Wednesday , October 23 2024
Breaking News
Home / N Shameed (page 22)

N Shameed

ಚಪ್ಪಲಿಯಲ್ಲಿ ರಿಮೋಟ್, ರೈತರಿಗೆ ಮೋಸ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ರೈತರು ಬೆಳೆದ ಹತ್ತಿ ಖರೀದಿಸಲು ಬಂದ ವ್ಯಾಪಾರಿಗಳ ಗುಂಪೊಂದು ತೂಕದಲ್ಲಿ ಮಹಾ ಮೋಸ ಮಾಡುತ್ತಿರುವ ಪ್ರಕರಣ ಜಿಲ್ಲೆಯಾದ್ಯಂತ ಕಂಡು ಬಂದಿದೆ. ಚಪ್ಪಲಿಗಳಲ್ಲಿ ರಿಮೋಟ್ ಇಟ್ಟುಕೊಂಡು ರೈತರ ಹತ್ತಿ ಖರೀದಿಸಲು ಹೋದಾಗ ರೈತರಿಗೆ ಎಪಿಎಮ್ ಸಿ ಮಾರುಕಟ್ಟೆಯಲ್ಲಿ ಸಿಗುವ ಬೆಲೆಗಿಂತ 500 ರೂ ಗಳು ಹೆಚ್ಚಿಗೆ ನೀಡುತ್ತೆವೆ ಎಂದು ಹೇಳಿ ರಿಮೋಟ್ ಮೂಲಕ ತೂಕದಲ್ಲಿ ಮಹಾ ವಂಚನೆ ನಡೆಸಿರುವುದು ಬುಧುವಾರದಂದು ರೈತರ ಕಣ್ಣಿಗೆ ಬಿದ್ದು‌ …

Read More »

ತಾವರಗೇರಾ: ಸಿದ್ದರಾಮಯ್ಯನವರ ವಿರುದ್ದ ನಾನೇ ಪ್ರತಿ ಸ್ಪರ್ಧಿ,- ದೊಡ್ಡನಗೌಡ ಪಾಟೀಲ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಾಂಗ್ರೆಸ ನಿಂದ ಮಾಜಿ ಮುಖ್ಯಮಂತ್ರಿ ಗಳಾದ ಸಿದ್ದರಾಮಯ್ಯನವರು ಸ್ಪರ್ಧಿಸಿದರೆ ಬಿಜೆಪಿ ಪಕ್ಷದಿಂದ ನಾನೇ ಪಕ್ಷದ ಅಭ್ಯರ್ಥಿಯಾಗಿರುತ್ತೇನೆ ಎಂದು ಮಾಜಿ ಶಾಸಕರು ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ದೊಡ್ಡನಗೌಡ ಪಾಟೀಲ್ ಹೇಳಿದರು. ಅವರು ಭಾನುವಾರದಂದು ಇಲ್ಲಿಯ ಪ್ರವಾಸಿ ಮಂದಿರದಲ್ಲಿ ಸುದ್ದಿ ಗೋಷ್ಟಿ ಯಲ್ಲಿ ಮಾತಾನಾಡಿ , ಸಿದ್ದರಾಮಯ್ಯನವರು ಈ ಕ್ಷೇತ್ರ ಕ್ಕೆ ಬರುವುದು ಅನುಮಾನ, ಬಂದರೆ ನಮ್ಮ ಪಕ್ಷದ ಹೈಕಮಾಂಡ ತಿರ್ಮಾನಕ್ಕೆ ನಾನು ಬದ್ದನಿರುತ್ತೆನೆ. …

Read More »

ತಾವರಗೇರಾ: ಬಿಜೆಪಿಯವರು, ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರ ಧ್ವಜ ಹಾರಿಸಲಿ,- ಶಿವರಾಜ ತಂಗಡಗಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಬಿಜೆಪಿ ಯವರಿಗೆ ಧೈರ್ಯವಿದ್ದರೇ ಆರ್ ಎಸ್ ಎಸ್ ಕಛೇರಿ ಮೇಲೆ ಕೇಸರಿ ಧ್ವಜದ ಬದಲಾಗಿ ರಾಷ್ಟ್ರೀಯ ಧ್ವಜ ಹಾರಿಸಲಿ ಎಂದು ಮಾಜಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶಿವರಾಜ ತಂಗಡಗಿಯವರು ಬಿಜೆಪಿ ಗೆ ಸವಾಲು ಎಸೆದರು. ಅವರು ಶುಕ್ರವಾರದಂದು ಪಟ್ಟಣದ ಪಂಚಾಯತ ಕಾರ್ಯಾಲಯದ ಮುಂದೆ ಕಾಂಗ್ರೆಸ್ ನಡೆ ಸ್ವಾತಂತ್ರ್ಯ ದ ಕಡೆ, ಜಾಗೃತಿ ಜಾಥಾ ಪಾದಯಾತ್ರೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. …

Read More »

ತಾವರಗೇರಾ: ಕಾಂಗ್ರೇಸ್ ನಿಂದ ಬೃಹತ್ ಪಾದಯಾತ್ರೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸರ್ವರಿಗೂ ಸಮಪಾಲು ಸರ್ವರಿಗೂ ಸಮ ಬಾಳು ಎನ್ನುವಂತೆ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಕಾಂಗ್ರೆಸ್ ನಡೆ ಸ್ವಾತಂತ್ರ್ಯದ ಕಡೆಗೆ ಎನ್ನುವ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಂಡಿದ್ದೆವೆ ಎಂದು ಶಾಸಕ ಅಮರೇಗೌಡ ಬಯ್ಯಾಪುರ ಹೇಳಿದರು. ಅವರು ಶುಕ್ರುವಾರದಂದು ಗಂಗನಾಳ ಪಂಚಪಕ್ಷಿ ಮಾರುತೇಶ್ವರ ದೇವಸ್ಥಾನದಿಂದ ತಾವರಗೇರಾ ವರೆಗೆ ಪಾದಯಾತ್ರೆ ಹಮ್ಮಿಕ್ಕೊಂಡ ಸಂದರ್ಭದಲ್ಲಿ ಮಾತನಾಡಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿ ಸ್ವಾತಂತ್ರ್ಯೊಂತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ …

Read More »

ತಾವರಗೇರಾ: ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ ಇಬ್ಬರ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ನಡೆದ ಮಾರಾಮಾರಿ ಯಲ್ಲಿ ಇಬ್ಬರು ಸಾವನ್ನಪ್ಪಿ, ಇನ್ನೊಬ್ಬ ಯುವಕ ಗಂಭೀರ ಗಾಯವಾದ ಘಟನೆ ಸಮೀಪದ ಹುಲಿಹೈದರ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಗಳನ್ನು ಯಂಕಪ್ಪ ತಳವಾರ (57), ಪಾಷಾವಲಿ (26), ಹಾಗೂ ಗಂಭೀರವಾಗಿ ಗಾಯಗೊಂಡ ಧರ್ಮಣ್ಣ ಹರಿಜನ (22) ಎಂದು ಗುರುತಿಸಲಾಗಿದೆ. ಹುಲಿಹೈದರ ಗ್ರಾಮದಲ್ಲಿ ಈ‌ ಹಿಂದೆ ಮುಸ್ಲಿಂ ಹಾಗೂ ವಾಲ್ಮೀಕಿ ಸಮುದಾಯದವರ ಮಧ್ಯೆ ಮಹರ್ಷಿ ವಾಲ್ಮೀಕಿ …

Read More »

ತಾವರಗೇರಾ: ಹಾವು ಕಚ್ಚಿ ಯುವತಿ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಹಾವು ಕಚ್ಚಿ ಯುವತಿಯೊಬ್ಬರು ಮೃತ ಪಟ್ಟ ಘಟನೆ ಜರುಗಿದೆ. ಮೃತ ಯುವತಿಯನ್ನು ಸಮೀಪದ ಗರ್ಜಿನಾಳ ಗ್ರಾಮದ ಗೌರಮ್ಮ ಮಕಳೆಗೌಡ ಪೊಲೀಸ್ ಪಾಟೀಲ್ (35) ಎಂದು ಗುರುತಿಸಲಾಗಿದ್ದು, ಮೃತ ಯುವತಿಯು ಮಂಗಳವಾರ ಸಾಯಂಕಾಲ ಗರ್ಜಿನಾಳ ಗ್ರಾಮದ ತಮ್ಮ ಹೊಲದ ಬಣವಿಯಿಂದ ದನಗಳಿಗೆ ಮೇವು ಹಾಕಲು ಹೋದಾಗ, ಬಣವಿಯಲ್ಲಿದ್ದ ಹಾವು ಕಾಲಿಗೆ ಕಚ್ಚಿದ್ದು ತಕ್ಷಣವೇ ಹೆಚ್ಚಿನ ಚಿಕಿತ್ಸೆ ಗಾಗಿ ಕುಷ್ಟಗಿಯ ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯದಲ್ಲಿ ಮೃತ …

Read More »

ತಾವರಗೇರಾ: ಪಟ್ಟಣದ ಮುಖಂಡರು ಬಿಜೆಪಿ ಸೇರ್ಪಡೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಹಲವು ಮುಖಂಡರು ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖಂಡರಾದ ಚಂದ್ರಶೇಖರ ನಾಲತವಾಡ, ನಾದಿರಪಾಷಾ ಮುಲ್ಲಾ, ಸಾಗರ ಭೇರಿ, ಮಹೇಶ ಬಡಿಗೇರ, ಸಿದ್ದನಗೌಡ ಪುಂಡಗೌಡ್ರ ಸೇರಿದಂತೆ ಇನ್ನಿತರರು ಇಲ್ಲಿಯ ಬಿಜೆಪಿ ಕಾರ್ಯಾಲಯದಲ್ಲಿ ಸೇರ್ಪಡೆಗೊಂಡರು. ಈ ಸಂದರ್ಬದಲ್ಲಿ ದೊಡ್ಡನಗೌಡ ಪಾಟೀಲ್ ಮಾತನಾಡಿ ಮುಖಂಡರ ಪಕ್ಷ ಸೇರ್ಪಡೆಯಿಂದಾಗಿ ನಮ್ಮ ಪಕ್ಷ ಬಲವರ್ಧನೆ …

Read More »

ತಾವರಗೇರಾ: ಚರಂಡಿಯಲ್ಲಿ ಗಂಡು ಭ್ರೂಣ ಪತ್ತೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಚರಂಡಿಯೊಂದರಲ್ಲಿ ಗಂಡು ಮಗುವಿನ ಭ್ರೂಣ ಪತ್ತೆಯಾಗಿದ್ದು ಸಾರ್ವಜನಿಕರ ಅಚ್ಚರಿಗೆ ಕಾರಣವಾಗಿದೆ. ಬೆಳಿಗ್ಗೆಯಿಂದಲೇ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಾರ್ವಜನಿಕರು ಸೇರಿದಂತೆ ಪೊಲೀಸರು ಹಾಗೂ ಪಟ್ಟಣ ಪಂಚಾಯತಿ ಸಿಬ್ಬಂದಿಯವರು ಆಗಮಿಸಿ ನಂತರ ಭ್ರೂಣವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭ್ರೂಣ ಪತ್ತೆಯಾಗಿರುವುದರಿಂದ ಸಾರ್ವಜನಿಕರ ಹಲವಾರು ಅನುಮಾನಗಳಿಗೆ ಎಡೆ …

Read More »

ತಾವರಗೇರಾ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಮೃತ ವಿದ್ಯಾರ್ಥಿನಿಯನ್ನು ಸಮೀಪದ ಹಿರೇತೆಮ್ಮಿನಾಳ ಗ್ರಾಮದ ಅಕ್ಷತಾ (17) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ತೋರಿಸಿದರು ಗುಣಮುಕಳಾಗದೇ ನೊಂದಿದ್ದಳು, ಶುಕ್ರವಾರದಂದು ಹಿರೇತೆಮ್ಮಿನಾಳ ಗ್ರಾಮದ ತೋಟದ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ್ದಾಳೆ, ಇದನ್ನು ಕಂಡ ಪಾಲಕರು ತಾವರಗೇರಾ ಆಸ್ಪತ್ರೆಗೆ …

Read More »

ತಾವರಗೇರಾ: ಬಕ್ರೀದ್ ಹಬ್ಬ ಆಚರಣೆ, ಸಿಹಿ ಹಂಚಿದ ಪಿಎಸ್ಐ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಲ್ಲಿಯ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಮುಸಲ್ಮಾನ ಬಂಧುಗಳೆಲ್ಲರೂ ಸಡಗರ ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಠಾಣೆಯ ಪಿಎಸ್ಐ ವೈಶಾಲಿ ಝಳಕಿ ಹಾಗೂ ಸಿಬ್ಬಂದಿಯವರು ಸಿಹಿ ಹಂಚುವ ಮೂಲಕ ಸೌಹಾರ್ದತೆ ಮೆರೆದಿರುವುದು ಎಲ್ಲರ ಪ್ರಶಂಸೆ ಗೆ ಕಾರಣವಾಯಿತು. ಶಾಂತಿ ಸೌಹಾರ್ದತೆಯಿಂದ ಹಬ್ಬ ಆಚರಿಸಿದ್ದಕ್ಕಾಗಿ ಇಲಾಖೆಯ ವತಿಯಿಂದ ಅಭಿನಂದನೆ ಸಲ್ಲಿಸಿದ ಪಿಎಸ್ಐ ವೈಶಾಲಿ …

Read More »
error: Content is protected !!