Wednesday , October 23 2024
Breaking News
Home / N Shameed (page 51)

N Shameed

ಕುಷ್ಟಗಿ ತಾಲೂಕ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಶೇಖರಗೌಡ ಸರನಾಡಗೌಡರ ಆಯ್ಕೆ

  ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಕುಷ್ಟಗಿ ತಾಲೂಕ 12 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ರಾಗಿ ತಾವರಗೇರಾ ಪಟ್ಟಣದ ಹಿರಿಯ ಸಾಹಿತಿ ಶೇಖರಗೌಡ ಸರನಾಡಗೌಡರ ಆಯ್ಕೆಯಾಗಿದ್ದಾರೆಂದು ಕಸಾಪ ಜಿಲ್ಲಾ ಅಧ್ಯಕ್ಷ ರಾಜಶೇಖರ ಅಂಗಡಿ ತಿಳಿಸಿದರು. ಗುರುವಾರದಂದು ಕುಷ್ಟಗಿ ನಗರದ ಬುತ್ತಿಬಸವೇಶ್ವರ ಶಾಲೆಯಲ್ಲಿ ನಡೆದ ಸಭೆಯಲ್ಲಿ ಒಮ್ಮತ ದಿಂದ ನಿರ್ಧರಿಸಲಾಯಿತು. ಫೆಬ್ರವರಿ 27 ರಂದು ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ನಡೆಯುವ ತಾಲೂಕ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, …

Read More »

ತಾವರಗೇರಾ: ಫೆ.18 ರಿಂದ ಮೂರು ದಿನ ಶ್ರೀ ತ್ರೀ ವೀರಭದ್ರೇಶ್ವರ ಜಾತ್ರೆ

ವರದಿ: ಎನ್ ಶಾಮೀದ್ ತಾವರಗೇರಾ ತಾವರಗೇರಾ : ಈ ಭಾಗದ ಆರಾಧ್ಯ ದೇವರು ಶ್ರೀ ತ್ರಿ ವೀರಭದ್ರೇಶ್ವರ ಜಾತ್ರೆಯು ಫೆ 18 ರಿಂದ ಮೂರು ದಿನಗಳ ಕಾಲ ವಿಜ್ರಂಭಣೆಯಿಂದ ಜರುಗುವದಾಗಿ ಜಾತ್ರಾ ಸಮಿತಿ ತಿಳಿಸಿದೆ. ಕೊರೊನಾ ಹಿನ್ನೆಲೆ ಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಿದ್ದ ಸಮಿತಿಯವರು ಜಾತ್ರೆಗೆ ಅನುಮತಿ ದೊರೆತ ಹಿನ್ನೆಲೆಯಲ್ಲಿ ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಸಕಲ ಸಂಪ್ರದಾಯ ದಂತೆ ನಡೆಯಲಿದೆ. ಕಳೆದ ವರ್ಷ ಲಾರಿಯೊಂದು ಡಿಕ್ಕಿ …

Read More »

ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಶಾಮೀದ್ ಅಲಿ ಮಸ್ಕಿ ಆಯ್ಕೆ

ವರದಿ ಎನ್ ಶಾಮೀದ್ ತಾವರಗೇರಾ ಮಸ್ಕಿ:   ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಶಾಮೀದ್ ಅಲಿ ಮಸ್ಕಿ ಇವರನ್ನು ರಾಜ್ಯ ಪಿಂಜಾರ ( ನಧಾಫ್) ಸಮಾಜದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಮಸ್ಕಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಪಿಂಜಾರ ಸಮಾಜದ ರಾಜ್ಯ ಅಧ್ಯಕ್ಷ ಅಬ್ದುಲ್ ರಜಾಕ್ ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿ, ಸಮಾಜದ ಅಭಿವೃದ್ಧಿ ಗಾಗಿ ಶ್ರಮಿಸುವಂತೆ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮಾಜವನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯಲು …

Read More »

ತಾವರಗೇರಾ: ರಸ್ತೆ ಕಾಮಗಾರಿ ವಿಳಂಬ ವಿದ್ಯಾರ್ಥಿಗಳ ಪರದಾಟ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :   ಪಟ್ಟಣದ ಲಿಂಗಸಗೂರ – ಗಂಗಾವತಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ವಿರಾಪೂರ ರಸ್ತೆಯು ಅಪಘಾತ ವಲಯವೆಂದು ಪರಿಗಣಿಸಲ್ಪಟ್ಟಿದ್ದು ದುರಸ್ತೆ ಕಾರ್ಯಕ್ಕೆ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಸಂಬಂಧ ಪಟ್ಟ ಗುತ್ತಿಗೆದಾರರಿಗೆ ಕಾಮಗಾರಿ ಆರಂಭಿಸುವಂತೆ ಇಲಾಖೆಯ ಆದೇಶ ಇದ್ದರೂ ಕೂಡ ಕಳೆದ ಮೂರು ತಿಂಗಳಿನಿಂದೆ ಕಂಕರ್ ಗಳನ್ನು ಹಾಕಿ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿರುವದರಿಂದ ರಸ್ತೆಯಲ್ಲಿ ದಿನನಿತ್ಯ ರಾಣಿ ಚೆನ್ನಮ್ಮ ವಸತಿ ಶಾಲೆ, …

Read More »

ಮೆಣೇಧಾಳ ಗ್ರಾಮ ಪಂಚಾಯತ ಇತಿಹಾಸದಲ್ಲೆ ಪ್ರಥಮ ಬಾರಿಗೆ ಬಿಜೆಪಿ ಮಡಿಲಿಗೆ- ದೊಡ್ಡನಗೌಡ ಪಾಟೀಲ್

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಮೆಣೇಧಾಳ ಗ್ರಾಮ ಪಂಚಾಯತ್ ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಬಿಜೆಪಿ ಪಾಲಾಗಿರುವುದು ಕಾರ್ಯಕರ್ತರ ಶ್ರಮ ಮತ್ತು ಸರ್ಕಾರದ ಸಾಧನೆಯ ಹಿತದೃಷ್ಟಿಯಿಂದ ಸಂದ ಜಯವಾಗಿದೆ ಎಂದು ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್ ಹೇಳಿದರು. ಅವರು ಶುಕ್ರವಾರದಂದು ಮೆಣೇಧಾಳ ಗ್ರಾಪಂ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ಗ್ರಾಮ ಪಂಚಾಯತಿ …

Read More »

ತಾವರಗೇರಾ – ಕಳ್ಳರ ಹಾವಳಿ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಸೇರಿದಂತೆ ಹೋಬಳಿಯಾದ್ಯಂತ ಇತ್ತೀಚೆಗೆ ಸರಗಳ್ಳತನ ಹಾಗೂ ಮನೆ ಬೀಗ ಒಡೆಯುವಂತ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದಕ್ಕೆ ಸಾರ್ವಜನಿಕರು ಎಚ್ಚರದಿಂದಿರಬೇಕು ಎಂದು ಪೊಲೀಸ್ ಇಲಾಖೆ ಪ್ರಕಟಣೆ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆೆ. ಈ ಕುರಿತು ಶುಕ್ರವಾರದಂದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕರಪತ್ರ ಹಂಚುವ ಮೂಲಕ ಪೋಲಿಸರು ಸಾರ್ವಜನಿಕರಿಗೆ ಮಾಹಿತಿ ನೀಡಿದರು, ಇದೇ ಸಂದರ್ಭದಲ್ಲಿ ಎ ಎಸ್ ಆಯ್ ಬಸವರಾಜ್ ನಾಯಕವಾಡಿ ಮಾತನಾಡಿ ಅಪರಾಧ …

Read More »

ತಾವರಗೇರಾ: ಕರಡಿ ದಾಳಿ ಅಪಾರ ನಷ್ಟ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆ ಹತ್ತಿರವಿರುವ ರೈತರ ತೋಟಗಳಿಗೆ ಕರಡಿ ದಾಳಿ ಮಾಡಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಪಟ್ಟಣದ ರೈತರಾದ ಅಮರೇಶ ಚಲುವಾದಿ ಹಾಗೂ ಸಾಬೀರ ಪಾಷಾ ಮುಲ್ಲ ಎಂಬುವವರಿಗೆ ಸೇರಿದ ಕಲ್ಲಂಗಡಿ ಹಾಗೂ ಪಪ್ಪಾಯಿ ತೋಟಗಳಿಗೆ ಕರಡಿ ದಾಳಿ ನಡೆಸಿ ಕಲ್ಲಂಗಡಿ ಹಣ್ಣುಗಳನ್ನು ತಿಂದು ಮತ್ತು ಪಪ್ಪಾಯಿ ಗಿಡಗಳನ್ನು ನಾಶಪಡಿಸಿದ್ದು ಇದರಿಂದ ರೈತರಿಗೆ …

Read More »

ದೇವಾಂಗ ಅಭಿವೃದ್ದಿ ನಿಗಮಕ್ಕೆ ಒತ್ತಾಯ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿ ಪಟ್ಟಣದ ದೇವಾಂಗ ಸಮಾಜದವರು ಬೃಹತ್ ಮೆರವಣಿಗೆ ನಡೆಸಿ ಸರ್ಕಾರವನ್ನು ಒತ್ತಾಯಿಸಿದರು. ಬುಧವಾರದಂದು ಇಲ್ಲಿಯ ಚೌಡೇಶ್ವರಿ ದೇವಸ್ಥಾನದಿಂದ ಊರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಾಡ ಕಾರ್ಯಾಲಯದಲ್ಲಿ ನಾಡ ತಹಶಿಲ್ದಾರರಾದ ಮಂಜುಳಾ ಪತ್ತಾರ ಇವರ ಮೂಲಕ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಈ ಸಂಧರ್ಬದಲ್ಲಿ ಸಮಾಜದ ಮುಖಂಡ ಪ್ರಹ್ಲಾದ್ ಗೌಡ ಮೆದಿಕೇರಿ ಮಾತನಾಡಿ ನೇಕಾರ …

Read More »

ಕೊಪ್ಪಳ ಜಿಲ್ಲೆಯಲ್ಲಿ ನಕಲಿ ಬಂಗಾರ ವಂಚಕರ ಜಾಲ

  ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಇತ್ತೀಚಿನ ದಿನಗಳಲ್ಲಿಕೊಪ್ಪಳ ಜಿಲ್ಲೆಯಲ್ಲಿ ನಕಲಿ ಬಂಗಾರವನ್ನು ತೋರಿಸಿ ಅಸಲಿ ಬಂಗಾರವೆಂದು ನಂಬಿಸಿ ಸಾರ್ವಜನಿಕರಿಗೆ ಮಾರಾಟ ಮಾಡಿ ಮೋಸ ಮಾಡುವ ವಂಚಕರ ಜಾಲ ಸಕ್ರಿಯವಾಗಿರುವ ಬಗ್ಗೆ ಮಾಹಿತಿಯಿದ್ದು ಕಾರಣ ಸಾರ್ವಜನಿಕರು ಇಂತಹ ಯಾವುದೇ ಆಮಿಷ ಮತ್ತು ವಂಚನೆಗೆ ಒಳಗಾಗಬಾರದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಶ್ರೀಧರ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಇಂಥ ವಂಚಕರ ಜಾಲ ಬಂದಿರುವ …

Read More »

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕ ಭಯ್ಯಾಪುರ ಭೇಟಿ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಭೇಟಿ ನೀಡಿ , ಆಸ್ಪತ್ರೆಯ ಮೂಲ ಸೌಲಭ್ಯಗಳ ಕುರಿತು ಸಭೆ ನಡೆಸಿದರು ನಂತರ ಮಾತನಾಡಿದ ಶಾಸಕ ಅಮರೇಗೌಡ ಪಾಟೀಲ್ ಅವರು, ಸ್ಥಳಿಯ ಆಸ್ಪತ್ರೆ ಸುತ್ತಲೂ ಆವರಣ ಗೋಡೆ ಹಾಗೂ ಆರೋಗ್ಯ ಸಹಾಯಕಿಯರ ನೂತನ ೩ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸರ್ಕಾರದಿಂದ ರೂ ೧ ಕೋಟಿ ೧೦ ಲಕ್ಷ ಹಣ …

Read More »
error: Content is protected !!