Thursday , September 19 2024
Breaking News
Home / Nagaraj M (page 9)

Nagaraj M

ಎರೆಡು ಬೈಕ್ ನಡುವೆ ಅಪಘಾತ : ಸ್ಥಳದಲ್ಲೇ ಓರ್ವನ ಸಾವು

  ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಹೊರಭಾಗದಿಂದ ಹಾದು ಹೋಗುವ ತಾವರಗೇರಾ ರಸ್ತೆ ಹತ್ತಿರ ಎರೆಡು ಬೈಕ್ ಡಿಕ್ಕಿ ಒಡೆದ ಪರಿಣಾಮ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇನ್ನೊಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ತಾವರಗೇರಾ ಕಡೆಯಿಂದ ಮುದಗಲ್ ಕಡೆಗೆ ಬರುವ ಬೈಕ್ ಮುದಗಲ್ ನಿಂದ ತಾವರಗೇರಾ ಕಡೆಗೆ ಚಲುಸುತ್ತಿದ್ದ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಅಜ್ಮಿರ್ ತಂದೆ ಮಹೇಬೂಬ(35) ಎಂಬುವ ವ್ಯಕ್ತಿ ಸ್ಥಳದಲ್ಲೇ …

Read More »

ಮೇ 26ಕ್ಕೆ 101 ಸಾಮೂಹಿಕ ವಿವಾಹ ಮಹೋತ್ಸವ : ಶಿವಪುತ್ರ ಗಾಣಾಧಾಳ 

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಮೇ 26ರಂದು ಲಿಂಗಸಗೂರು ಪಟ್ಟಣದಲ್ಲಿ 101  ಸಾಮೂಹಿಕ ವಿವಾಹ ಮಹೋತ್ಸವ ಜರುಗಳಿವೆ ಎಂದು ಕರುನಾಡ ವಿಜಯಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪುತ್ರ ಗಾಣಾಧಾಳ ಹೇಳಿದರು. ಪಟ್ಟಣದಲ್ಲಿ ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ದಿನಾಂಕ 26-05-2022 ರಂದು ಲಿಂಗಸಗೂರು ಪಟ್ಟಣದ  ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ 101 ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನ  ಪರಮಪೂಜ್ಯ ಶ್ರೀ ಶ್ರೀ …

Read More »

ಮುದಗಲ್ : ನಾಳೆ ಬೆಳಿಗ್ಗೆ 9.30 ರಿಂದ ಸಂಜೆ 4ರ ವರೆಗೆ ವಿದ್ಯುತ್ ವ್ಯತ್ಯಯ

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಲ್ಲಿ ಮಂಗಳವಾರ   ಬೆಳಗ್ಗೆ 9.30 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲ ವ್ಯತ್ಯಯವಾಗಲಿದೆ ಎಂದು ಜೇಸ್ಕಾಂ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುದುಗಲ್ ಪಟ್ಟಣದ 110/33/11 ಕ ವಿ  ವಿದ್ಯುತ್ ವಿತರಣಾ ಕೇಂದ್ರಲ್ಲಿ  4ನೇ ವಿದ್ಯುತ್ ತ್ರೈಮಾಸಿಕ ಕಾರ್ಯ   ನಿರ್ವಹಿಸುವುದರಿಂದ 110/33/11 ಕ ವಿ ಮುದಗಲ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ ಎಲ್ಲಾ 11 ಕೆ ವಿ  ಮುದಗಲ್, ಸುರಬಿ …

Read More »

ಮುದಗಲ್ : ಪಿಎಸ್ಐ ಡಾಕೇಶ್ ಯು  ವರ್ಗಾವಣೆ 

  ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮುದಗಲ್  ಪೊಲೀಸ್ ಠಾಣೆಯ ಡಾಕೇಶ್ ಯು ರನ್ನ ವರ್ಗಾವಣೆ ಮಾಡಿ ಪೊಲೀಸ್ ಮಹಾ ನಿರೀಕ್ಷಕರು  ಆದೇಶ ಹೊರಡಿಸಿದೆ. ಡಾಕೇಶ್ ಯು  ರವರ ಜಾಗಕ್ಕೆ  ಲಿಂಗಸಗೂರು ಪೊಲೀಸ್ ಠಾಣೆಯ ಪಿಎಸ್ಐ ಡಂಬಳ ಪ್ರಕಾಶ್ ರೆಡ್ಡಿ ರವರನ್ನ  ನೇಮಿಸಿ ತಕ್ಷಣದಿಂದ ಜಾರಿಗೆ ಬರುವಂತೆ  ಈಶಾನ್ಯ ವಲಯ  ಕಲಬುರಗಿ ಹೆಚ್ಚುವರಿ ಪ್ರಭಾರ ಬಳ್ಳಾರಿ ವಲಯದ ಪೊಲೀಸ್  ಮಹಾ ನಿರೀಕ್ಷಕರಾದ   ಮನೀಷ್ ಖರ್ಬಿಕರ್, ಐಪಿಎಸ್ ರವರು ಆದೇಶ …

Read More »

SSLC ಪರೀಕ್ಷೆಗೆ ಸಿಸಿ ಟಿವಿ ಕಡ್ಡಾಯ..

ನಾಗರಾಜ್ ಎಸ್ ಮಡಿವಾಳರ್ ರಾಯಚೂರು  : ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಲು ಸೂಚಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.. ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿ ಜಾರಿಗೆ ಬರುವ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧ್ಯಕ್ಷ ಡಾ ವಿಶಾಲ್ ಆರ್, ರವರು ಹೊರಡಿಸಿರುವ …

Read More »

ರಾಯಚೂರು : ಜಿಲ್ಲೆಯಾದ್ಯಂತ 144ಸೆಕ್ಷನ್ ಜಾರಿ   ಶಾಲೆ, ಕಾಲೇಜುಗಳಿಗೆ ರಜೆ..

ನಾಗರಾಜ್ ಎಸ್ ಮಡಿವಾಳರ  ರಾಯಚೂರು :  ಹಿಜಾಬ್ ವಿಚಾರಣೆಯಲ್ಲಿ ಉಚ್ಚ ನ್ಯಾಯಾಲಯ ಇಂದು ಅಂತಿಮ ತೀರ್ಪು ನೀಡಲಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲೆ ಅಲರ್ಟ್ ಆಗಿದ್ದು, ರಾಯಚೂರು  ಜಿಲ್ಲೆಯ ಎಲ್ಲ   ಸ್ಕೂಲ್​​,ಕಾಲೇಜುಗಳಿಗೆ ಒಂದು ದಿನದ  ರಜೆ ಘೋಷಿಸಲಾಗಿದ್ದು, ಯಾವುದೇ  ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುವಂತೆ 15-03-2022 ಬೆಳಿಗ್ಗೆ 8ಗಂಟೆಯಿಂದ  17-03-2022ರ ಬೆಳಿಗ್ಗೆ 8ಗಂಟೆಯ  ವರೆಗೆ  144 ಸೆಕ್ಷನ್ ಜಾರಿ ಗೊಳಿಸಿ ರಾಯಚೂರು ಜಿಲ್ಲಾಧಿಕಾರಿ ಡಾ ಅವಿನಾಶ್ ಮನನ್ ರಾಜೇಂದ್ರನ್ ರವರು …

Read More »

ಲಿಂಗಸಗೂರು : ವರದಕ್ಷಿಣೆ ಆಸೆಗೆ ಯುವತಿಯ ಕೊಲೆ…

ನಾಗರಾಜ್ ಎಸ್ ಮಡಿವಾಳರ ಲಿಂಗಸಗೂರು : ವರದಕ್ಷಿಣೆ ತರುವಂತೆ ಕಿರುಕುಳ ನೀಡಿ, ಬಳಿಕ ಗಂಡನ ಮನೆಯವರು ಚೈತ್ರಾ (19) ಎಂಬ ಯುವತಿಯನ್ನು ನೇಣುಹಾಕಿ ಕೊಂದಿರುವ ಆರೋಪ ಕೇಳಿಬಂದಿದೆ. ಈ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಸಬಾಲಿಂಗಸುಗೂರು ಗ್ರಾಮದಲ್ಲಿ ನಡೆದಿದೆ. ಕಳೆದ 7ತಿಂಗಳ ಹಿಂದೆ ತಾಲೂಕಿನ ಜುಲಗುಡ್ಡ ಗ್ರಾಮದ ನಿವಾಸಿಯಾದ ಬಸವರಾಜ್ ಎಂಬುವವರ ಮಗಳು ಮೃತ ದುರ್ದೈವಿ ಚೈತ್ರರನ್ನ ಕಸಬಾ ಲಿಂಗಸಗೂರಿನ ಕುಪ್ಪಣ್ಣ ಎಂಬುವವರಿಗೆ ಮದುವೆ ಮಾಡಿಕೊಟ್ಟಿದ್ದು, ಮದುವೆ ಸಮಯದಲ್ಲಿ ಕುಪಣ್ಣ …

Read More »

ಮುದಗಲ್  ಪುರಸಭೆ ಗದ್ದುಗೆ ಏರಿದ ಅಮೀನ ಬೇಗಂ 

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಕಳೆದ 3ತಿಂಗಳ ಹಿಂದೆ ಮಾಜಿ ಅಧ್ಯಕ್ಷೆ ಅಮೀನಾ ಬೇಗಂ ಮೈಬೂಬ ಸಾಬ್ ಬಾರೀಗಿಡ ರಾಜೀನಾಮೆ  ನೀಡಿದ್ದ ಹಿನ್ನೆಲೆಯಲ್ಲಿ ಇಂದು  ಪುರಸಭೆ ಅಧ್ಯಕ್ಷ  ಸ್ಥಾನಕ್ಕೆ ನಡೆದ  ಚುನಾವಣೆ ನಡೆಯಿತು. ಸಾಮಾನ್ಯ ಮಹಿಳೆ  ವರ್ಗಕ್ಕೆ ಮೀಸಲಿರುವ ಅಧ್ಯಕ್ಷ ಸ್ಥಾನಕ್ಕೆ  ಕಾಂಗ್ರೆಸ್ ಸದಸ್ಯರಲ್ಲಿ   ತೀವ್ರ ಪೈಪೋಟಿ ಸೃಷ್ಟಿ ಮಾಡಿತ್ತು ಕಾಂಗ್ರೆಸ್ ಮಹಿಳಾ ಸದಸ್ಯರಾದ 8 ನೇ  ವಾರ್ಡ್ ಸದಸ್ಯೆ ರಬಿಯ ಬೇಗಂ ಹುಸೇನ್ ಅಲಿ, 03ನೇ  ವಾರ್ಡ್ …

Read More »

ಇಂದು ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಯಾರಿಗೆ ಒಲಿಯಲಿದೆ ಅಧಿಕಾರ..?

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಪುರಸಭೆ ಅಧ್ಯಕ್ಷಗಿರಿ ಆಡಳಿತ ಕಾಂಗ್ರೆಸ್ ಪಕ್ಷದ 15- 15 ಸೂತ್ರದ ಅಧ್ಯಕ್ಷ ಸ್ಥಾನ ಹಂಚುವ ನಿರ್ಣಯದಂತೆ ಕಳೆದ 5ತಿಂಗಳ ಹಿಂದೆ ಪುರಸಭೆ ಅಧ್ಯಕ್ಷೆಯಾಗಿದ್ದ ಅಮೀನ ಬೇಗಂ ಮಹೇಬೂಬ್ ಸಾಬ್ ಬಾರಿಗಿಡ 15 ತಿಂಗಳ ಕಾಲ ಪುರಸಭೆ ಅಧ್ಯಕ್ಷರಾಗಿ ಉತ್ತಮ ಆಡಳಿತ ನಡೆಸಿ ಬಳಿಕ ಸ್ವಯಂ ಪ್ರೇರಿತರಾಗಿ ಲಿಂಗಸಗೂರು ಸಹಾಯಕ ಆಯುಕ್ತರಿಗೆ ಪತ್ರ ಸಲ್ಲಿಸುವ ಮೂಲಕ ರಾಜೀನಾಮೆ ನೀಡಿದ್ದರು ಬಳಿಕ ಪುರಸಭೆ ಸಹಾಯಕ …

Read More »
error: Content is protected !!