Wednesday , October 23 2024
Breaking News
Home / N Shameed (page 31)

N Shameed

ಕುಷ್ಟಗಿ: ಗ್ರಾಮೀಣ ಭಾಗದ ರೈತರನ್ನು ವಂಚಿಸುತ್ತಿದ್ದ ಕಳ್ಳನ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಅನಕ್ಷರಸ್ಥರು ಹಾಗೂ ಗ್ರಾಮೀಣ ಪ್ರದೇಶದ ಜನರನ್ನೆ ಗುರಿಯಾಗಿಸಿಕೊಂಡು ಎಟಿಎಮ್ ಮಶಿನ್ ನಿಂದ ಹಣ ಡ್ರಾ ಮಾಡಿ ಕೊಡುವ ನೆಪದಲ್ಲಿ ಹಣವನ್ನು ದೋಚುತ್ತಿದ್ದ ಖತರ್ನಾಕ ಕಳ್ಳನನ್ನು ಕುಷ್ಟಗಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿಯನ್ನು ಕಂದಕೂರ ಗ್ರಾಮದ ಚಾಲಕ ಮಂಜುನಾಥ ಸಂಗನಾಳ ಉಪ್ಪಾರ ನನ್ನು ಬಂಧಿಸಲಾಗಿದ್ದು ಆತನನ್ನು ವಿಚಾರಣೆ ಮಾಡಲಾಗಿ ಸುಮಾರು ಒಂದು ವರ್ಷದಿಂದ ಎಟಿಎಮ್ ಗೆ ಬರುವ ರೈತರು ಮತ್ತು ಅನಕ್ಷರಸ್ಥ ರನ್ನು ಗುರಿಯಾಗಿಸಿಕೊಂಡು …

Read More »

ತಾವರಗೇರಾ: ಟ್ರ್ಯಾಕ್ಟರ್ ಟ್ರೈಲರ್ ಕಳ್ಳರನ್ನು ಬಂಧಿಸಿದ ಪೊಲೀಸರು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಟ್ರ್ಯಾಕ್ಟರ್ ಟ್ರೈಲರ ಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಪೊಲೀಸ್ ರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿತರಿಂದ ಒಟ್ಟು 4 ಲಕ್ಷ 20 ಸಾವಿರ ಬೆಲೆ ಬಾಳುವ 3 ಟ್ರ್ಯಾಕ್ಟರ್ ಟ್ರೈಲರ್ ಗಳನ್ನು ವಶಪಡಿಸಿಕೊಂಡಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಬಂಧಿತ ಆರೋಪಿಗಳನ್ನು ವಿರುಪಣ್ಣ ಬಸನಗೌಡ ಕಲಮಂಗಿ, ಮೆಹಬೂಬ್ ಸಾಬ ಹಸನಸಾಬ ಮೈಲಾಪುರ, ಯಮನೂರಪ್ಪ ರಾಮಣ್ಣ ಕೋಳಭಾಳ ಮೈಲಾಪುರ, ಸಿದ್ದಲಿಂಗ ನಾಗಪ್ಪ …

Read More »

ಮೊರಾರ್ಜಿ ವಸತಿ ಶಾಲೆಗೆ ಶಾಸಕ ಬಯ್ಯಾಪೂರ ಭೇಟಿ, ಖಡಕ್ ಎಚ್ಚರಿಕೆ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ : ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥತೆಗೊಂಡಿದ್ದ ನಿಡಶೇಸಿ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು ಅವರು ವಿದ್ಯಾರ್ಥಿಗಳೊಂದಿಗೆ ಉಪಹಾರ ಸೇವಿಸುವ ಮೂಲಕ ಮಕ್ಕಳಲ್ಲಿದ್ದ ಆತಂಕ ದೂರಮಾಡಿದರು..! ದಿನಾಂಕ 28-11-2021 ರಂದು ವಸತಿ ಶಾಲೆಯಲ್ಲಿ ವಿಷಯುಕ್ತ ಹಾಗೂ ಕಳಪೆ ಆಹಾರ ಸೇವಿಸುವ ಮೂಲಕ 30 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥತೆಗೊಂಡಿದ್ದರು. ಹಿನ್ನೆಲೆಯಲ್ಲಿ ಶಾಸಕ ಬಯ್ಯಾಪೂರು ಅವರು ವಸತಿ ಶಾಲೆಗೆ ಖುದ್ದು …

Read More »

ವಿಷ ಆಹಾರ ಸೇವಿಸಿ, ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನ ನಿಡಶೇಸಿ ಮೊರಾರ್ಜಿ ವಸತಿ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇರಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ ರಾದ ಘಟನೆ ಜರುಗಿದೆ. ಘಟನೆಗೆ ಕಳಪೆ ಆಹಾರ ಸೇವನೆಯಿಂದಾಗಿ ಈ ಘಟನೆ ಸಂಭವಿಸಿರುವುದು ಪಾಲಕರ ಆಕ್ರೋಶ ಕ್ಕೆ ಕಾರಣವಾಗಿದೆ. ಅಸ್ವಸ್ಥ ಗೊಂಡ ವಿದ್ಯಾರ್ಥಿಗಳನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲಕರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಿಬ್ಬಂದಿ ವಿರುದ್ದ ಹರಿ ಹಾಯ್ದಿದ್ದಾರೆ, ಪಾಲಕರು ಆತಂಕ ಗೊಂಡು ಆಸ್ಪತ್ರೆ …

Read More »

ಕಳ್ಳತನವಾಗಿದ್ದ 2 ಕೋಟಿ 26 ಲಕ್ಷ ರೂ ಮೌಲ್ಯದ ವಸ್ತುಗಳು ವಾರಸುದಾರರಿಗೆ ವಿತರಣೆ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 2020-21 ರ ಅಕ್ಟೋಬರ್ ವರೆಗೆ ವರದಿಯಾಗಿದ್ದ ಕಳ್ಳತನಕ್ಕೆ ಸಂಬಂಧಿಸಿದಂತೆ ಕಳ್ಳರಿಂದ ವಶಪಡಿಸಿಕೊಳ್ಳಲಾದ ಬಂಗಾರ ಮತ್ತು ಮೊಬೈಲ್ ಹಾಗೂ ಬೈಕುಗಳು ಸೇರಿದಂತೆ ಒಟ್ಟು 2 ಕೋಟಿ 26 ಲಕ್ಷ 22 ಸಾವಿರದ ಮೌಲ್ಯಗಳ ಸ್ವತ್ತನ್ನು ವಾರಸುದಾರರಿಗೆ ಕೊಪ್ಪಳ ಜಿಲ್ಲಾ ಪೊಲೀಸ್ ಕಾರ್ಯಲಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಟಿ ಶ್ರೀಧರ್ ಅವರ ನೇತೃತ್ವದಲ್ಲಿ ನಡೆಯಿತು. ತಾವರಗೇರಾ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …

Read More »

ಕೊಪ್ಪಳ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ 20-11-2021 ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳಾದ ಸುರಳ್ಕಲ್ ವಿಕಾಸ ಕಿಶೋರ್ ಆದೇಶ ಹೊರಡಿಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿ ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

Read More »

ತಾವರಗೇರಾ: ನೋಟ್ ಬುಕ್ ವಿತರಿಸಿ “ಮಕ್ಕಳ” ದಿನಾಚರಣೆ ಆಚರಿಸಿದ ಕುಷ್ಷಗಿ ಸಿಪಿಐ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ದಲಿತರ ಕುಂದು ಕೊರತೆ ಸಭೆಯಲ್ಲಿ ಪಾಲ್ಗೊಂಡಿದ್ದ ಕುಷ್ಟಗಿ ಸಿಪಿಐ ಎನ್ ಆರ್ ನಿಂಗಪ್ಪ ಅಲ್ಲಿ ಸೇರಿದ್ದ ಮಕ್ಕಳಿಗೆ ಪೆನ್ನು ಪುಸ್ತಕದ ಜೊತೆಗೆ ಸಿಹಿ ಹಂಚುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಿಕೊಂಡಿರುವುದು ಸಾರ್ವಜನಿಕರ ಪ್ರಶಂಸೆ ಗೆ ಕಾರಣವಾಯಿತು. ಭಾನುವಾರ ದಂದು ಇಲ್ಲಿಯ ದಲಿತರ ಕಾಲೋನಿಯಲ್ಲಿ ನಡೆದ ಸಭೆಯ ನಂತರ ಅಲ್ಲಿ ಸೇರಿದ್ದ ಮಕ್ಕಳನ್ನು ಪ್ರೀತಿಯಿಂದ ಮಾತನಾಡಿಸಿ ಅವರೊಂದಿಗೆ ಕೆಲವು ಕ್ಷಣಗಳನ್ನು ಸಂತೋಷದಿಂದ ಹಂಚಿಕೊಂಡ ಎನ್ …

Read More »

ವಿಧಾನ ಪರಿಷತ್ ಚುನಾವಣೆ, ಕಾಂಗ್ರೆಸ್ ನಿಂದ ಶರಣೇಗೌಡ ಬಯ್ಯಾಪೂರ? ಬಿಜೆಪಿಯಿಂದ ಶರಣು ತಳ್ಳಿಕೇರಿ?..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ವಿಧಾನ ಪರಿಷತ್ ಚುನಾವಣೆಗೆ ಕ್ಷಣಗಣನೆ ಆರಂಭ ವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಸದ್ಯದಲ್ಲಿಯೇ ನಡೆಯಲಿದ್ದು, ಕೊಪ್ಪಳ ಹಾಗೂ ರಾಯಚೂರ ಜಿಲ್ಲೆಯ ಜನರ ಕುತೂಹಲಕ್ಕೆ ಕಾರಣವಾಗಿದ್ದು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಈಗಾಗಲೇ ನಡೆದಿದ್ದು ಎಲ್ಲಾ ಮೂಲಗಳ ಪ್ರಕಾರ ಕಾಂಗ್ರೆಸ್ ನಿಂದ ಶರಣೇಗೌಡ ಪಾಟೀಲ್ ಬಯ್ಯಾಪೂರ ಸ್ಪರ್ಧೆ ಬಹುತೇಕ ಖಚಿತ ವಾಗಿದ್ದು, ಬಿಜೆಪಿ ಯಿಂದ ಸಿ ವಿ ಚಂದ್ರಶೇಖರ ಅವರು ಸ್ಪರ್ಧೆಗೆ …

Read More »

ಸೈನ್ಯ ಸೇರುವ ಕನಸು ಕಂಡಿದ್ದ ಹನುಮನಾಳ ಯುವಕ ಸ್ಮಶಾನದ ಪಾಲಾದ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ದೇಶ ಸೇವೆ ಮಾಡಬೇಕೆಂಬ ಮಹದಾಸೆಯಿಂದ ಸೈನ್ಯ ಸೇರಲು ಬಯಸಿದ ತಾಲೂಕಿನ ಹನುಮನಾಳದ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತ ಯುವಕನನ್ನು ತಾಲೂಕಿನ ಹನುಮನಾಳ ಗ್ರಾಮದ ಸಂಗಮೇಶ ಬಸವರಾಜ ರೋಣದ (19 ) ಎಂದು ಗುರುತಿಸಲಾಗಿದೆ. ನತದೃಷ್ಟ ಯುವಕ ಹಾಗೂ ಇನ್ನು ನಾಲ್ವರು ಬೆಳಗಾವಿ ಜಿಲ್ಲೆಯ ಚೆನ್ನಮ್ಮ ಕಿತ್ತೂರು ಪಟ್ಟಣದ ಗ್ರಾಮೀಣ ಯುವಕರ ಸೇನಾ ತರಬೇತಿ ಕೇಂದ್ರ ಎಂಬ ಖಾಸಗಿ ಸಂಸ್ಥೆಯಿಂದ …

Read More »

ಅಪಾರ ನೋವಿನ ನಡುವೆಯೂ ಸರ್ಕಾರಕ್ಕೆ ಪತ್ರ ಬರೆದ, ಅಶ್ವಿನಿ ಪುನೀತ್ ರಾಜಕುಮಾರ..!

ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು: ಪುನೀತ್ ರಾಜ್‍ಕುಮಾರ್ ಭಾರದ ಲೋಕ ಕ್ಕೆ ತೆರಳಿ ಇಂದಿಗೆ 12 ದಿನ ಕಳೆದರು ಕೂಡ ಅಪ್ಪುವಿನ ಅಗಲಿಕೆಯ ನೋವು ಮಾತ್ರ ಲಕ್ಷಾಂತರ ಅಭಿಮಾನಿಗಳ ಜೊತೆಗೆ ಅವರ ಕುಟುಂಬ ವರ್ಗದವರಿಗು ಕೂಡ ಅರಗಿಸಲಾಗದಷ್ಟು ನೋವು ಉಂಟುಮಾಡಿದ್ದು, ಆ ನೋವಿನ ನಡುವೆಯೂ ಪುನಿತ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ ಅವರು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರಿಗೆ ಬರೆದ ಪತ್ರ ಈಗ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ …

Read More »
error: Content is protected !!