Wednesday , October 23 2024
Breaking News
Home / N Shameed (page 16)

N Shameed

ಕ್ಷೇತ್ರ ಅಭಿವೃದ್ಧಿಗೆ ಮತದಾನದ ಮೂಲಕ ನನಗೆ ಕೂಲಿ ನೀಡಿ,:- ಅಮರೇಗೌಡ ಪಾಟೀಲ್ ಬಯ್ಯಾಪುರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ; ನಾನು ವಿರೋಧ ಪಕ್ಷದಲ್ಲಿದ್ದರೂ ಕೂಡ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಅನುದಾನಗಳನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದೇನೆ ಅದರ ಪ್ರತಿಫಲವಾಗಿ ಮತದಾರರು ನನಗೆ ಮತದಾನದ ಮೂಲಕ ಕೂಲಿ ನೀಡಬೇಕೆಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು. ಅವರು ಶುಕ್ರವಾರದಂದು ಕಾರ್ಯಕರ್ತರಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡುಗಳನ್ನು ವಿತರಿಸುವ ಮೂಲಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು, ಚುನಾವಣೆ ಸಂದರ್ಭದಲ್ಲಿ ಯುವಕರು ಯೋಚಿಸಿ ಮತ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗಾಗಿ …

Read More »

ತಾವರಗೇರಾ: ನೂತನ ಎಸ್ ಬಿ ಐ ಗ್ರಾಹಕರ ಸೇವಾ ಕೇಂದ್ರ ಉದ್ಘಾಟನೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಅಯ್ಯನಗೌಡರ್ ಕಾಂಪ್ಲೆಕ್ಸ್ ನ ರಕ್ಷಿತಾ ಮೊಬೈಲ್ಸ್ ಅಂಗಡಿ ಹತ್ತಿರ ನೂತನ ಎಸ್ ಬಿ ಐ ಗ್ರಾಹಕರ ಸೇವಾ ಕೇಂದ್ರವನ್ನು ಸ್ಥಳೀಯ ಎಸ್ ಬಿ ಐ ವ್ಯವಸ್ಥಾಪಕರಾದ ಮಹಮ್ಮದ್ ಖಾದ್ರಿ ಉದ್ಘಾಟಿಸಿ ಮಾತನಾಡಿ ಸಾರ್ವಜನಿಕರ ಸೇವೆಗಾಗಿ ನೂತನವಾಗಿ ಗ್ರಾಹಕರ ಕೇಂದ್ರ ತೆರೆಯಲಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಈ ಸಂಧರ್ಭದಲ್ಲಿ ಉದ್ಯಮಿಗಳಾದ ಅಯ್ಯನಗೌಡ ಮಾಲಿ ಪಾಟೀಲ, ನಾದಿರಪಾಷಾ ಮುಲ್ಲಾ, ಮುಖಂಡರಾದ ವೀರಭದ್ರಪ್ಪ ನಾಲತವಾಡ, …

Read More »

ತಾವರಗೇರಾ:- ರಸ್ತೆ ಅಪಘಾತ ವ್ಯಕ್ತಿ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮುದುಗಲ್ ರಸ್ತೆಯ ಗೊಲ್ಲರಹಳ್ಳಿ ಹತ್ತಿರ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತ ಪಟ್ಟ ಘಟನೆ ಜರುಗಿದೆ. ಮೃತ ವ್ಯಕ್ತಿಯು ಯಾರೆಂದು ಇದುವರೆಗೆ ಪತ್ತೆಯಾಗಿರುವುದಿಲ್ಲ ಸಾರ್ವಜನಿಕರಿಗೆ ಮಾಹಿತಿ ಸಿಕ್ಕಲ್ಲಿ ಮುದುಗಲ್ ಠಾಣೆಯ ಪಿಎಸ್ ಐ ಅವರ ಮೊಬೈಲ್ ನಂಬರ:- 9480803857 ಗೆ ತಿಳಿಸಲು ಮುದುಗಲ್ ಠಾಣೆಯ ಪಿಎಸ್ ಐ ತಿಳಿಸಿದ್ದಾರೆ. ಈ ಕುರಿತು ಮುದುಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಕಳ್ಳಭಟ್ಟಿ ಮಾರಾಟ ವ್ಯಕ್ತಿ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:– ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ ಘಟನೆ ತಾಲೂಕಿನ ಕಡೆ ಕೊಪ್ಪ ತಾಂಡಾ ದಲ್ಲಿ ನಡೆದಿದೆ. ಬಂದಿತ ವ್ಯಕ್ತಿಯನ್ನು ಅದೇ ತಾಂಡಾದ ಕುಬೇರಪ್ಪ ಶಿವಪ್ಪ ಪವಾರ ಎಂದು ಗುರುತಿಸಲಾಗಿದೆ, ಆರೋಪಿತನು ಸಾರ್ವಜನಿಕ ಸ್ಥಳದಲ್ಲಿ ಕಳ್ಳಭಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ, ಮಾಹಿತಿ ಯನ್ನು ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಮನೆಯ ಮುಂದೆ 4 ಲೀಟರ್‌ ಸಾರಾಯಿ ಸೇರಿದಂತೆ 200 ರೂ ಗಳನ್ನು …

Read More »

ಗಂಗಾವತಿಯಿಂದ ಕಾಂಗ್ರೆಸ್ ಅಭ್ಯರ್ಥಿ,, ಇಕ್ಬಾಲ್ ಅನ್ಸಾರಿ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:– ಚುನಾವಣಾ ವೇಳಾಪಟ್ಟಿ ಘೋಷಣೆಯಾಗುತ್ತಿದ್ದಂತೆ, ಚುನಾವಣಾ ಕಣ ರಂಗೇರಿದೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್ ನಾಲ್ಕು ಕ್ಷೇತ್ರದ ಅಭ್ಯರ್ಥಿಯನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿದ್ದು ತೀವ್ರ ಕುತೂಹಲ ಕೆರಳಿಸಿದ ಗಂಗಾವತಿಯ ವಿಧಾನಸಭಾ ಕ್ಷೇತ್ರಕ್ಕೆ ಎರಡನೇ ಪಟ್ಟಿಯಲ್ಲಿ ನಿರೀಕ್ಷೆಯಂತೆಯೇ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ಟಿಕೆಟ್ ಖಚಿತವಾದ ಬಗ್ಗೆ ತಿಳಿದುಬಂದಿದೆ.     ಜಿಲ್ಲೆಯಲ್ಲಿ ತೀವ್ರ ಕುತೂಹಲ ಕೇಳಿಸಿರುವ ಗಂಗಾವತಿ ವಿಧಾನಸಭಾ ಕ್ಷೇತ್ರ …

Read More »

ಬೈಕ್ ಗಳ ಡಿಕ್ಕಿ ಇಬ್ಬರಿಗೆ ತೀವ್ರ ಗಾಯ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಎರಡು ಬೈಕುಗಳ ನಡುವೆ ನಡೆದ‌ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಪಟ್ಟಣದ ವಾಸವಿ ದೇವಸ್ಥಾನದ ಹತ್ತಿರ ನಡೆದಿದೆ. ಗಾಯಗೊಂಡ ಯುವಕರನ್ನು ಪಟ್ಟಣದ ಬೀರಪ್ಪ ಕಲಾಲ್ ಬಂಡಿ ಹಾಗೂ ಯಮನಪ್ಪ ಚೂರಿ ಎಂದು ಗುರುತಿಸಲಾಗಿದ್ದು ಇಬ್ಬರಿಗೂ ಸರ್ಕಾರ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು ತೀವ್ರವಾಗಿ ಗಾಯಗೊಂಡಿರುವ ಬಿರಪ್ಪ ಕಲಾಲ ಬಂಡಿ ಎಂಬುವವರನ್ನು ಕೊಪ್ಪಳದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಲಾಗದೆ ಎಂದು ತಿಳಿದುಬಂದಿದೆ.

Read More »

ಕುಷ್ಟಗಿ:- ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಚುನಾವಣೆಗು ಮುನ್ನವೇ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಜಟಾಪಟಿಯ ಘಟನೆ ಪಟ್ಟಣದಲ್ಲಿ ನಡೆದಿದೆ. ಖಾಸಗಿ ವಾಹಿನಿಯೊಂದು ಹೆದ್ದಾರಿ ವೃತ್ತದಲ್ಲಿ ಹಮ್ಮಿಕ್ಕೊಂಡಿದ್ದ ಚುನಾವಣೆ ಬಹಿರಂಗ ಚರ್ಚೆ ಬಳಿಕ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಆರೋಪ ಪ್ರತ್ಯಾರೋಪ ನಡೆದು ಕೆಲ ಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜರುಗಿದಾಗ ಪೊಲೀಸರ ಮಧ್ಯ ಪ್ರವೇಶಿಸಿ ಎರಡೂ ಪಕ್ಷದ ಕಾರ್ಯಕರ್ತರನ್ನು ಸಮಾಧಾನ ಪಡೆಸುವಲ್ಲಿ ಯಶಸ್ವಿ …

Read More »

ತಾವರಗೇರಾ: ಒಳ ಮೀಸಲಾತಿ ಘೋಷಣೆ ಬೆನ್ನಲ್ಲೇ ವಿಜಯೋತ್ಸವ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ತಾವರಗೇರಾ ಹಲವು ದಶಕಗಳಿಂದ ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯಿಸಿ ತಳ ಸಮುದಾಯ ನಡೆಸಿದ್ದ ಹೋರಾಟಕ್ಕೆ ರಾಜ್ಯ ಸರ್ಕಾರವು ಇಂದು ನಡೆದ ಸಚಿವ ಸಂಪಟ ಸಭೆಯಲ್ಲಿ ಒಳ ಮೀಸಲಾತಿ ಯನ್ನು ಘೋಷಿಸಿದ್ದಕ್ಕಾಗಿ ಸ್ಥಳೀಯ ಮುಖಂಡರು ಸಿಹಿ ಹಂಚುವ ಮೂಲಕ ವಿಜಯೋತ್ಸವವನ್ನು ಆಚರಿಸಿದರು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮುಖಂಡರಾದ ಸಾಗರ ಬೇರಿ, ನಾಗರಾಜ ನಂದಾಪುರ, ಮರಿಯಪ್ಪ ಬಿಸ್ತಿ, ಸಂಜೀವ ಚಲುವಾದಿ, ಅಮರೇಶ ಚಲುವಾದಿ, ಗೌತಮ …

Read More »

ತಾವರಗೇರಾ:- ಕುಷ್ಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಶೇಖರ್ ನಾಲತವಾಡ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ;- ಪಟ್ಟಣದ ಕಾಂಗ್ರೆಸ್ ಮುಖಂಡ ಚಂದ್ರಶೇಖರ ಆದಪ್ಪ ನಾಲತವಾಡ ಇವರನ್ನು ಕುಷ್ಟಗಿ ವಿಧಾನ ಸಭಾ ಕ್ಷೇತ್ರದ ಕುಷ್ಟಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ರಾಜ್ಯದ್ಯಕ್ಷರಾದ ಡಿಕೆ ಶಿವಕುಮಾರ್ ಅವರು ನೇಮಕ ಆದೇಶ ಪತ್ರ ನೀಡಿದ್ದಾರೆ. ಕುಷ್ಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ಸ್ಥಳೀಯ ನಾಯಕರ ಸಹಯೋಗದಲ್ಲಿ …

Read More »

ತಾವರಗೇರಾ:- ಸಂಭ್ರಮದ ಬಣ್ಣದ ಆಟ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣದಲ್ಲಿಂದು ಯುಗಾದಿ ಹಬ್ಬದ ಅಂಗವಾಗಿ ನಡೆದ ಬಣ್ಣದ ಹೋಕಳಿಯಲ್ಲಿ ಪಾಲ್ಗೊಂಡು , ಪರಸ್ಪರ ಬಣ್ಣ ಎರಚಿಕೊಳ್ಳವ ಮೂಲಕ ಸಡಗರ ಸಂಭ್ರಮದಿಂದ ಆಚರಿಸಿದ್ದು ಪಟ್ಟಣ ಸೇರಿದಂತೆ ಹೋಬಳಿ ಯಾದ್ಯಂತ ಕಂಡು ಬಂತು. ಪ್ರತಿವರ್ಷ ದಂತೆ ಯುಗಾದಿ ಮರುದಿನ ಬಣ್ಣದ ಸಡಗರ ವಿರುತ್ತದೆ, ಬೆಳಿಗ್ಗೆಯಿಂದಲೇ ಯುವಕರು, ಮಹಿಳೆಯರು ಹಾಗೂ ಪುಟ್ಟ ಮಕ್ಕಳು ಸೇರಿದಂತೆ ಪರಸ್ಪರ ಮುಖಕ್ಕೆ ಬಣ್ಣ ಹಚ್ಚಿಕೊಳ್ಳುವ ಮೂಲಕ ಹಾಗು ಮೆರವಣಿಗೆಯ ಮುಕಾಂತರ ಹಬ್ಬವನ್ನು …

Read More »
error: Content is protected !!