Wednesday , October 23 2024
Breaking News
Home / N Shameed (page 28)

N Shameed

ಶನಿವಾರ ತಾವರಗೇರಾ ಸಂಪೂರ್ಣ ಬಂದ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ರಾಯಚೂರ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರ ವಿರುದ್ದ ಪಟ್ಟಣದ ಸಂವಿಧಾನ ರಕ್ಷಣಾ ಸಮಿತಿ ವತಿಯಿಂದ ಶನಿವಾರದಂದು ( 05-02-2022) ತಾವರಗೇರಾ ಬಂದ್ ಗೆ ಕರೆ ನೀಡಿದ್ದಾರೆ. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಸಭೆಯಲ್ಲಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ಪಟ್ಟಣದ ಎಲ್ಲಾ ಸಂಘಟನೆಗಳು ಪಾಲ್ಗೊಂಡು ಬಂದ್ ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಸಂಧರ್ಬದಲ್ಲಿ ಮುಖಂಡರು ಮಾತನಾಡಿ ಸಂವಿಧಾನ ಶಿಲ್ಪಿ ಎಂದು ಡಾ.ಬಿ ಆರ್ …

Read More »

ತಾವರಗೇರಾ: ಖಾತಾ ನಕಲಿನಿಂದಾಗಿ ರದ್ದಾಗುತ್ತಿರುವ ಮದುವೆಗಳು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮನೆ ಹಾಗೂ ನಿವೇಶನ ಗಳ ಖಾತಾ ನಕಲು (ನಮೂನೆ-3) ಪತ್ರ ನೀಡದಿರುವದರಿಂದಾಗಿ ಮದ್ಯಮ ವರ್ಗದವರು ಸಾಕಷ್ಟು ತೊಂದರೆಯಲ್ಲಿ ಸಿಲುಕಿದ್ದು ಈ ಬಗ್ಗೆ ಸರ್ಕಾರದ ಆದೇಶದ ವಿರುದ್ದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ಯಮ ವರ್ಗದ ಜನರು ಮಕ್ಕಳ ಮದುವೆ ಹಾಗೂ ವಿದ್ಯಾಭ್ಯಾಸ ಕ್ಕಾಗಿ ಈ ಹಿಂದೆ ಖರೀದಿಸಿದ್ದ ಆಸ್ತಿಗಳನ್ನು ಮಾರಾಟ ಮಾಡಲು ನಮೂನೆ-3 ಫಾರ್ಮ್ ಅನ್ನು ಪಟ್ಟಣ …

Read More »

ತಾವರಗೇರಾ: ಮಾನಸಿಕ ಅಸ್ವಸ್ಥ, ಯುವಕ ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ನಂದಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ನಂದಾಪುರ ಗ್ರಾಮದ ರವಿಚಂದ್ರ ತಂದೆ ದೇವೆಂದ್ರಗೌಡ ಪೊಲೀಸ್ ಪಾಟೀಲ್ (36) ಎಂದು ಗುರುತಿಸಲಾಗಿದ್ದು ಈತನು ಕಳೆದ ಹದಿನೆಂಟು ವರ್ಷಗಳಿಂದ ಮಾನಸಿಕ ಅಸ್ವಸ್ಥ ನಾಗಿದ್ದು, ಸಂಬಂಧಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರು ಕೂಡ ಹೆಚ್ಚಿನ ಪ್ರಮಾಣದಲ್ಲಿ ನಿದ್ರೆ ಮಾತ್ರೆ ಸೇವಿಸುವ ಸ್ವಭಾವ ಬೆಳೆಸಿಕೊಂಡ ಹಿನ್ನಲೆಯಲ್ಲಿ …

Read More »

ಕೊಪ್ಪಳ ಕ್ಕೆ ನೂತನ ಎಸ್ ಪಿ ಆಗಿ ಅರುಣಾಂಗುಶು ಗಿರಿ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಹಿರಿಯ ಐಪಿಎಸ್ ಅಧಿಕಾರಿ ರವಿ‌ ಡಿ ಚೆನ್ನಣ್ಣನವರ ಸೇರಿದಂತೆ 9 ಜನ ಐಪಿಎಸ್ ಅಧಿಕಾರಿ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಕೊಪ್ಪಳ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಟಿ ಶ್ರೀಧರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದು ಅಧೀಕ್ಷಕರು ನಾಗರಿಕರ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ (DCRE) ನಿಯೋಜಿಸಲಾಗಿದೆ. ಅದರಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅರುಣಾಂಗುಶು ಗಿರಿ ಅವರನ್ನು …

Read More »

ತಾವರಗೇರಾ: ಈಜು ಕಲಿಯಲು ಹೋಗಿ ಬಾಲಕ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬಾವಿಗೆ ಈಜು ಕಲಿಯಲು ಹೋದಾಗ ಈಜು ಬರದೇ ಬಾವಿಯಲ್ಲಿ ಮುಳುಗಿ ಬಾಲಕ ಮೃತ ಪಟ್ಟ ಘಟನೆ ಜರುಗಿದೆ. ಮೃತ ಬಾಲಕನನ್ನು ಬಸವಣ್ಣ ಕ್ಯಾಂಪಿನ ಮಾರುತಿ ಶಾಮಣ್ಣ ಸತ್ಯಂ ಪೇಟ್ ಸುಡಗಾಡ ಸಿದ್ದರು (16) ಎಂದು ತಿಳಿದುಬಂದಿದೆ. ಪಟ್ಟಣದ ಬಸವನಗೌಡ ಮಾಲಿ ಪಾಟೀಲ್ ಅವರ ಜಮೀನಿನಲ್ಲಿರುವ ಕೆಂಚನ ಬಾವಿಗೆ ಮಧ್ಯಾಹ್ನ ಈಜು ಕಲಿಯಲು ಹೋಗಿ ಸರಿಯಾಗಿ ಈಜು ಬರದೆ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾನೆ, …

Read More »

ಕರೊನಾ ಟೆಸ್ಟ್ ಗೆ ಮುನ್ನವೇ ಪಾಸಿಟಿವ್ ಸಂದೇಶ, ಸಾರ್ವಜನಿಕರ ಆಕ್ರೋಶ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ರಾಜ್ಯದಾದ್ಯಂತ ಕರೊನಾ ಸೊಂಕು ಹೆಚ್ಚಳ ಹಿನ್ನಲೆಯಲ್ಲಿ ಇಲಾಖೆಯ “ವೈಫಲ್ಯ ವೋ” ಅಥವಾ ಮೆಡಿಕಲ್ “ಮಾಫಿಯಾ ನೋ” ಎನ್ನುವುದು ಸಾರ್ವಜನಿಕರ ವಲಯದಲ್ಲಿ ಅನುಮಾನ ಮೂಡಿದ್ದು ರಾಜ್ಯದಾದ್ಯಂತ ಚರ್ಚೆಗೆ ಪ್ರಮುಖ ಕಾರಣವಾಗಿದೆ. ಅದಕ್ಕೆ ಉದಾಹರಣೆ ಎನ್ನುವಂತೆ ಯಾವುದೇ ವ್ಯಕ್ತಿ ಪರೀಕ್ಷೆ ಗೆ ಒಳಪಡದೇ ಕರೊನಾ ಪಾಸಿಟಿವ್ ಎಂಬ ಸಂದೇಶ ಅವರ ಮೊಬೈಲ್ ಗೆ ಬರುತ್ತಿದ್ದಂತೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಂತೆ ಕರೊನಾ ಲಕ್ಷಣ ವಿಲ್ಲದಿದ್ದರೂ ಹಾಗೂ …

Read More »

ತಾವರಗೇರಾ: ಎಎಸ್ಐ ಸೇರಿ ನಾಲ್ವರಿಗೆ ಕರೊನಾ ಪಾಸಿಟಿವ್..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ರಾಜ್ಯದಲ್ಲಿ ಹೆಚ್ಚುತ್ತಿರುವ ಕರೊನಾ ದಿಂದಾಗಿ ಬೆಚ್ಚಿಬಿದ್ದಿರುವ ಜನತೆಗೆ, ಪಟ್ಟಣದಲ್ಲಿ ನಾಲ್ವರಿಗೆ ಕರೊನಾ ಪಾಸಿಟಿವ್ ದೃಡ ಪಟ್ಟಿರುವದರಿಂದ ಪಟ್ಟಣದ ಜನರು ಮತ್ತಷ್ಟು ಭಯಭೀತಿ ಗೊಂಡಿದ್ದಾರೆ. ಪಟ್ಟಣದ ಎಎಸ್ಐ ಒಬ್ಬರಿಗೆ ಸೇರಿದಂತೆ ಇನ್ನಿತರ ಮೂರು ಜನರಿಗೆ ಕರೊನಾ ದೃಡಪಟ್ಟಿದ್ದು ಅವರು ಈಗಾಗಲೇ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದು, ಆದಷ್ಟು ಸಾರ್ವಜನಿಕರು ಮಾಸ್ಕ್ ಹಾಗೂ ದೈಹಿಕ ಅಂತರ ಕಾಪಾಡುವದರ ಮೂಲಕ ಕರೊನಾ ಹರಡದಂತೆ ಎಚ್ಚರ ವಹಿಸಬೇಕೆಂದು …

Read More »

ಕೊಪ್ಪಳ: ಚಂದ್ರನ ಬೆಳಕಿನಲ್ಲಿ ನಡೆದ ಶ್ರೀ ಗವಿ ಸಿದ್ದೇಶ್ವರ ರಥೋತ್ಸವ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಚಂದ್ರನ ಬೆಳಕಿನಲ್ಲಿ ಶ್ರೀ ಗವಿ ಸಿದ್ದೇಶ್ವರ ಮಹಾ ರಥೋತ್ಸವ ಜರುಗಿತು. ಕರೊನಾ ವೈರಸ್ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ನಿಯಮ ಪಾಲಿಸುವದರ ಜೊತೆಗೆ ಸರಳ ಹಾಗೂ ಸಂಪ್ರದಾಯದಂತೆ ಬ್ರಾಹ್ಮೀ ಮುಹೂರ್ತ ಬೆಳಗಿನ ಜಾವ 4.48 ರ ಸಮಯಕ್ಕೆ ರಥೋತ್ಸವ ಕ್ಕೆ ಚಾಲನೆ ನೀಡಲಾಗಿದೆ, ಲಕ್ಷಾಂತರ ಭಕ್ತರು ಸೇರುವ ಹಿನ್ನಲೆಯಲ್ಲಿ ಶ್ರೀ ಗವಿ ಸಿದ್ದೇಶ್ವರ ಮಹಾ ಸ್ವಾಮಿಗಳು …

Read More »

ವೀಕೆಂಡ್ ಲಾಕ್ ಡೌನ್, ಮಾನವೀಯತೆ ಮೆರೆದ ಪೊಲೀಸ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಲಾಕ್ ಡೌನ್ ಸಂದರ್ಭದಲ್ಲಿ ಪಟ್ಟಣದ ಅಂಗಡಿ ಮುಂಗಟ್ಟುಗಳು ಬಂದ ಆಗಿದ್ದರಿಂದಾಗಿ ಆಹಾರ ವಿಲ್ಲದೇ ಪರದಾಡುತ್ತಿದ್ದ ನಾಯಿಗಳಿಗೆ ಉಪಹಾರ ನೀಡಿ ಮಾನವೀಯತೆ ಮೆರೆದ ಪೊಲೀಸ್. ಸ್ಥಳೀಯ ಠಾಣೆಯ ರೈಟರ್ (ಬೆರಳಚ್ಚು ದಾರ) ಬಸವರಾಜ ಇಂಗಳದಾಳ ಹಸಿವಿನಿಂದ ಕಂಗಾಲಾಗಿದ್ದ ನಾಯಿಗಳನ್ನು ಕಂಡು ತಮ್ಮಲಿದ್ದ ಬಿಸ್ಕಿಟ್ ಅನ್ನು ನಾಯಿಗಳಿಗೆ ನೀಡುವ ಮೂಲಕ ಸ್ವಲ್ಪ ಮಟ್ಟಿಗಾದರು ಹಸಿವನ್ನು ನೀಗಿಸುವ ಪ್ರಯತ್ನಕ್ಕೆ ಪಟ್ಟಣದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ರೀತಿಯ …

Read More »

ತಾವರಗೇರಾ: ಮಕ್ಕಳು ಕುಡಿತದ ಚಟ ಬಿಡುವಂತೆ ಹೇಳಿದಕ್ಕೆ ತಂದೆ, ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಮಕ್ಕಳು ಕುಡಿತದ ಚಟ ಬಿಡುವಂತೆ ಹೇಳಿದಕ್ಕೆ ಮನನೊಂದ ತಂದೆಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಸಮೀಪದ ಕಳಮಳ್ಳಿ ತಾಂಡಾದ ಚಂದಪ್ಪ ಹೇಮಲಪ್ಪ ರಾಠೋಡ್ (60) ಎಂದು ಗುರುತಿಸಲಾಗಿದೆ. ದಿನವು ಕುಡಿಯುತ್ತಿದ್ದ ಚಂದಪ್ಪನಿಗೆ ಮಕ್ಕಳು ಮದ್ಯ ಸೇವಿಸದಂತೆ ಬುದ್ದಿವಾದ ಹೇಳಿದ್ದರು. ಇದರಿಂದ ನೊಂದ ಚಂದಪ್ಪ, ಕುಡಿದ ಮತ್ತಿನಲ್ಲಿ ಜಾನುವಾರುಗಳ ಉಣ್ಣೆ ನಾಶಕ್ಕೆ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಕೂಡಲೇ ಕುಷ್ಟಗಿ …

Read More »
error: Content is protected !!