Thursday , September 19 2024
Breaking News
Home / Breaking News (page 25)

Breaking News

ತಾವರಗೇರಾ: ಕೆರೆ ಒಡೆದು ಸಂಪೂರ್ಣ ನೀರು ಪೋಲು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕೆರೆ ಒಡ್ಡು ಹೊಡೆದು ಕೆರೆಯಲ್ಲಿನ ಸಂಪೂರ್ಣ ನೀರು ಕೊಚ್ಚಿಕೊಂಡು ಹೋದ ಘಟನೆ ಸಮೀಪದ ಅಮರಾಪುರ ಕೆರೆಯಲ್ಲಿ ನಡೆದಿದೆ. 2009- 10 ನೇ ಸಾಲಿ‌ನ 13 ಏಕರೆ ವಿಸ್ತೀರ್ಣದ ಲ್ಲಿ ನಿರ್ಮಾಣಗೊಂಡಿದ್ದ ಕೆರೆಯು ನಿನ್ನೆ ತಡರಾತ್ರಿ ಸುರಿದ ಬಾರಿ ಮಳೆಯಿಂದಾಗಿ ಒಡ್ಡಿನಲ್ಲಿ ಬಿರುಕು ಬಿಟ್ಟು ನಂತರ ನೀರಿನ ರಬಸಕ್ಕೆ ಕೆರೆ ಒಡ್ಡು ಹೊಡೆದಿದ್ದು ಘಟನಾ ಸ್ಥಳಕ್ಕೆ ಶಾಸಕ ಅಮರೇಗೌಡ …

Read More »

ತಾವರಗೇರಾ: ಪಟ್ಟಣ ಪಂಚಾಯತ್, ಆನ್ ಲೈನ್ ಮೂಲಕ ತೆರಿಗೆ ಪಾವತಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ವಿವಿಧ ತೆರಿಗೆಗಳಾದ ಆಸ್ತಿ ತೆರಿಗೆ, ನೀರಿನ ತೆರಿಗೆ, ವಾಣಿಜ್ಯ ಮಳಿಗೆಗಳ ಬಾಡಿಗೆ ಅಭಿವೃದ್ಧಿ ಶುಲ್ಕಗಳು ಮತ್ತು ಇತರೆ ತೆರಿಗೆ ಗಳನ್ನು ಹೊಸದಾಗಿ ಸೃಷ್ಟಿಸಲಾದ ಭಾರತ್ ಬಿಲ್ ಪಾವತಿ ವ್ಯವಸ್ಥೆಯನ್ನು ಸಾರ್ವಜನಿಕರು ಆನ್ ಲೈನ್ ಮುಖಾಂತರ ಪೌರಡಳಿತ ಸೇವೆಗಳ ಹಣ ಪಾವತಿಸಿ ಸಕಾಲದಲ್ಲಿ ಸೇವೆಗಳನ್ನು ಪಡೆಯುವಂತೆ ಪಪಂ ಮುಖ್ಯಾಧಿಕಾರಿ ಪಟ್ಟಣದ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

Read More »

ಕುರಿ,ಮೇಕೆ ಸಂತೆಗೆ ನಿರ್ಬಂಧವಿಲ್ಲ : ಸ್ಪಷ್ಟನೆ

ನಾಗರಾಜ್ ಎಸ್ ಮಡಿವಾಳರ  ಮುದಗಲ್: ಸ್ಥಳೀಯ ಎಪಿಎಂಸಿ ಅವರಣದಲ್ಲಿ ಪ್ರತಿ ಭಾನುವಾರ ನಡೆಯುತಿದ್ದ ಕುರಿ,ಮೇಕೆ ಮಾರಾಟಕ್ಕೆ ಯಾವುದೆ ನಿರ್ಬಂಧ ಇರುವದಿಲ್ಲ ಎಂದು ಎಪಿಎಂಸಿ ಅಧಿಕಾರಿಗಳು ಸ್ಪಷ್ಟ ಪಡೆಸಿದ್ದಾರೆ. ಇತ್ತೀಚೆಗೆ ದನ,ಎಮ್ಮೆಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಜಾನುವಾರಗಳ ಸಂತೆಯನ್ನು ಬಂದ್ ಮಾಡಲಾಗಿತ್ತು. ಆದರೆ ಚರ್ಮಗಂಟು ರೋಗ ಕುರಿ,ಮೇಕೆಗಳಿಗೆ ಕಾಣಿಸಿಕೊಳ್ಳುವದಿಲ್ಲ. ಇದರಿಂದಾಗಿ ಕುರಿ,ಮೇಕೆ ಸಂತೆ ಹಾಗೂ ಮಾರಾಟಕ್ಕೆ ಯಾವುದೆ ನಿರ್ಬಂದ ಇರುವದಿಲ್ಲ ಎಂದು ಅಧಿಕಾರಿಗಳು ನೀಡಿದ ಆದೇಶದಲ್ಲಿ ಸ್ಪಷ್ಟಪಡೆಸಿದ್ದಾರೆ. …

Read More »

ತಾವರಗೇರಾ: ಬಲೆಗೆ ಬಿದ್ದ ಕರಡಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಕಳೆದ ಕೆಲ ದಿನಗಳಿಂದ ಸಂಗನಾಳ ವ್ಯಾಪ್ತಿಯಲ್ಲಿ ಕರಡಿಯೊಂದು ಪ್ರತ್ಯಕ್ಷ ಗೊಂಡು ರೈತರು ಹಾಗೂ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು . ಸೋಮವಾರ ತಡರಾತ್ರಿ ಕರಡಿಯನ್ನು ಸೆರೆ ಹಿಡಿಯುವ ಲ್ಲಿ ಅರಣ್ಯ ಇಲಾಖೆಯವರು ಯಶಸ್ವಿಯಾಗಿದ್ದಾರೆ.     ಕರಡಿ ಪ್ರತ್ಯಕ್ಷದಿಂದಾಗಿ ಸಾರ್ವಜನಿಕರು ಅರಣ್ಯಿಲಾಖೆಯ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯವರು ಕರಡಿ ಸೆರೆ ಹಿಡಿಯಲು ಬೋನ್ ಅನ್ನು ಅಳವಡಿಸಿ ಕರಡಿ ಸೆರೆ ಹಿಡಿಯುವಲ್ಲಿ …

Read More »

ಧರ್ಮಸ್ಥಳ ಸಂಸ್ಥೆಯಿಂದ ಗಾಂಧಿ ಸ್ಮರಣೆ

ನಾಗರಾಜ್ ಎಸ್ ಮಡಿವಾಳರ ಮಸ್ಕಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಪಟ್ಟಣದಲ್ಲಿ ಶ್ರೀ ಬ್ರಮಾರಂಭ ಕಲ್ಯಾಣ ಮಂಟಪದಲ್ಲಿ ಗಾಂಧಿ ಸ್ಮರಣೆ ಹಾಗೂ ದುಶ್ಚಟಗಳ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಗಾಂಧಿಜಿಯ ಕನಸು ಸ್ವಚ್ಛ ಮತ್ತು ಉತ್ತಮ ಸಮಾಜದ ನಿರ್ಮಾಣಕ್ಕಾಗಿ  ಧರ್ಮಸ್ಥಳ ಸಂಸ್ಥೆ ಹಲವು ಕಾರ್ಯಕ್ರಮಗಳ ಮೂಲಕ ಸಮಾಜದ ಸುಧಾರಣೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದರು ನಂತರ  ಸಂಸ್ಥೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ …

Read More »

ತಾವರಗೇರಾ: ಭಾವೈಕ್ಯತೆ ಮೆರೆದ ಈದ್ ಮಿಲಾದ್ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪವಿತ್ರ ಈದ ಮಿಲಾದ್ ಹಬ್ಬವನ್ನು ಸಮಸ್ತ ಮುಸ್ಲಿಂ ಬಾಂಧವರು ಭಾವೈಕ್ಯೆತೆಯಿಂದ ಆಚರಿಸಿರುವುದು ವಿಶೇಷವಾಗಿದೆ. ಈದ್ ಮಿಲಾದ್ ಅಂಗವಾಗಿ ಸ್ಥಳೀಯ ಜುಮಾ ಮಸೀದಿ ಯಿಂದ ಪ್ರಾರಂಭವಾಗಿ ಊರಿನ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಕನಕದಾಸರ ಪ್ರತಿಮೆಗೆ ನಂತರ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ನಂತರ ಡಾ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಹಿಂದೂ ಮುಸ್ಲಿಂ ಭಾವೈಕ್ಯತೆ ಆಗಿರುವುದು ಈದ್ ಮಿಲಾದ್ …

Read More »

ರಾಷ್ಟ್ರಪತಿಗಳ ಹೆಸರಿನಲ್ಲಿ  ಕುಂಭ ಕಳಷ ರಸೀದಿ ಪಡೆದ ಮಸ್ಕಿ ಪತ್ರಕರ್ತ

ನಾಗರಾಜ್ ಎಸ್ ಮಡಿವಾಳರ  ಮಸ್ಕಿ : ಪಟ್ಟಣದ ಶ್ರೀ  ಭ್ರಮರಾಂಬಾ ದೇವಿ ದೇವಸ್ಥಾನದ ಶ್ರೀ ಮಹಾದೇವಿ ಕುಂಭಾಭಿಷೇಕ ಕಾರ್ಯಕ್ರಮದ ನಿಮಿತ್ಯ ಸ್ಥಳೀಯ ಹೊಸದಿಗಂತ ಪತ್ರಿಕೆಯ ಪತ್ರಕರ್ತ ಸಿದ್ದಯ್ಯ ಹಿರೇಮಠ ರಾಷ್ಟ್ರದ ಮಹಿಳಾ ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರ ಹೆಸರಿನಲ್ಲಿ ಕುಂಭ ಕಳಷ ರಶೀದಿ ಪಡೆದು ಅವರ ಹೆಸರಿನಲ್ಲಿ ಓರ್ವ ಮಹಿಳೆಯಿಂದ ಕುಂಭ ಕಳಷ ಹೊರೆಸಲು ಸಿದ್ಧವಾಗಿದ್ದು ವಿಶೇಷವಾಗಿದೆ.  ಪ್ರತಿ ವರ್ಷದಂತೆ  ದಸರಾದಲ್ಲಿ  ಮಸ್ಕಿ ಶ್ರೀ ಭ್ರಮರಾಂಭಾ ದೇವಸ್ಥಾನದಲ್ಲಿ ದೇವಿ ಪುರಾಣ ಕಾರ್ಯಕ್ರಮವನ್ನು ಮಾಡಲಾಗುತ್ತದೆ, ಪುರಾಣಮಂಗಲ ಕಾರ್ಯಕ್ರಮದವನ್ನ ಶ್ರೀ ಮಹಾದೇವಿ …

Read More »

ತಾವರಗೇರಾ: ನಿಧಿ ಕಳ್ಳರು ಪೊಲೀಸರ ಬಲೆಗೆ..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಜಮೀನಿನಲ್ಲಿಯ ನಿಧಿಯನ್ನು ತೆಗೆಯಲು ಪ್ರಯತ್ನಿಸಿದ ಕಳ್ಳರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ ಘಟನೆ ಶನಿವಾರದಂದು ನಡೆದಿದೆ. ಠಾಣಾ ವ್ಯಾಪ್ತಿಯ ಅಮರಾಪುರ ತಾಂಡಾ ಸಮೀಪದ ಹಳ್ಳದ ನಾಲದ ಹತ್ತಿರ ಇರುವ ಜಮೀನೊಂದರಲ್ಲಿ ಗುಂಡಿಯನ್ನು ತೆಗೆದು ನಿಧಿಯನ್ನು ಕಳ್ಳತನ ಮಾಡಲು ಪ್ರಯತ್ನಿಸಿದಾಗ ಮಾಹಿತಿ ಪಡೆದುಕೊಂಡ ಪೊಲೀಸರು ದಾಳಿ ನಡೆಸಿ ಒಟ್ಟು 7 ಜನರಲ್ಲಿ 5 ಜನರನ್ನು ತಕ್ಷಣವೇ ಬಂಧಿಸಿದ್ದು ಉಳಿದ ಇಬ್ಬರು ತಪ್ಪಿಸಿಕೊಂಡು …

Read More »

ಮದ್ಯವರ್ಜನ ಶಿಬಿರ ಉದ್ಘಾಟನೆ

ನಾಗರಾಜ್ ಎಸ್ ಮಡಿವಾಳರ  ಮುದಗಲ್ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿರುದ್ಧಿ ಸಂಸ್ಥೆಯಿಂದ ಪಟ್ಟಣದ ಶ್ರೀ ನೀಲಕಂಟೇಶ್ವರ ದೇವಸ್ಥಾನ ನಡೆದ ಮದ್ಯ ವರ್ಜನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಶ್ರೀಗುರು ಮಹಾಂತ ಮಹಾ ಸ್ವಾಮಿಗಳು ಮಾತನಾಡಿ ದುಶ್ಚಟಕ್ಕೆ ಬಲಿಯಾಗಿ ಸಾವಿರಾರು ಕುಟುಂಬಗಳ ಪರಿಸ್ಥಿತಿ ಗಂಭೀರವಾಗಿದೆ ಶ್ರೀ ಮಠದ ಪೂಜ್ಯರು ಮಹಾಂತ ಜೋಳಿಗೆಯ ಮೂಲಕ ಜನರ ದುಶ್ಚಟಗಳನ್ನ ಭಿಕ್ಷೆ ಬೇಡಿ ಸಮಾಜ ಸುಧಾರಣೆ ಮಾಡುವ ಮಹತ್ವದ ಕಾರ್ಯ ಮಠದಿಂದ …

Read More »

ಮುದಗಲ್ : ರವಿವಾರದ ಜಾನುವಾರು ಸಂತೆ ಬಂದ್

ನಾಗರಾಜ್ ಎಸ್ ಮಡಿವಾಳರ  ಮುದಗಲ್ : ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ (Lumpy skin disease) ಹರಡುತ್ತಿರುವ ಕಾರಣ  ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ರಾಯಚೂರು ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ ಕಾಯ್ದೆ -1973 ರ ಕಲಂ 144 ರ ಮೇರೆಗೆ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಯನ್ನು ನಿಷೇಧಿಸುವ ಬಗ್ಗೆ  ಜಿಲ್ಲಾಧಿಕಾರಿಗಳ ಆದೇಶದಂತೆ ಮುದಗಲ್ ಪಟ್ಟಣದಲ್ಲಿ ನಡೆಯುವ ರವಿವಾರದ ಸಂತೆ ಬಂದ್ ಆಗಲಿದೆ. ಜಿಲ್ಲೆಯಾದ್ಯಂತ ಜಾನುವಾರು …

Read More »
error: Content is protected !!