Friday , September 20 2024
Breaking News
Home / Breaking News (page 46)

Breaking News

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು:- ಶ್ರೀ ಲಿಂಗರಾಜ ಹಂಚಿನಾಳ..!

ವರದಿ ಎನ್ ಶಾಮೀದ್ ತಾವರಗೇರಾ ನಾಡಿನ ಸಮಸ್ತ ಜನತೆಗೆ ಶ್ರೀ ಲಿಂಗರಾಜ ಹಂಚಿನಾಳ, ಕಾಂಗ್ರೆಸ್ ಮುಖಂಡರು  ಇವರಿಂದ  ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳು.

Read More »

ನಾಡಿನ ಸಮಸ್ತ ಜನತೆಗೆ  ದೀಪಾವಳಿ ಹಬ್ಬದ ಶುಭಾಶಯಗಳು:- ಶ್ರೀ ವಿಕ್ರಮ್ ರಾಯ್ಕರ್..!

ವರದಿ ಎನ್ ಶಾಮೀದ್ ತಾವರಗೇರಾ ನಾಡಿನ ಸಮಸ್ತ ಜನತೆಗೆ  ಶ್ರೀ ವಿಕ್ರಮ್ ರಾಯ್ಕರ್ ಕಾಂಗ್ರೆಸ್ ಮುಖಂಡರು ಇವರಿಂದ  ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳು.

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು:- ಶ್ರೀ ಚಂದ್ರಶೇಖರ ನಾಲತವಾಡ..!

ವರದಿ ಎನ್ ಶಾಮೀದ್ ತಾವರಗೇರಾ ನಾಡಿನ ಸಮಸ್ತ ಜನತೆಗೆ ಶ್ರೀ ಚಂದ್ರಶೇಖರ್ ನಾಲತವಾಡ ಜೆಡಿಎಸ್ ಮುಖಂಡರು ಇವರಿಂದ  ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳು.

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು:- ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪುರ ಶಾಸಕರು..!

ವರದಿ ಎನ್ ಶಾಮೀದ್ ತಾವರಗೇರಾ ನಾಡಿನ ಸಮಸ್ತ ಜನತೆಗೆ ಕುಷ್ಟಗಿಯ ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪುರ ಶಾಸಕರು ಇವರಿಂದ  ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳು.

Read More »

ತಾವರಗೇರಾ: ಇಸ್ಪಿಟ್ ಜೂಜಾಟ್, 20 ಜನರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಠಾಣಾ ವ್ಯಾಪ್ತಿಯ ಹೋಬಳಿಯ ವಿವಿಧ ಕಡೆ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿ 20 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಮೀಪದ ಉಮಳಿ ರಾಂಪುರ, ಜುಮಲಾಪೂರ ಹಾಗೂ ಜೆ ರಾಂಪೂರ ಗ್ರಾಮದ ಸಾರ್ವಜನಿಕ ಸ್ಥಳಗಳಲ್ಲಿ ಇಸ್ಪಿಟ್ ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸಿ, ಬಂಧಿತರಿಂದ ರೂ 12450 ಹಾಗೂ ಜೂಜಾಟಕ್ಕೆ ಬಳಸಿಕೊಂಡಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಠಾಣಾಧಿಕಾರಿ ವೈಶಾಲಿ ಝಳಕಿ ನೇತೃತ್ವದ ತಂಡದಲ್ಲಿ ಎಎಸ್ಐ …

Read More »

ತಾವರಗೇರಾ: ಶಾಲೆಗೆ ಚಕ್ಕರ್, ಪ್ರಭಾರಿ ಮುಖ್ಯ ಶಿಕ್ಷಕ ಸಸ್ಪೆಂಡ್..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶಾಲೆಗೆ ಚಕ್ಕರ ಹೊಡೆದು ಕರ್ತವ್ಯ ಲೋಪ ಎಸಗಿ ಗ್ರಾಮಸ್ಥರ ವಿರೋಧಕ್ಕೆ ಕಾರಣರಾದ ಇಬ್ಬರು ಶಿಕ್ಷಕರಲ್ಲಿ ಪ್ರಭಾರಿ ಮುಖ್ಯಶಿಕ್ಷಕನಿಗೆ ಅಮಾನತ್ತು ಮಾಡಲಾಗಿದ್ದು, ಇನ್ನೊಬ್ಬ ಶಿಕ್ಷಕನಿಗೆ ಕಾರಣ ಕೇಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಸಮೀಪದ ಜೂಲಕುಂಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ರುದ್ರಪ್ಪ ಎಚ್ ಅಮಾನತ್ತು ಗೊಂಡಿದ್ದು, ಇನ್ನೊಬ್ಬ ಶಿಕ್ಷಕ ಮುರ್ತುಜಾ ಮದಭಾವಿ ಗೆ ನೋಟಿಸ್ ಜಾರಿ ಮಾಡಿದ್ದಾರೆ. …

Read More »

ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ನಗರದ ಕಾಲೋನಿಯೊಂದರಲ್ಲಿ ಚಿಲ್ಲರೆ ಕಾಸಿನ ಆಮಿಷ ತೋರಿಸಿ 5 ವರ್ಷ ಪುಟ್ಟ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಪೈಶಾಚಿಕ ಕೃತ್ಯ ನಡೆದಿದೆ. ಆರೋಪಿಯನ್ನು ಸುರೇಶ ಅಲಿಯಾಸ ‘ಸೂರಿ’ ಎನ್ನುವ ವ್ಯಕ್ತಿಯ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಅವನ ವಿರುದ್ದ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ ವಿವರ: – 5 ವರ್ಷದ ಬಾಲಕಿಯ ಪಾಲಕರು ಎಂದಿನಂತೆ ಕೆಲಸಕ್ಕೆ ಹೋಗಿದ್ದ …

Read More »

ತಾವರಗೇರಾ: “ದೀಪಾವಳಿ” ಜೂಜಾಟ ನಿಷೇಧ, ಪಿಎಸ್ಐ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜೂಜಾಟದಂತ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಸ್ಥಳೀಯ ಠಾಣಾಧಿಕಾರಿ ವೈಶಾಲಿ ಝಳಕಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಮೇಲಾಧಿಕಾರಿಗಳ ಆದೇಶದಂತೆ ಪಟ್ಟಣ ಸೇರಿದಂತೆ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಹಬ್ಬದ ಸಂದರ್ಭದಲ್ಲಿ ಜೂಜಾಟದಂತಹ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಸಿದ್ದಾರೆ. ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಬ್ಬವನ್ನು …

Read More »

ಸಿಂದಗಿಯಲ್ಲಿ ವಿಜಯದ ಬಿಂದಿಗೆ ತುಂಬತ್ತಾ ಬಿಜೆಪಿ..?

ನಾಗರಾಜ್ ಎಸ್ ಮಡಿವಾಳರ ಸಿಂದಗಿ ಉಪ ಚುನಾವಣೆಯ ನಾಲ್ಕನೇ  ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 23314, ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ 13563, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 710 ಮತಗಳನ್ನು ಪಡೆದಿದ್ದಾರೆ.ಸಿಂದಗಿಯಲ್ಲಿ ವಿಜಯದ   ಬಿಂದಗೆ ತುಂಬತ್ತಾ ಬಿಜೆಪಿ ಎಂದು ಕಾದು ನೋಡಬೇಕಿದೆ.

Read More »

ತಾವರಗೇರಾ: ವಿವಿಧಡೆ ಕನ್ನಡ ರಾಜ್ಯೋತ್ಸವ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ೬೬ ನೇ ಕನ್ನಡ ರಾಜ್ಯೋತ್ಸವವನ್ನು ಪಟ್ಟಣದ ಹಲವು ಕನ್ನಡಪರ ಸಂಘಟನೆಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಆಚರಿಸಲಾಯಿತು. ಸ್ಥಳೀಯ ಶಾಮೀದ್ ಅಲಿ ವೃತ್ತದಲ್ಲಿ ಒಕ್ಕೂಟ ಕನ್ನಡಪರ ಸಂಘಟನೆಯ ವತಿಯಿಂದ ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕನ್ನಡಪರ ಒಕ್ಕೂಟ ಸಂಘದ ಮುಖಂಡರು ಉಪಸ್ಥಿತರಿದ್ದರು.  ಸ್ಥಳೀಯ ಕರ್ನಾಟಕ ನವನಿರ್ಮಾಣ ಸೇನೆಯ ವತಿಯಿಂದ ತಾಯಿ ಭುವನೇಶ್ವರಿ ದೇವಿಯ …

Read More »
error: Content is protected !!