Friday , September 20 2024
Breaking News
Home / Breaking News (page 49)

Breaking News

ಕಾಮುಕ ಶಿಕ್ಷಕನ ವಿಡಿಯೋ ವೈರಲ್.. ಬಂಧನಕ್ಕೆ ಒತ್ತಾಯ..!

ವರದಿ : ನಾಗರಾಜ್ ಎಸ್ ಮಡಿವಾಳರ್  ಮಸ್ಕಿ : ಶಾಲಾ ವಿದ್ಯಾರ್ಥಿನಿಯರನ್ನು ಕೈ ಹಿಡಿದು ಏಳೆದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ಸುದ್ದಿಯಾಗುತ್ತಿದ್ದಂತೆ ಪರಾರಿಯಾಗಿರುವ ಅತಿಥಿ ಶಿಕ್ಷಕ ಬಸವರಾಜ ಮತ್ತು ದೈಹಿಕ ಶಿಕ್ಷಕ ವೆಂಕಟೇಶನನ್ನು ಕೂಡಲೇ ಬಂಧಿಸುವಂತೆ ವಟಕಲ್ ಗ್ರಾಮಸ್ಥರು ಸೇರಿದಂತೆ ಪಾಲಕರು ಒತ್ತಾಯಪಡಿಸಿದ್ದಾರೆ. ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ವಟಗಲ್ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ ಅತಿಥಿ ಶಿಕ್ಷಕ ಬಸವರಾಜ ತನ್ನ ಕಾಮುಕ ಬುದ್ದಿಯಿಂದ ವಿದ್ಯಾರ್ಥಿನಿಯರ ಕೈ ಏಳೆದಾಡುವುದು …

Read More »

ಪೊಲೀಸರಿಂದಲೇ ಗಾಂಜಾ ಮಾರಾಟ, ಪಿಎಸ್ ಐ ಸೇರಿ 7 ಜನ ಅಮಾನತು..!

ವರದಿ ಎನ್ ಶಾಮೀದ್ ತಾವರಗೇರಾ ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡುವ ಖದೀಮರನ್ನು ಹಿಡಿಯಬೇಕಾದ ಪೊಲೀಸರೆ ಗಾಂಜಾ ಮಾರಾಟ ಮಾಡಿದ ಘಟನೆ ರಾಜ್ಯದಲ್ಲಿ ಬೆಚ್ಚಿಬೀಳಿಸುವಂತಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ನವನಗರ ಠಾಣೆಯ ಇನ್ಸ್ಪೆಕ್ಟರ್ ಸೇರಿ 7 ಜನ ಸಿಬ್ಬಂದಿ ಯನ್ನು ಅಮಾನತು ಮಾಡಲಾಗಿದೆ ಎಂದು ಹುಬ್ಬಳ್ಳಿ – ಧಾರವಾಡ ಪೋಲಿಸ್ ಆಯುಕ್ತರಾದ ಲಾಭೂರಾಮ್ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಾರಾಟಗಾರರನ್ನು ಬಂಧಿಸಿ ಪ್ರಕರಣವನ್ನು …

Read More »

ತಾವರಗೇರಾ: ಪಿಎಸ್ಐ ಆಗಿ ವೈಶಾಲಿ ಝಳಕಿ “ಅಧಿಕಾರ ಸ್ವೀಕಾರ”..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಪಟ್ಟಣದ ಪೊಲೀಸ್ ಠಾಣೆಗೆ ಗುರುವಾರದಂದು ಪಿಎಸ್ ಐ ವೈಶಾಲಿ ಝಳಕಿಯವರು ಅಧಿಕಾರ ಸ್ವೀಕರಿಸಿದರು. ಪಿಎಸ್ ಐ ವೈಶಾಲಿ ಝಳಕಿಯವರು ಈ  ಮೊದಲು ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಹಾಗೂ ತಂಬ್ರಳ್ಳಿಯಲ್ಲಿ ಕಾರ್ಯ ನಿರ್ವಹಿಸಿದ್ದು. ಅಲ್ಲಿಂದ ವರ್ಗಾವಣೆಗೊಂಡು ಸ್ಥಳೀಯ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದರು. ಗುರುವಾರದಂದು ಸ್ಥಳೀಯ ಪೊಲೀಸ್ ಠಾಣೆಗೆ ಬಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಠಾಣೆಯ ಸಕಲ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಸ್ವಾಗತಿಸಿ ಬರಮಾಡಿಕೊಂಡರು …

Read More »

ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ

ವರದಿ : ನಾಗರಾಜ್ ಎಸ್ ಮಡಿವಾಳರ  ಗಂಗಾವತಿ : ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ರವರ ಭಾವಚಿತ್ರಗಳಿಗೆ ಪೂಜೆ ಮಾಡಿ  ಸ್ವಚ್ಛತಾಕಾರ್ಯ ನಡೆಸುವ ಮೂಲಕ ವಿಭಿನ್ನವಾಗಿ ಆಚರಿಸಿದರು.ಈ ಸಂದರ್ಭ ಪ್ರಾಚಾರ್ಯ ಅಮೀನ್ ಸಾಬ್, ನಿಲಯಪಾಲಕಿ  ಶ್ರೀಮತಿ ಸಾವಿತ್ರಿ, ಶಿಕ್ಷಕರಾದ ಬಸವರಾಜ್, ಮೋಹನ ಕುಮಾರ್, ಸಿದ್ದಪ್ಪ,ಲಾವಣ್ಯ,ಆಂಜನೇಯ, ಬಸವರಾಜ್ ಶಿಕ್ಷಕಿಯರಾದ ನಸರಿನ್ ಬಾನು, ಅಮೃತಾ ಹಾಸಲಕರ್, ಅನುರ್ಜಾ ಬೇಗಮ್,  ಹುಲಿಗೆಮ್ಮ ಇದ್ದರು.

Read More »

ಅಂಜನಾದ್ರಿ ಬೆಟ್ಟದಲ್ಲಿ ಅತುಲ್ ಕುಮಾರನ ಅವಿವೇಕಿತನ, ಪ್ರಕರಣ ದಾಖಲು..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ಕೋಮು ಸೌಹಾರ್ದತೆಗೆ ಹೆಸರಾಗಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಶಾಂತಿ ಸುವ್ಯವಸ್ಥೆ ಗೆ ಭಂಗ ತರಲು ಯತ್ನಿಸಿದ ವ್ಯಕ್ತಿಯೊಬ್ಬನ ವಿರುದ್ದ ಗಂಗಾವತಿ ತಹಶಿಲ್ದಾರ ಯು ನಾಗರಾಜ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆ ವ್ಯಕ್ತಿಯನ್ನು ಮಧುಗಿರಿ ಮೂಲದ ಅತುಲ್ ಕುಮಾರ ಸಬರವಾಲಾ ಎಂದು ಗುರುತಿಸಲಾಗಿದೆ. ವಿಶ್ವವಿಖ್ಯಾತ ಅಂಜನಾದ್ರಿ ಬೆಟ್ಟದ ಪ್ರವೇಶ ದ್ವಾರದ ಬಳಿ ನಿಂತು ನಾನು ಮೋದಿ ಅಭಿಮಾನಿಯೆಂದು ಉಚ್ಚಾಟ ನಡೆಸಿ ಮುಸ್ಲಿಂ …

Read More »

ತಾವರಗೇರಾ: ನೂತನ ಪಿಎಸ್ಐ ವೈಶಾಲಿ ಝಳಕಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಠಾಣಾಧಿಕಾರಿ ಇಲ್ಲದಿದ್ದರಿಂದ ಎಎಸ್ಐ ಮಲ್ಲಪ್ಪ ವಜ್ರದ ಪ್ರಭಾರ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು ಈಗ ನೂತನ ಸ್ಥಳೀಯ ಠಾಣಾಧಿಕಾರಿಯನ್ನಾಗಿ ವೈಶಾಲಿ ಝಳಕಿ ಇವರನ್ನು ಬಳ್ಳಾರಿ ವಲಯದ ಪ್ರಭಾರ ಪೊಲೀಸ್ ಮಹಾ ನಿರೀಕ್ಷಕರಾದ ಮನೀಷ್ ಖರ್ಬಿಕರ್ ಅವರು ವರ್ಗಾವಣೆ ಗೊಳಿಸಿ ಆದೇಶಿಸಿದ್ದಾರೆ. ವೈಶಾಲಿ ಝಳಕಿ ಅವರು ಈ ಹಿಂದೆ ಬಳ್ಳಾರಿ ಜಿಲ್ಲೆಯ ಎಚ್ ಬಿ ಹಳ್ಳಿ ಹಾಗೂ …

Read More »

ತಾವರಗೇರಾ: ಸರ್ಕಾರಿ ಜಮೀನು ಕಂಡವರ ಪಾಲು, ತನಿಖೆಗೆ ಒತ್ತಾಯ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಸರ್ಕಾರಿ ಜಮೀನು (ಗಾಂವಠಾಣ) ಜಾಗವನ್ನು ಕೆಲೆ ಪಟ್ಟ ಬದ್ರಹಿತಾಸಕ್ತಿಗಳ ಪಾಲಾಗುತ್ತಿದ್ದು ತನಿಖೆ ಕೈಗೊಂಡು ಸಂಭಂದಿಸಿದ ಇಲಾಖೆಯವರು ವಶಪಡಿಸಿಕೊಳ್ಳ ಬೇಕೆಂದು ಒತ್ತಾಯಿಸಿ ಪಟ್ಟಣದ ಪ್ರಗತಿಪರ ಸಂಘಟನೆಗೆಳ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ಸರ್ವೆ ನಂ 54 ರಲ್ಲಿ 18 ಎಕರೆ 36 ಗುಂಟೆ ಜಮೀನಿನ ಜೊತೆಗೆ ಗಾಂವಠಾಣ ಜಮಿನು ಇರುವದರಿಂದ, ಇದನ್ನೆ ಬಳಸಿಕೊಂಡ ಕೆಲವರು ಈಗಾಗಲೆ ಅತೀಕ್ರಮಿಸಿಕೊಂಡಿದ್ದು ಈ ಕುರಿತು ಹಲವು …

Read More »

ಕರೋನ ಜಾಗೃತಿಗಾಗಿ ಜಿಲ್ಲಾಧಿಕಾರಿಗಳ ಭೇಟಿ 

ತಾವರಗೇರಾ : ಪಟ್ಟಣಕ್ಕೆ ಬುದುವಾರ ಕರೋನ ಜಾಗೃತಿಗಾಗಿ 6 ಮತ್ತು 7ನೇ ವಾರ್ಡ್ ನಲ್ಲಿ ಲಸಿಕೆ ಹಾಕಿಸುವಂತೆ  ಕೊಪ್ಪಳ ಜಿಲ್ಲಾಧಿಕಾರಿ ಸುರೊಳಕರ  ವಿಕಾಸ್ ಕಿಶೋರ್  ಜನರಲ್ಲಿ ತಿಳಿ ಹೇಳಿದರು. ನಂತರ  ಅವರಿಗೆ ತಾವರಗೇರಾ 5ನೇ ವಾರ್ಡ್  ನಿವಾಸಿಗಳು ಮೂಲಭೂತ ಸೌಕರ್ಯವಾದ ಶೌಚಾಲಯ ಹಾಗೂ ಇನ್ನಿತರ ಸಮಸ್ಯೆಗಳನ್ನು  ಬಗೆಹರಿಸುವಂತೆ ಮನವಿಪತ್ರ ಸಲ್ಲಿಸಿದರು ಈ ಸಂದರ್ಭ ಜಿಪಂ ಸಿಇಓ, ಬಿ‌.ಪೌಜಿಯಾ ತರುನ್ನಮ್, ಜಿಲ್ಲಾ ಆರೋಗ್ಯಧಿಕಾರಿ, ತಾಲೂಕ ಆರೋಗ್ಯ ಅಧಿಕಾರಿ ಆನಂದ ಗೊಟೂರು, ತಹಸೀಲ್ದಾರ ಎಂ ಸಿದ್ದೇಶ್ …

Read More »

ಮುದಗಲ್  : ಅಕ್ರಮ ಕಳ್ಳಬಟ್ಟಿ ಮಾರಾಟ ಅಬಕಾರಿ ಪೊಲೀಸರ  ದಾಳಿ

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್  : ಸಮೀಪದ ಬಯ್ಯಾಪುರ ತಾಂಡದಲ್ಲಿ ಅಬಕಾರಿ ಪೊಲೀಸರು  ದಾಳಿ ನೆಡಸಿ 8 ಲೀಟರ್  ಕಳ್ಳಬಟ್ಟಿ ಸಾರಾಯಿ ವಶಕ್ಕೆ ಪಡೆದಿದ್ದಾರೆ.ಬಯ್ಯಾಪುರ ತಾಂಡದಲ್ಲಿ ಶನಿವಾರ ರುಕ್ಮವ್ವ ಎಂಬುವವರ  ಮನೆಯಲ್ಲಿ  ಅಕ್ರಮವಾಗಿ ಮಾರಾಟ ಮಾಡುತ್ತಿದ್ದ  8 ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ಆರೋಪಿತಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಈ ಸಂದರ್ಭ ಜಿಲ್ಲಾ ಅಬಕಾರಿ ಉಪ ನಿರೀಕ್ಷಕ ಬಸಲಿಂಗಪ್ಪ , ಲಿಂಗಸೂಗೂರು …

Read More »

ಶಿಕ್ಷಕರ ಸಮಸ್ಯೆ ಹಾಗೂ ನೇಮಕಾತಿ ಬಗ್ಗೆ ಅಧಿವೇಶನದಲ್ಲಿ ಗಮನ ಸೆಳೆದ ಶಾಸಕ ಬಯ್ಯಾಪೂರ..!

ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳು ಹಾಗೂ ಶಿಕ್ಷಕರ ನೇಮಕಾತಿಯ ಬಗ್ಗೆ ಸರ್ಕಾರದ ಗಮನ ಸೆಳೆದ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ. ಪ್ರಾಥಮಿಕ ಶಾಲೆ ಶಿಕ್ಷಕರ ಸಮಸ್ಯೆ ಹಾಗೂ ಶಿಕ್ಷಕರ ನೇಮಕಾತಿಯ ಬಗ್ಗೆ ಸರ್ಕಾರವು ತೋರುತ್ತಿರುವ ನಿರಾಸಕ್ತಿಯ ಬಗ್ಗೆ ಸರ್ಕಾರವನ್ನು ಎಚ್ಚರಿಸುವ ಮೂಲಕ ರಾಜ್ಯಾದ್ಯಂತ ಖಾಲಿ ಇರುವ 30 ಸಾವಿರ ಶಿಕ್ಷಕರ ಪೈಕಿ ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ 15794 ಶಿಕ್ಷಕರ …

Read More »
error: Content is protected !!