Wednesday , October 23 2024
Breaking News
Home / N Shameed (page 45)

N Shameed

ತಾವರಗೇರಾ: ಪಟ್ಟಣದಲ್ಲಿ ಅಂಬೇಡ್ಕರ್ ಜಯಂತಿ..

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿಯು ಕೇವಲ ಆಚರಣೆಗೆ ಮಾತ್ರ ಸೀಮಿತ ಗೊಳ್ಳದೇ, ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಮುಕುಂದರಾವ ಭವಾನಿಮಠ ಹೇಳಿದರು. ಅವರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬುದ್ದವನ ಉದ್ಘಾಟನೆ ನಂತರ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ …

Read More »

ತಾವರಗೇರಾ: ದೇವರ ದಾಸಿಮಯ್ಯ ಜಯಂತಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ ಪಟ್ಟಣದ ಸರ್ಕಾರಿ ಕಚೇರಿಗಳು ಶಾಲಾ,ಕಾಲೇಜುಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ದೇವರ ದಾಸಿಮಯ್ಯ ನವರ ಜಯಂತಿಯನ್ನು ಆಚರಿಸಲಾಯಿತು.              ಕರ್ನಾಟಕ ಪಬ್ಲಿಕ್ ಶಾಲೆ : ಇಲ್ಲಿಯ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ಈರಪ್ಪ ಸೂಡಿ ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿದರು. ಶಿಕ್ಷಕ, ಶಿಕ್ಷಕಯರು ಇದ್ದರು. ನಾರಿನಾಳ : ಸಮೀಪದ …

Read More »

ಶಾಸಕರ ಮಗನೆಂದು ನಂಬಿಸಿ, ಯುವತಿಯನ್ನು ವಂಚಿಸಿದ ಯುವಕನ ಬಂಧನ…!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಶಾಸಕರ ಪುತ್ರನೆಂದು ನಂಬಿಸಿ ಸಿಂಧನೂರು ಮೂಲದ ಯುವತಿಯನ್ನು ಅಪಹರಿಸಿ ಅವಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಯುವಕನನ್ನು ಕುಷ್ಟಗಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಆರೋಪಿಯು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬಾಗೋಡಿಯ ಮಹ್ಮದ ಚಾಂದ ಪಾಷಾ ಅಲಿಯಾಸ ಚಂದು ಪಾಟೀಲ್ ಎಂದು ಗುರುತಿಸಲಾಗಿದ್ದು, ಆರೋಪಿಯು ಶಾಸಕ ಅಭಯ ಪಾಟೀಲ್ ಅವರ ಮಗ ಚಂದು ಪಾಟೀಲ್ ಎಂದು ಹೇಳಿಕೊಂಡು ಯುವತಿಗೆ …

Read More »

ತಾವರಗೇರಾ: ಸಿಡಿ ಲೇಡಿ ಪ್ರಕರಣ, ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವದಿಲ್ಲ – ಸತೀಶ್ ಜಾರಕಿಹೊಳಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಿಡಿ ಲೇಡಿ ಪ್ರಕರಣದಿಂದ ಕಾಂಗ್ರೇಸ್ ಮತ್ತು ಬಿಜೆಪಿ ಗೆ ಯಾವುದೆ ಪರಿಣಾಮ ಉಂಟಾಗುವುದಿಲ್ಲ. ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬೆಳಗಾಂವಿ ಲೋಕಸಭಾ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ಗುರುವಾರದಂದು ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮೂರು ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲ್ಲುವುದು ಖಚಿತ. ತಾವೂ ಸಹ ಬೆಳಗಾಂವಿ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧಿಸಿದ್ದು, ಪಕ್ಷದ ಗೆಲುವಿಗಾಗಿ ಮಸ್ಕಿ ಕ್ಷೇತ್ರಕ್ಕೆ ಪ್ರಚಾರಕ್ಕಾಗಿ …

Read More »

ತಾವರಗೇರಾ: ಪಟ್ಟಣಕ್ಕೆ ಜಾರಕಿಹೊಳಿ,,!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಮಸ್ಕಿ ಉಪಚುನಾವಣೆ ಪ್ರಚಾರದ ಅಂಗವಾಗಿ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣಕ್ಕೆ ಬೆಳಗಾವಿಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ದಿನಾಂಕ 15-04-2021 ರಂದು ಗುರುವಾರ ಪಟ್ಟಣದ ಅಯ್ಯನ್ ಗೌಡ ಮಾಲಿಪಾಟೀಲ್ ಅವರ ಜಮೀನಿನಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿ ನಂತರ ರಸ್ತೆ ಮೂಲಕ ಮಸ್ಕಿ ವಿಧಾನಸಭಾ ಕ್ಷೇತ್ರದ ಪ್ರಚಾರ ಕಾರ್ಯಕ್ಕೆ ತೆರಳಲಿದ್ದಾರೆಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ನಂತರ ಪಟ್ಟಣದಿಂದಲೇ ಬೆಳಗಾವಿಗೆ ವಾಪಸ್ …

Read More »

ತಾವರಗೇರಾ: ಬಾಬಾ ಸಾಹೇಬ ಅಂಬೇಡ್ಕರ್ ಜಯಂತಿ,,

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ಥಳೀಯ ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗ ಸರಕಾರಿ ಮಾಧ್ಯಮಿಕ ಶಾಲೆಯಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 130ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀ ಈರಪ್ಪ ಸೂಡಿ, ಶ್ರೀ ಶಾಮಣ್ಣ ಉಪ್ಪಾರ್, ಪರಸಪ್ಪ ಹೊಸಮನಿ ದೈಹಿಕ ಶಿಕ್ಷಣ ಶಿಕ್ಷಕರು, ಶ್ರೀ ದೊಡ್ಡಪ್ಪ ಅಲಬನೂರು, ಶ್ರೀ ಮಲಂಗ ಸ ವಾಲಿಕಾರ್, ದೊಡ್ಡಪ್ಪ ಅಲಬನೂರು, ಶ್ರೀಮತಿ ಬಸಮ್ಮ ಕೆಂಭಾವಿ, ಕಾರ್ಯಕ್ರಮದಲ್ಲಿ ಮುಖ್ಯ …

Read More »

ಮಸ್ಕಿಯ ಪಟ್ಟ ಅಧಿಕಾರಕ್ಕೊ , ಅನುಕಂಪಕ್ಕೊ..!

ವರದಿ ಎನ್ ಶಾಮೀದ್ ತಾವರಗೇರಾ ಮಸ್ಕಿ: ರಾಜ್ಯ ರಾಜಕಾರಣದಲ್ಲಿಯೇ ಹೈವೊಲ್ಟೇಜ್ ಕ್ಷೇತ್ರವೆಂದೆ ಕರೆಸಿಕೊಳ್ಳುವ ಮಸ್ಕಿ ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಭವಿಷ್ಯ ಕೇವಲ ನಾಲ್ಕು ದಿನಗಳ ಮಾತ್ರ ಉಳಿದಿದ್ದು ಕ್ಷೇತ್ರದ ಮತದಾರರು ಯಾರನ್ನು ಆಯ್ಕೆ ಮಾಡುತ್ತಾರೆಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆಡಳಿತರೂಡ ಬಿಜೆಪಿ ಪಕ್ಷದ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರೆಲ್ಲರು ಕ್ಷೇತ್ರದಲ್ಲಿ ಬಿಡುಬಿಟ್ಟು ಪ್ರಚಾರ ನಡೆಸಿರುವುದು ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಪರವಾಗಿ ಅಬ್ಬರದ ಪ್ರಚಾರ ನಡೆಸಿದ್ದರೇ, ಇತ್ತ ಕಾಂಗ್ರೆಸ್ ಕೂಡ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ …

Read More »

ಮಸ್ಕಿಯಲ್ಲಿ ಎಲೆಕ್ಷನ್..! ತಾವರಗೇರಾದಲ್ಲಿ ಕಲೆಕ್ಷನ್..!!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ : ಮಸ್ಕಿ ಉಪ ಚುನಾವಣೆಯ ಕಾವು ದಿನೆ ದಿನೇ ಹೆಚ್ಚಾಗುತ್ತಲೇ ಇದೆ. ಅದರ ಅಷ್ಟೆ , ತಾವರಗೇರಾ ಪಟ್ಟಣದಲ್ಲಿ ಎಲೆಕ್ಷನನ ಕಲೆಕ್ಷನ್ ಕೂಡಾ ಜೊರಾಗಿದೆ..! ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ತಾವರಗೇರಾ ಪಟ್ಟಣದಲ್ಲಿನ ವಸತಿ ಕೇಂದ್ರಗಳಲ್ಲಿ ಈಗಾಗಲೇ ಬೀಡುಬಿಟ್ಟಿದ್ದಾರೆ. ಪಟ್ಟಣಕ್ಕೆ ಕೆಲವೇ ಕೆಲವು ಕಿ.ಮೀ ದೂರದಲ್ಲಿರುವ ಮಸ್ಕಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಚುನಾವಣಾ ಪ್ರಚಾರದ ಹಿನ್ನಲೆಯಲ್ಲಿ ಕೆಲ ನಾಯಕರು ತಾವರಗೇರಾ ಪಟ್ಟಣವನ್ನೇ …

Read More »

ತಾವರಗೇರಾ: ಕಾರ್ಯಕರ್ತನ ಹುಟ್ಟು ಹಬ್ಬದಲ್ಲಿ ಪಾಲ್ಗೊಂಡ ಡಿಕೆ ಶಿವಕುಮಾರ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಸ್ಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೆಂದು ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ಥಳೀಯ ಕಾರ್ಯಕರ್ತರೊಬ್ಬರ ಹುಟ್ಟು ಹಬ್ಬದಲ್ಲಿ ಪಾಲ್ಗೊಂಡು ಕೇಕ್ ತಿನ್ನಿಸುವ ಮೂಲಕ ಸರಳತೆ ಮೆರೆದಿದ್ದು ವಿಶೇಷವಾಗಿತ್ತು. ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ಅಮರೇಶ ಗಾಂಜಿ ಅವರ ಹುಟ್ಟು ಹಬ್ಬದಂದು ಇಲ್ಲಿಗೆ ಆಗಮಿಸಿದ್ದ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ, ಮಾಜಿ ಶಾಸಕ …

Read More »

ತಾವರಗೇರಾ : ರಾಜ್ಯ ಬಿಜೆಪಿ ಸರ್ಕಾರ ಅಧಿಕಾರ ದುರಪಯೋಗ,- ಮಲ್ಲಿಕಾರ್ಜುನ ಖರ್ಗೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆರ್ ಬಸನಗೌಡ ತುವಿರ್ಹಾಳ ಬಹುಮತ ಅಂತರದಿಂದ ಜಯಭೇರಿಗಳಿಸಲಿದ್ದಾರೆ ಎಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಪಟ್ಟಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿ ಇಲ್ಲಿಯ ಖಾಸಗಿ ಹೋಟಲ್ ಒಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಮೋಸದ ರಾಜಕಾರಣ ಮಾಡುತ್ತಿದ್ದಾರೆ. ಮತದಾರರಿಗೆ ಹಣದ ಆಮಿಷ್ಯಒಡ್ಡುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೋಲೆಯಾಗುತ್ತದೆ ಎಂದು ಬಿಜೆಪಿಯವರ ವಿರುದ್ಧ …

Read More »
error: Content is protected !!