Wednesday , October 23 2024
Breaking News
Home / N Shameed (page 26)

N Shameed

ಕುಷ್ಟಗಿ: ಅಟಲ್ ಜೀ ಸಭಾ ಭವನ ಉದ್ಘಾಟನೆ, ರೆಹಮಾನಸಾಬ ದೊಡ್ಡಮನಿ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನ ಹಿರೇಬನ್ನಿಗೋಳ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ ಡಾ. ಎಪಿಜಿ ಅಬ್ದುಲ್ ಕಲಾಂ ಶಾಲಾ ಕಟ್ಟಡ ಹಾಗೂ ಅಟಲ್ ಜಿ ಸಭಾ ಭವನವು ಮಾರ್ಚ 13 ಭಾನುವಾರ ದಂದು ಕೊಪ್ಪಳ ಗವಿ ಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಲೋಕಾರ್ಪಣೆ ಗೊಳ್ಳಲಿದ್ದು ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ಮಾಜಿ‌ ಶಾಸಕರು, ವಿವಿಧ ಮಠದ ಮಠಾಧೀಶರು ಹಾಗೂ ಇಲಕಲ್ ಹಜರತ ಸಯ್ಯದ್ ಶಾ ಅಬ್ದುಲ್ ಖಾದ್ರಿ …

Read More »

ತಾವರಗೇರಾ: ಅಭಿವೃದ್ದಿ ಕಾರ್ಯಗಳಿಗೆ ಪಕ್ಷ ಮುಖ್ಯವಲ್ಲ, ಸಚಿವ ಬಸವರಾಜ ಬೈರತಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡದೇ ಕ್ಷೇತ್ರದ ಜನರ ಪರವಾಗಿ ಪ್ರಾಮಾಣಿಕ ಕಲಸ ಮಾಡುವವರೇ ನಿಜವಾದ ರಾಜಕಾರಣಿಗಳು ಎಂದು ನಗರಾಭಿವೃದ್ಧಿ ಸಚಿವರಾದ ಬಸವರಾಜ ಬೈರತಿ ಹೇಳಿದರು. ಅವರು ಪಟ್ಟಣಕ್ಕೆ 88.16 ಕೋಟಿ ವೆಚ್ಚದಲ್ಲಿ ತುರುವಿಹಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರು ಕಲ್ಪಿಸುವ ಕಾಮಗಾರಿ ಶಂಕುಸ್ಥಾಪನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ನಂತರ ಸಂಸದರಾದ ಸಂಗಣ್ಣ ಕರಡಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿವಿಧ …

Read More »

ತಾವರಗೇರಾ: ಶಂಕುಸ್ಥಾಪನೆ ಸಮಾರಂಭಕ್ಕೆ, ಇಂದು ಸಚಿವರ ಆಗಮನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣಕ್ಕಿಂದು ಸಚಿವರ ದಂಡೇ ಆಗಮಿಸುತ್ತಿದ್ದು ಪಟ್ಟಣದ ಬಹುದಿನಗಳ ಬೇಡಿಕೆ ಯಾಗಿದ್ದ ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರು ಸರಬರಾಜು ಕಲ್ಪಿಸುವ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭಕ್ಕೆ ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್, ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾದ ರಾಜು ಗೌಡ ಆಗಮಿಸಲ್ಲಿದ್ದು, ಸ್ಥಳೀಯ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ …

Read More »

ಟ್ರ್ಯಾಕ್ಟರ್ ಪಲ್ಟಿ ನಾಲ್ವರ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ನವಲಿ ಗ್ರಾಮದ ರೈಸ್ ಟೆಕ್ನಾಲಜಿ ಪಾರ್ಕ ಬಳಿ ಟ್ರ್ಯಾಕ್ಟರವೊಂದು ಪಲ್ಟಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಜರುಗಿದೆ..! ಮೃತರನ್ನು ಕಾರಟಗಿ ಪಟ್ಟಣದ ಇಂದಿರಾ ನಗರದ ನಿವಾಸಿಗಳಾದ ಯಮನೂರಪ್ಪ ಸಿಂಧನೂರು (55), ಅಂಬಮ್ಮ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದ್ಯಾವಮ್ಮ (60) ಶೇಶಪ್ಪ ಬಂಡಿ (40) ಇವರಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಇಂದಿರಾನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರಟಗಿಯಿಂದ ಕನಕಗಿರಿ …

Read More »

ಒಂದೇ ಬೈಕ್ ನಲ್ಲಿ ಈಡೀ ಸಂಸಾರವೇ ಸವಾರಿ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಬೈಕ್ ಸವಾರನೊಬ್ಬ ತನ್ನ ಕುಟುಂಬದ 8 ಸದಸ್ಯರನ್ನು ಸೇರಿ‌, 9 ಜನರು ಒಂದೇ ಬೈಕ‌ನಲ್ಲಿ ಸವಾರಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಿಣಗೇರಾದಿಂದ ಗಂಗಾವತಿ ಕಡೆಗೆ ಹೊಂಟಿದ್ದ ಕುಟುಂಬ ಸದಸ್ಯರು ಹಿರೋ ಹೋಂಡಾ ಸ್ಪೇಂಡರ್ ಬೈಕನಲ್ಲಿ 9 ಜನ ಸವಾರಿ ಮಾಡುತ್ತಿರುವುದನ್ನು ಸ್ಥಳೀಯ ರು ವಿಡಿಯೋ ಮಾಡಿ ರುವುದು ಅದರಲ್ಲಿ ಇಬ್ಬರೂ ದಂಪತಿಗಳು ಹಾಗೂ ಅವರ 5 ಜನ ಮಕ್ಕಳು …

Read More »

ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಜಯಭೇರಿ ಬಾರಿಸಿದ ಹಿನ್ನಲೆಯಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದ್ದು ಪಟ್ಟಣದಲ್ಲಿ ಕಂಡು ಬಂತು. ಈ ಸಂದರ್ಭದಲ್ಲಿ ಕುಷ್ಟಗಿ ಮಂಡಲ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೂಲಕುಂಟಿ, ಪಪಂ ಸದಸ್ಯರಾದ ಬಸನಗೌಡ ಓಲಿ, ದಶರಥ ಸಿಂಗ್, ಹಾಗೂ ಮುಖಂಡ ರಾದ ಚನ್ನಪ್ಪ ಸಜ್ಜನ, ರಂಗಪ್ಪ ಉಪ್ಪಾರ, ಮಂಜುನಾಥ ರಾಂಪೂರ, ಶಿವರಾಜ …

Read More »

ಗ್ರಾಪಂ ಸದಸ್ಯನ ಕಾಮದಾಟಕ್ಕೆ ಬಲಿಯಾದ ಯುವಕನ ಶವ ಪತ್ತೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಗ್ರಾ ಪಂ ಸದಸ್ಯನೊಂದಿಗೆ ಸಂಬಂಧ ಹೊಂದಿದ್ದ ತಾಯಿಯೊಬ್ಬಳು ತನ್ನ ಮಗನ ಜೊತೆ ಸೇರಿ, ಇನ್ನೊಬ್ಬ ಮಗನನ್ನು ಕೊಲೆ ಮಾಡಿದ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಕೊಪ್ಪಳ ಪೊಲೀಸ್ ತಂಡವೂ ಪ್ರಕರಣ ವನ್ನು ಶೀಘ್ರವೇ ಪತ್ತೆ ಹಚ್ಚಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದು, ಕೊಲೆ ಮಾಡಿ ಹೊಲದಲ್ಲಿ ಮುಚ್ಚಿ ಹಾಕಿದ್ದ ಮೃತ ದೇಹ ವನ್ನು ಶನಿವಾರದಂದು ಹೊರ ತೆಗೆಯುವ ಮೂಲಕ ಪ್ರಕರಣವನ್ನು ಸಾಬೀತು …

Read More »

ತಾವರಗೇರಾ: ಕಾಮದಾಸೆಗಾಗಿ ಪ್ರಿಯಕರನೊಂದಿಗೆ ಸೇರಿ, ಹೆತ್ತ ಮಗನನ್ನೆ ಕೊಂದ ಪಾಪಿ ತಾಯಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ತನ್ನ ಕಾಮದಾಸೆಯನ್ನು ತೀರಿಸಿಕೊಳ್ಳಲು ತಾಯಿಯೊಬ್ಬಳು ಪ್ರಿಯಕರ (ಹಾಲಿ ಗ್ರಾಪಂ ಸದಸ್ಯ) ಹಾಗೂ ಮಗನ ಜೊತೆ ಸೇರಿ ಇನ್ನೊಬ್ಬ ಮಗನನ್ನು ಕೊಲೆ‌ ಮಾಡಿದ ಅಮಾನವೀಯ ಘಟನೆ ನಡೆದಿದ್ದು. ಇಂತಹ ನೀಚ ತಾಯಿಯು ಇರುತ್ತಾಳೆ ಎಂಬುದು ನಂಬಲು ಅಸಾಧ್ಯವಾದರು, ನಂಬಲೆಬೇಕಾದ ಘಟನೆ ಸಮೀಪದ ಮ್ಯಾದರಡೊಕ್ಕಿ ಗ್ರಾಮದಲ್ಲಿ ನಡೆದಿದೆ. ಘಟನೆಯ ವಿವರ: ಕೊಲೆಯಾದ ವ್ಯಕ್ತಿ ಮ್ಯಾದರ ಡೊಕ್ಕಿ ಗ್ರಾಮದ ಬಸವರಾಜ ಶರಣಪ್ಪ ದೋಟಿಹಾಳ …

Read More »

ತಾವರಗೇರಾ: ಸೌಹಾರ್ದತೆಗೆ ಸಾಕ್ಷಿಯಾದ ಶಿವಾಜಿ ಜಯಂತಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ ಶಿವಾಜಿ ಬಳಗದ ವತಿಯಿಂದ ನಡೆದ ಶಿವಾಜಿ ಭಾವಚಿತ್ರ ಮೆರವಣಿಗೆ ಯಲ್ಲಿ ಪಾಲ್ಗೊಂಡಿದ್ದವರಿಗೆ ಸ್ಥಳೀಯ ಮುಸ್ಲಿಂ ಬಾಂಧವರಿಂದ ತಂಪು ಪಾನೀಯಗಳ (ಶರಬತ್) ನೀಡುವ ಮೂಲಕ ಸೌಹಾರ್ದತೆ ಮೆರೆದಿರುವುದು ಎಲ್ಲರ ಗಮನ ಸೆಳೆಯಿತು. ಮೊದಲಿಗೆ ಇಲ್ಲಿಯ ಶ್ರೀ ರಾಮ ಮಂದಿರದಲ್ಲಿ ಶಿವಾಜಿಯ ಭಾವಚಿತ್ರ ಮೆರವಣಿಗೆಗೆ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್‌ ಹಾಗೂ ಮಾಜಿ ಜಿಪಂ ಸದಸ್ಯ ಕೆ.ಮಹೇಶ ಚಾಲನೆ ನೀಡಿದರು. ನಂತರ ಪ್ರಮುಖ ವೃತ್ತದಲ್ಲಿ …

Read More »

ತಾವರಗೇರಾ: ಪಾರ್ಟಿ ಗೆ ಹೋದ ಯುವಕ ನಾಪತ್ತೆ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಮ್ಯಾದರಡೊಕ್ಕಿ ಗ್ರಾಮದಿಂದ ಯುವಕನೊಬ್ಬ ಕಾಣೆಯಾದ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವಕನನ್ನು ಮ್ಯಾದರಡೊಕ್ಕಿ ಗ್ರಾಮದ ಬಸವರಾಜ ಶರಣಪ್ಪ ದೋಟಿಹಾಳ (22) ಎಂದು ಗುರುತಿಸಲಾಗಿದೆ. ಕಳೆದ 16-01-2022 ರಂದು ಗೆಳೆಯರ ಜೊತೆ ಪಾರ್ಟಿ ಗೆ ಹೋಗಿದ್ದು, ಮರಳಿ ಬಂದಿಲ್ಲ ಈ ಕುರಿತಂತೆ ಸಂಬಂಧಿಕರೆಲ್ಲರನ್ನು ವಿಚಾರಿಸಲಾಗಿ ಇದುವರೆಗೂ ಯಾವುದೇ ಸುಳಿವು ಸಿಕ್ಕಿರುವುದಿಲ್ಲ ಎಂದು ಅವರ ಮಾವನವರಾದ ಶರಣಪ್ಪ ಮರೇಗೌಡರ ನೀಡಿದ …

Read More »
error: Content is protected !!