Wednesday , October 23 2024
Breaking News
Home / N Shameed (page 34)

N Shameed

ನಮಗೆ ಮದುವೆ ಮಾಡಿಸಿ ಕೊಡಿ, ಜಿಲ್ಲಾಧಿಕಾರಿಗಳಿಗೆ ವಿಭಿನ್ನ ಮನವಿ..!

ವರದಿ ಎನ್ ಶಾಮೀದ್ ತಾವರಗೇರಾ ತುಮಕೂರು: ರೈತರು ದೇಶದ ಬೆನ್ನೆಲುಬು ಎನ್ನುವ ಸರ್ಕಾರಗಳು, ರೈತರಿಗಾಗಿ ಹಲವಾರು ಯೋಜನೆಗಳನ್ನು ಕೈಗೊಂಡರು ಕೂಡಾ ರೈತಾಪಿ ಯುವಕರಿಗೆ ಹೊಸದೊಂದು ಸಮಸ್ಯೆ ಕಾಡುತ್ತಿದೇ ಅದೇನೆಂದರೆ ರೈತಾಪಿ ಯುವಕರಿಗೆ ಮದುವೆಯಾಗಲು ಹುಡುಗಿಯರು (ವಧು ಗಳು) ಸಿಗುತ್ತಿಲ್ಲವೆಂಬ ಕೊರಗು ಕಾಡುತ್ತಿದೆ. ಇಂತಹ ವಿಚಿತ್ರ ಘಟನೆಯೊಂದು ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ ಎಂಬ ಕಾರ್ಯಕ್ರಮದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಲಕ್ಮಗೊಂಡನಹಳ್ಳಿ ಹಾಗೂ ತಿಪಟೂರು ತಾಲೂಕಿನ ತಿಮ್ಮಾಪುರ ಗ್ರಾಮದ …

Read More »

ತಾವರಗೇರಾ: ಬನ್ನಿಯ ಜೊತೆಗೆ “ಬಂಗಾರ”ದ ಡಬಲ್ ಧಮಾಕ್.!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕರೊನಾ ಕರಿನೆರಳಲ್ಲಿ ಮಂಕಾಗಿದ್ದ ದಸರಾ ಹಬ್ಬವು ಈ ಬಾರಿ ಡಬಲ್ ಧಮಾಕ್ ನೊಂದಿಗೆ ಅದ್ದೂರಿಯಾಗಿ ಸಾರ್ವಜನಿಕರು ಬನ್ನಿ ಹಬ್ಬವನ್ನು ಆಚರಿಸಿದರು. ಹಾಲುಗಂಬ ಸ್ಪರ್ಧೆಯಲ್ಲಿ ಪಟ್ಟಣದ ಸಾವಿರಾರು ಜನ ವೆಂಕಟೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ಜನ ಸೇರಿ ಅತೀ ವಿಜೃಂಭಣೆಯಿಂದ ಹಾಲುಗಂಬ ಎರುವುದನ್ನು ಮನಸಾರೆ ಕಣ್ತುಂಬಿಕೊಂಡರು. ಬನ್ನಿ ಕೊಟ್ಟು ಬಂಗಾರ ದಂಗೆ ಇರೋಣ ಅನ್ನುವದರ ಜೊತೆಜೊತೆಗೆ ಈ ಬಾರಿ ತಾವರಗೇರಾ ಹಾಗೂ ಹೋಬಳಿಯ ಜನರಿಗೆ …

Read More »

ತಾವರಗೇರಾ: ನಾರಿನಾಳದಲ್ಲಿ ಚಿನ್ನದ ಅದಿರು ಪತ್ತೆ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಸಮೀಪದ ನಾರಿನಾಳ ಗ್ರಾಮದ ಜಮೀನಿನಲ್ಲಿ ಬಂಗಾರದ ಅದಿರು ಪತ್ತೆಯಾಗಿರುವುದು ವಿಶೇಷ..! ಬಂಗಾರದ ಅದಿರು ಪತ್ತೆಗಾಗಿ ಆಗಮಿಸಿದ ಸಮೀಕ್ಷಾ ತಂಡವು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಾರಿನಾಳ ಗ್ರಾಮದ ಜಮೀನಿನಲ್ಲಿ ಬಿಡು ಬಿಟ್ಟಿದೆ. ಬಂಗಾರದ ಅದಿರು ಪತ್ತೆಗಾಗಿ ಸಂಶೋಧನಾ ಕಾರ್ಯವು ಜೋರಾಗಿ ನಡೆದಿದೆ. ಅದಿರು ಸಮೀಕ್ಷೆಗಾಗಿ ಪರಿಣಿತರ ತಂಡವು ಡಿಗ್ಗಿಂಗ್ ಮೂಲಕ ಪರಿಶೀಲನೆ ಕೈಗೊಂಡಿದೆ. ನಾರಿನಾಳ ಗ್ರಾಮದ ಜಮೀನೊಂದರಲ್ಲಿ ಬಂಗಾರದ ಅದಿರು ಪತ್ತೆಗಾಗಿ …

Read More »

ಪೊಲೀಸರಿಂದಲೇ ಗಾಂಜಾ ಮಾರಾಟ, ಪಿಎಸ್ ಐ ಸೇರಿ 7 ಜನ ಅಮಾನತು..!

ವರದಿ ಎನ್ ಶಾಮೀದ್ ತಾವರಗೇರಾ ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡುವ ಖದೀಮರನ್ನು ಹಿಡಿಯಬೇಕಾದ ಪೊಲೀಸರೆ ಗಾಂಜಾ ಮಾರಾಟ ಮಾಡಿದ ಘಟನೆ ರಾಜ್ಯದಲ್ಲಿ ಬೆಚ್ಚಿಬೀಳಿಸುವಂತಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ನವನಗರ ಠಾಣೆಯ ಇನ್ಸ್ಪೆಕ್ಟರ್ ಸೇರಿ 7 ಜನ ಸಿಬ್ಬಂದಿ ಯನ್ನು ಅಮಾನತು ಮಾಡಲಾಗಿದೆ ಎಂದು ಹುಬ್ಬಳ್ಳಿ – ಧಾರವಾಡ ಪೋಲಿಸ್ ಆಯುಕ್ತರಾದ ಲಾಭೂರಾಮ್ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಾರಾಟಗಾರರನ್ನು ಬಂಧಿಸಿ ಪ್ರಕರಣವನ್ನು …

Read More »

ತಾವರಗೇರಾ: ಪಿಎಸ್ಐ ಆಗಿ ವೈಶಾಲಿ ಝಳಕಿ “ಅಧಿಕಾರ ಸ್ವೀಕಾರ”..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಪಟ್ಟಣದ ಪೊಲೀಸ್ ಠಾಣೆಗೆ ಗುರುವಾರದಂದು ಪಿಎಸ್ ಐ ವೈಶಾಲಿ ಝಳಕಿಯವರು ಅಧಿಕಾರ ಸ್ವೀಕರಿಸಿದರು. ಪಿಎಸ್ ಐ ವೈಶಾಲಿ ಝಳಕಿಯವರು ಈ  ಮೊದಲು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಹಾಗೂ ತಂಬ್ರಳ್ಳಿಯಲ್ಲಿ ಕಾರ್ಯ ನಿರ್ವಹಿಸಿದ್ದು. ಅಲ್ಲಿಂದ ವರ್ಗಾವಣೆಗೊಂಡು ಸ್ಥಳೀಯ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದರು. ಗುರುವಾರದಂದು ಸ್ಥಳೀಯ ಪೊಲೀಸ್ ಠಾಣೆಗೆ ಬಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಠಾಣೆಯ ಸಕಲ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಸ್ವಾಗತಿಸಿ ಬರಮಾಡಿಕೊಂಡರು …

Read More »

ಅಂಜನಾದ್ರಿ ಬೆಟ್ಟದಲ್ಲಿ ಅತುಲ್ ಕುಮಾರನ ಅವಿವೇಕಿತನ, ಪ್ರಕರಣ ದಾಖಲು..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ಕೋಮು ಸೌಹಾರ್ದತೆಗೆ ಹೆಸರಾಗಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಶಾಂತಿ ಸುವ್ಯವಸ್ಥೆ ಗೆ ಭಂಗ ತರಲು ಯತ್ನಿಸಿದ ವ್ಯಕ್ತಿಯೊಬ್ಬನ ವಿರುದ್ದ ಗಂಗಾವತಿ ತಹಶಿಲ್ದಾರ ಯು ನಾಗರಾಜ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆ ವ್ಯಕ್ತಿಯನ್ನು ಮಧುಗಿರಿ ಮೂಲದ ಅತುಲ್ ಕುಮಾರ ಸಬರವಾಲಾ ಎಂದು ಗುರುತಿಸಲಾಗಿದೆ. ವಿಶ್ವವಿಖ್ಯಾತ ಅಂಜನಾದ್ರಿ ಬೆಟ್ಟದ ಪ್ರವೇಶ ದ್ವಾರದ ಬಳಿ ನಿಂತು ನಾನು ಮೋದಿ ಅಭಿಮಾನಿಯೆಂದು ಉಚ್ಚಾಟ ನಡೆಸಿ ಮುಸ್ಲಿಂ …

Read More »

ತಾವರಗೇರಾ: ನೂತನ ಪಿಎಸ್ಐ ವೈಶಾಲಿ ಝಳಕಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಠಾಣಾಧಿಕಾರಿ ಇಲ್ಲದಿದ್ದರಿಂದ ಎಎಸ್ಐ ಮಲ್ಲಪ್ಪ ವಜ್ರದ ಪ್ರಭಾರ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು ಈಗ ನೂತನ ಸ್ಥಳೀಯ ಠಾಣಾಧಿಕಾರಿಯನ್ನಾಗಿ ವೈಶಾಲಿ ಝಳಕಿ ಇವರನ್ನು ಬಳ್ಳಾರಿ ವಲಯದ ಪ್ರಭಾರ ಪೊಲೀಸ್ ಮಹಾ ನಿರೀಕ್ಷಕರಾದ ಮನೀಷ್ ಖರ್ಬಿಕರ್ ಅವರು ವರ್ಗಾವಣೆ ಗೊಳಿಸಿ ಆದೇಶಿಸಿದ್ದಾರೆ. ವೈಶಾಲಿ ಝಳಕಿ ಅವರು ಈ ಹಿಂದೆ ಬಳ್ಳಾರಿ ಜಿಲ್ಲೆಯ ಎಚ್ ಬಿ ಹಳ್ಳಿ ಹಾಗೂ …

Read More »

ತಾವರಗೇರಾ: ಸರ್ಕಾರಿ ಜಮೀನು ಕಂಡವರ ಪಾಲು, ತನಿಖೆಗೆ ಒತ್ತಾಯ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಸರ್ಕಾರಿ ಜಮೀನು (ಗಾಂವಠಾಣ) ಜಾಗವನ್ನು ಕೆಲೆ ಪಟ್ಟ ಬದ್ರಹಿತಾಸಕ್ತಿಗಳ ಪಾಲಾಗುತ್ತಿದ್ದು ತನಿಖೆ ಕೈಗೊಂಡು ಸಂಭಂದಿಸಿದ ಇಲಾಖೆಯವರು ವಶಪಡಿಸಿಕೊಳ್ಳ ಬೇಕೆಂದು ಒತ್ತಾಯಿಸಿ ಪಟ್ಟಣದ ಪ್ರಗತಿಪರ ಸಂಘಟನೆಗೆಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ಸರ್ವೆ ನಂ 54 ರಲ್ಲಿ 18 ಎಕರೆ 36 ಗುಂಟೆ ಜಮೀನಿನ ಜೊತೆಗೆ ಗಾಂವಠಾಣ ಜಮಿನು ಇರುವದರಿಂದ, ಇದನ್ನೆ ಬಳಸಿಕೊಂಡ ಕೆಲವರು ಈಗಾಗಲೆ ಅತೀಕ್ರಮಿಸಿಕೊಂಡಿದ್ದು ಈ ಕುರಿತು ಹಲವು …

Read More »

ಶಿಕ್ಷಕರ ಸಮಸ್ಯೆ ಹಾಗೂ ನೇಮಕಾತಿ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಬಯ್ಯಾಪೂರ..!

ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳು ಹಾಗೂ ಶಿಕ್ಷಕರ ನೇಮಕಾತಿಯ ಬಗ್ಗೆ ಸರ್ಕಾರದ ಗಮನ ಸೆಳೆದ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ. ಪ್ರಾಥಮಿಕ ಶಾಲೆ ಶಿಕ್ಷಕರ ಸಮಸ್ಯೆ ಹಾಗೂ ಶಿಕ್ಷಕರ ನೇಮಕಾತಿಯ ಬಗ್ಗೆ ಸರ್ಕಾರವು ತೋರುತ್ತಿರುವ ನಿರಾಸಕ್ತಿಯ ಬಗ್ಗೆ ಸರ್ಕಾರವನ್ನು ಎಚ್ಚರಿಸುವ ಮೂಲಕ ರಾಜ್ಯಾದ್ಯಂತ ಖಾಲಿ ಇರುವ 30 ಸಾವಿರ ಶಿಕ್ಷಕರ ಪೈಕಿ ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ 15794 ಶಿಕ್ಷಕರ …

Read More »

ಬೈಕ್ ಗೆ ಬಸ್ ಡಿಕ್ಕಿ, ಸ್ಥಳದಲ್ಲೇ ಬೇಕರಿ ಮಾಲಿಕ ಸಾವು…!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ಸ್ಥಳೀಯ ಲಕ್ಷ್ಮಿ ಕ್ಯಾಂಪ್ ನ ತಾಯಮ್ಮ ಗುಡಿ ಹತ್ತಿರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತ ಪಟ್ಟ ಯುವಕನನ್ನು ಬೃಂದಾವನ ಹೋಟೆಲ್ ಪಕ್ಕದ ಎಸ್ ಎಲ್ ವಿ ಅಯ್ಯಂಗಾರ್ ಬೇಕರಿಯ ಶಿವಶಂಕರ (30) ಎಂದು ಗುರುತಿಸಲಾಗಿದೆ. ಪೆಟ್ರೋಲ್ ಹಾಕಿಸಿಕೊಂಡು ಬರಲು ಜುಲೈನಗರಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಗಂಗಾವತಿ ಯಿಂದ ವಿಜಯಪುರ ಕ್ಕೆ ತೆರಳುತ್ತಿದ್ದ …

Read More »
error: Content is protected !!