Wednesday , October 23 2024
Breaking News
Home / N Shameed (page 25)

N Shameed

ರಸ್ತೆ ಅಪಘಾತ ಸಂಸದ ಸಂಗಣ್ಣ ಕರಡಿ ಸಹೋದರ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಜಿಲ್ಲೆಯ ಟಣಕನಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರ ಸಹೋದರ ಬಸಣ್ಣ ಕರಡಿ ಮೃತ ಪಟ್ಟ ಘಟನೆ ಜರುಗಿದೆ. ಮೃತ ಬಸಣ್ಣ ಕರಡಿ ಅವರು ಕೊಪ್ಪಳ ದಿಂದ ಸ್ವಗ್ರಾಮವಾದ ಟಣಕನಕಲ್ ಗ್ರಾಮಕ್ಕೆ ತಮ್ಮ ಸ್ಕೂಟಿ ಅಲ್ಲಿ ತೆರಳುತ್ತಿದ್ದಾಗ ಓಜನಹಳ್ಳಿ ಕ್ರಾಸ್ ಹತ್ತಿರ ಅತೀ ವೇಗದಲ್ಲಿ ಬಂದ ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಬಸಣ್ಣ …

Read More »

ತಾವರಗೇರಾ:ಅಂತ್ಯಸಂಸ್ಕಾರಕ್ಕೆ ಬರುತ್ತಿದ್ದ ಯುವಕ, ತಾನೇ ಅಂತ್ಯವಾದ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಹುಲಿಯಾಪುರ ಕೆರೆಯಲ್ಲಿ ಮುಳುಗಿ ಮೃತ ‌ಪಟ್ಟ ಯುವಕನ ಅಂತ್ಯ ಸಂಸ್ಕಾರ ಕ್ಕೆ ಆಗಮಿಸುತ್ತಿದ್ದ ಅವರ ಸಂಬಂಧಿಕ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಮೃತ ಪಟ್ಟ ದಾರುಣ ಘಟನೆ ನಡೆದಿದ್ದು ಅವರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದಂತಾಗಿದೆ. ಮೃತ ಯುವಕನನ್ನು ಹಿರೇಮನ್ನಾಪುರ ಗ್ರಾಮದ ಕ್ರಿಕೆಟ್ ಆಟಗಾರನಾದ ರಾಜು (28) ಎಂದು ಗುರುತಿಸಿದ್ದು, ಮತ್ತೊಬ್ಬ ಯುವಕ ಅಮರೇಶ ಮಸ್ಕಿ ತೀವ್ರ ಸ್ವರೂಪದ ಗಾಯಗಳಾಗಿವೆ . ಘಟನೆಯ …

Read More »

ತಾವರಗೇರಾ: ಕೆರೆಯಲ್ಲಿ ಮುಳುಗಿ ಯುವಕ ಸಾವು..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಎತ್ತುಗಳನ್ನು ತೊಳೆಯಲು ಹೋಗಿದ್ದ ಯುವಕ ಕಾಲು ಜಾರಿ ಬಿದ್ದು, ಕೆರೆಯಲ್ಲಿ ಮುಳುಗಿ ಮೃತ ಪಟ್ಟ ಘಟನೆ ಸಮೀಪದ ಹುಲಿಯಾಪುರ ಕೆರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಬಸವರಾಜ ನಾಗಪ್ಪ ಮಸ್ಕಿ (25) ನೀರಲೂಟಿ ಗ್ರಾಮದವನಾಗಿದ್ದು ತಿಳಿದು ಬಂದಿದೆ. ಮಧ್ಯಾಹ್ನ ಹುಲಿಯಾಪುರ ಕೆರೆಯಲ್ಲಿ ಎತ್ತುಗಳನ್ನು ತೊಳೆಯಲು ಹೋದಾಗ ಈ ಘಟನೆ ನಡೆದಿದ್ದು ಸ್ಥಳೀಯ ಯುವಕರು ರಕ್ಷಿಸಲು ಮುಂದಾಗಿದ್ದರೂ ಕೂಡ ಯುವಕನ ಪ್ರಾಣ ಪಕ್ಷಿ ಹಾರಿ …

Read More »

ತಾವರಗೇರಾ: ಕನಕದಾಸರ ಪುತ್ಥಳಿ ಅನಾವರಣ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಹಾಸಂತ ಕನಕದಾಸರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ‌ ಜೀವನ ರೂಪಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ಅವರು ಪಟ್ಟಣದ ಕನಕದಾಸ ವೃತ್ತದಲ್ಲಿ ಕನಕದಾಸರ ಪುತ್ತಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಉದ್ಯಮಿ ಅಯ್ಯನಗೌಡ ಮಾಲಿಪಾಟೀಲ್, ಶೇಖರಗೌಡ ಪೊಲೀಸ್ ಪಾಟೀಲ್, ಕೆ ಮಹೇಶ್, ವೀರಭದ್ರಪ್ಪ ನಾಲತವಾಡ, ಸಾಗರ ಭೇರಿ, ಬಸಪ್ಪ ನಾಲತವಾಡ, ನಾದೀರ ಪಾಷಾ ಮುಲ್ಲಾ, ಬಸನಗೌಡ …

Read More »

ತಾವರಗೇರಾ: ಎಗ್ ರೈಸ್ ಅಂಗಡಿಗಳಿಗೆ ಬೆಂಕಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಹಳೇ ಬಸ್ ನಿಲ್ದಾಣದ ಹತ್ತಿರದಲ್ಲಿರುವ ರಸ್ತೆ ಬದಿಯ ಎಗ್ ರೈಸ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ, ಎರಡು ಅಂಗಡಿಗಳು ಸುಟ್ಟ ಘಟನೆ ನಡೆದಿದ್ದು, ತಕ್ಷಣಕ್ಕೆ ಸಾರ್ವಜನಿಕರು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ, ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಬೆಂಕಿ ತಗುಲಿದ್ದರಿಂದ ದಿಢೀರನೆ ಬೆಂಕಿ ಹೊತ್ತಿಹುರಿದಿದ್ದರಿಂದಾಗಿ ಅಲ್ಲಿನ ಸಾರ್ವಜನಿಕರು ಹಾಗೂ ಅಂಗಡಿಕಾರರು ಭಯಭೀತಿ ಗೊಂಡು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಕೆಲ …

Read More »

ತಾವರಗೇರಾ: ಇಸ್ಪೀಟ್ ಜೂಜಾಟ, 6 ಜನರ ಬಂಧನ..!

  ಸಾಂದರ್ಭಿಕ ಚಿತ್ರ ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಮೆಣೇಧಾಳ ಗ್ರಾಮದ ಮೊರಾರ್ಜಿ ವಸತಿ ಶಾಲೆ ಹತ್ತಿರ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ 6 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಜೂಜಾಟದ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ವೈಶಾಲಿ ಝಳಕಿ ನೇತೃತ್ವದಲ್ಲಿ ದಾಳಿ ನಡೆಸಿ ಒಟ್ಟು 16230 ರೂ ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಬಸವರಾಜ ಇಂಗಳದಾಳ, ವೀರೇಶ, ಗುಂಡಪ್ಪ, ಕರಿಯಪ್ಪ, ಯಮನಪ್ಪ, ಹನುಮನಗೌಡ …

Read More »

ತಾವರಗೇರಾ ನ್ಯೂಸ್ ವಾರ್ಷಿಕೋತ್ಸವದ ಕ್ಯಾಲೆಂಡರ್ ಬಿಡುಗಡೆ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪತ್ರಿಕೆಗಳಿಗೆ ಸುದ್ದಿ ನೀಡುವುದು ಕಷ್ಟದ ಕೆಲಸವಾಗಿರುತ್ತದೆ ಎಂದು ಜುಮಲಾಪುರ ಗ್ರಾಮದ ಕಲಾವಿದ ಬಸವರಾಜ ಬಡಿಗೇರ ಅಭಿಪ್ರಾಯವ್ಯಕ್ತಪಡಿಸಿದರು..! ಜಿಲ್ಲೆಯ ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ‘ತಾವರಗೇರಾ ನ್ಯೂಸ್ ‘ (ವೆಬ್ ಪೋರ್ಟಲ್) ಪತ್ರಿಕೆಯ ನಾಲ್ಕನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವರ್ತಮಾನ, ಭೂತಕಾಲ ಹಾಗೂ ಭವಿಷ್ಯದ ಸುದ್ದಿಗಳನ್ನು ನೀಡುವುದು ಪತ್ರಿಕೆಗಳ ಕೆಲಸವಾಗಿದೆ. ಆದರೆ, ಇಂದಿನ …

Read More »

ತಾವರಗೇರಾ: ಸಿಡಿಲಿಗೆ ಯುವಕ ಹಾಗು 14 ಕುರಿಗಳು ಬಲಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಿಡಿಲಿಗೆ ಯುವಕನೊಬ್ಬ ಹಾಗೂ 14 ಕುರಿಗಳು ಬಲಿಯಾದ ಘಟನೆ ತಾವರಗೇರಾ ಠಾಣಾ ವ್ಯಾಪ್ತಿಯ ಹೊಮ್ಮಿನಾಳದಲ್ಲಿ ನಡೆದಿದೆ. ಮೃತ ಯುವಕನನ್ನು ಸುನೀಲ್ ಯಮನಪ್ಪ ಬಸರಿಹಾಳ (19) ಎಂದು ಗುರುತಿಸಲಾಗಿದೆ. ಪಕ್ಕದ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದ ಯುವಕನು ಕುರಿ ಮೇಯಿಸಲೆಂದು ಹೊಮ್ಮಿನಾಳ ಸೀಮಾ ವ್ಯಾಪ್ತಿಯಲ್ಲಿ ತೆರಳಿದಾಗ ದಿಢೀರ್ ಬಂದ ಸಿಡಿಲಿಗೆ ಯುವಕ‌ ಸ್ಥಳದಲ್ಲೇ ಮೃತಪಟ್ಟಿದ್ದು ಘಟನೆಯಲ್ಲಿ 14 ಕುರಿಗಳು ಬಲಿಯಾಗಿದ್ದು, ಘಟನಾ ಸ್ಥಳವು ತಾವರಗೇರಾ ಬೇವೂರು …

Read More »

ತಾವರಗೇರಾ: ಗುಡುಗು, ಸಿಡಿಲಿನೊಂದಿಗೆ ಆಣೆ ಕಲ್ಲು ಮಳೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣ ಸೇರಿದಂತೆ ಹೋಬಳಿ ಯಾದ್ಯಂತ ಗುಡುಗು ಸಿಡಿಲಿನ ಸಹಿತ ಮಳೆಯಾಗಿದ್ದು ಕೆಲವೊಂದು ಕಡೇ ಆಣೆಕಲ್ಲು ಮಳೆ ಸುರಿದಿರುವುದು ವಿಶೇಷವಾಗಿದೆ. ಹಾಗೂ ಸಮೀಪದ ಮೆತ್ತಿನಾಳ ಗ್ರಾಮದಲ್ಲಿ ಮಾತ್ರ ಆಣೆಕಲ್ಲು ಮಳೆ ಆಗಿದ್ದು ಯಾವುದೇ ಹಾನಿ ಸಂಭವಿಸಿಲ್ಲ, ಅದೇ ರೀತಿ ಸಂಗನಾಳ, ಕನ್ನಾಳ, ತೆಮ್ಮಿನಾಳ, ಗಂಗನಾಳ ಸೇರಿದಂತೆ ಈ ಭಾಗದಲ್ಲಿ ಮಳೆ ಸುರಿದಿದೆ. ರೈತರಿಗೆ ವರ್ಷದ ಮೊದಲ ಮಳೆಯ ಆನಂದವೇ ಆನಂದ.. ಅದರಲ್ಲಿ ಆಣೆಕಲ್ಲು …

Read More »

ತಾವರಗೇರಾ: ಡಾ.ಪುನೀತ್ ರಾಜಕುಮಾರ ಹುಟ್ಟುಹಬ್ಬ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ನಾನಾ ಕಡೇ ಡಾ.ಪುನೀತ್ ರಾಜಕುಮಾರ ಅವರ ಅಭಿಮಾನಿಗಳ ವತಿಯಿಂದ ಡಾ.ಪುನೀತ್ ರಾಜಕುಮಾರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು. ನಂತರ ಹಲವೆಡೆ ಅನ್ನ ಸಂತರ್ಪಣೆ ಹಾಗೂ ಉಚಿತ ಶುದ್ದ ಕುಡಿಯುವ ನೀರು (ಫಿಲ್ಟರ್ ವಾಟರ್) ವ್ಯವಸ್ಥೆ ಯನ್ನು , ಸ್ಥಳೀಯ ಫಿಲ್ಟರ್ ವಾಟರ್ ಮಾಲೀಕರು ಕಲ್ಪಿಸಿದ್ದರು.

Read More »
error: Content is protected !!