Wednesday , October 23 2024
Breaking News
Home / N Shameed

N Shameed

ಕೊಪ್ಪಳ:- ಖೇಲೋ ಇಂಡಿಯಾ ಗೆ ಆಯ್ಕೆಯಾದ ಹನುಮಸಾಗರ ಕ್ರೀಡಾ ಪಟುಗಳು..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:– ತಮಿಳುನಾಡಿನ ಕನ್ಯಾಕುಮಾರಿಯ ಸಿಎಸ್ಐ ಹಾಲ್ ನಲ್ಲಿ ಆಲ್ ಇಂಡಿಯಾ ಸಿಲಂಬಮ್ ಫೆಡರೇಷನ್ ವತಿಯಿಂದ 21ನೇ ರಾಷ್ಟ್ರ ಮಟ್ಟದ ಸಿಲಂಬಮ್(ದೊಣ್ಣೆ ವರಸೆ) ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. -13 ರಿಂದ 16 ಅಕ್ಟೋಬರ್ 2024 ರ ನಾಲ್ಕು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ದೇಶದ ನಾನಾ ರಾಜ್ಯಗಳಾದ ಜಮ್ಮು, ದೆಹಲಿ ,ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ಕೇರಳ ಪಾಂಡಿಚೇರಿ, ಮಹಾರಾಷ್ಟ್ರ ತಮಿಳುನಾಡು ,ಕರ್ನಾಟಕ ಭಾಗವಹಿಸಿ ವಿನ್ನರ್ …

Read More »

ತಾವರಗೇರಿಯ ಕನ್ನಡ “ರತ್ನ ” ಪಿ ವಾಯ್ ದಂಡಿನ್ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಕನ್ನಡ ಉಪನ್ಯಾಸಕರು ಹಾಗೂ ಉತ್ತರ ಕರ್ನಾಟಕದಲ್ಲಿಯೇ ಸರಳ ಸಜ್ಜನಿಕೆಯ ಕನ್ನಡ ನಿಘಂಟುಕಾರರು ಹಾಗೂ ಹಾಸ್ಯ ಭರಿತ ಮಾತುಗಳಿಂದ ಮನೆ ಮಾತಾಗಿದ್ದ ಪಿವೈ ದಂಡಿನ್ ಸರ್ ಇನ್ನಿಲ್ಲ ಎಂಬುದೇ ದುಃಖದ ವಿಷಯ ಜೊತೆಗೆ ತಮ್ಮ ಸರಳತೆಯಿಂದಲೇ ಗುರಿತಿಸಿಕೊಂಡಿದ್ದ ಪರಮೇಶಪ್ಪ ಯಲ್ಲಪ್ಪ ದಂಡಿನ್ ಎಂಬ ಗುರುಗಳು ಅಪಾರ ಪ್ರಮಾಣದ ಶಿಷ್ಯರನ್ನು ಹೊಂದಿದ್ದು ವಿದೇಶದಲ್ಲಿಯೂ ಕೂಡ ವಿದ್ಯಾರ್ಥಿಗಳು ಇವರ ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂಬುದು ಇತ್ತೀಚಿಗೆ ನಡೆದ …

Read More »

ಗಂಗಾವತಿ:- ಮಲ್ಲಪ್ಪ ಇಂಗಳದಾಳ ಗೆ ಆರಕ್ಷಕ ಕಲಾ ರತ್ನ ಪ್ರಶಸ್ತಿ..!

ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು:- ಗಂಗಾವತಿ ಠಾಣೆಯ ಪೊಲೀಸ್ ಸಿಬ್ಬಂದಿ ಮಲ್ಲಪ್ಪ ಇಂಗಳದಾಳ ಇವರಿಗೆ ಬೆಂಗಳೂರಿನಲ್ಲಿಂದು ನಡೆದ 2024 ನೇ ಸಾಲಿನ ಆರಕ್ಷಕ ಕಲಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಬೆಂಗಳೂರಿನ ಪೊಲೀಸ್ ಕಲಾ ಸಂಗಮ ನೀಡುವ ಈ ವರ್ಷದ ಪ್ರಶಸ್ತಿಗೆ ಭಾಜನರಾಗಿದ್ದು , ಪ್ರಶಸ್ತಿಯನ್ನು ಖ್ಯಾತ ಸಂಗೀತ ನಿರ್ದೇಶಕರಾದ ನಾದಬ್ರಹ್ಮ ಹಂಸಲೇಖ ಅವರು ನೀಡಿದರು. ಈ ಸಂದರ್ಭದಲ್ಲಿ ಕೆಎಸ್ ಆರ್ ಪಿಯ ಕಮಾಂಡೆಂಟ್ ಅಮ್ಜದ್ ಖಾನ ಹಂಸ ಹಾಗೂ …

Read More »

ಸುಪ್ರೀಂ ಕೋರ್ಟ್‌ ತೀರ್ಪು: “ಎಸ್‌ಸಿ, ಎಸ್ಟಿ ಸಮುದಾಯಕ್ಕೆ ಬದುಕುವ ಭರವಸೆ”

ಶ್ರೀಕಾಂತ ಆರ್ ಜಿ ಲಿಂಗಸೂಗೂರ ಪರಿಶಿಷ್ಟ ಜಾತಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು ಎಂದು ಮಾಡಿದ ಹೋರಾಟಕ್ಕೆ ಸುಪ್ರೀಂ ಕೋರ್ಟ್ ಗುರುವಾರ (ಆಗಸ್ಟ್ 01) ಪ್ರಕಟಿಸಿದ ತೀರ್ಪು ಐತಿಹಾಸಿಕ ಗೆಲುವು ತಂದುಕೊಟ್ಟಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಒಳಮೀಸಲಾತಿ ಸಂಬಂಧ ಜಾರಿಗೆ ಮುಂದಾಗಿದ್ದ ನಡೆಗೆ ಪ್ರಸ್ತಾವನೆ ಸಲ್ಲಿಸುವ ಮೂಲಕ ಮೀಸಲಾತಿ ವರ್ಗೀಕರಣ ಸಂವಿಧಾನಾತ್ಮಕ ನಿರ್ಧಾರ ಎಂಬ ಸಂದೇಶ ನೀಡಿದೆ. ಸತತ …

Read More »

ಕಂದಾಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿ

ಶ್ರೀಕಾಂತ ಆರ್ ಜಿ ಲಿಂಗಸೂಗೂರ ಲಿಂಗಸೂಗೂರು ಜು 28:- 2024 ನೇ ಸಾಲಿನ ವಾರ್ಷಿಕ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾವಳಿಯನ್ನು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಸಲಾಯಿತು. ಲಿಂಗಸೂಗೂರ, ದೇವದುರ್ಗ, ಮಸ್ಕಿ, ಸಿಂಧನೂರು ತಾಲೂಕಿನ ಸಿಬ್ಬಂದಿಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು. ಮೊದಲನೇ ಬಹುಮಾನವನ್ನು ಲಿಂಗಸೂಗೂರ ತಂಡ ಪಡೆದುಕೊಂಡಿದ್ದು, ದ್ವಿತೀಯ ಸ್ಥಾನವನ್ನು ದೇವದುರ್ಗ ತಂಡ ಪಡೆದುಕೊಂಡಿದ್ದೆ, ಪಂದ್ಯ ಸರಣಿ ಶ್ರೇಷ್ಠ ಸಹಾಯಕ ಆಯುಕ್ತರಾದ ಶಿಂದೆ ಅವಿನಾಶ ರವರಿಗೆ , ಉತ್ತಮ ಬೌಲರ್ ಕಿರಣ ಲಿಂಗಸೂಗೂರ …

Read More »

ಲಿಂಗಸಗೂರ:- ಕಾರು, ಬೈಕ್ ಡಿಕ್ಕಿ, ಸವಾರರಿಗೆ ಗಾಯ..!

ಲಿಂಗಸಗೂರು:- ಪಟ್ಟಣದ ಬಿಜೆಪಿ ಕಾರ್ಯಾಲಯದ ಮುಂಭಾಗದಲ್ಲಿ ಬೈಕ್ ಸವಾರರು ಕಾರಿನ ಮದ್ಯ ಡಿಕ್ಕಿ ಬೈಕ್ ಸವಾರರಿಗೆ ಗಂಭೀರ ಗಾಯ, ಕಾರು ಜಕಮಗೊಂಡ ಘಟನೆ ನಡೆದಿದೆ. ರಸ್ತೆ ಕಾಮಗಾರಿ ನಡೆಯುತಿದ್ದು, ಸರಿಯಾದ ಮಾರ್ಗ ಸೂಚಿಗಳಿಲ್ಲದೆ, ಬೈಕ್ ಸವಾರರ ಅತಿವೇಗದಿಂದ ಅಪಘಾತ ಹೆಚ್ಚುತ್ತಿವೆ.

Read More »

ತಾವರಗೇರಾ:- ರಸ್ತೆ ಅಪಘಾತ, ವ್ಯಕ್ತಿ ಸಾವು.!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:-  ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ ಮೃತ ಯುವಕನನ್ನು ಹಂಚಿನಾಳ ಗ್ರಾಮದ ನಾಗರಾಜ್ ದೊಡ್ಡಪ್ಪ ಅಬ್ಬಿಗೇರಿ 37 ವರ್ಷ ಎಂದು ಗುರುತಿಸಲಾಗಿದೆ. ಯುವಕನು ತಾವರಗೇರಿಯಿಂದ ಹಂಚಿನಾಳ ಗ್ರಾಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಎದುರಿಗೆ ಬಂದ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರನ್ನು ಸ್ಥಳದಲ್ಲಿ ಮೃತಪಟ್ಟಿದ್ದಾನೆ ಲಾರಿಯ ಚಾಲಕ ಮಸ್ಕಿ ತಾಲೂಕಿನ ಅಡವಿ ಭಾವಿ ತಾಂಡದ. ತುಕಾರಾಂ ರಾಠೋಡ್ …

Read More »

ತಾವರಗೇರಾ:- ಪಟ್ಟಣದ ಹಿರಿಯ ಚೇತನ ಸಂಗಪ್ಪ ಗೌಡ್ರ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಹಿರಿಯರು ಹಾಗೂ ಮುತ್ಸದಿ ಗಳಾದ ಸಂಗಪ್ಪಗೌಡ್ರ ಪಾಟೀಲ (89) ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದು , ಪಟ್ಟಣದ ನಾಗರಿಕರು ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ . ಮೃತರು ಮೂವರು ಪುತ್ರಿಯರು ಹಾಗೂ ಮೂವರು ಪುತ್ರ ರನ್ನು ಅಗಲಿದ್ದು, ಅದರಲ್ಲಿ ಹಿರಿಯ ಪುತ್ರರಾದ ಬಿ ಎಸ್ ಪಾಟೀಲ, ಬೆಂಗಳೂರು ನಗರದ ಹಿರಿಯ ಕಾನೂನು ಅಧಿಕಾರಿಗಳು ಹಾಗೂ ವಿಶೇಷ ನ್ಯಾಯಾಲಯದ ಸರ್ಕಾರದ ಅಭಿಯೋಜಕರು ಅವರ ತಂದೆಯವರಾಗಿದ್ದಾರೆ. ಮೃತರ …

Read More »

ಮೌಢ್ಯಗಳನ್ನು ದಿಕ್ಕರಿಸಿ,ಶರಣರ ಆಶಯ ಪಾಲನೆಗೆ ಬದ್ದರಾಗೋಣ – ತಹಶಿಲ್ದಾರ ಶಂಶಾಲಂ

ಮೌಢ್ಯಗಳನ್ನು ದಿಕ್ಕರಿಸಿ,ಶರಣರ ಆಶಯ ಪಾಲನೆಗೆ ಬದ್ದರಾಗೋಣ – ತಹಶಿಲ್ದಾರ ಶಂಶಾಲಂ ಲಿಂಗಸಗೂರು ಜು 22:- ಬಸವಾದಿ ಶರಣರ ಆಶಯದಂತೆ ಸಮಾಜದಲ್ಲಿರುವ ಮೌಢ್ಯಗಳ ಆಚರಣೆ ಬಿಟ್ಟು ಸಮಾನತೆ,ವೈಚಾರಿಕತೆಯ ಸಮಾನತೆಯ ಸಮಾಜ ನಿರ್ಮಾಣ ಕ್ಕೆ ಬದ್ದರಾಗೋಣ ಎಂದು ತಹಶಿಲ್ದಾರ ಶಂಶಾಲಂ ಹೇಳಿದರು. ಪಟ್ಟಣದ ತಹಶಿಲ್ದಾರ ಆಡಳಿತ ಕಛೇರಿಯಲ್ಲಿ ಹಡಪದ ಅಪ್ಪಣ್ಣನವರ 889 ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. 12 ನೇ ಶತಮಾನದಲ್ಲಿ ಬಸವಣ್ಣನವರು ಸಮಾಜದಲ್ಲಿರುವ ಮೌಢ್ಯ …

Read More »
error: Content is protected !!