Wednesday , October 23 2024
Breaking News
Home / N Shameed (page 53)

N Shameed

ತಾವರಗೇರಾ: ಆಕಸ್ಮಿಕ ಬೆಂಕಿ ಅವಘಡ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ವಿರುಪಾಪುರ ರಸ್ತೆ ಬದಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹತ್ತಿರ ಜಮೀನಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದ ತೋಟಗಳಿಗೆ ಬೆಂಕಿ ತಗುಲುವ ಮುನ್ನವೇ ಸಾರ್ವಜನಿಕ ರು ಪೊಲೀಸ್ ರಿಗೆ ಮಾಹಿತಿ ನೀಡಿ ದ್ದರಿಂದಾಗಿ ಹೆಚ್ಚಿನ ಅನಾಹುತ ತಪ್ಪಿದ ಘಟನೆ ಸೋಮವಾರ ನಡೆದಿದೆ. ಇಲ್ಲಿಯ ಸಾಬೀರಪಾಷಾ ಮುಲ್ಲಾ ಎಂಬುವವರ ತೋಟದ ಹತ್ತಿರ ಜಮೀನಿನಲ್ಲಿ ಬೆಂಕಿ ತಗುಲಿದೆ, ನಂತರ ಸ್ಥಳಕ್ಕೆ ಆಗಮಿಸಿದ …

Read More »

ಗಂಗಾವತಿ ತಾಲೂಕಿನ ಹೊಸ್ಕೇರಿಯ ವಿನೋದ ಪಾಟೀಲ್ ಈಗ ಐಪಿಎಸ್ ಅಧಿಕಾರಿ‌

ವರದಿ : ಎನ್ ಶಾಮೀದ್ ತಾವರಗೇರಾ ಗಂಗಾವತಿ:  ತಾಲೂಕಿನ ಹೊಸಕೇರಿ ಗ್ರಾಮದ ವಿನೋದ ಪಾಟೀಲ್ ಈಗ ಐಪಿಎಸ್ ಅಧಿಕಾರಿಯಾಗಿರುವುದು ಕೊಪ್ಪಳ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ ಎಂದು ತಾವರಗೇರಾ ಪಟ್ಟಣದ ಉದ್ಯಮಿ ಬಸನಗೌಡ ಮಾಲಿ ಪಾಟೀಲ್ ಹೇಳಿದರು. ಅವರು ಗಂಗನಾಳದಲ್ಲಿ ವಿನೋದ ಪಾಟೀಲ್ ರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ವಿನೋದ ಪಾಟೀಲ್ ಮೂಲತಃ ಗಂಗಾವತಿ ತಾಲೂಕಿನ ಹೊಸಕೇರಿ ಗ್ರಾಮದವರಾಗಿದ್ದು ಈ ಮಟ್ಟದ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ. ನಂತರ ಸನ್ಮಾನ …

Read More »

ತಾವರಗೇರಾ: ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್ ಚಾಲನೆ

  ವರದಿ : ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ವಿಕ್ರಮ್ ರಾಯ್ಕರ್ ಭಾನುವಾರ ಚಾಲನೆ ನೀಡಿದರು ನಂತರ ಮಾತನಾಡಿದ ಅವರು ದೇಶದಲ್ಲಿ ಇಂದಿನಿಂದ ಜ.೩೧ ರಿಂದ ಫೆ.೩ ರವರೆಗೆ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ೫ ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಹನಿ ಹಾಕಿಸಬೇಕು. ಇದರಿಂದ ಮಕ್ಕಳ ಆರೋಗ್ಯ ರಕ್ಷಣೆ ಆಗಲಿದೆ ಮತ್ತು …

Read More »

ಮಹಿಳಾ ಮತ್ತು ಮಕ್ಕಳ ಸಮಸ್ಯೆ ಆಲಿಸಲು ಪ್ರತ್ಯೇಕ ಕೊಠಡಿ.

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಹಿಳೆ ಮತ್ತು ಮಕ್ಕಳ ಹಾಗೂ ನೊಂದವರ ಕುಂದುಕೊರತೆ ಆಲಿಸಲು ಸ್ಥಳೀಯ ಠಾಣೆ ಯಲ್ಲಿ ಪ್ರತ್ಯೇಕ ಕೊಠಡಿ ಸ್ಥಾಪಿಸಲಾಗಿದೆ. ಠಾಣೆಗೆ ಬರುವ ಸಮಾಜದಲ್ಲಿ ನೊಂದ ಮಹಿಳೆಯರು ಹಾಗೂ ಮಕ್ಕಳು ತಮ್ಮ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಪ್ರತ್ಯೇಕ ಕೊಠಡಿ ತೆರೆಯಲಾಗಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುಬೆಕೆಂದು ಮೂಲಗಳು ತಿಳಿಸಿವೆ. ಈ ಸಂಧರ್ಬದಲ್ಲಿ ಎಎಸ್ಐ ಅತೀಕ ಅಹಮ್ಮದ, ಪೊಲೀಸ್ ಸಿಬ್ಬಂದಿ ರಾಜು, …

Read More »

ಯಲಬುರ್ಗ: ಹಿರೇಅರಳಹಳ್ಳಿ ಗ್ರಾಮ ಪಂಚಾಯತಿಗೆ ಅಧ್ಯಕ್ಷ ಉಪಾಧ್ಯಾಕ್ಷರ ಆಯ್ಕೆ

  ವರದಿ ಎನ್ ಶಾಮೀದ್ ತಾವರಗೇರಾ ಯಲಬುರ್ಗಾ : ತಾಲೂಕಿನ ಹಿರೇಅರಳಿಹಳ್ಳಿ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ದೇವೇಂದ್ರಗೌಡ ಮಾಲಿಪಾಟೀಲ, ಉಪಾಧ್ಯಕ್ಷರಾಗಿ ಸುನಿತಾ ಮುದೇಗೌಡ್ರ ಅವಿರೋಧವಾಗಿ ಆಯ್ಕೆಯಾದರು. ಹಿರೇಅರಳಿಹಳ್ಳಿ ಗ್ರಾಪಂ ನ ಒಟ್ಟು 21 ಜನ ಸದಸ್ಯರಲ್ಲಿ 13 ಜನ ಬಿಜೆಪಿ ಬೆಂಬಲಿತ ಸದಸ್ಯರೊಂದಿಗೆ ಅಧ್ಯಕ್ಷರಾಗಿ ದೇವೇಂದ್ರಗೌಡ ಮಾಲಿಪಾಟೀಲ್, ಉಪಾಧ್ಯಕ್ಷರಾಗಿ ಸುನೀತಾ ಮುದೇಗೌಡ್ರ ಅವಿರೋಧವಾಗಿ ಆಯ್ಕೆಯಾದರು. ಸಾಮಾನ್ಯ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ದೇವೇಂದ್ರಗೌಡ ಮಾಲಿಪಾಟೀಲ್, ಸಾಮಾನ್ಯ ಮಹಿಳಾ ಕ್ಷೇತ್ರಕ್ಕೆ ಸುನೀತಾ …

Read More »

ತಾವರಗೇರಾ : ಜುಮಲಾಪೂರ ಗ್ರಾಮ ಪಂಚಾಯತ್ ಕಾಂಗ್ರೇಸ್ ವಶಕ್ಕೆ

  ವರದಿ:  ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಜುಮಲಾಪೂರ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ಅಕ್ಕಮ್ಮ ಈರಣ್ಣ ದಂಡಿನ್, ಉಪಾಧ್ಯಕ್ಷರಾಗಿ ಛತ್ರಪ್ಪ ರಾಠೋಡ್ ಅವಿರೋಧವಾಗಿ ಆಯ್ಕೆಯಾದರು. ಜುಮಲಾಪೂರ ಗ್ರಾಪಂ ನಲ್ಲಿ ಒಟ್ಟು 25 ಜನ ಸದಸ್ಯರಿದ್ದು, ಅಧ್ಯಕ್ಷ ಬಿಸಿಎಂ-ಅ ಮಿಸಲಾತಿ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಅಕ್ಕಮ್ಮ ಈರಣ್ಣ ದಂಡಿನ್, ಉಪಾಧ್ಯಕ್ಷ ಎಸ್ ಸಿ (ಪರಿಶಿಷ್ಟ ಜಾತಿ) ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಛತ್ರಪ್ಪ ರಾಠೋಡ್ ನಾಮಪತ್ರ ಸಲ್ಲಿಸಿದ್ದರು. …

Read More »

ತಾವರಗೇರಾ: ಸಂಗನಾಳ ಗ್ರಾಮ ಪಂಚಾಯತ್ ಕಾಂಗ್ರೇಸ್ ವಶಕ್ಕೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಸಂಗನಾಳ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ಯಮನಮ್ಮ ಹೊಗರನಾಳ, ಉಪಾಧ್ಯಕ್ಷರಾಗಿ ಶರಣಪ್ಪ ಹಂಚಿನಾಳ ಅವಿರೋಧವಾಗಿ ಆಯ್ಕೆಯಾದರು. ಸಂಗನಾಳ ಗ್ರಾಪಂ ನಲ್ಲಿ ಒಟ್ಟು ೧೬ ಜನ ಸದಸ್ಯರಿದ್ದು, ಅಧ್ಯಕ್ಷ ಸಾಮಾನ್ಯ ಮಹಿಳೆ ಮಿಸಲಾತಿ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಮನಮ್ಮ ಹೊಗರನಾಳ, ಉಪಾಧ್ಯಕ್ಷ ಸಾಮಾನ್ಯ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಶರಣಪ್ಪ ಹಂಚಿನಾಳ ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ ಯಾರೂ ಸಹ ನಾಮಪತ್ರ …

Read More »

ತಾವರಗೇರಾ: ಕಿಲ್ಲಾರಹಟ್ಟಿ ಗ್ರಾಮ ಪಂಚಾಯತಿ ಬಿಜೆಪಿ ವಶಕ್ಕೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಮೀಪದ ಕಿಲ್ಲಾರಹಟ್ಟಿ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ಶರಣಮ್ಮ ಚವ್ಹಾಣ್, ಉಪಾಧ್ಯಕ್ಷರಾಗಿ ರಾಘವೇಂದ್ರ ತೆಮ್ಮಿನಾಳ ಅವಿರೋಧವಾಗಿ ಆಯ್ಕೆಯಾದರು. ಕಿಲ್ಲಾರಹಟ್ಟಿ ಗ್ರಾಪಂ ನಲ್ಲಿ ಒಟ್ಟು ೨೬ ಜನ ಸದಸ್ಯರಿದ್ದು, ಅಧ್ಯಕ್ಷ ಎಸ್ ಸಿ ಮಹಿಳೆ ಮಿಸಲಾತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶರಣಮ್ಮ ಚವ್ಹಾಣ್, ಉಪಾಧ್ಯಕ್ಷ ಸಾಮಾನ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಘವೇಂದ್ರ ತೆಮ್ಮಿನಾಳ ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ …

Read More »

ವರದಿ : ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಮೆಣೇಧಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರದಂದು ನಡೆಯಿತು. ಗ್ರಾಪಂ ಅಧ್ಯಕ್ಷರಾಗಿ ದಾವಲಭಾಷಾ ಅಂಕುಶದೊಡ್ಡಿ ಹಾಗೂ ಉಪಾಧ್ಯಕ್ಷರಾಗಿ ಸೋಮಪ್ಪ ಬುಡಕುಂಟಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಅಮರೇಶ ಕಿಲಾರಹಟ್ಟಿ ಘೋಷಿಸಿದರು. ಮೆಣೇಧಾಳ ಗ್ರಾಮ ಪಂಚಾಯತಿಯ ಒಟ್ಟು 19 ಜನ ಸದಸ್ಯರಿದ್ದರು ಅದರಲ್ಲಿ ಬಿಜೆಪಿ ಬೆಂಬಲಿತ ದಾವಲಭಾಷಾ ಅಂಕುಶದೊಡ್ಡಿ 11 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು, ಪ್ರತಿಸ್ಪರ್ಧಿ ಜಗದೀಶ್ ಚಿದಾನಂದಪ್ಪ ಅವರಿಗೆ …

Read More »

ತಾವರಗೇರಾ ಪಿಎಸ್‌ಐ ಗೀತಾಂಜಲಿ ಶಿಂಧೆಗೆ ಐಜಿಪಿ ರವರಿಂದ ಸನ್ಮಾನ

ವರದಿ: ಎನ್.ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಜನರೊಂದಿಗೆ ಸಹಕಾರ ದಿಂದ, ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಉತ್ತಮ ಕರ್ತವ್ಯ ನಿರ್ವಹಣೆ ಪರಿಗಣಿಸಿ ತಾವರಗೇರಾ ಪೊಲೀಸ್ ಠಾಣೆಯ ಪಿಎಸ್‌ಐ ಗಿತಾಂಜಲಿ ಶಿಂಧೆ ರಿಗೆ ಅತ್ಯಂತ ಕಡಿಮೆ ಶೇಕಡಾವಾರು ಪ್ರಕರಣಗಳ ತನಿಖೆಯಲ್ಲಿ ಬಾಕಿ ಇರಿಸಿಕೊಂಡು ಉತ್ತಮ ಕರ್ತವ್ಯ ನಿರ್ವಹಣೆ ಪರಿಗಣಿಸಿ ಪಿಎಸ್‌ಐ ಗಿತಾಂಜಲಿ ಶಿಂಧೆರಿಗೆ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರ ಕಾರ್ಯಾಲಯದಲ್ಲಿ ಬುಧವಾರ ಐಜಿಪಿ ಎಂ.ನಂಜುಂಡಸ್ವಾಮಿ ಅವರು ನಗದು ಬಹುಮಾನ …

Read More »
error: Content is protected !!