕ ಸಂಘಟನೆ ಬಗ್ಗೆ …

Read More »

ಶಾಸಕರು ಅಭಿವೃದ್ಧಿ ಪಥದಲ್ಲಿದ್ದಾರೆ : ರಘುವೀರ್ ಚಲುವಾದಿ

ನಾಗರಾಜ್ ಎಸ್ ಮಾಡಿವಾಳರ ಮುದಗಲ್ : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿರವರು ಅಭಿವೃದ್ಧಿ ಪಥದಲ್ಲಿದ್ದಾರೆ ಎಂದು ಭಾರತೀಯ ದಲಿತ ಫ್ಯಾಥರ ವಿಭಾಗಿಯ ಕಾರ್ಯಧ್ಯಕ್ಷ ರಘುವೀರ್ ಹೇಳಿದರು.  ಶುಕ್ರವಾರ ಪತ್ರಿಕೆಯೊಂದಿಗೆ  ಮಾತನಾಡಿದ ಅವರು ಪಟ್ಟಣದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಶಾಸಕರ ನೇತೃತ್ವದಲ್ಲಿ ನಡೆದಿವೆ ಅಧಿಕಾರಿಗಳ  ಸ್ಪಂದನೆ ಸಿಗದ ಕಾರಣ ಮುದಗಲ್ ಪಟ್ಟಣದ ಕುಡಿಯುವ ನೀರಿನ  ಸಮಸ್ಯೆಯಾಗಿದೆ ಶಾಸಕರು 24×7ಕುಡಿಯುವ ನೀರಿನ ಯೋಜನೆ ತಂದು ಕಾಮಗಾರಿಯು ಕೂಡ ಪ್ರಗತಿಯಲ್ಲಿದೆ ಅಭಿವೃದ್ಧಿಕಾರ್ಯಗಳಿಗೆ ಸ್ಪಂದಿಸದ …

Read More »

ನೀರಿನ ಸಮಸ್ಯೆಗೆ ನಾನು ಹೊಣೆಯಲ್ಲ : ಶಾಸಕ ಡಿ ಎಸ್  ಹೂಲಗೇರಿ 

 ನಾಗರಾಜ್ ಎಸ್ ಮಾಡಿವಾಳರ್  ಮುದಗಲ್ : ಪಟ್ಟಣದ ನೀರಿನ ಸಮಸ್ಯೆಗೆ ನಾನು ಹೊಣೆಯಲ್ಲ ಎಂದು ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ಹೇಳಿದರು.  ಗುರವಾರ ಪುರಸಭೆ ತುರ್ತು ಸಭೆ ನಡೆಸಿ ಮಾತನಾಡಿದ ಅವರು ನಾನು ಕ್ಷೇತ್ರದ ಶಾಸಕ ನನಗೆ ಇಡೀ ತಾಲೂಕಿನ ಕೆಲಸಗಳು ಇರುತ್ತವೆ ಮುದಗಲ್ ಪಟ್ಟಣದ ಅಭಿವೃದ್ಧಿಗಾಗಿ ನಾನು ಸಾಕಷ್ಟು ಅನುದಾನ ನೀಡಿದ್ದೇನೆ  ನೀರಿನ ಸಮಸ್ಯೆ ಪರಿಹಾರ ಮಾಡಲು ವಿದ್ಯುತ್ ಟಿಸಿ ಮತ್ತು ವಾಲ್ ಹಾಗೂ ಜನರೇಟರ್ ಕಲ್ಪಿಸುವ …

Read More »

ಲಿಂಗಸಗೂರು : ಕೊಚ್ಚೆಯಲ್ಲಿ ಉರಳಾಡಿ ಶಾಸಕರ ವಿರುದ್ಧ ಪ್ರತಿಭಟನೆ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು  : ಸತತವಾಗಿ ಸುರಿಯುವ ಮಳೆಯಿಂದ  ಪಟ್ಟಣದ ಮುಖ್ಯ ರಸ್ತೆಯ ಗುಂಡಿಯಲ್ಲಿ ನಿಂತಿದ್ದ ಕೊಚ್ಚೆ  ನೀರಲ್ಲಿ ಉರಳಾಡಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಜಿಲಾನಿ ಪಾಷಾ ಹಾಗೂ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ನಂತರದ ಮಾತನಾಡಿದ ಕರವೇ ಕಾರ್ಯಕರ್ತ ನಾವು ರಸ್ತೆ ದುರಸ್ಥಿಗಾಗಿ  ಶಾಸಕರಿಗೆ, ಪುರಸಭೆ ಆಡಳಿತ ಮಂಡಳಿಗೆ  ಹಲವು ಬಾರಿ  ಮನವಿ ಮಾಡಿದರು ಕೂಡ ಯಾವುದೇ ದುರಸ್ಥಿ ಕಾಮಗಾರಿ ಕೈಗೊಳ್ಳದೆ ನಿರ್ಲಕ್ಷ ತೋರಿದ್ದಾರೆ. ಇದರಿಂದ ವಾಹನ …

Read More »

ಪತ್ರಕರ್ತರ ಸಂಘಕ್ಕೆ ಉಪಾಧ್ಯಕ್ಷರಾಗಿ ಎನ್ ಶಾಮಿದ್ ಆಯ್ಕೆ

ಕುಷ್ಟಗಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ಕುಷ್ಟಗಿ ತಾಲೂಕಿನ ಉಪಾಧ್ಯಕ್ಷರಾಗಿ ಎನ್ ಶಾಮಿದ್ ಆಯ್ಕೆಯಾಗಿದ್ದಾರೆ. ಸೋಮವಾರ ತಾಲೂಕಿನ ಕುಷ್ಟಗಿ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ  ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಕುಷ್ಟಗಿ ತಾಲೂಕಿನ ತಾವರಗೇರಾದ ಹಿರಿಯ ಪತ್ರಕರ್ತ ಎನ್ ಶಾಮಿದ್  ಹಾಗೂ ಪ್ರಜಾವಾಣಿ ಪತ್ರಕರ್ತ ಶರಣಬಸವ  ರವರನ್ನ ಸಂಘಕ್ಕೆ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳಿಗೆ ಉದಯವಾಹಿನಿ ಹಾಗೂ ಕೃಷಿ ಪ್ರಿಯ ಬಳಗದಿಂದ ಅಭಿನಂದನೆ ತಿಳಿಸಿದರು.

Read More »

ಮುದಗಲ್ : ಶನಿವಾರ ವಿದ್ಯುತ್ ಸರಬರಾಜು ಸ್ಥಗಿತ.

ನಾಗರಾಜ್ ಎಸ್ ಮಡಿವಾಳರ್  ಮುದಗಲ್   : ಪಟ್ಟಣದಲ್ಲಿ ಶನಿವಾರ   ಬೆಳಗ್ಗೆ 9:00 ಗಂಟೆಯಿಂದ ಸಾಯಂಕಾಲ 6:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮುದಗಲ್ ಪಟ್ಟಣದ  ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ  ನಡೆಯುತ್ತಿರುವುದಿಂದ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಮತ್ತು 110/11 ಕೆವಿ ಉಪಕೇಂದ್ರ ಮುದಗಲ್‌ ನಿರ್ವಹಣೆ ಕಾರ್ಯ ನಡೆಯುವುದರಿಂದ ದಿನಾಂಕ: 02-07-2022 (ಶನಿವಾರ)  ಬೆಳಗ್ಗೆ 09:00 ಗಂಟೆಯಿಂದ ಸಾಯಂಕಾಲ 06:00 ಗಂಟೆವರೆಗೆ ಮುದಗಲ್ , ಬನ್ನಿಗೋಳ, ಬಗಡಿತಾಂಡ, …

Read More »

ಪಟ್ಟಣದಲ್ಲಿ  ನಾಳೆ ವಿದ್ಯುತ್ ಸರಬರಾಜು ಸ್ಥಗಿತ.

ನಾಗರಾಜ್ ಎಸ್ ಮಡಿವಾಳರ್  ಮುದಗಲ್   : ಪಟ್ಟಣದಲ್ಲಿ ಶನಿವಾರ   ಬೆಳಗ್ಗೆ 9:00 ಗಂಟೆಯಿಂದ ಸಾಯಂಕಾಲ 6:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮುದಗಲ್ ಪಟ್ಟಣದ  ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ  ನಡೆಯುತ್ತಿರುವುದಿಂದ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಮತ್ತು 110/11 ಕೆವಿ ಉಪಕೇಂದ್ರ ಮುದಗಲ್‌ ನಿರ್ವಹಣೆ ಕಾರ್ಯ ನಡೆಯುವುದರಿಂದ ದಿನಾಂಕ: 02-07-2022 (ಶನಿವಾರ)  ಬೆಳಗ್ಗೆ 09:00 ಗಂಟೆಯಿಂದ ಸಾಯಂಕಾಲ 06:00 ಗಂಟೆವರೆಗೆ ಮುದಗಲ್ , ಬನ್ನಿಗೋಳ, ಬಗಡಿತಾಂಡ, …

Read More »

ಲಿಂಗಸಗೂರು : ಬಿಜೆಪಿ ಮಾಜಿ ಅಧ್ಯಕ್ಷ  ಜೆಡಿಎಸ್ ಸೇರ್ಪಡೆ 

ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಭಾರತೀಯ ಜನತಾ ಪಕ್ಷದ  ಮುದಗಲ್ ಮಂಡಲದ  ಮಾಜಿ ಅಧ್ಯಕ್ಷ  ದೊಡ್ಡ ಸಿದ್ದಯ್ಯ ಮೇಗಳಪೇಟೆ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆ ಗೊಂಡಿದ್ದಾರೆ. ಸುಮಾರು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ಗುರುತಿಸಿಗೊಂಡಿದ್ದ ಮಾಜಿ ಮಂಡಲಾಧ್ಯಕ್ಷ  ದೊಡ್ಡಸಿದ್ದಯ್ಯ ಗುರುವಾರ ಜೆಡಿಎಸ್ ವರಿಷ್ಟರಾದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರವರ ನೇತೃತ್ವದಲ್ಲಿ ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಯಾಗಿದ್ದಾರೆ. ಈ ಸಂದರ್ಭ ಜೆಡಿಎಸ್ ಮುಖಂಡ ಸಿದ್ದು ವಾಯ್ ಬಂಡಿ, ಜೆಡಿಎಸ್ …

Read More »

ಮುಸ್ಲಿಂ ಮುಖಂಡನ ತೇಜೋವಧೆಗಿಳಿದ ಸಿದ್ದು ಬಂಡಿ  : ಎಸ್ ಆರ್ ರಸೂಲ್

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಸಿದ್ದು ಬಂಡಿ ರವರು ಮುಸ್ಲಿಂ ಮುಖಂಡನ ತೇಜೋವಧೆಗಿಳಿದಿದ್ದಾರೆ ಎಂದು ಮುದಗಲ್ ಪುರಸಭೆ ಸದಸ್ಯ ಎಸ್ ಆರ್ ರಸೂಲ್ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ಎರೆಡು ವರ್ಷದ ಹಿಂದೆ  ಆಗಿನ ಜೆಡಿಎಸ್  ರಾಜ್ಯಾಧ್ಯಕ್ಷರಾಗಿದ್ದ  ಕುಮಾರಸ್ವಾಮಿ ರವರಿಗೆ  ಅಲ್ಪಸಂಖ್ಯಾತರ ರಾಯಚೂರು ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಪತ್ರ ತಲುಪಿಸಿದ್ದೇನೆ. ಆದರೆ ಪ್ರಸ್ತುತ  ಲಿಂಗಸಗೂರು ತಾಲೂಕಾಧ್ಯಕ್ಷ ಬಸವರಾಜ …

Read More »

ಜೆಡಿಎಸ್ ಪಕ್ಷದಿಂದ ಎಸ್ ಆರ್ ರಸೂಲ್ ಉಚ್ಛಾಟನೆ

 ವರದಿ : ನಾಗರಾಜ್ ಎಸ್ ಮಡಿವಾಳರ   ಮುದಗಲ್ :  ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರಾಥಮಿಕ ಸದಸ್ಯತ್ವದಿಂದ ಮುದಗಲ್ಲ ಪುರಸಭೆ ಸದಸ್ಯ ಎಸ್.ಆರ್.ರಸೂಲ್ ರನ್ನ ಉಚ್ಛಾಟನೆ ಮಾಡಲಾಗಿದೆ ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಬಸವರಾಜ ಮಾಕಾಪುರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಮುದಗಲ್ಲ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಆರ್.ರಸೂಲ್ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ ಕೇಳಿ ಬರುತ್ತಿದ್ದವು. ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಪಕ್ಷದ ಕಾರ್ಯಕ್ರಮದಿಂದ …

Read More »
error: Content is protected !!