Friday , September 20 2024
Breaking News
Home / Breaking News (page 63)

Breaking News

ಮೂರು ಚಿರತೆ ದಾಳಿ, 32 ಕುರಿ ಹಾಗೂ ಆಡುಗಳು ಬಲಿ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ : ಚಿರತೆ ದಾಳಿಗೆ 32 ಬದುಕುಗಳು (ಆಡು, ಹೋತಾ ಹಾಗೂ ಕುರಿಗಳು) ಬಲಿಯಾಗಿರುವ ಘಟನೆ ಮಂಗಳವಾರ ಬೆಳಗಿನ ಜಾವ ಜರುಗಿದೆ..! ಜಿಲ್ಲೆಯ ಗಂಗಾವತಿ ನಗರದ ಜಯನಗರದ ಹೊರವಲಯದ ದೇಸಾಯಿ ಅವರ …

Read More »

ತಾವರಗೇರಾ; ಪಟ್ಟಣದಲ್ಲಿ ನಾಡ ತಹಶೀಲ್ದಾರರಾಗಿದ್ದ , ವೇದವ್ಯಾಸ್ ಮುತಾಲಿಕ್ ಕರೊನಾಗೆ ಬಲಿ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಈ ಹಿಂದೆ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ನಾಡ ತಹಶಿಲ್ದಾರರಾಗಿ ಹಾಗೂ ಕುಷ್ಟಗಿಯ ಗ್ರೇಡ್ 2, ಹಾಗೂ  ಗ್ರೇಡ್ 1  ತಹಶಿಲ್ದಾರರಾಗಿ ಸೇವೆ ಸಲ್ಲಿಸಿ ಈಗ ಇಲಕಲ್ಲ ನ ತಹಶಿಲ್ದಾರರ …

Read More »

ತಾವರಗೇರಾ: ಪಟ್ಟಣದ ಬಾಲಕನಿಗೂ ಕರೊನಾ ದೃಡ, ಎಚ್ಚರದಿಂದಿರಲು ಪಪಂ ಅಧ್ಯಕ್ಷ ವಿಕ್ರಮ್ ರಾಯ್ಕರ್ ಸಲಹೆ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಕರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇಲ್ಲಿಯವರೆಗೆ ಒಟ್ಟು 110 ಪಾಸಿಟಿವ್ ಪ್ರಕರಣಗಳು  ಪತ್ತೆಯಾಗಿವೆ. ಅದರಲ್ಲೂ 11 ವರ್ಷದ ಬಾಲಕನಿಗೆ ಕರೊನಾ ದೃಡಪಟ್ಟಿರುವುದು ಪಟ್ಟಣದ ಜನರಲ್ಲಿ ಗಾಬರಿ ಹುಟ್ಟಿಸುವಂತಾಗಿದ್ದು …

Read More »

ತಾವರಗೇರಾ; 5 ದಿನ ಸಂಪೂರ್ಣ ಬಂದ್, ಖರೀದಿಗೆ ಮುಗಿಬಿದ್ದ ಜನ..!

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಐದು ದಿನಗಳ ಕಠಿಣ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ರವಿವಾರ ಅಗತ್ಯವಸ್ತುಗಳ ಖರೀದಿಗಾಗಿ ಜನರು …

Read More »

ತಾವರಗೇರಾ: ಕರೊನಾ ಸೋಂಕಿತರ ಓಡಾಟ, ಗ್ರಾಮಸ್ಥರ ಪರದಾಟ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕರೊನಾ ಸೊಂಕಿತರು ಗ್ರಾಮದಲ್ಲಿ ಎಲ್ಲೆಂದರಲ್ಲಿ ಓಡಾಡುತ್ತಿರುವದನ್ನು ಕಂಡು ಗ್ರಾಮಸ್ಥರು ಭಯ ಬೀತರಾದ ಘಟನೆ ಸಮೀಪದ ಜುಮಲಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡವಿಭಾವಿ ಗ್ರಾಮದಲ್ಲಿ ನಡೆದಿದೆ. , ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ …

Read More »

ತಾವರಗೇರಾ: ವಕ್ಫ್ ಕಮೀಟಿ ವತಿಯಿಂದ ಸರ್ವಧರ್ಮ ಸಮನ್ವಯ ಕಿಟ್ ವಿತರಣೆ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದಲ್ಲಿ ವಕ್ಫ್ ಬೋರ್ಡ್ ಕಮೀಟಿ ವತಿಯಿಂದ ರಂಜಾನ್ ಹಬ್ಬದ ಪ್ರಯುಕ್ತ ಉಚಿತ 100 ಕಿಟ್ ಗಳನ್ನು ಹಂಚಲಾಯಿತು. ಅದರಲ್ಲಿ 50 ಕಿಟ್ ಗಳನ್ನು ಮುಸ್ಲಿಂ ರಿಗೆ ಹಾಗೂ ಇನ್ನುಳಿದ 50 …

Read More »

ತಾವರಗೇರಾ ಠಾಣೆಯ ಮೂವರು ಸಿಬ್ಬಂದಿಗೆ ಎಸ್ ಪಿ ಅವರಿಂದ ನಗದು ಪುರಸ್ಕಾರ..!

ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳನ್ನು ಪತ್ತೆ ಹಚ್ಚಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಟಿ ಶ್ರೀಧರ್ ಅವರು ನಗದು ಬಹುಮಾನ ಘೋಷಣೆ …

Read More »

ತಾವರಗೇರಾ: ಕರೊನಾ ನಿಯಂತ್ರಣಕ್ಕೆ ಜನರ ಸಹಕಾರ ಮುಖ್ಯ, ಶಾಸಕ ಬಯ್ಯಾಪೂರ..!

ಪ್ರೀತಿಯ ಓದುಗರೇ,ಕೋವಿಡ್ ನಿರ್ಣಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ——————————————– ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ರೋಗ ಬರದಂತೆ ನೋಡಿಕೊಳ್ಳುವುದು ಅತೀ ಮುಖ್ಯವಾಗಿದ್ದು ಕರೊನಾ ಮಹಾಮಾರಿಯು ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿದ್ದು ಸಾರ್ವಜನಿಕರು ಎಚ್ಚೆತ್ತುಕೊಂಡು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ರೋಗವನ್ನು ಹೋಗಲಾಡಿಸಬೇಕೆಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ …

Read More »

ಆಸ್ತಿಗಾಗಿ ಅಣ್ಣ ತಮ್ಮಂದಿರ ಜಗಳ, ಕೊಲೆಯಲ್ಲಿ ಅಂತ್ಯ..!

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ಆಸ್ತಿಯ ಸಲುವಾಗಿ ಅಣ್ಣ ತಮ್ಮಂದಿರ ಮದ್ಯ ನಡೆದ ಗಲಾಟೆಯಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಮತ್ತೊಬ್ಬ ವ್ಯಕ್ತಿ ತೀವ್ರ ವಾಗಿ ಗಾಯಗೊಂಡ ಘಟನೆ …

Read More »

ತಾವರಗೇರಾ; ಸೆಮಿ ಲಾಕ್ ಡೌನ ಎರಡೇ ದಿನದಲ್ಲಿ 50 ಬೈಕ್ ಗಳು ವಶ..!

ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ ………………………………………………... ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ; ಲಾಕ್ ಡೌನ ಹಿನ್ನಲೆಯಲ್ಲಿ ಪಟ್ಟಣದ ಜನತೆ ಸಹಕಾರ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಕೂಡ ಇದೇ ರೀತಿ ಸಹಕಾರ ನೀಡಿ ಕಾನೂನು ನಿಯಮಗಳನ್ನು ಪಾಲಿಸಬೇಕೆಂದು ಪಿಎಸ್ಐ ಗೀತಾಂಜಲಿ ಶಿಂಧೆ ಹೇಳಿದರು. …

Read More »
error: Content is protected !!