Friday , September 20 2024
Breaking News
Home / Breaking News (page 37)

Breaking News

ತಾವರಗೇರಾ: ನ್ಯಾಯಾಧೀಶರ ಮೇಲೆ ಕ್ರಮಕ್ಕೆ ಒತ್ತಾಯಿಸಿ, ಕೇಶ ಮುಂಡನೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ; ಪಟ್ಟಣದಲ್ಲಿ ಸಂವಿಧಾನ ರಕ್ಷಣಾ ಸಮಿತಿಯವರಿಂದ ನಡೆಯುತ್ತಿರುವ 5 ನೇ ದಿನದ ಉಪವಾಸ ಸತ್ಯಾಗ್ರಹದಲ್ಲಿ 3 ಜನ ಕೇಶ ಮುಂಡನೆ ಮಾಡುವ ಮೂಲಕ ನ್ಯಾಯಾಧೀಶರ ಮೇಲೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ ಪ್ರಸಂಗ ಜರುಗಿತು. ಧರಣಿ ನಿರತರಾದ ಹೇಮರಾಜ ವೀರಾಪುರ, ರಾಜಾ ನಾಯಕ, ಸುರೇಶ ಕಂಬನಿ ಕೇಶ ಮುಂಡನೆ ಮಾಡುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರವನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಪಟ್ಟಣದ ಹಲವಾರು ಸಮಾಜದವರು …

Read More »

ಪದವಿ ,ಡಿಪ್ಲೊಮೊ ಕಾಲೇಜುಗಳಿಗೆ ಮಾತ್ರ  2 ದಿನದ ರಜೆ ಘೋಷಣೆ..

ವರದಿ : ನಾಗರಾಜ್ ಎಸ್ ಮಡಿವಾಳರ ರಾಜ್ಯದಲ್ಲಿ ಹಿಜಾಬ್ ಕುರಿತು ನಡೆದಿರುವ ಪರ, ವಿರೋಧದ ಮುಂಜಾಗ್ರತೆ ಹಿನ್ನೆಲೆಯಲ್ಲಿ ಪದವಿ ಕಾಲೇಜುಗಳಲ್ಲಿ  ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು  ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ   09 ಮತ್ತು 10 ರವರೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಡುವ ಸರ್ಕಾರಿ, ಅನುದಾನಿತ ಅನುದಾನ ರಹಿತ ಪದವಿ ಕಾಲೇಜುಗಳು, ಡಿಪ್ಲೊಮೊ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ.ಎಂದು ಸರಕಾರದ …

Read More »

ತಾವರಗೇರಾ: ಧರಣಿ ಸ್ಥಳಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ದ ಆಕ್ರೋಶ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ರಕ್ಷಣಾ ಸಮಿತಿಯವರು ನಡೆಸುತ್ತಿರುವ ಸರಣಿ ಉಪವಾಸ ಸತ್ಯಾಗ್ರಹದ ಸ್ಥಳಕ್ಕೆ ಪೊಲೀಸರು ಹಾಗೂ ಆರೊಗ್ಯ ಇಲಾಖೆಯವರು ನೆಪ ಮಾತ್ರಕ್ಕೆ ಎಂಬಂತೆ ಬಂದು ಹೋಗುತ್ತಿದ್ದಾರೇ ಎಂದು ಧರಣಿ ನಿರತರು ಆರೋಪಿಸಿದ್ದಾರೆ. ಈ ಕುರಿತಂತೆ ಹೇಳಿಕೆ ನೀಡಿರುವ ಅವರು ಸೂಕ್ತ ಬಂದೋಬಸ್ತ್ ಮನವಿ ಸಲ್ಲಿಸಿದರೂ, ಕೂಡ ಪೊಲೀಸರು ಸ್ಪಂದನೆ ನೀಡುತ್ತಿಲ್ಲ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ತೊಂದರೆ ಯಾಗದಂತೆ …

Read More »

ತಾವರಗೇರಾ: ಅಸ್ವಸ್ಥಗೊಂಡ ಧರಣಿ ನಿರತ, ನೆರವಿಗೆ ಬಂದ ಪಿಎಸ್ಐ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕಳೆದ ಮೂರು ದಿನಗಳಿಂದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ವಿರುದ್ದ ಸರಣಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿರುವ ಮುಖಂಡರೊಬ್ಬರ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥಗೊಂಡ ಸುದ್ದಿ ತಿಳಿಯುತ್ತಿದ್ದಂತೇ ಸ್ಥಳೀಯ ಪಿಎಸ್ಐ ವೈಶಾಲಿ ಝಳಕಿ ಹಾಗೂ ಸಿಬ್ಬಂದಿ ವರ್ಗ ಸ್ಥಳಕ್ಕೆ ಧಾವಿಸಿ ಅಸ್ವಸ್ಥ ಗೊಂಡ ಹೇಮರಾಜ ವೀರಾಪುರ ಅವರ ಆರೋಗ್ಯ ದ ಬಗ್ಗೆ ತಕ್ಷಣವೇ ವೈದ್ಯಾಧಿಕಾರಿಗಳ ಗಮನಕ್ಕೆ ತಂದು ಸ್ಥಳದಲ್ಲೇ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದು ಪಟ್ಟಣದ ಜನರ …

Read More »

ತಾವರಗೇರಾ: ಸರಳವಾಗಿ ನಡೆದ ಶ್ರೀ ತ್ರೀ ವೀರಭದ್ರೇಶ್ವರ ರಥೋತ್ಸವ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಆರಾಧ್ಯದೈವ ಶ್ರೀ ತ್ರೀ ವೀರಭದ್ರೇಶ್ವರ ಜಾತ್ರೆ ಅಂಗವಾಗಿ ಕೊವೀಡ್ ನಿಯಮನುಸಾರ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಸರಳವಾಗಿ ರಥೋತ್ಸವ ಜರುಗಿತು. ಬೆಳಗಿನ ಜಾವ ಗುಗ್ಗಳ ದೊಂದಿಗೆ ಕಳಸಾರೋಹಣವು ಮೇಗಲಪೇಟೆಯ ವೀರಭದ್ರೇಶ್ವರ ದೇವಸ್ಥಾನದಿಂದ ಆಗಮಿಸಿ ಅಗ್ನಿ ಕುಂಡ ಪ್ರವೇಶಿಸುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಯಿತು. ನಂತರ ಸೂಕ್ತ ಪೊಲೀಸ್ ಬಂದೋಬಸ್ತಿನಲ್ಲಿ ಸರಳವಾಗಿ ರಥೋತ್ಸವ ಜರುಗಿತು. ಈ ಸಂದರ್ಭದಲ್ಲಿ ಸ್ಥಳೀಯ ಪಿಎಸ್ಐ ವೈಶಾಲಿ ಝಳಕಿ, …

Read More »

ಹೆಸರಿಗಷ್ಟೇ ಮುದಗಲ್ ಶಾಸಕ ಪಟ್ಟಣದಲ್ಲಿ ಅಭಿವೃದ್ಧಿ ಮಾತ್ರ ಶೂನ್ಯ …

 ವರದಿ :  ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ತಾಲೂಕಿನಲ್ಲಿ  ಮುದಗಲ್ ಶಾಸಕರೆಂದೆ  ಹೆಸರುವಾಸಿಯಾಗಿದ್ದಾರೆ  ಆದರೆ  ಮುದಗಲ್ ಪಟ್ಟಣದಲ್ಲೇ ಮೂಲಭೂತ ಸೌಕರ್ಯಗಳಿಲ್ಲದೆ  ಜನ ಪರದಾಡುವ ಸ್ಥಿತಿಯಲ್ಲಿದ್ದು ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ ಎಂದು ಪಟ್ಟಣದ ನಿವಾಸಿಗಳ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪಟ್ಟಣ ಪುರಸಭೆ ದರ್ಜೆಯಾದರು ಪಟ್ಟಣದಲ್ಲಿ  ಮೂಲಸೌಕರ್ಯ ಕೊರತೆ ಕಾಡುತ್ತಿದೆ ಪಟ್ಟಣ 23 ವಾರ್ಡ್‌ 40ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು  ಏಳು ದಿನಕ್ಕೊಮ್ಮೆ ನೀರು, ಹಾಗೂ …

Read More »

ತಾವರಗೇರಾ: ಕಳೆದ 8 ತಿಂಗಳ ಹಿಂದೆ ತಾಯಿ ಮಗು ಕಾಣೆಯಾದ ಬಗ್ಗೆ ಪತ್ರಿಕಾ ಪ್ರಕಟಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕಳೆದ 05-05-2021 ರಂದು ಸಮೀಪದ ನವಲಹಳ್ಳಿ ಗ್ರಾಮದ ಮಹಿಳೆ ಹಾಗೂ ಮಗು ಕಾಣೆಯಾಗಿದ್ದು ಇದುವರೆಗೂ ಪತ್ತೆಯಾಗಿರುವುದಿಲ್ಲ ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸ್ಥಳೀಯ ಪೊಲೀಸರು ಇಲ್ಲಿಯವರೆಗೂ ಶ್ರಮಿಸಿದ್ದು ಆದಾಗ್ಯೂ ಸಹ ಪತ್ತೆಯಾಗಿರುವುದಿಲ್ಲ ಈ ಕುರಿತಂತೆ ಪತ್ತೆಯಾದಲ್ಲಿ ಸ್ಥಳೀಯ ಠಾಣೆಗೆ ಮಾಹಿತಿ ನೀಡಬೇಕೆಂದು ಸ್ಥಳೀಯ ಠಾಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಘಟನೆಯ ವಿವರ: ಕಳೆದ 8 ತಿಂಗಳ ಹಿಂದೆ ನವಲಹಳ್ಳಿ …

Read More »

ತಾವರಗೇರಾ: ಸೋಮವಾರ ಬೆಳಗಿನ ಜಾವ 6 ಗಂಟೆಗೆ ಶ್ರೀ ತ್ರೀ ವೀರಭದ್ರೇಶ್ವರ ರಥೋತ್ಸವ..!

ವರದಿ‌ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಆರಾಧ್ಯದೈವ ಶ್ರೀ ತ್ರೀ ವೀರಭದ್ರೇಶ್ವರ ಜಾತ್ರೆಯ ರಥೋತ್ಸವ ವು ಸೋಮವಾರ ಬೆಳಗಿನ ಜಾವ 6.ಗಂಟೆಗೆ ನಡೆಯಲಿದೆ ಎಂದು ಜಾತ್ರಾ ಸಮಿತಿಯು ತಿಳಿಸಿದೆ. ಕರೊನಾ ಹಿನ್ನಲೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ನಿಯಮ ಪಾಲಿಸುವದರ ಜೊತೆಗೆ ಸರಳ ಹಾಗೂ ಸಾಂಕೇತಿಕ ಸಂಪ್ರದಾಯದಂತೆ ಜರುಗಲಿದ್ದು ಗುಗ್ಗಳ ಹಾಗೂ ಕಳಸಾರೋಹಣ ಬೆಳಗಿನ ಜಾವ 4 ಗಂಟೆಯಿಂದಲೇ ಪ್ರಾರಂಭವಾಗುವುದು ಭಕ್ತಾದಿಗಳು ಸರ್ಕಾರದ ನಿಯಮದಂತೆ ಕಡಿಮೆ ಜನರು …

Read More »

ಶನಿವಾರ ತಾವರಗೇರಾ ಬಂದ್ ಕರೆ ಮುಂದೂಡಿಕೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ‌ ಶನಿವಾರದಂದು ಕರೆ ನಿಡಿದ್ದ ಬಂದ್ ಅನ್ನು ಮುಂದುಡಿ ಶಾಂತಿಯುತವಾಗಿ ಅನಿರ್ದಿಷ್ಟ ಅವಧಿಯವರೆಗೆ ಸರಣಿ ಉಪವಾಸ ಸತ್ಯಾಗ್ರಹ ನಡೆಸಲು ಸಂವಿಧಾನ ರಕ್ಷಣಾ ಸಮಿತಿಯು ತಿರ್ಮಾನಿಸಿತು. ಶುಕ್ರವಾರದಂದು ಈಲ್ಲಿಯ ಅಂಬೇಡ್ಕರ್ ವೃತ್ತದಲ್ಲಿ ಸಭೆ ಸೇರಿ ಕಾನೂನು ಸುವ್ಯವಸ್ಥೆ ಯ ಹಿತದೃಷ್ಟಿಯಿಂದ ಸಿಪಿಐ ಎನ್ ಆರ್ ನಿಂಗಪ್ಪ ಹಾಗೂ ಸ್ಥಳೀಯ ಪಿಎಸ್ಐ ವೈಶಾಲಿ ಝಳಕಿ ಮನವಿ ಮೇರೆಗೆ ಹಾಗೂ ಪಟ್ಟಣದ ವೀರಭದ್ರೇಶ್ವರ ಜಾತ್ರೆ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ …

Read More »

ಶನಿವಾರ ತಾವರಗೇರಾ ಸಂಪೂರ್ಣ ಬಂದ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ರಾಯಚೂರ ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರ ವಿರುದ್ದ ಪಟ್ಟಣದ ಸಂವಿಧಾನ ರಕ್ಷಣಾ ಸಮಿತಿ ವತಿಯಿಂದ ಶನಿವಾರದಂದು ( 05-02-2022) ತಾವರಗೇರಾ ಬಂದ್ ಗೆ ಕರೆ ನೀಡಿದ್ದಾರೆ. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಡೆದ ಸಭೆಯಲ್ಲಿ ಸಂವಿಧಾನ ರಕ್ಷಣಾ ಸಮಿತಿ ಹಾಗೂ ಪಟ್ಟಣದ ಎಲ್ಲಾ ಸಂಘಟನೆಗಳು ಪಾಲ್ಗೊಂಡು ಬಂದ್ ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಸಂಧರ್ಬದಲ್ಲಿ ಮುಖಂಡರು ಮಾತನಾಡಿ ಸಂವಿಧಾನ ಶಿಲ್ಪಿ ಎಂದು ಡಾ.ಬಿ ಆರ್ …

Read More »
error: Content is protected !!