Wednesday , October 23 2024
Breaking News
Home / N Shameed (page 19)

N Shameed

ತಾವರಗೇರಾ:- ಕುಡಿಯಬೇಡೆಂದಿದ್ದಕ್ಕೆ ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕುಡಿತದ ಚಟ ಬಿಡು ಎಂದು ಮನೆಯವರು ಹೇಳಿದ್ದರಿಂದಾಗಿ ಮನನೊಂದ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಮೃತ ಪಟ್ಟ ಘಟನೆ ಜರುಗಿದೆ. ಮೃತ ವ್ಯಕ್ತಿಯನ್ನು ಪಕ್ಕದ ಸಿಂಧನೂರ ತಾಲೂಕಿನ ವಿರಾಪುರ ಗ್ರಾಮದ ಶಾಮಣ್ಣ ಮಾದರ ವಯಸ್ಸು (43) ಎಂದು ಗುರುತಿಸಲಾಗಿದ್ದು ಮೃತನು ಪಟ್ಟಣದ ಶೇಖರಗೌಡ ಪಾಟೀಲ್ ಇವರ ಜಮೀನಿನಲ್ಲಿ ನೇಣು ಹಾಕಿಕೊಂಡು ಮೃತ ಪಟ್ಟ ಬಗ್ಗೆ ತಿಳಿದುಬಂದಿದೆ. ಮೃತ ವ್ಯಕ್ತಿಯು ಹಲವಾರು ದಿನಗಳಿಂದ ಕುಡಿತಕ್ಕೆ ಒಳಗಾಗಿದ್ದು …

Read More »

ತಾವರಗೇರಾ:- ಬೋನಿಗೆ ಬಿದ್ದ ಚಿರತೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಳೆದ ಕೆಲ ದಿನಗಳಿಂದ ಕನ್ನಾಳ ಗುಡ್ಡದ ಹತ್ತಿರ ಚಿರತೆಯೊಂದು ಕಾಣಿಸಿಕೊಂಡಿದ್ದರಿಂದಾಗಿ ಭಯಬೀತರಾಗಿದ್ದ ಜನರು ಅರಣ್ಯ ಇಲಾಖೆ ಗಮನಕ್ಕೆ ತಂದಿದ್ದರಿಂದಾಗಿ, ಚಿರತೆ ಸೆರೆಹಿಡಿಯಲು ಬೋನ್ ಅನ್ನು ಅಳವಡಿಸಿದ್ದರು, ಶನಿವಾರ ರಾತ್ರಿ ಹೆಣ್ಣು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ. ಸಾರ್ವಜನಿಕರ ಆರೋಪ:- ಕಳೆದ ಕೆಲ ದಿನಗಳಿಂದ ಚಿರತೆ ಹಾಗೂ ಕರಡಿಗಳು ಆಗಾಗ ಈ ಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದು ಸುತ್ತಲಿನ ತೋಟದ ಮಾಲೀಕರಲ್ಲಿ ಆತಂಕಗೊಂಡು ಭಯಭೀತಿಯಲ್ಲಿ …

Read More »

ಜ್ಞಾನಯೋಗಿ ಶ್ರೀ ಸಿದ್ದೇಶ್ವರರು ಅಸ್ತಂಗತ..!

ವರದಿ ಎನ್ ಶಾಮೀದ್ ತಾವರಗೇರಾ ವಿಜಯಪುರ:- ವಿಜಯಪುರದ ಸರಳ, ಸಜ್ಜನಿಕೆಯ, ಸಂತ ಶ್ರೀ ಸಿದ್ದೇಶ್ವರ ಸ್ವಾಮಿಜಿಯವರು (81) ಲಿಂಗೈಕ್ಯ ರಾಗಿರುವುದು ನಾಡಿನ ಜನತೆಗೆ ತುಂಬಲಾರದ ನಷ್ಟವಾಗಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದಾಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀ ಸಿದ್ದೇಶ್ವರ ಸ್ವಾಮಿಗಳು ಚಿಕಿತ್ಸೆ ಫಲಕಾರಿಯಾಗದೇ ಅಸ್ತಂಗತ ರಾಗಿರುವುದು ನಾಡಿನ ಜನತೆಗೆ ಶೋಕ ಸಾಗರದಲ್ಲಿ ಮುಳುಗಿದಂತಾಗಿದೆ. ಭಕ್ತರು ಯಾವುದೇ ಆವೇಶಕ್ಕೆ ಒಳಗಾಗದೇ ಶ್ರೀ ಸಿದ್ದೇಶ್ವರ ಸ್ವಾಮಿಜಿ ಗಳ ಅಂತಿಮ ದರ್ಶನದಲ್ಲಿ ಪಾಲ್ಗೊಂಡು …

Read More »

ತಾವರಗೇರಾ;- ಸರ್ಕಾರಿ ಕಾರ್ಯಕ್ರಮವನ್ನು, ಪಕ್ಷದ ಪರವಾಗಿ ಬಳಸಿಕೊಂಡ ಬಯ್ಯಾಪೂರ,:- ದೊಡ್ಡನಗೌಡ ಪಾಟೀಲ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಮೀಪದ ಮೆಣೇಧಾಳ ಗ್ರಾಮದ ಹೊರವಲಯದಲ್ಲಿ ಅಂದಾಜು 22 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಿರ್ಮಿಸಲಾಗಿರುವ ಮುರಾರ್ಜಿ ವಸತಿ ಶಾಲೆ ಕಟ್ಟಡ ವನ್ನು ಸೋಮವಾರದಂದು ಶಾಸಕ ಅಮರೇಗೌಡ ಬಯ್ಯಾಪೂರ ಉದ್ಘಾಟಿಸಿದ ಬೆನ್ನಲ್ಲೇ ಬಿಜೆಪಿ ಯಿಂದ ತೀವ್ರ ಆಕ್ಷೇಪ ವ್ಯಕ್ತವಾದ ಘಟನೆ ನಡೆದಿದೆ. ಈ ಕುರಿತು ಬಿಜೆಪಿ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ದೊಡ್ಡನಗೌಡ …

Read More »

ತಾವರಗೇರಾ:- ಜನಾರ್ಧನ ರೆಡ್ಡಿ ಪಕ್ಷ , ಕಾಂಗ್ರೆಸ್, ಬಿಜೆಪಿ ಮೇಲೆ ಪರಿಣಾಮ ಬೀರಲಿದೆ,:- ಬಯ್ಯಾಪೂರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪ್ರಾದೇಶಿಕ ಪಕ್ಷಗಳು ಯಶಸ್ವಿಯಾಗುವುದು ಕಡಿಮೆ ಜನಾರ್ದನ್ ರೆಡ್ಡಿ ಅವರ ಪಕ್ಷದಿಂದ ಸ್ವಲ್ಪಮಟ್ಟಿಗೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪರಿಣಾಮ ಬೀರಬಹುದು ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದರು. ಅವರು ಶುಕ್ರವಾರದಂದು ಇಲ್ಲಿಯ ಪ್ರವಾಸಿ ಮಂದಿರದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಹಿಂದಿನಿಂದಲೂ ಕೂಡ ಪ್ರಾದೇಶಿಕ ಪಕ್ಷಗಳು ಯಾವುದೇ ರೀತಿಯ ಯಶಸ್ವಿ ಪಡೆಯದಿರುವುದು ನಮ್ಮ ರಾಜ್ಯದಲ್ಲಿ ಕಂಡು ಬಂದಿದೆ ಹಾಗಾಗಿ ಜನಾರ್ಧನ್ ರೆಡ್ಡಿ ಅವರ …

Read More »

ತಾವರಗೇರಾ: ದರ್ಗಾದಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:-ಪಟ್ಟಣದ ಶಾಮೀದಲಿ ದರ್ಗಾ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡ ನಿರ್ಮಾಣ ವಿರೋಧಿಸಿ ಸ್ಥಳೀಯ ಸಾರ್ವಜನಿಕರು ಕಾಮಗಾರಿ ತಡೆಹಿಡಿದು ಕಂದಾಯ ಇಲಾಖೆಯ ಅಧಿಕಾರಿಗಳ ಪರಿಶೀಲನೆ ಮಾಡುವಂತೆ ಆಗ್ರಹಿಸಿದ ಘಟನೆಯೊಂದು ಸೋಮವಾರದಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪಟ್ಟಣದ ಶಾಮೀದಲಿ ದರ್ಗಾ ವ್ಯಾಪ್ತಿಯಲ್ಲಿ ರಾತ್ರೋರಾತ್ರಿ ಕಟ್ಟಡ ನಿರ್ಮಾಣ ಕಾಮಗಾರಿ ಶುರುವಾಗಿದ್ದು ಇದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿತ್ತು ಇಂದು ದರ್ಗಾದ ಭಕ್ತರು ಅಕ್ರಮ ಕಾಮಗಾರಿ ತಡೆಹಿಡಿದು ಕಂದಾಯ ಇಲಾಖೆಯ ಅಧಿಕಾರಿಗಳ …

Read More »

ತಾವರಗೇರಾ:- ಅಮೃತ ಭಾರತಿ ಕೃತಿ ಲೋಕಾರ್ಪಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಫೂರ್ತಿ ಯುವಕ ಸಂಘ (ರಿ)ತಾವರಗೇರಾ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ತಾವರಗೇರಾ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಮೃತ ಭಾರತಿ ಕೃತಿ ಲೋಕಾರ್ಪಣೆ ಸಮಾರಂಭ ಸ್ಥಳೀಯ ಕಸಾಪ‌ ಭವನದಲ್ಲಿ ನಡೆಯಿತು. ದಿವ್ಯ ಸಾನಿಧ್ಯ ವನ್ನು ಶಿವರಾಜಶಾಸ್ತ್ರಿಗಳು ವಹಿಸಿದ್ದರು. ಹಿರಿಯ ಸಾಹಿತಿ ಶೇಖರಗೌಡ ಸರನಾಡಗೌಡ್ರು ಕೃತಿ ಲೋಕಾರ್ಪಣೆ ಮಾಡಿದರು.   ಪ್ರಾಸ್ತಾವಿಕವಾಗಿ ಸೋಮಲಿಂಗಪ್ಪ‌ ತುರವಿಹಾಳ ಮಾತನಾಡಿ, 75 ನೇ ಅಮೃತ ಮಹೋತ್ಸವದ ಸವಿ …

Read More »

ಜೀವದ ಹಂಗು ತೊರೆದು ಪತ್ರಕರ್ತನನ್ನು ಉಳಿಸಿದ, ಪೊಲೀಸ್ ಎಚ್ ಸಿ ನಿಂಗಪ್ಪ ಹೆಬ್ಬಾಳ..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ಕಾಲುವೆಗೆ ಹಾರಿದ ಪತ್ರಕರ್ತರೊಬ್ಬನನ್ನು ತಮ್ಮ ಜೀವದ ಹಂಗು ತೊರೆದು ಕಾಪಾಡಿದ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ನಿಂಗಪ್ಪ ಹೆಬ್ಬಾಳ ರ ಸಾಹಸದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಮಯ ಪ್ರಜ್ಞೆ ಯಿಂದಾಗಿ ಆತ್ಮಹತ್ಯೆ ಗೆ ಯತ್ನಿಸಿದ್ದ ಪತ್ರಕರ್ತನನ್ನು ಬದುಕಿಸಿದ್ದಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳು ಮೆಚ್ಚುಗೆ ವ್ಯಕ್ತಪಡಿಸಿ ಇಲಾಖೆಯ ಪರವಾಗಿ ಬಹುಮಾನ ಘೋಷಿಸಿದ್ದಾರೆ. ಪಟ್ಟಣದ ಪರ್ತಕರ್ತ ಬಂಡೇರಾವ ಸಾಲಗಾರರ ಕಿರುಕುಳದಿಂದ ಕಾಲುವೆಗೆ ಹಾರಿ …

Read More »

ಸಾಮಾಜಿಕ ಜಾಲತಾಣದಿಂದ ಮುಸ್ಲಿಂ ಯುವಕ, ಹಿಂದೂ ಯುವತಿ ಮದುವೆ..!

  ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಸಾಮಾಜಿಕ ಜಾಲತಾಣ ವಾದ ಇನ್ ಸ್ಟಾಗ್ರಾಮ್ ನಲ್ಲಿ ಪರಿಚಯಗೊಂಡ ಹೈದರಾಬಾದ್ ಮೂಲದ ಮುಸ್ಲಿಂ ಯುವಕ ಹಾಗೂ ಕುಷ್ಟಗಿಯ ಹಿಂದೂ ಯುವತಿಯ ಪ್ರೇಮ ಪ್ರಕರಣವೊಂದು ಮದುವೆ ಆಗುವದರೊಂದಿಗೆ ಪ್ರಕರಣಕ್ಕೆ ಹೊಸ ತಿರುವು ಪಡೆದ ಘಟನೆ ಶನಿವಾರದಂದು ಜರುಗಿದೆ. ಡಿಸೆಂಬರ್ 12 ರಂದು ಕುಷ್ಟಗಿ ಪಟ್ಟಣದ ನಿವಾಸಿಯಾಗಿದ್ದ ಅಂಜನಾ (22) (ಹೆಸರು ಬದಲಾಯಿಸಲಾಗಿದ್ದು) ನಾಪತ್ತೆ ಪ್ರಕರಣ ದಾಖಲಾಗಿತ್ತು, ದಾಖಲಾಗಿದ್ದ ಹಿನ್ನಲೆಯಲ್ಲಿ ಪ್ರಕರಣವನ್ನು ಪತ್ತೆ ಹಚ್ಚಲು …

Read More »

ತಾವರಗೇರಾ: ದೇವರ ಬಂಗಾರವನ್ನು,, ಬಿಡದ ಕಳ್ಳರು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ದೇವರ ಗರ್ಭಗುಡಿಯಲ್ಲಿರುವ ಮೂರ್ತಿಗೆ ಹಾಕಿದಂತಹ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಕಳ್ಳರು ಕಳ್ಳತನ ಮಾಡಿದ ಘಟನೆ ಜರುಗಿದೆ. ಸಮೀಪದ ಕಳಮಳ್ಳಿ ತಾಂಡಾ ದಲ್ಲಿರುವ ದುರ್ಗಾದೇವಿ ದೇವಸ್ಥಾನದ ಬಾಗಿಲು ಮುರಿದ ಕಳ್ಳರು ಮಂಗಳವಾರ ಬೆಳಗಿನ ಜಾವ ದೇವಿಯ ಮೂರ್ತಿಗೆ ಹಾಕಲಾಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದು, ಒಟ್ಟು 91400 ರೂಗಳ ಮೌಲ್ಯದ ಆಭರಣಗಳನ್ನು ಕಳ್ಳತನ ಮಾಡಿದ್ದು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »
error: Content is protected !!