Thursday , September 19 2024
Breaking News
Home / Breaking News (page 26)

Breaking News

ತಾವರಗೇರಾ: ವಿಶೇಷ ದಸರಾ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ಥಳಿಯ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಬುಧವಾರ ದಸರಾ ಹಬ್ಬದ ಪ್ರಯುಕ್ತ ಯಾದವ ಸಮಾಜದಿಂದ ಹಾಲುಕಂಬ ಏರುವ ಸ್ಫರ್ಧೆ ನಡೆಯಿತು.   ಪ್ರತಿ ವರ್ಷದಂತೆ ಯಾದವ ಸಮಾಜದಿಂದ ಬೆಳಿಗ್ಗೆ ಕಂಬಕ್ಕೆ ತಯಾರಿ ನಡೆಸಿದರು. ಸಾಯಂಕಾಲ ಪೂಜಾ ವಿಧಾನ ಮೂಲಕ ಸ್ಪರ್ಧೆಯನ್ನು ಪ್ರಾರಂಭಿಸಲಾಯಿತು ಸ್ಫರ್ಧೇಯಲ್ಲಿ ಸ್ಥಳೀಯ ಯಾದವ ಸಮುದಾಯದ ಶಿವನಗೌಡ ಹನುಮನಗೌಡ ಕಟ್ಟಿಮನಿ ಯವರು ಹಾಲುಗಂಬ ವನ್ನು ಏರುವ ಮೂಲಕ ವಿಜಯಶಾಲಿಯಾದರು, ಪ್ರತಿ ವರ್ಷದಂತೆ ಈ …

Read More »

ಬಿಜೆಪಿಯ 50ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

  ನಾಗರಾಜ್ ಎಸ್ ಮಡಿವಾಳರ  ಮುದಗಲ್ :  ಸಮೀಪದ ಬಗಡಿ ತಾಂಡಾದ  ಬಿಜೆಪಿ ಪಕ್ಷದ  ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಉಪ್ಪಾರನಂದಿಹಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ತಾಂಡಾಗಳಲ್ಲಿ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ರವರ ನೇತೃತ್ವದಲ್ಲಿ ಬಿಜೆಪಿಯ 50ಕ್ಕೂ ಹೆಚ್ಚು  ಕಾರ್ಯಕರ್ತರು ಸರಕಾರದ ಆಡಳಿತಕ್ಕೆ ಬೇಸರ ಗೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಹೂಲಗೇರಿ ರವರ ಹೆಗಲಿಗೆ ಹೆಗಲು ಕೊಡಲು ತಾಂಡಾದ ಕಾರ್ಯಕರ್ತರು ಸಿದ್ದರಾಗಿ ಬಿಜೆಪಿ ಪಕ್ಷವನ್ನ ತೊರೆದು …

Read More »

ತಾವರಗೇರಾ:- “ಕಮಲ” ಬಿಟ್ಟು, “ಕೈ” ಹಿಡಿದ ಚಂದ್ರಶೇಖರ ನಾಲತವಾಡ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಬಿಜೆಪಿ ಮುಖಂಡ ಹಾಗೂ ತಾಲೂಕ ಪಂಚಮಸಾಲಿ ಅಧ್ಯಕ್ಷರಾದ ಚಂದ್ರಶೇಖರ ನಾಲತವಾಡ ಬುಧುವಾರದಂದು ಬೆಂಗಳೂರಿನಲ್ಲಿ ಬಿಜೆಪಿ ಪಕ್ಷ ತೊರೆದು ಅಧಿಕೃತವಾಗಿ ಮಾಜಿ ಮುಖ್ಯಮಂತ್ರಿ ಗಳಾದ ಸಿದ್ದ ರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು, ಇವರ ಜೊತೆ ಕುಷ್ಟಗಿ ಎಪಿಎಮ್ ಸಿ ಮಾಜಿ ಅಧ್ಯಕ್ಷರಾದ ಶರಣಪ್ಪ ಸಾಹುಕಾರ್ ಹಂಚಿನಾಳ ಕೂಡ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶಿವರಾಜ ತಂಗಡಗಿ, ಶಾಸಕರಾದ ಅಮರೇಗೌಡ ಬಯ್ಯಾಪುರ, …

Read More »

ಸೆ.14ರ ಮುದಗಲ್ ಬಂದ್ ಕರೆ ಹಿಂದಕ್ಕೆ

  ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಸೆಪ್ಟೆಂಬರ್ 14 ರಂದು ನೀಡಿದ್ದ ಬಂದ್ ಕರೆ ಹಿಂಪಡೆಯಲಾಗಿದೆ. ಪಟ್ಟಣದ ಕೆಲ ಖಾಸಗಿ ಶಾಲಾ ಕಾಲೇಜುಗಳು ಅಗಸ್ಟ್ 15 ರಂದು ಅಮೃತ ಮಹೋತ್ಸವ ಆಚರಣೆ ವೇಳೆ  ಡಾ. ಬಿ ಆರ್ ಅಂಬೇಡ್ಕರ್ ರವರಿಗೆ ಅವಮಾನ  ಮಾಡಿದ್ದ ಹಿನ್ನೆಲೆಯಲ್ಲಿ ಅ.16ರಂದು ಬೃಹತ್ ಪ್ರತಿಭಟನೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಆಯುಕ್ತರ ಪರವಾಗಿ ಆಗಮಿಸಿದ್ದ …

Read More »

ಸೆ.14 ರಂದು ಮುದಗಲ್ ಬಂದ್

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸೆಪ್ಟೆಂಬರ್ 14ರಂದು ಮುದಗಲ್ ಬಂದ್ ಗೆ ದಲಿತಪರ ಸಂಘಟನೆಗಳು ಕರೆ ನೀಡಿವೆ. ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ದಲಿತ ಮುಖಂಡ ಶರಣಪ್ಪ ಕಟ್ಟಿಮನಿ ಪಟ್ಟಣದ ಕೆಲವು ಖಾಸಗಿ ಹಾಗೂ ಸರಕಾರಿ ಶಾಲೆಗಳಲ್ಲಿ  ಕಳೆದ ಆಗಸ್ಟ್ 15 ರಂದು  ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ವೇಳೆ  ಡಾ. ಬಿ ಆರ್ ಅಂಬೇಡ್ಕರ್ ರವರ ಫೋಟೋ ಇಡದೇ ಧ್ವಜಾರೋಹಣ ಮಾಡಿ ಅಂಬೇಡ್ಕರ್ ಅವರಿಗೆ ಅವಮಾನ …

Read More »

14 ರಂದು ಮುದಗಲ್ ಬಂದ್

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸೆಪ್ಟೆಂಬರ್ 14ರಂದು ಮುದಗಲ್ ಬಂದ್ ಗೆ ದಲಿತಪರ ಸಂಘಟನೆಗಳು ಕರೆ ನೀಡಿವೆ. ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ದಲಿತ ಮುಖಂಡ ಶರಣಪ್ಪ ಕಟ್ಟಿಮನಿ ಪಟ್ಟಣದ ಕೆಲವು ಖಾಸಗಿ ಹಾಗೂ ಸರಕಾರಿ ಶಾಲೆಗಳಲ್ಲಿ  ಕಳೆದ ಆಗಸ್ಟ್ 15 ರಂದು  ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ವೇಳೆ  ಡಾ. ಬಿ ಆರ್ ಅಂಬೇಡ್ಕರ್ ರವರ ಫೋಟೋ ಇಡದೇ ದ್ವಜಾರೋಹಣ ಮಾಡಿ ಅಂಬೇಡ್ಕರ್ ಅವರಿಗೆ ಅವಮಾನ …

Read More »

ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೃಷ್ಣ ಚಲುವಾದಿ ನೇಮಕ

ನಾಗರಾಜ್ ಎಸ್ ಮಡಿವಾಳರ ಮುದಗಲ್ :  ಯುವ ಕಾಂಗ್ರೆಸ್ ಮುದಗಲ್  ಘಟಕದ ಉಪಾಧ್ಯಕ್ಷರಾಗಿ ಕೃಷ್ಣ ಚಲುವಾದಿ ನೇಮಕಗೊಂಡಿದ್ದಾರೆ. ಸೋಮವಾರ ಸಂಜೆ ಶಾಸಕರ ಕಾರ್ಯಾಲಯದ ಆವರಣದಲ್ಲಿ  ನಡೆದ ಪಕ್ಷ ಸೇರ್ಪಡೆ ಹಾಗೂ ಪದಗ್ರಹಣ ಕಾರ್ಯಕ್ರಮದಲ್ಲಿ  ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅರುಣ್ ಕುಮಾರ ದೋತ್ರಬಂಡಿ ಯುವ ಘಟಕ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕಗೊಂಡ ಕೃಷ್ಣ ಚಲುವಾದಿರಿಗೆ ನೇಮಕ ಪತ್ರ ನೀಡಿ ಪಕ್ಷ ಬಲವರ್ಧನೆಗಾಗಿ ಶ್ರಮವಹಿಸಿ ಯಶಸ್ವಿಯಾಗಿ ನಿಮ್ಮ ಕಾರ್ಯ ಸಾಗಲಿ ಎಂದು ಶುಭ …

Read More »

ಸಿದ್ದಿ ವಿನಾಯಕನಿಗೆ ಸಾರಥಿಯಾದ ನೈಮತ್ ಖಾದ್ರಿ..

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ರಾಷ್ಟ್ರದಲ್ಲಿ ಹಿಂದು ಮುಸ್ಲಿಂ ಭಾವೈಕ್ಯ ಸಂಕೇತವಾಗಿ ಹಲವು ಹಬ್ಬಗಳ ಆಚರಣೆ ನಡೆಯುತ್ತವೆ. ಆ ಪೈಕಿ ಎರೆಡು ಸುತ್ತಿನ  ಕೋಟೆ ನಗರಿ ಮುದಗಲ್ಲ ಪಟ್ಟಣದ ಹೃದಯದ ಭಾಗವಾದ ಪುರಸಭೆ ರಂಗಮಂದಿರ ಆವರಣದಲ್ಲಿ ಸರ್ವ ಧರ್ಮದವರಿಂದ ಆಚರಣೆ ಮಾಡುವ ಗಣೇಶೋತ್ಸವ ವೈಶಿಷ್ಟ್ಯಪೂರ್ಣವಾಗಿ,ವಿವಿಧ ಧರ್ಮಗಳ ಬೆಸುಗೆಯ ಕೊಂಡಿಯಾಗಿದ್ದು ಪಟ್ಟಣದ ಪ್ರತಿಯೊಂದು ಜನಾಂಗ, ತಮ್ಮದೇ ಆದ ನಂಬಿಕೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯಲ್ಲಿ ಮಿಲನವಾಗಿ  ಧರ್ಮ ಮತ್ತು ಜಾತಿಯನ್ನು …

Read More »

ಮಾಡಿದ ಸಾಲಕ್ಕೆ ಪರಿಹಾರ ನೀಡು ಎಂದು ಗಣೇಶನ  ಹುಂಡಿಯಲ್ಲಿ ಚೀಟಿ ಹಾಕಿದ ಭಕ್ತ

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಪುರಸಭೆ ರಂಗಮಂದಿರ ಆವರಣದಲ್ಲಿ  ಸಾರ್ವಜನಿಕ ಗಣೇಶ ಮಂಡಳಿಯಿಂದ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣೇಶ ಮೂರ್ತಿಯನ್ನ ಶುಕ್ರವಾರ ವಿಸರ್ಜನೆ ಮಾಡಲಾಯಿತು. ಭಕ್ತರು ಅರ್ಪಿಸಿರುವ ಹುಂಡಿ ಹಣ ಎಣಿಕೆ ಕಾರ್ಯ ಸಂದರ್ಭದಲ್ಲಿ ಹತ್ತು ರೂಪಾಯಿ ನೋಟಿನ ಜೊತೆಗೆ  ನಾನು ಮಾಡಿದ ಸಾಲದ ಪರಿಹಾರಕ್ಕೆ ದಾರಿ ತೋರಿಸು ದೇವರೇ ಎಂದು ಹರಕೆ ಚೀಟಿ ಬರೆದು ಹುಂಡಿಗೆ ಹಾಕಿದ್ದು ವಿಶೇಷವಾಗಿತ್ತು. ಹುಂಡಿ ಹಣ ಎಣಿಕೆ ಮಾಡುತ್ತಿದ್ದ ಸಿಬ್ಬಂದಿ ಈ …

Read More »

ತಾವರಗೇರಾ: ಬಂಗಾರ ಕಳ್ಳನ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: 82 ಸಾವಿರ ರೂ ಬೆಲೆ ಬಾಳುವ ಬಂಗಾರದ ಸಾಮಾನುಗಳನ್ನು ಕದ್ದ ಕಳ್ಳನನ್ನು ಪ್ರಕರಣ ದಾಖಲಾದ 6 ಗಂಟೆಯೊಳಗಾಗಿ ಇಲ್ಲಿಯ ಪೊಲೀಸರು ಕಳ್ಳ ನನ್ನು ಬಂಧಿಸಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡ ಘಟನೆ ಗುರುವಾರದಂದು ನಡೆದಿದೆ. ಇಲ್ಲಿಗೆ ಸಮೀಪದ ಹೊಮ್ಮಿನಾಳ ಗ್ರಾಮದ ಮೌಲಾಬಿ ಪಿಂಜಾರ ಎಂಬ ಮಹಿಳೆಗೆ ಸೇರಿದ 22 ಗ್ರಾಂ ತೂಕದ ಬೆಲೆ ಬಾಳುವ ಬಂಗಾಳ ಕಳ್ಳತನವಾಗಿದೆ ಎಂದು ಸ್ಥಳೀಯ ಠಾಣೆಗೆ ನೀಡಿದ ದೂರಿನ …

Read More »
error: Content is protected !!