Thursday , September 19 2024
Breaking News
Home / Breaking News (page 52)

Breaking News

ಹೆತ್ತತಾಯಿ ಸಾವಿನ ಮಧ್ಯೆಯೂ ಪರೀಕ್ಷೆ ಬರೆದ ಯುವತಿ..

ವರದಿ : ನಾಗರಾಜ್ ಎಸ್ ಮಡಿವಾಳರ  ಲಿಂಗಸಗೂರು : ತಾಯಿಯ ಸಾವಿನ  ಮಧ್ಯೆಯೂ ಹೆತ್ತಮ್ಮನ ಆಸೆಯಂತೆ ಓರ್ವ ಯುವತಿ ಪದವಿ ಪರೀಕ್ಷೆಗೆ ಬರೆದ ಘಟನೆ ಸಮೀಪದ ಅಮೀನಗಡದಲ್ಲಿ ನಡೆದಿದೆ. ಅಮೀನಗಡ ನಿವಾಸಿಗಳಾದ ಶಿವರಾಜ ಚನ್ನಮ್ಮ ದಂಪತಿಗಳ ಮಗಳಾದ ಬಸಲಿಂಗಮ್ಮ ಎನ್ನುವ ಯುವತಿ ತನ್ನ ತಾಯಿ ಚನ್ನಮ್ಮರ  ಸಾವಿನ ಮಧ್ಯೆಯೂ  ಅಮೀನಗಡದಿಂದ ಲಿಂಗಸುಗೂರಿಗೆ ಬಂದು ಬಿಎ ಪದವಿ ಮೂರನೇ ಸೆಮಿಸ್ಟರ್ ಪರೀಕ್ಷೆಯನ್ನು ಬರೆದು ತಾಯಿಯ ಅಸೆ ಈಡೇರುಸಿದ್ದಾಳೆ. ಭಾನುವಾರ ಅಮವಾಸ್ಯೆ ಪ್ರಯುಕ್ತ ತಾಯಿ …

Read More »

“ಕಮಲ” ತೊರೆದು, “ತೆನೆ” “ಕೈ” ಹಿಡಿದ ಚಂದ್ರಶೇಖರ ನಾಲತವಾಡ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಮುಖಂಡ ಚಂದ್ರಶೇಖರ ನಾಲತವಾಡ ಬಹುತೇಕ ಜೆಡಿಎಸ್ ಸೇರುವದು ಖಚಿತವಾಗಿದೆ. ಮೊದಲ ಹಂತವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿ, ಜೆಡಿಎಸ್ ಸೇರುವ ಸುಳಿವು ನೀಡಿದ್ದಾರೆ. ಶ್ರಾವಣ ಮಾಸದ ಕೊನೆಯ ವಾರದಲ್ಲಿ ಬೆಂಗಳೂರಿನ ಸಿಟಿಡಲ್ ಹೋಟೆಲ್ ನಲ್ಲಿ ನಡೆಯುವ ಅದ್ದೂರಿ ಸಮಾರಂಭದಲ್ಲಿ ಪಕ್ಷ ಸೇರ್ಪಡೆ ಕಾರ್ಯನಡೆಯಲಿದೆ ಎಂದು ಚಂದ್ರಶೇಖರ …

Read More »

ಹಿರಿಯ ನಾಗರಿಕರ ನಿರ್ಲಕ್ಷ್ಯ ಬೇಡ – ಸಂತೋಷ ಕುಮಾರ್ 

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಹಿರಿಯ ನಾಗರಿಕರ ನಿರ್ಲಕ್ಷ ಬೇಡ ಎಂದು ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ್ ಹೇಳಿದರು. ಪಟ್ಟಣದ ವಿಜಯಮಹಾಂತೇಶ್ವರ ಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಜ್ಞಾನ ಜ್ಯೋತಿ ಮತ್ತು ಭಾರತ ಮಾತಾ ಜ್ಞಾನವಿಕಾಸ ಕೇಂದ್ರದಲ್ಲಿ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಹಿರಿಯ ನಾಗರಿಕರು ಹೆಚ್ಚಿನ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿರುವುದರಿಂದ ಅವರಿಗೆ ಆರ್ಥಿಕ ಭದ್ರತೆ ಹಾಗೂ …

Read More »

ರಾಯಚೂರು :  ಆಗಸ್ಟ್ 7ರಿಂದ 16ರ ವರೆಗೆ ನೈಟ್ ಕರ್ಫ್ಯೂ 

ವರದಿ : ನಾಗರಾಜ್ ಎಸ್ ಮಡಿವಾಳರ್ ರಾಯಚೂರು :ರಾಜ್ಯದಲ್ಲಿ  ಕರೋನ ಮೂರನೇ ಅಲೆ  ಹೆಚ್ಚುತಿದ್ದಂತೆ ಎಚ್ಚತ್ತ ರಾಯಚೂರು ಜಿಲ್ಲಾಧಿಕಾರಿಗಳು ಮುಂಜಾಗ್ರತಾ  ಕ್ರಮವಾಗಿ ಇದೆ 7ರಿಂದ ಆಗಸ್ಟ್ 16ರ ವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು  ಆದೇಶ  ಹೊರಡಿಸಿದ್ದಾರೆ.ಜಿಲ್ಲೆಯಲ್ಲಿ ಇಂದಿನಿಂದ  ರಾತ್ರಿ 09.00 ಗಂಟೆಯಿಂದ ಬೆಳಿಗ್ಗೆ 05.00 ಗಂಟೆಯವರೆಗೆ ಅಗತ್ಯ ಸೇವೆ, ಚಟುವಟಿಕೆಗಳನ್ನು ಹೊರತುಪಡಿಸಿ ಜನ ಗುಂಪು ಸೇರುವುದನ್ನು,   ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಕೋವಿಡ್ ಕರ್ಫ್ಯೂ ನಿಯಮ ಪಾಲನೆ ಮಾಡದಿದ್ದರೆ  ಕೋವಿಡ್ -19 ನಿರ್ವಹಣೆಯ …

Read More »

ಸೈಕಲ್ ಸವಾರಿ ಚಿತ್ರದ ಪ್ರೊಮೋ ಬಿಡುಗಡೆ ಸೆಲ್ಫಿ ಗೆ ಮುಗಿಬಿದ್ದ ಅಭಿಮಾನಿಗಳು

ವರದಿ : ನಾಗರಾಜ್ ಎಸ್ ಮಡಿವಾಳರ್  ಸಿಂದಗಿ : ಸೈಕಲ್ ಸವಾರಿ ಚಿತ್ರದ ಪ್ರೊಮೋ ಬಿಡುಗಡೆ ಸೆಲ್ಫಿ ಗೆ  ಅಭಿಮಾನಿಗಳು ಮುಗಿಬಿದ್ದರು ವಿಜಯಪುರ  ಜಿಲ್ಲಾ ತಳವಾರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಹಾಗೂ ಸೈಕಲ್ ಸವಾರಿ ಚಿತ್ರದ ಖಳ ನಾಯಕ ನಟ ಶಿವಾಜಿ ಮೆಟಗಾರ ಅವರ ಹುಟ್ಟು ಹಬ್ಬದ ಅಂಗವಾಗಿ ನಗರದ ಮಾಂಗಲ್ಯ ಭವನದಲ್ಲಿ ಸೈಕಲ್ ಸವಾರಿ ಚಿತ್ರದ ಪ್ರೊಮೋ ಬಿಡುಗಡೆ ಮಾಡಲಾಯಿತು. ನಂತರ ಶಿವಾಜಿ ಮೆಟಗಾರ ಅವರಿಗೆ ಸೈಕಲ್ ಸವಾರಿ …

Read More »

ಅನಾಥ ಶವ ಪತ್ತೆ…

ವರದಿ : ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ನಾರಾಯಣಪುರ ಜಲಾಶಯದ ಹಿನ್ನಿರಿನಲ್ಲಿ  ಅನಾಥ ಶವ ತೇಲಿ ಬಂದಿರುವ ಘಟನೆ ತಾಲೂಕಿನ ಕಮಲದಿನ್ನಿಯ ಗ್ರಾಮದ ಹತ್ತಿರದ ನಡೆದಿದೆ.   ಗ್ರಾಮ ಹತ್ತಿರ ಹರಿದು ಹೋಗುವ ಹಿನ್ನಿರಿನ ದಂಡೆ  ಮೇಲೆ ಶವ ತೆಲುತ್ತಿದ್ದುದನ್ನು ಕಂಡು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಆಗಮಿಸಿದ  ಪೋಲೀಸ್ ಸಿಬ್ಬಂದಿಗಳು ಗ್ರಾಮಸ್ಥರಾದ ಸಮಾಜ ಸೇವಕ ಅಮರೇಶ ಚಲವಾದಿ ಹಾಗೂ ಇನ್ನಿತರರು ಸಹಾಯದಿಂದ ಶೋಧ ನಡೆಸಿ ನದಿಗೆ ಹಾರಿ ಶವವನ್ನು ಹೊರತಂದರು.ನಂತರ  …

Read More »

ತಾವರಗೇರಾ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ ಆರೋಪಿಯನ್ನು ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ವಶಕ್ಕೆ ನೀಡಿದ ಘಟನೆ ಮಂಗಳವಾರ ನಡೆದಿದೆ. ಸಮೀಪದ ಮೆಣೇಧಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ 9 ನೆಯ ತರಗತಿ ವಿದ್ಯಾರ್ಥಿನಿಗೆ ಮುದುವೆ ಆಗುವದಾಗಿ ನಂಬಿಸಿ, ಫುಸಲಾಯಿಸಿದ ಅದೇ ಗ್ರಾಮದ ಮಹೇಶ ಚತ್ರಪ್ಪ ಪಾಳೇದ (22) ಎಂಬುವವನು ಮಂಗಳವಾರ ರಾತ್ರಿ ದ್ವೀಚಕ್ರ ವಾಹನದಲ್ಲಿ ಬಾಲಕಿಯನ್ನು ಬಲವಂತವಾಗಿ ಕರೆದುಕೊಂಡು ಬಚನಾಳ ರಸ್ತೆಯ …

Read More »

ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ ಮುಖಂಡ ಚಂದ್ರಶೇಖರ ನಾಲತವಾಡ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವದಾಗಿ ಬಿಜೆಪಿ ಮುಖಂಡ ಹಾಗೂ ತಾಲೂಕ ಪಂಚಮಸಾಲಿ ಸಮುದಾಯದ ಅಧ್ಯಕ್ಷ ಚಂದ್ರಶೇಖರ್ ನಾಲತವಾಡ ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಳೆದ 10 ವರ್ಷಗಳ ಕಾಲ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷಕ್ಕಾಗಿ ಪ್ರಮಾಣಿಕವಾಗಿ ದುಡಿದ ತೃಪ್ತಿ ಇದ್ದು ನನ್ನ ಅಳಿಲು ಸೇವೆ ಸಲ್ಲಿಸಿದ್ದು, ಪಕ್ಷವೂ ಕೂಡ ನನಗೆ ಒಳ್ಳೆಯ ರೀತಿಯಲ್ಲಿ …

Read More »

ಕಾರ್ಯನಿರತ ಪತ್ರಕರ್ತ ಸಂಘದಿಂದ ಪತ್ರಕರ್ತ ಹನುಮಂತ ನಾಯಕರಿಗೆ ವಿಶೇಷ ಸನ್ಮಾನ

    ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :ಲಿಂಗಸ್ಗೂರ ತಾಲೂಕಿನಲ್ಲಿ 2021-22ನೇ ಸಾಲಿನ ಅಗಸ್ಟ್ 03 ರಂದು ಸಾಂಸ್ಕೃತಿಕ ಭವನದಲ್ಲಿ ನೆಡೆಯುವ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪತ್ರಿಕಾ ದಿನಾಚರಣೆ ಅಂಗವಾಗಿ ಪ್ರಶಸ್ತಿಗೆ ಮುದಗಲ್ ಕಾರ್ಯನಿರತ ಪತ್ರಕರ್ತ ಸಂಘದ ಉಪಾಧ್ಯಕ್ಷ ‍ಹನುಮಂತ ನಾಯಕ ಅವರನ್ನು ವಿಶೇಷ ಸನ್ಮಾನ ಕ್ಕೆ ಆಯ್ಕೆ ಮಾಡಲಾಗಿದೆ. ಮುದಗಲ್ ನ ಯುವ ಪತ್ರಕರ್ತ ಹಾಗೂ ಸಂಪಾದಕರಾದ  ಹನುಮಂತ ನಾಯಕ ಮಟ್ಟೂರು ಅವರನ್ನು ಪತ್ರಿಕೆ ಬಳಗ …

Read More »

ತಾವರಗೇರಾ: ವಿವಾಹಿತೆ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಯುವಕನ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ವಿವಾಹಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಶುಕ್ರವಾರ ರಾತ್ರಿ ಜರುಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಸಮೀಪದ ಸಂಗನಾಳ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಬ್ಬಳು ತನ್ನ ಸಹೋದರಿಯೊಂದಿಗೆ ಬಯಲು ಬಹಿರ್ದಸೆಗೆ ಹೋಗಿದ್ದ ವೇಳೆ ಅದೇ ಗ್ರಾಮದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಚೀರಾಡುತ್ತಿದ್ದಂತೆ ಪತಿ ಹಾಗೂ ಸಾರ್ವಜನಿಕರು ಬರುವಷ್ಟರಲ್ಲಿ ಮಹಿಳೆಗೆ ಜೀವ ಬೇದರಿಕೆ ಹಾಕಿ ಪರಾರಿಯಾಗಿದ್ದು, ನಂತರ ಸಂತ್ರಸ್ಥೆ ಮಹಿಳೆ ನೀಡಿದ …

Read More »
error: Content is protected !!