Wednesday , October 23 2024
Breaking News
Home / N Shameed (page 18)

N Shameed

ಆಸ್ತಿಗಾಗಿ ಹೆತ್ತ ತಂದೆಯನ್ನೆ ಕೊಲೆ ಮಾಡಿದ, ಪಾಪಿ ಮಗ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:– ಮಕ್ಕಳಿಗಾಗಿ ಆಸ್ತಿ ಮಾಡಬೇಕೆಂಬುದು ಪ್ರತಿಯೊಬ್ಬರ ಕರ್ತವ್ಯ ವಾಗಿದ್ದು, ಅದರಂತೆ ತಾತ (ಅಜ್ಜ) ನೊಬ್ಬ ಪಿತ್ರಾರ್ಜಿತ ಆಸ್ತಿ ಮೊಮ್ಮಕ್ಕಳ ಪಾಲಾಗಲೆಂದು ಬಯಸಿದ್ದಕ್ಕೆ ತನ್ನ ಸ್ವಂತ ಮಗನಿಂದಲೇ ಹತ್ಯೆಯಾದ ದಾರುಣ ಘಟನೆ ನಡೆದಿರುವುದು ಮನುಕುಲಕ್ಕೆ, ಕಳಂಕ. ಘಟನೆ ವಿವರ:– ಪಿತ್ರಾರ್ಜಿತ ಆಸ್ತಿ ಮಕ್ಕಳ ಪಾಲಾಗುತ್ತದೆ ಎಂಬ , ಕೊಲೆ ಗಡುಕ ಮಗನೊಬ್ಬ ತನ್ನ ಹೆತ್ತ ತಂದೆಯನ್ನೆ ಕೊಲೆ ಮಾಡಿದ ಘಟನೆ ತಾಲೂಕಿನ ಹಿರೇ ಬನ್ನಿಗೋಳ ಗ್ರಾಮದಲ್ಲಿ …

Read More »

19 ಲಕ್ಷ ಮೌಲ್ಯದ ಬಂಗಾರ ಕಳ್ಳರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:– ಪಟ್ಟಣ ಹಾಗೂ ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಗಲು ಹಾಗೂ ರಾತ್ರಿ ವೇಳೆ ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನ ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಲಾಗಿದ್ದು , ಬಂಧಿತರಿಂದ 19 ಲಕ್ಷ ರೂ ಬೆಲೆ ಬಾಳುವ ಬಂಗಾರ ಮತ್ತು ಬೆಳ್ಳಿ ಆಭರಣಗಳು ಹಾಗೂ ಕಳ್ಳತನ ಕ್ಕೆ ಬಳಸಿದ ಕಾರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಂಗಾವತಿ ಡಿವಾಯಎಸ್ …

Read More »

ತಾವರಗೇರಾ: ಬಸ್ ಡಿಕ್ಕಿ ವ್ಯಕ್ತಿ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಸಿಂಧನೂರ ರಸ್ತೆಯಲ್ಲಿ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾದ ಪರಿಣಾಮ ವ್ಯಕ್ತಯೊಬ್ಬ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ಕಲಮಂಗಿ ಗ್ರಾಮದ ನಾಗಪ್ಪ ಹನುಮಂತ ದನಕಾಯರ (55) ಎಂದು ಗುರುತಿಸಲಾಗಿದ್ದು, ಕಲಮಂಗಿ ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ಸ್ಥಳೀಯ ಸಿಂಧನೂರ ವೃತ್ತದಲ್ಲಿ ಬಸ್ ಹತ್ತುವ ವೇಳೆ ಬಸ್ ಚಾಲಕನ ನಿರ್ಲಕ್ಷತನದಿಂದಾಗಿ ಮೃತ ವ್ಯಕ್ತಿಯು , ಮೃತ ಪಟ್ಟಿದ್ದು ಈ ಕುರಿತಂತೆ …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ,- ಸತೀಶ್ ಜಾರಕಿಹೊಳಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಿದ್ದು ಈ ಬಾರಿ ಜನಪರ ಕಾರ್ಯಗಳನ್ನು ಮಾಡಲು ವಿಫಲವಾದ ಬಿಜೆಪಿ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ‌ ಎಂದು ಕೆಪಿಸಿಸಿ ಕಾರ್ಯ ಅಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಅವರು ಸ್ಥಳೀಯ ಖಾಸಗಿ ಸಮಾರಂಭದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿ ಭಾರತ ಜೋಡೋ ಯಾತ್ರೆ ಹಾಗು ಮೇಕೆದಾಟು ಯೋಜನೆ ಕುರಿತು ಮತ್ತು ಈಗ …

Read More »

ತಾವರಗೇರಾ:- ಜಾನಪದ ಜನರ ಜೀವನಾಳ, ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಜನಪದ ಜನರ ಜೀವಾಳವೆಂದು ಶ್ರೀ ಅಭಿನವ ಚಂದ್ರಶೇಖರ ಮಹಾಸ್ವಾಮಿಗಳು ಹೇಳಿದರು. ಅವರು ತಾವರಗೇರಾ ವೀರಭದ್ರೇಶ್ವರ ಜಾತ್ರೆಯಲ್ಲಿ ಏರ್ಪಡಿಸಲಾಗಿದ್ದ ಗವಿಸಿದ್ದೇಶ್ವರ ಸಾಂಸ್ಕೃತಿಕ ಜನಪದ ಕಲಾ ಸಂಘ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಉತ್ಸವ ಸಮಿತಿ ತಾವರಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾನಪದದ ಸಂಭ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಸವರಾಜ ವೀರಗಾಸೆ ಕಲಾವಿದರು, ಮುಖಂಡರಾದ ಗುರುಮೂರ್ತಿ, ಕರಡೆಪ್ಪ ನಾಲತವಾಡ, ಪಟ್ಟಣ ಪಂಚಾಯತ್ ಸದಸ್ಯರಾದ …

Read More »

ತಾವರಗೇರಾ:- ಜನ ಮನ ಸೆಳೆದ ಕಲ್ಲು ಎಳೆಯುವ ಸ್ಫರ್ಧೆ ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಶ್ರೀ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ 1.5 ಟನ್ ಭಾರ ತೂಕದ ಕಲ್ಲು ಎಳೆಯುವ ಸ್ಪರ್ಧೆ ಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದು ವಿಶೇಷ ವಾಗಿತ್ತು. ಸ್ಪರ್ಧೆಯಲ್ಲಿ ಒಟ್ಟು 9 ಜೊತೆ ಎತ್ತುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು 215 ಮೀಟರ್ ದೂರದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವನ್ನು ಚಿಕ್ಕ ಬೇರಿಗೆಯ ಯಂಕಪ್ಪ ಅವರ ಎತ್ತುಗಳು 1 ನಿಮಿಷ 24 ಸೆಕೆಂಡ್ ಗಳಲ್ಲಿ ಎಳೆಯುವ ಮೂಲಕ ಪ್ರಥಮ …

Read More »

ತಾವರಗೇರಾ:- ಅದ್ದೂರಿಯಾಗಿ ನಡೆದ ರಥೋತ್ಸವ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ;- ಪಟ್ಟಣದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಇಂದಲೇ ಪೂಜಾ ವಿಧಿವಿಧಾನಗಳಿಂದ ಅದ್ದೂರಿಯಾಗಿ ಜರುಗಿತು. ಜಾತ್ರಾ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಉಚಿತ ಸಾಮೂಹಿಕ ವಿವಾಹ ಹಾಗೂ ಉಪನಯನ ಜೊತೆಗೆ ಸಿಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ, ಕಬಡ್ಡಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಂಜೆ ರಥೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು ಈ ಸಂದರ್ಭದಲ್ಲಿ ಅಂಕಲಿ ಮಠದ ಶ್ರೀ ಗಳು, ಗುಮ್ಮಗೋಳದ …

Read More »

ತಾವರಗೇರಾ:- ದನಗಳ ಜಾತ್ರೆ ನಿಷೇಧ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣದ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ ನಡೆಯ ಬೇಕಿದ್ದ , ಜಾನುವಾರ ಜಾತ್ರೆ (ದನಗಳ) ನಿಷೇಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ. ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯಾದ್ಯಂತ ಜಾನುವಾರುಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಸಿಆರ್ ಪಿಸಿ ಕಾಯ್ದೆ 1973 ರ ಕಲಂ 144ರ ಮೇರೆಗೆ ಜಾನುವಾರ ಸಂತೆ, ಜಾನುವಾರು ಜಾತ್ರೆ ಹಾಗೂ ಜಾನುವಾರು ಸಾಗಾಣಿಕೆ ನಿಷೇಧಿಸಲಾಗಿದೆ ಆದ್ದರಿಂದ ಪಟ್ಟಣದಲ್ಲಿ ನಡೆಯಬೇಕಿದ್ದ …

Read More »

ತಾವರಗೇರಾ: ಠಾಣೆಗೆ ನೂತನ ಪಿಎಸ್ಐ ತಿಮ್ಮಣ್ಣ ನಾಯಕ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಠಾಣೆಗೆ ನೂತನ ಪಿಎಸ್ಐ ಆಗಿ ತಿಮ್ಮಣ್ಣ ನಾಯಕ ನೇಮಕಗೊಂಡಿದ್ದಾರೆ, ಈ ಕುರಿತಂತೆ ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಬಿ ಎಸ್ ಲೊಕೋಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ತಿಮ್ಮಣ್ಣ ನಾಯಕ ಅವರು ಕುಷ್ಟಗಿ ಠಾಣಾಧಿಕಾರಿಯಾಗಿ ಸೇವೆ ಸಲ್ಲಿಸಿ, ಉತ್ತಮ ಸೇವೆ ಮೂಲಕ ಜನರ ಪ್ರೀತಿಗೆ ಪಾತ್ರರಾಗಿದ್ದ ತಿಮ್ಮಣ್ಣ ನಾಯಕ ಅವರು ಸದ್ಯ ಬಳ್ಳಾರಿ ಗ್ರಾಮೀಣ ಠಾಣೆಯ ಪಿಎಸ್ಐ ಆಗಿ …

Read More »

ತಾವರಗೇರಾ:- ಕುಡಿಯಬೇಡೆಂದಿದ್ದಕ್ಕೆ ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕುಡಿತದ ಚಟ ಬಿಡು ಎಂದು ಮನೆಯವರು ಹೇಳಿದ್ದರಿಂದಾಗಿ ಮನನೊಂದ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಮೃತ ಪಟ್ಟ ಘಟನೆ ಜರುಗಿದೆ. ಮೃತ ವ್ಯಕ್ತಿಯನ್ನು ಪಕ್ಕದ ಸಿಂಧನೂರ ತಾಲೂಕಿನ ವಿರಾಪುರ ಗ್ರಾಮದ ಶಾಮಣ್ಣ ಮಾದರ ವಯಸ್ಸು (43) ಎಂದು ಗುರುತಿಸಲಾಗಿದ್ದು ಮೃತನು ಪಟ್ಟಣದ ಶೇಖರಗೌಡ ಪಾಟೀಲ್ ಇವರ ಜಮೀನಿನಲ್ಲಿ ನೇಣು ಹಾಕಿಕೊಂಡು ಮೃತ ಪಟ್ಟ ಬಗ್ಗೆ ತಿಳಿದುಬಂದಿದೆ. ಮೃತ ವ್ಯಕ್ತಿಯು ಹಲವಾರು ದಿನಗಳಿಂದ ಕುಡಿತಕ್ಕೆ ಒಳಗಾಗಿದ್ದು …

Read More »
error: Content is protected !!