Friday , September 20 2024
Breaking News
Home / Breaking News (page 67)

Breaking News

ತಾವರಗೇರಾ: ಮಾಸ್ಕ್ ಧರಿಸದಿದ್ದರೇ ಬೀಳುತ್ತೆ ದಂಡ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕರೊನಾ ಪ್ರಕರಣ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಠಿಣ ನಿಯಮಗಳು ಜಾರಿಗೊಳಿಸಿದ ಹಿನ್ನಲೆಯಲ್ಲಿ ಸ್ಥಳೀಯ ಠಾಣಾಧಿಕಾರಿ ಗೀತಾಂಜಲಿ ಶಿಂಧೆ ಮಾಸ್ಕ್ ಧರಿಸದೇ ಇರುವವರಿಗೆ ದಂಡ ಹಾಕುವ ಮೂಲಕ ಸಾರ್ವಜನಿಕರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಪಟ್ಟಣದಲ್ಲಿ ಎಚ್ಚರಿಕೆ ನೀಡುವ ಮೂಲಕ ಸರ್ಕಾರದ ನಿಯಮಗಳನ್ನು ಪಾಲಿಸಿ ಸಾರ್ವಜನಿಕರು ಸಹಕರಿಸಬೇಕೆಂದು ಹೇಳಿದ್ದಾರೆ. ದ್ವಿಚಕ್ರ ವಾಹನ, ಟಂಟಂ, ಕ್ರಷರ್ ಪ್ರಯಾಣಿಕರು ಕೂಡ ಕಡ್ಡಾಯವಾಗಿ …

Read More »

ವಿಜ್ಞಾನ ಅಕಾಡೆಮಿಯ ಅಧ್ಯಕ್ಷರಾಗಿ ಶಿಕ್ಷಕ ಮಲಪ್ಪ ಡಿ 

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ  ಬಾಲಕರ ಸರಕಾರಿ ಪ್ರೌಢ ಶಾಲೆಯ ವಿಜ್ಞಾನ ಶಿಕ್ಷಕ ಮಲಪ್ಪ ಡಿ ರನ್ನ ವೈಜ್ಞಾನಿಕ ಚಿಂತನೆ ಮತ್ತು ಜಾಗೃತಿಯಂತಹ ಉದ್ದೇಶಗಳನ್ನು ಹೊಂದಿದ ಕರುನಾಡ ವಿಜ್ಞಾನ ಅಕಾಡೆಮಿಯ ಲಿಂಗಸುಗೂರು ತಾಲೂಕ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕರುನಾಡ ವಿಜ್ಞಾನ ಅಕಾಡೆಮಿಯ ರಾಜ್ಯಾಧ್ಯಕ್ಷ ಬಾಪುಗೌಡ ದೇ.ಗುರಡಿ ಆದೇಶ ಪತ್ರದ ಮೂಲಕ  ತಿಳಿಸಿದ್ದಾರೆ.

Read More »

ಅಕ್ರಮ ಮದ್ಯ ಮಾರಾಟ, ಪೊಲೀಸರ ದಾಳಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಜುಮಲಾಪೂರ ಗ್ರಾಮದ ಸಾಸ್ವಿಹಾಳ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ತಾವರಗೇರಾ ಪೊಲೀಸ್ ರು ದಾಳಿ ನಡೆಸಿ ಒಟ್ಟು 33724 ರೂಗಳ ಮದ್ಯ ಬಾಟಲಿಗಳನ್ನು ವಶಪಡಿಸಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಅಕ್ರನ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಸ್ಥಳೀಯ ಠಾಣಾಧಿಕಾರಿ ಹಾಗೂ ಸಿಬ್ಬಂದಿ ವರ್ಗ ಸ್ಥಳಕ್ಕೆ ತೆರಳಿದಾಗ ಮದ್ಯ ಮಾರಾಟ …

Read More »

ಕವಿತಾಳ – ಟ್ಯಾಂಕರ್ ಮೂಲಕ ನೀರು ಹರಿಸಿ ಆಸರೆಯಾದ ಯುವ ನಾಯಕ ಕಿರಿಲಿಂಗಪ್ಪ ಮ್ಯಾಗಳಮನಿ.

ಕವಿತಾಳ: ಪಟ್ಟಣದ ಜನತೆ ಬೀರು ಬೇಸಗೆಯಲ್ಲಿ ತೀವ್ರವಾಗಿ ನೀರಿನ ಸಮಸ್ಯೆ ಯನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ಜನತಾ ಕಾಲೋನಿಯ 5 ಮತ್ತು 6 ವಾರ್ಡಿನಲ್ಲಿ ತೀವ್ರವಾದ ನೀರಿನ ಸಮಸ್ಯೆ ಇದೆ. ಪಟ್ಟಣದಲ್ಲಿರುವ 110 ಕೆವಿ ಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾದ ಕಾರಣ ಬಹುತೇಕ ವಾರ್ಡಗಳಿಗೆ ನೀರು ಸರಬರಾಜು ಕಡಿತಗೊಂಡಿತ್ತು, ನೀರು ಬರದ ಕಾರಣ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡು ಪರಿಣಾಮ ನೀರಿನ ಸಮಸ್ಯೆ ಅರಿತುಕೊಂಡ ಜೆಡಿಎಸ್ ಯುವ ಮುಖಂಡ ಕಿರಿಲಿಂಗಪ್ಪ ಮ್ಯಾಗಳಮನಿ ತಮ್ಮ …

Read More »

ಲಾಕ್ ಡೌನ್ ಹೆಸರಿನಲ್ಲಿ ದಿನಸಿ ಬೆಲೆ ಹೆಚ್ಚಳ, ಗ್ರಾಹಕರ ಆರೋಪ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನಾದ್ಯಂತ ಲಾಕ್ ಡೌನ್ ಆಗುತ್ತದೆ ಎಂಬ ಸುಳ್ಳು ಸುದ್ದಿ ಹಬ್ಬಿದ್ದು, ಇದನ್ನೇ ಬಳಕೆ ಮಾಡಿಕೊಂಡ ಕಿರಾಣಿ ವರ್ತಕರು ದಿನಸಿ ಪದಾರ್ಥಗಳು ಸೇರಿದಂತೆ ಪ್ರತಿಯೊಂದು ವಸ್ತುವಿನ ನಿಗದಿತ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವದಾಗಿ ಗ್ರಾಹಕರು ಆರೋಪಿಸುತ್ತಿದ್ದಾರೆ. ಈಗಾಗಲೇ ಕರೊನಾ ವೈರಸ್ ಹರಡುತ್ತಿರುವ ಭೀತಿಯಲ್ಲಿರುವ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದಂತಾಗುತ್ತಿದೆ, ಕರೊನಾ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಲಾಕ್ ಡೌನ್ ಘೋಷಿಸುವ …

Read More »

ತಾವರಗೇರಾ: ಪಟ್ಟಣದಲ್ಲಿ ಅಂಬೇಡ್ಕರ್ ಜಯಂತಿ..

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿಯು ಕೇವಲ ಆಚರಣೆಗೆ ಮಾತ್ರ ಸೀಮಿತ ಗೊಳ್ಳದೇ, ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಮುಕುಂದರಾವ ಭವಾನಿಮಠ ಹೇಳಿದರು. ಅವರು ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬುದ್ದವನ ಉದ್ಘಾಟನೆ ನಂತರ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ …

Read More »

ತಾವರಗೇರಾ: ದೇವರ ದಾಸಿಮಯ್ಯ ಜಯಂತಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ ಪಟ್ಟಣದ ಸರ್ಕಾರಿ ಕಚೇರಿಗಳು ಶಾಲಾ,ಕಾಲೇಜುಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ದೇವರ ದಾಸಿಮಯ್ಯ ನವರ ಜಯಂತಿಯನ್ನು ಆಚರಿಸಲಾಯಿತು.              ಕರ್ನಾಟಕ ಪಬ್ಲಿಕ್ ಶಾಲೆ : ಇಲ್ಲಿಯ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ಈರಪ್ಪ ಸೂಡಿ ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿದರು. ಶಿಕ್ಷಕ, ಶಿಕ್ಷಕಯರು ಇದ್ದರು. ನಾರಿನಾಳ : ಸಮೀಪದ …

Read More »

ಶಾಸಕರ ಮಗನೆಂದು ನಂಬಿಸಿ, ಯುವತಿಯನ್ನು ವಂಚಿಸಿದ ಯುವಕನ ಬಂಧನ…!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಶಾಸಕರ ಪುತ್ರನೆಂದು ನಂಬಿಸಿ ಸಿಂಧನೂರು ಮೂಲದ ಯುವತಿಯನ್ನು ಅಪಹರಿಸಿ ಅವಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಯುವಕನನ್ನು ಕುಷ್ಟಗಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಆರೋಪಿಯು ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಬಾಗೋಡಿಯ ಮಹ್ಮದ ಚಾಂದ ಪಾಷಾ ಅಲಿಯಾಸ ಚಂದು ಪಾಟೀಲ್ ಎಂದು ಗುರುತಿಸಲಾಗಿದ್ದು, ಆರೋಪಿಯು ಶಾಸಕ ಅಭಯ ಪಾಟೀಲ್ ಅವರ ಮಗ ಚಂದು ಪಾಟೀಲ್ ಎಂದು ಹೇಳಿಕೊಂಡು ಯುವತಿಗೆ …

Read More »

ಸಾರಿಗೆ ನೌಕರರ ಕುಟುಂಬಗಳು ಬೀದಿಗೆ ಬಿದ್ದಿವೆ : ಸಿದ್ದಲಿಂಗಪ್ಪ

  ವರದಿ :  ನಾಗರಾಜ್ ಎಸ್ ಮಡಿವಾಳರ್   ಮುದಗಲ್ : ಸಮೀಪದ ನಾಗರಹಾಳ ಗ್ರಾಮದಲ್ಲಿ  ಸಾರಿಗೆ ನೌಕರರು ಮೇಣದ ಬತ್ತಿ ಬೆಳಗುವ ಮೂಲಕ ರಾಜ್ಯ ಸರ್ಕಾರ ತಮ್ಮ ಬೇಡಿಕಡಗಳನ್ನ ಈಡೇರಿಸಬೇಕು ಎಂದು ಶಾಂತಿಯುತವಾಗಿ ಮನವಿ ಮಾಡಿಕೊಂಡಿರು.ಈ ಸಂದರ್ಭದಲ್ಲಿ ಮಾತನಾಡಿದ ಸಾರಿಗೆ ನೌಕರ ಸಿದ್ದಲಿಂಗಪ್ಪ ಈ ಹಿಂದೆ ಡಿಸೆಂಬರ್ ತಿಂಗಳಲ್ಲಿ ಮುಷ್ಕರ ಮಾಡಿದ್ದ ನಾವು ಸರಕಾರದ ಮುಂದೆ ಹಲವು ಬೇಡಿಕೆ ಗಳನ್ನು ಇಟ್ಟಿದೆವು ಆದರೆ ಸರ್ಕಾರ ಸಾರಿಗೆ ನೌಕರರಿಗೆ 9 …

Read More »

ತಾವರಗೇರಾ: ಸಿಡಿ ಲೇಡಿ ಪ್ರಕರಣ, ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವದಿಲ್ಲ – ಸತೀಶ್ ಜಾರಕಿಹೊಳಿ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಿಡಿ ಲೇಡಿ ಪ್ರಕರಣದಿಂದ ಕಾಂಗ್ರೇಸ್ ಮತ್ತು ಬಿಜೆಪಿ ಗೆ ಯಾವುದೆ ಪರಿಣಾಮ ಉಂಟಾಗುವುದಿಲ್ಲ. ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬೆಳಗಾಂವಿ ಲೋಕಸಭಾ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರು ಗುರುವಾರದಂದು ಪಟ್ಟಣದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮೂರು ಕ್ಷೇತ್ರದಲ್ಲಿ ಕಾಂಗ್ರೇಸ್ ಗೆಲ್ಲುವುದು ಖಚಿತ. ತಾವೂ ಸಹ ಬೆಳಗಾಂವಿ ಲೋಕಸಭೆ ಉಪ ಚುನಾವಣೆಗೆ ಸ್ಪರ್ಧಿಸಿದ್ದು, ಪಕ್ಷದ ಗೆಲುವಿಗಾಗಿ ಮಸ್ಕಿ ಕ್ಷೇತ್ರಕ್ಕೆ ಪ್ರಚಾರಕ್ಕಾಗಿ …

Read More »
error: Content is protected !!