Tuesday , September 17 2024
Breaking News
Home / Breaking News (page 4)

Breaking News

ತಾವರಗೇರಾ:- ಲೋಕಸಭೆ ಚುನಾವಣೆ, ಅರೆ ಮಿಲಟರಿ ಪಡೆ ಪಥಸಂಚಲನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಾಂತಿಯುತ ಮತದಾನ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಿಪಿಐ ಯಶ್ವಂತ್ ಬಿಸನಳ್ಳಿ ಹೇಳಿದರು. ಅವರು ಪಟ್ಟಣದಲ್ಲಿ ಶುಕ್ರವಾರದಂದು ನಡೆದ ಅರೆ ಮಿಲಿಟರಿ ಪಡೆಯ ಪಥಸಂಚಲನಕ್ಕೆ ಚಾಲನೆ ನೀಡಿ ಮಾತನಾಡಿದರು ನಂತರ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಪಥ ಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಠಾಣಾಧಿಕಾರಿ ಸುಜಾತ ನಾಯಕ್, ಪಟ್ಟಣ ಪಂಚಾಯತಿಯ ಸಿಬ್ಬಂದಿಗಳಾದ ಶಾಮೂರ್ತಿ ಕಟ್ಟಿಮನಿ, …

Read More »

ತಾವರಗೇರಾ: ಗರ್ಭಿಣಿ ಸಾವು, ವೈದ್ಯಾಧಿಕಾರಿ ಅಮಾನತ್ತಿಗೆ ಪ್ರತಿಭಟನೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :- ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ , ಪ್ರಥಮ ಹೆರಿಗೆ ಸಮಯದಲ್ಲಿ ವೈದ್ಯಾಧಿಕಾರಿಗಳ ನಿರ್ಲಕ್ಷ್ಯತನ ದಿಂದ ಹೆರಿಗೆ ಆಗುವ ಮುಂಚೆಯೇ ಗರ್ಭಿಣಿ ಯು   ಮಂಗಳವಾರ ರಾತ್ರಿ ಹತ್ತು ಗಂಟೆಗೆ ಮೃತ ಪಟ್ಟಿದ್ದಾಳೆ. ಪಟ್ಟಣದ ವಿಠಲಾಪೂರನ ಲಕ್ಷ್ಮೀ ನೇಮಿನಾತ ಮುಗುದುಮ್ ( 20 ) ಎಂಬ ಯುವತಿಯ ಮದುವೆಯು ಒಂದು ವರೆ ವರ್ಷದ ಹಿಂದೆ ಆಗಿತ್ತು. ಪ್ರಥಮ ಹೆರಿಗೆ ಗೆಂದು ತಾವರಗೇರಾದ ಸರ್ಕಾರಿ ಸಮುದಾಯ ಆರೋಗ್ಯ …

Read More »

ತಾವರಗೇರಾ : ಶಿಕ್ಷಕ ಎಲ್ಲಪ್ಪ ಬಿದರಿ ಇನ್ನಿಲ್ಲ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಿಲ್ಲಾರಹಟ್ಟಿ   ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಲ್ಲಪ್ಪ ಬಿದರಿ ಅವರು ಅನಾರೋಗ್ಯದಿಂದ ಮಂಗಳವಾರದಂದು ನಿಧನ ಹೊಂದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿ ಯನ್ನು ಅಗಲಿದ್ದು, ಕುಷ್ಟಗಿ ತಾಲೂಕಿನ ಶಿಕ್ಷಕರ ಬಳಗ ಇವರ ನಿಧನಕ್ಕೆ ಅತೀವ ಸಂತಾಪ ವ್ಯಕ್ತಪಡಿಸಿದೆ. ಮೂಲತಃ ವಿಜಯಪುರ ಜಿಲ್ಲೆಯ ಬಬಲೇಶ್ವರ ಗ್ರಾಮದ ಎಲ್ಲಪ್ಪ ಬಿದರಿಯವರು ಶಿಕ್ಷಕರಾಗಿ ತಾವರಗೇರಾ ಹೋಬಳಿಯಲ್ಲಿ ಕೆಲಸ ಮಾಡಿದ್ದು, ಸಾರ್ವಜನಿಕರಲ್ಲಿ …

Read More »

ತಾವರಗೇರಾ: ಸಾಮೂಹಿಕ ವಿವಾಹ, ಸಮಾಜಕ್ಕೆ ಮಾದರಿ, ದೊಡ್ಡನಗೌಡ ಪಾಟೀಲ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಾಮೂಹಿಕ ವಿವಾಹಗಳು ನಡೆಸಿಕೊಡುವುದು ಬಡವರ ಬದುಕಿನಲ್ಲಿ ಆಶಾ ಕಿರಣವಾದಂತಾಗಿದ್ದು ತಮ್ಮ ಮಗನ ಮದುವೆ ಜೊತೆ ಗೆ , 40 ಜೋಡಿಗಳ ವಿವಾಹವನ್ನು ನಡೆಸಿಕೊಟ್ಟಿರುವುದು, ವೀರಭದ್ರಪ್ಪ ನಾಲತವಾಡ ಇವರ ಕುಟುಂಬದ ಸಾಧನೆ ಎಂದು ವಿಧಾನಸಭೆಯ ಪ್ರತಿಪಕ್ಷದ ಮುಖ್ಯ ಸಚೇತಕರು ಹಾಗೂ ಶಾಸಕರಾದ ದೊಡ್ಡನಗೌಡ ಪಾಟೀಲ್ ಹೇಳಿದರು. ಅವರು ಪಟ್ಟಣದಲ್ಲಿ ವೀರಭದ್ರಪ್ಪ ನಾಲತವಾಡ ಅವರ ಮಗನಾದ ಅರುಣ್ ಕುಮಾರ್ ನಾಲತವಾಡ ವಿವಾಹದ ಜೊತೆಗೆ ಹಮ್ಮಿಕೊಂಡಿದ್ದ ಸಾಮೂಹಿಕ …

Read More »

ಕುಷ್ಟಗಿ:- ಗಂಡ ಹೆಂಡತಿ ಕಲಹ , ಹೆಂಡತಿ ಸಾವಿನಲ್ಲಿ ಅಂತ್ಯ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಕುಡಿಯುವ ಚಟಕ್ಕೆ ದಾಸನಾಗಿದ್ದ ವ್ಯಕ್ತಿಗೆ ಆತನ ಹೆಂಡತಿಯು ಬುದ್ದಿವಾದ ಹೇಳುವ ಸಂದರ್ಭದಲ್ಲಿ ಇಬ್ಬರ ನಡುವೆ ಕಲಹ ಉಂಟಾಗಿ ಪತ್ನಿಯು ಸಾವನ್ನಪ್ಪಿರುವ ಘಟನೆ ತಾಲೂಕಿನ ಮದ್ನಾಳ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿ ಯನ್ನು ಶಶಿಕಲಾ (ನಿರ್ಮಲಾ) ಎಂದು ಗುರುತಿಸಲಾಗಿದೆ . ಆರೋಪಿ ಹನುಮಂತ ಪೊಲೀಸ್ ಪಾಟೀಲ್ ನು‌ ಬುಧುವಾರ ರಾತ್ರಿ ಕುಡಿದುಕೊಂಡು ಮನೆಗೆ ಬಂದಾಗ ಹೆಂಡತಿ ಯು ಕುಡಿಯ ಬೇಡ ಎಂದು ಬುದ್ದಿವಾದ ಹೇಳಿದ್ದಾಳೇ, …

Read More »

ತಾವರಗೇರಾ: ಪಕ್ಷ ಬಯಸಿದರೆ ಚುನಾವಣೆ ಸ್ಪರ್ಧೆ ಗೆ ಸಿದ್ದ, ಚಕ್ರವರ್ತಿ ಸೂಲಿಬೆಲೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕೇಂದ್ರ ನಾಯಕರು ಬಯಸಿದ್ದಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ನಮೋ ಬ್ರಿಗೆಡ್ನ ಸಂಸ್ಥಾಪಕರಾದ ಚಕ್ರವರ್ತಿ ಸೂಲಿಬೆಲೆ ಹೇಳಿದರು. ಅವರು ಸೋಮವಾರದಂದು ಪಟ್ಟಣದಲ್ಲಿ ನಮೋ ಬ್ರಿಗೇಡ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಜಗತ್ತಿನಲ್ಲಿಯೇ ಐದನೇ ಶ್ರೀಮಂತ ದೇಶ ಮಾಡುವಲ್ಲಿ ನರೇಂದ್ರ ಮೋದಿಯವರು ಶ್ರಮಿಸಿದ್ದು ಮತ್ತೊಮ್ಮೆ ಅಭಿವೃದ್ಧಿ ಹಿತದೃಷ್ಟಿಯಿಂದ ನರೇಂದ್ರ …

Read More »

ತಾವರಗೇರಾ:- ರಾಜ್ಯ ತಂಡಕ್ಕೆ ಮಹಮ್ಮದ್ ಕೈಫ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಹಮ್ಮದ್ ಕೈಫ್ ಹೆಸರು ಕೇಳಿದ ತಕ್ಷಣ ನೆನಪಾಗುವುದು ಭಾರತ ಕ್ರಿಕೆಟ್ ತಂಡದ ಉತ್ತಮ ಆಟಗಾರ ಅದರಂತೆಯೇ ಸ್ಥಳೀಯ ಡಿಗ್ರಿ ಕಾಲೇಜಿನ ಮಹಮ್ಮದ್ ಕೈಫ್ ಎಂಬ ವಿದ್ಯಾರ್ಥಿಯು ಹ್ಯಾಂಡ್ ಬಾಲ್ ನಲ್ಲಿ ಕೊಪ್ಪಳ ಜಿಲ್ಲೆಯಿಂದ ಆಯ್ಕೆ ಆಗುವ ಮೂಲಕ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾನೆ. ಇದಕ್ಕೆ ಕಾರಣೀಭೂತರಾದ ಕಾಲೇಜಿನ ದೈಹಿಕ ಶಿಕ್ಷಕ ಶ್ರೀನಾಥ್ ಗೋತ್ರ, ಕೊಪ್ಪಳ ಜಿಲ್ಲಾ ಹ್ಯಾಂಡ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ರವಿ …

Read More »

ತಾವರಗೇರಾ: ಕಾರ್ ಬೈಕ್ ಡಿಕ್ಕಿ ಓರ್ವ ವ್ಯಕ್ತಿ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕಾರು ಹಾಗೂ ಬೈಕ್ ಮಧ್ಯೆ ನಡೆದ ರಸ್ತೆ ಅಪಘಾತದಲ್ಲಿ ಒರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟು ಇನ್ನಿತರ 6 ಜನರು ಗಾಯಗೊಂಡ ಘಟನೆ ಸಮೀಪದ ಬಚನಾಳ ರಸ್ತೆಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವರಾಜ ಪಿಳಿಗೇರ (23) ಎಂದು ಗುರುತಿಸಲಾಗಿದೆ. ತಾವರಗೇರಾ ದಿಂದ ಬಚನಾಳ ಗ್ರಾಮಕ್ಕೆ ಶಿವರಾಜ ನು ತನ್ನ ಬೈಕ್ ಮೇಲೆ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಈ …

Read More »

ತಾವರಗೇರಾ:- ಕಾಲೇಜಿನ ಕಾರಿಡಾರ್, ಕುಡುಕರ ಬಾರ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶಾಲೆಯೇ ದೇವಾಲಯ ಮಕ್ಕಳೇ ದೇವರು ಎಂಬ ನಾಣ್ಣುಡಿಯಂತೆ ಇಲ್ಲಿಯ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಇದಕ್ಕೆ ವಿರುದ್ಧವಾಗಿ ರಾತ್ರಿ ವೇಳೆ ಕಾಲೇಜಿನ ಕಾರಿಡಾರ್ ಕುಡುಕರ ತಾಣವಾಗಿ ಮಾರ್ಪಟ್ಟಿರುವುದು ದುರಂತವೇ ಸರಿ. ಈ ಬಗ್ಗೆ ಸಾರ್ವಜನಿಕರು ತಮ್ಮ ಮಕ್ಕಳು ಓದುವ ಕಾಲೇಜಿನಲ್ಲಿ ಈ ರೀತಿ ನಡೆಯುತ್ತಿರುವುದು ಅಸಯ್ಯ ಮೂಡುವಂತಾಗಿದ್ದು ತಕ್ಷಣವೇ ಸಂಭಂದಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಬೇಕೆಂದು …

Read More »

ತಾವರಗೇರಾ: ಸಂಭ್ರಮದ ಶ್ರೀ ವೀರಭದ್ರೇಶ್ವರ ಮಹಾರಥೋತ್ಸವ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಶುಕ್ರವಾರ ಬೆಳಿಗ್ಗೆ ಕಳಸ ಕುಂಭ, ಜಾನಪದ ನೃತ್ಯ ಮತ್ತು ವಾಧ್ಯಗಳೊಂದಿಗೆ ವೀರಭದ್ರೇಶ್ವರ ಭಾವಚಿತ್ರ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು. ನಂತರ ದೇವಸ್ಥಾನದಲ್ಲಿ ಅಗ್ನಿಕುಂಡ , ಅಯ್ಯಾಚಾರ ಹಾಗು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಜಾತ್ರೆ ಪ್ರಯುಕ್ತ ವಸ್ತು ಪ್ರದರ್ಶನ ಮತ್ತು ಆರೋಗ್ಯ ಇಲಾಖೆಯು ಹಾಗೂ ಗವಿಸಿದ್ದೇಶ್ವರ ಖಾಸಗಿ ಆಸ್ಪತ್ರೆಯ ಆಡಳಿತದಿಂದ ಉಚಿತ ಆರೋಗ್ಯ ತಪಾಸಣೆ …

Read More »
error: Content is protected !!