Wednesday , October 23 2024
Breaking News
Home / N Shameed (page 43)

N Shameed

ತಾವಾರಗೇರಾ: ಲಾಕ್ ಡೌನ, ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ ಪೊಲೀಸರು..!

  ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ; ಲಾಕ್ ಡೌನ ಮೊದಲನೇ ದಿನದಂದು 10 ಗಂಟೆಯ ನಂತರ ಪಟ್ಟಣದ ಎಲ್ಲಾ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿದ್ದು ಕಂಡುಬಂದಿತು. ಪೊಲೀಸ್ ರು ಅನಗತ್ಯವಾಗಿ ಒಡಾಡುತ್ತಿದ್ದವರ ಬೈಕ್ …

Read More »

ತಾವರಗೇರಾ: ಪಟ್ಟಣದ ಖಾಸಗಿ ಆಸ್ಪತ್ರೆಗಳ ಮೇಲೆ ತಹಶೀಲ್ದಾರರ ದಾಳಿ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ ………………………………………………… ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಕೊವೀಡ್ ನಿಯಮ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ಕುಷ್ಟಗಿ ತಹಶಿಲ್ದಾರರಾದ ಎಂ ಸಿದ್ದೇಶ ಸೇರಿದಂತೆ ತ್ರಿ ಸದಸ್ಯರ ತಂಡ ತಾವರಗೇರಾ …

Read More »

ತಾವರಗೇರಾ: ಪಟ್ಟಣದ 4 ವರ್ಷದ ಬಾಲಕಿಯಿಂದ ಉಪವಾಸ ವ್ರತ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ 4 ವರ್ಷದ ಬಾಲಕಿಯೊಬ್ಬಳು ಪವಿತ್ರ ರಂಜಾನ್ ಹಬ್ಬದಲ್ಲಿ ಮುಸಲ್ಮಾನ ಬಂಧುಗಳು 1 ತಿಂಗಳುಗಳ ಕಾಲ ಆಚರಿಸಲಾಗುವ ಉಪವಾಸ ವ್ರತ (ರೋಜಾ) ದಲ್ಲಿ ಭಾಗವಹಿಸಿ ಒಂದು ದಿನ ರೋಜಾ ಆಚರಿಸಿ …

Read More »

ಸಂಪೂರ್ಣ ಲಾಕ್ ಡೌನ ? ಅಗತ್ಯ ವಸ್ತುಗಳ ಬೆಲೆ ಹೆಚ್ಚಳ..!

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಕರೊನಾ ದೇಶದಾದ್ಯಂತ ಎರಡನೇ ಅಲೆ ಹೆಚ್ಚಾಗಿದ್ದು ಅದರಲ್ಲೂ ಕರ್ನಾಟಕದಲ್ಲಿ ದಿನನಿತ್ಯ 50 ಸಾವಿರಕ್ಕೂ ಹೆಚ್ಚು ಕೇಸುಗಳು ಜೊತೆಗೆ ಸಾವಿನ ಪ್ರಮಾಣ ಹೆಚ್ಚಾಗಿದ್ದರಿಂದಾಗಿ ಯಾವದೇ ಕ್ಷಣದಲ್ಲಾದರೂ ಸಂಪೂರ್ಣ ಲಾಕ್ ಡೌನ …

Read More »

ತಾವರಗೇರಾ: ಪಟ್ಟಣದಲ್ಲಿ ಒಂದೇ ದಿನ 20 ಕರೊನಾ ಪಾಸಿಟಿವ್..!

ಪ್ರೀತಿಯ ಓದುಗರೇ, ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.                                       ———————– ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ …

Read More »

ತಾವರಗೇರಾ ಪಟ್ಟಣ ಪಂಚಾಯತ ಪೈಟ್ ಗೆ ಮೀಸಲು ಪ್ರಕಟ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತ ಅವಧಿ ಮುಕ್ತಾಯಗೊಳ್ಳುತ್ತಿದ್ದು ಮುಂದಿನ ಚುನಾವಣೆಗಾಗಿ ಅಖಾಡ ಸಿದ್ದವಾಗುತ್ತಿದಂತೆ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ತುದಿಗಾಲಲ್ಲೆ ನಿಂತಿದ್ದು, ಚುನಾವಣೆಗೆ ಸ್ಫರ್ಧಿಸುವ ತವಕದಲ್ಲಿರುವುದು ಕೂತುಹಲಕ್ಕೆ ಕಾರಣವಾಗಿದ್ದು ಇದಕ್ಕೆ ಪೂರಕವೆಂಬಂತೆ ಈಗಾಗಲೇ 2021 ರ ಪಟ್ಟಣ ಪಂಚಾಯತ ಚುನಾವಣೆಗಾಗಿ ವಾರ್ಡ ವಾರು ಕರಡು ಮೀಸಲಾತಿ ಪ್ರಕಟಿಸಲಾಗಿದ್ದು ಸ್ಥಳೀಯ ಪಟ್ಟಣ ಪಂಚಾಯತಿಯ ಮೀಸಲಾತಿ ವಿವರ ಹೀಗಿದೆ. ವಾರ್ಡ ನಂ 1) ಸಾಮಾನ್ಯ, 2) ಸಾಮಾನ್ಯ, 3) ಪರಿಶಿಷ್ಟ …

Read More »

ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದಲ್ಲಿ ಐಪಿಎಲ್ ಕ್ರಿಕೆಟ್ (ಬೆಟ್ಟಿಂಗ್) ಜೂಜಾಟದಲ್ಲಿ ತೊಡಗಿದ್ದ ಮೂರು ಜನ ಯುವಕರು ಪೊಲೀಸ್ ವಶವಾಗಿದ್ದಾರೆ. 28.04.2021 ರಂದು ರಾತ್ರಿ ಸಮಯ 7.30 ಕ್ಕೆ ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿ ಐಪಿಎಲ್ ಜೂಜಾಟದಲ್ಲಿ ಭಾಗಿಯಾಗಿದ್ದ ಶಿವನಗೌಡ ಪುಂಡಗೌಡ್ರ, ಪ್ರೇಮ ರಜಪೂತ ಹಾಗೂ ರವಿಚಂದ್ರ ಬನ್ನಿಕಟ್ಟಿ ಬಂಧಿತರು. 100 ರೂಪಾಯಿಗಳಿಗೆ (ಡಬಲ್) 200 ರೂಪಾಯಿಗಳನ್ನು ನೀಡುತ್ತಿರುವುದು ತಿಳಿದುಬಂದಿದೆ. ಪ್ರಕರಣ (ಸಂಖ್ಯೆ 49/2021) ದಾಖಲಿಸಿಕೊಂಡ ಪಿಎಸ್ ಐ …

Read More »

ಗುಡ್ಡದ ಹನುಮಸಾಗರದಲ್ಲಿ ಗುಂಪು ಗಲಾಟೆ 55 ಜನರ ವಿರುದ್ದ ಪ್ರಕರಣ ದಾಖಲು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕೋವಿಡ್ ನಿಯಮ ಉಲ್ಲಂಘನೆ ಹಾಗೂ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಸಮೀಪದ ಗುಡ್ಡದ ಹನುಮಸಾಗರದಲ್ಲಿ 2 ಗುಂಪುಗಳ ಮಧ್ಯೆ ಗಲಾಟೆ ಯಾಗಿದ್ದು ಒಟ್ಟು 55 ಜನರ ಮೇಲೆ ತಾವರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ನಡೆದಿದೆ. ಗುಡ್ಡದ ಹನುಮಸಾಗರದಲ್ಲಿ ಮದುವೆಯ ಮೆರವಣಿಗೆಯ ಘಟನೆಗೆ ಸಂಬಂಧಿಸಿದಂತೆ ಹಳೇ ವೈಷಮ್ಯದ ಹಿನ್ನಲೆಯಲ್ಲಿ ಗ್ರಾಮದಲ್ಲಿ 2 ಬಣಗಳಾಗಿ ಗುಂಪು ಗಲಾಟೆ ಯಾಗಿದ್ದು, ಕೊಲೆ ಬೆದರಿಕೆ ಜೊತೆಗೆ ಕೋವಿಡ್ ನಿಯಮ …

Read More »

ಬಡ ಜನರ ಹೊಟ್ಟೆಗೆ ಬರೆ ಎಳೆದ ಕರೊನಾ ‘ಲಾಕ್’ ಡೌನ್..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಏಪ್ರಿಲ್ 27 ರ ರಾತ್ರಿ 9 ರಿಂದ ಮೇ 12 ರ ಬೆಳಿಗ್ಗೆ 6 ಗಂಟೆಯವರೆಗೆ 14 ದಿನಗಳ ಕಾಲ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಆಗುವುದರಿಂದ ಪಟ್ಟಣದ ಜನರಲ್ಲಿ ಆತಂಕ ಮೂಡಿದ್ದು ಸಂಪೂರ್ಣವಾಗಿ ವ್ಯಾಪಾರ ವಹಿವಾಟುಗಳು ಸ್ಥಗಿತ ಗೊಳ್ಳುವದರಿಂದ ಆರ್ಥಿಕ ಹೊರೆ ಬೀಳುವ ಜೊತೆ ಜೀವನ ನಡೆಸುವುದು ಕೂಡ ಕಷ್ಟದಾಯಕವಾಗಿದೆ. ದಿನ ನಿತ್ಯ ಕೂಲಿ ಮಾಡಿ ಬದುಕುವ ಜನರ ಬದುಕು …

Read More »

ಪತ್ರಕರ್ತರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ ಎಸ್ ಮಡಿವಾಳರ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ಲಿಂಗಸಗೂರ:  ತಾಲೂಕಿನ ಮುದುಗಲ್ ಪಟ್ಟಣದ ಕ್ರಿಯಾಶೀಲ ಹಾಗೂ ಹೊಸ ದಿಗಂತ ಪತ್ರಿಕೆಯ ವರದಿಗಾರ ನಾಗರಾಜ ಎಸ್ ಮಡಿವಾಳರ ಮುದುಗಲ್ ಪತ್ರಕರ್ತ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಸೋಮವಾರ ಮುದುಗಲ್ ನ ಪಟ್ಟಣದ ಬ್ರಹ್ಮಶ್ರೀ ಹೋಟೆಲ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಸಂಘಟನೆಯ ಹಿತ ದೃಷ್ಟಿಯಿಂದ ಪತ್ರಕರ್ತ ನಾಗರಾಜ ಎಸ್ ಮಡಿವಾಳರನ್ನು ಆಯ್ಕೆ ಮಾಡಿದ್ದು ಮುಂದಿನ ದಿನಗಳಲ್ಲಿ ಉತ್ತಮ ಸೇವೆ ಜೊತೆಗೆ ಸಂಘಟನೆ ಮುಖಾಂತರ …

Read More »
error: Content is protected !!