Wednesday , October 23 2024
Breaking News
Home / N Shameed (page 30)

N Shameed

ತಾವರಗೇರಾ: ಶಾಸಕರು ಪ್ರಾಮಾಣಿಕವಾಗಿ ಕೆಲಸ ಮಾಡಲಿ,- ದೊಡ್ಡನಗೌಡ ಪಾಟೀಲ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅಧಿವೇಶನದಲ್ಲಿ ಕೇವಲ ತೋರಿಕೆಗೆ ಮಾತ್ರ ಪ್ರಶ್ನೆಗಳನ್ನ ಕೇಳುವ ಮುಖಾಂತರ ಕ್ಷೇತ್ರದ ಜನರ ಮೆಚ್ಚುಗೆಗೆ ಗಾಗಿ ಮಾತ್ರ ಕೆಲಸ ಮಾಡದೇ ಪ್ರಾಮಾಣಿಕ ವಾಗಿ ಕೆಲಸ ಮಾಡಿ ತೋರಿಸಲಿ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಾದ ದೊಡ್ಡನಗೌಡ ಪಾಟೀಲ್ ಸವಾಲು ಹಾಕಿದರು. ಪಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿ‌ದ ಸಂಧರ್ಭದಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದರು. …

Read More »

ತಾವರಗೇರಾ: ರಂಗೇರಿದ ಚುನಾವಣಾ ಕಣ, ಅಬ್ಬರದ ಪ್ರಚಾರದಲ್ಲಿ ಅಭ್ಯರ್ಥಿಗಳು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಪಪಂ ಚುನಾವಣೆಗೆ ಭರ್ಜರಿ ತಯಾರಿ ನಡೆದಿದ್ದು ಈಗಾಗಲೇ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಸ್ಪರ್ಧಾ ಕಣದಲ್ಲಿರುವ ಅಭ್ಯರ್ಥಿಗಳ ವಿವರ :- 1- ನೇ ವಾರ್ಡ: ಹನುಮಾನ ಸಿಂಗ್ (ಕಾಂಗ್ರೆಸ್) , ದಶರಥ ಸಿಂಗ್ (ಬಿಜೆಪಿ), ಶಿವಬಸಪ್ಪ (ಪಕ್ಷೇತರ). 2- ನೇ ವಾರ್ಡ್: ಅವಿರೋಧ ಆಯ್ಕೆ ಕರಡೆಪ್ಪ ನಾಲತವಾಡ. 3- ನೇ ವಾರ್ಡ್ : ಭಾಗ್ಯ ಶ್ರೀ (ಕಾಂಗ್ರೆಸ್), ಮರಿಯಮ್ಮ (ಬಿಜೆಪಿ), ದ್ಯಾಮಮ್ಮ …

Read More »

ತಾವರಗೇರಾ: ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ, ಸಿದ್ದನಗೌಡ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ 5ನೇ ವಾರ್ಡಿನ ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿರುವ ಹಿಂದುಳಿದ ವರ್ಗ (ಅ) ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಿದ್ದನಗೌಡ ಪುಂಡಗೌಡರ ಯಾವುದೇ ಪಕ್ಷದ ಪರವಾಗಿ ಮತ್ತು ಯಾರೊಂದಿಗೂ ಹೊಂದಾಣಿಕೆಯಾಗದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವದಾಗಿ ತಿಳಿಸಿದ್ದಾರೆ. ನಾನು ಪಕ್ಷೇತರನಾಗಿ ಟ್ರ್ಯಾಕ್ಟರ್ ಓಡಿಸುತ್ತಿರುವ ರೈತನ ಚಿಹ್ನೆ ಯಡಿಯಲ್ಲಿ ಸ್ಪರ್ಧಿಸುವದಾಗಿ ತಿಳಿಸಿದ್ದಾರೆ.

Read More »

ತಾವರಗೇರಾ: ನೂತನ ವಿಧಾನ ಪರಿಷತ್ ಸದಸ್ಯ ಶರಣೇಗೌಡ ಬಯ್ಯಾಪುರ ಗೆ ಸನ್ಮಾನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕೊಪ್ಪಳ ರಾಯಚೂರು ಜಿಲ್ಲೆಯ ನೂತನ ವಿಧಾನ ಪರಿಷತ್ ಸದಸ್ಯರಾದ ಶರಣೇಗೌಡ ಪಾಟೀಲ್ ಬಯ್ಯಾಪೂರ ಅವರನ್ನು ಕಿಲಾರಹಟ್ಟಿ, ಸಂಗನಾಳ, ಮೆಣೇಧಾಳ ಗ್ರಾಮ ಪಂಚಾಯತಿ ಸದಸ್ಯರು ಸೇರಿದಂತೆ ಪಟ್ಟಣದ ಕಾಂಗ್ರೆಸ್ ಮುಖಂಡರು ಅವರನ್ನು ಸನ್ಮಾನಿಸಿದರು. ಶರಣೇಗೌಡ ಪಾಟೀಲ್ ಬಯ್ಯಾಪೂರ ಮಾತನಾಡಿ ಎರಡು ಜಿಲ್ಲೆಗಳ ಅಭಿವೃದ್ದಿಗಾಗಿ ಪ್ರಾಮಾಣಿಕವಾಗಿ ಶ್ರಮಿಸಿ ಮತದಾರರು ನೀಡಿದ ಋಣವನ್ನು ತೀರಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಡಾ.ಶಾಮೀದ್ ದೋಟಿಹಾಳ, ಬಸನಗೌಡ ಮಾಲಿಪಾಟೀಲ, …

Read More »

ತಾವರಗೇರಾ: ಪಪಂ ಚುನಾವಣೆಗೂ ಮುನ್ನವೇ 3 ಜನ ಅವಿರೋಧ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತ ಚುನಾವಣೆಯಲ್ಲಿ ನಾಗರಿಕ ಸೇವಾ ಸಮಿತಿ ವತಿಯಿಂದ ಮತ್ತೊಬ್ಬ ಅಭ್ಯರ್ಥಿಯು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಕಾಂಗ್ರೆಸ್ ಹಾಗೂ ಬಿಜೆಪಿ ಗೆ ಶಾಕ್ ನೀಡಿದ್ದಾರೆ. 12 ನೇ ವಾರ್ಡಿನಿಂದ ಸ್ಪರ್ಧೆ ಬಯಸಿದ್ದ ಸಯ್ಯದ್ ಶಫೀ ಮುಲ್ಲಾ ಅವಿರೋಧವಾಗಿ ಆಯ್ಕೆಯಾಗುವ ಪಪಂ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳು ಸೇವಾ ಸಮಿತಿ ವತಿಯಿಂದ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಪ್ರಥಮ ಹಂತದಲ್ಲಿಯೇ ಯಶಸ್ಸು ಕಂಡಿದ್ದು ಚುನಾವಣೆಗೂ ಮುನ್ನವೇ ಭರ್ಜರಿಯಾಗಿ …

Read More »

ತಾವರಗೇರಾ: ಕಾಯಕದೊಂದಿಗೆ ಕೈಲಾಸ ಸೇರಿದ ಎಎಸ್ಐ, ಬಸವರಾಜ ನಾಯಕವಾಡಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಎಸ್ಐ ಬಸವರಾಜ ನಾಯಕವಾಡಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ನಿಧನ ಹೊಂದಿರುವುದು ಪೊಲೀಸ್ ಇಲಾಖೆಯ ಜೊತೆಗೆ ಈಡೀ ಜಿಲ್ಲೆಯ ಜನರಿಗೆ ಆಘಾತಕಾರಿಯಾಗಿದೆ. ಪಪಂ ಚುನಾವಣೆಯ ಕರ್ತವ್ಯ ಮುಗಿಸಿ ನಂತರ ಠಾಣೆಯ ರೋಲ್ ಕಾಲ್ ಸಮಯದಲ್ಲಿ ಠಾಣೆಯಲ್ಲಿ ಹಾಜರಿದ್ದು ಎಲ್ಲರೊಂದಿಗೆ ಬೆರೆತು ಕ್ಷಣ ಮಾತ್ರದಲ್ಲಿ ಹೃದಯಾಘಾತದಿಂದ ನಿಧನ ಹೊಂದಿರುವುದು ಆಘಾತಕಾರಿ ವಿಷಯ ವಾಗಿದ್ದು ಸ್ಥಳೀಯ ಠಾಣಾಧಿಕಾರಿ ವೈಶಾಲಿ ಝಳಕಿ ಸೇರಿದಂತೆ …

Read More »

ತಾವರಗೇರಾ: ಪಪಂ ಚುನಾವಣೆ ಪ್ರಥಮ ಹಂತದಲ್ಲಿ ಗೆಲುವಿನ ನಗೆ ಬೀರಿದ ಸೇವಾ ಸಮಿತಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಇದೇ ಪ್ರಪ್ರಥಮ ಬಾರಿಗೆ ಸಮಿತಿಯೊಂದನ್ನು ರಚಿಸಿ ಚುನಾವಣೆಗೆ ಸಿದ್ದರಾಗಿ, ಪ್ರಮುಖ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು, ಚುನಾವಣಾ ಕಣಕ್ಕಿಳಿದಿರುವ ನಾಗರಿಕ ಸೇವಾ ಸಮಿತಿಯು ಮೊದಲ ಹಂತದಲ್ಲಿಯೇ ಯಶಸ್ವಿಯಾಗಿ ಒಬ್ಬ ಅಭ್ಯರ್ಥಿಯನ್ನು ಅವಿರೋಧವಾಗಿ ಆಯ್ಕೆ ಗೊಳ್ಳಲು ವೇದಿಕೆ ಸಿದ್ದಪಡಿಸಿಕೊಂಡಿದೆ. ಪಟ್ಟಣದ ವಾರ್ಡ್ ನಂ 2 ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿದ್ದ ಸ್ಥಾನಕ್ಕೆ ಒಬ್ಬರು ಮಾತ್ರ ನಾಮ ಪತ್ರ ಸಲ್ಲಿಸಿದ್ದರಿಂದಾಗಿ ಪಟ್ಟಣ ಪಂಚಾಯತಿಯಲ್ಲಿ …

Read More »

ಜಮಖಂಡಿ: ಶರಣ ಶ್ರೀ ಡಾ. ಈಶ್ವರ್ ಮಂಟೂರ ಲಿಂಗೈಕ್ಯ..!

ವರದಿ ಎನ್ ಶಾಮೀದ್ ತಾವರಗೇರಾ ಜಮಖಂಡಿ: ಖ್ಯಾತ ಪ್ರವಚನ ಕಾರರು ಹಾಗೂ ಹೂನೂರ ಮಧುರಖಂಡಿಯ ಬಸವ ಜ್ಞಾನ ಗುರುಕುಲ ಪೀಠದ ಡಾ.ಶರಣ ಶ್ರೀ ಈಶ್ವರ ಮಂಟೂರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದು, ರಾಜ್ಯದ ಅಪಾರ ಭಕ್ತಿ ವೃಂದದವರು ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮಧುರಕಂಡಿಯ ಹೂನೂರ ಮಠದ, ಮಠಾಧಿಪತಿಗಳಾಗಿದ್ದ ಅವರು ಪ್ರವಚನ ದಿಂದ ನಾಡಿನ ಸಮಸ್ತ ಜನರ ಜನಾನುರಾಗಿಯಾಗಿ ಇದ್ದರು.

Read More »

ತಾವರಗೇರಾ: ನಾಗರಿಕ ಸಮಿತಿಯ ಶಾಕ್ ಗೆ, ಕಾಂಗ್ರೆಸ್, ಬಿಜೆಪಿ ಸರಣಿ ಸಭೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣ ಪಂಚಾಯತ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ತಿರಸ್ಕರಿಸಿ ನಾಗರಿಕರ ಸಮಿತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ತೀರ್ಮಾನದಿಂದಾಗಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರುಗಳು ಸರಣಿ ಸಭೆಗಳನ್ನು ನಡೆಸಲು ಮುಂದಾಗಿವೆ. ಕಾಂಗ್ರೆಸ್: ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ಥಳೀಯ ಮೇಗಾ ಫಂಕ್ಷನ್ ಹಾಲ್ ನಲ್ಲಿ ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆ ಜರುಗಲಿದೆ ಎಂದು ತಾಲೂಕ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಡಾ.ಶಾಮೀದ್ ದೋಟಿಹಾಳ …

Read More »

ತಾವರಗೇರಾ ಪಪಂ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳನ್ನು ಧಿಕ್ಕರಿಸಿ, ಸಮೀತಿಯಿಂದ ಸ್ಪರ್ಧೆಗೆ ನಿರ್ಧಾರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಸಮಾನ ಮನಸ್ಕರ ಸಭೆ ಸೇರಿ ಬರುವ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಪಕ್ಷಾತೀತವಾಗಿ ಎಲ್ಲಾ ಪಕ್ಷಗಳನ್ನು ತಿರಸ್ಕರಿಸಿ ತಾವರಗೇರಾ ನಾಗರಿಕರ ಸಮೀತಿ ರಚಿಸಿ, ಪಟ್ಟಣದ ಎಲ್ಲಾ ವಾರ್ಡಗಳಲ್ಲೂ ಸಮಿತಿ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಲಾಯಿತು. ಪಟ್ಟಣದ ರಾಜಕೀಯ ದೃವೀಕರಣಕ್ಕೆ ಕಾರಣವಾಗಿರುವುದು ಪ್ರಮುಖ ಪಕ್ಷಗಳ ಮುಖಂಡರಿಗೆ ತಲೆನೋವಾಗಿ ಪರಿಣಮಿಸಿರುವುದಂತು ಸತ್ಯ..! ಪಟ್ಟಣದ ಅಭಿವೃದ್ಧಿ ಹಿತದೃಷ್ಟಿಯಿಂದ ಸಮಿತಿ ರಚನೆ ಮಾಡಲಾಗಿದ್ದು ಸೂಕ್ತ …

Read More »
error: Content is protected !!