Friday , September 20 2024
Breaking News
Home / Breaking News (page 45)

Breaking News

ಎದೆಯ ಮೇಲೆ ಸಿದ್ದು ಬಂಡಿ ಹಚ್ಚೆ ಹಾಕಿಸಿಕೊಂಡ ಅಭಿಮಾನಿ : ಕ್ಯಾರೇ ಎನ್ನದ ಸಿದ್ದು ಬಂಡಿ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಅನೇಕ  ಯುವಕರು  ತಮ್ಮ  ಮೆಚ್ಚಿನ ಸಿನಿಮಾ  ಹೀರೋಗಳ ಭಾವಚಿತ್ರವನ್ನು, ತಮ್ಮ ಅಪ್ಪ, ಅಮ್ಮ, ತಮ್ಮ ಪ್ರೇಯಸಿಯ ಹೆಸರುಗಳನ್ನು   ಕೈಗಳ ಮೇಲೆ ಹಚ್ಚೆ ಹಾಕಿಸಿಕೊಂಡಿರುವದು ನೋಡಿದ್ದೇವೆ ಆದರೆ ಮುದಗಲ್  ಪಟ್ಟಣದ ಪ್ರದೀಪ ಉಪ್ಪಾರ ಎನ್ನುವ ಯುವಕ ಜೆಡಿಎಸ್ ಪಕ್ಷದ ಯುವ ಮುಖಂಡ ಸಿದ್ದು  ವಾಯ್ ಬಂಡಿ  ಭಾವಚಿತ್ರವನ್ನ ತನ್ನ  ಎದೆಯ ಮೇಲೆ ಹಚ್ಚೆ  ಹಾಕಿಸಿಕೊಳ್ಳುವ ಮೂಲಕ ಅಭಿಮಾನ ಮೆರೆದಿದ್ದಾನೆ. ಆದರೆ ಯುವಕನ  …

Read More »

ಮಕ್ಕಳು ದೇಶದ ಭವಿಷ್ಯ : ಅಮೀನ್ ಸಾಬ್

ವರದಿ : ನಾಗರಾಜ್ ಎಸ್ ಮಡಿವಾಳರ್ ಗಂಗಾವತಿ : ಮಕ್ಕಳು ದೇಶದ ಭವಿಷ್ಯ ಅವರು ಉತ್ತಮರಾದರೆ ದೇಶ ಉತ್ತುಂಗಕ್ಕೆ ಎರುತ್ತದೆ ಎಂದು ಪ್ರಾಚಾರ್ಯ ಅಮೀನ್ ಸಾಬ್ ಹೇಳಿದರು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಲಕನಮರಡಿ ಯಲ್ಲಿ ನೆಹರೂರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಕ್ಕಳ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ವಿಜಯಶಾಲಿ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಪತ್ರ …

Read More »

ಹಟ್ಟಿ ಚಿನ್ನದ ಗಣಿಯಲ್ಲಿ ಅಗ್ನಿ  ಅವಘಡ : ಸುಮಾರು 800 ಟಯರ್ ಭಸ್ಮ 

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು  : ತಾಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಶಾಪ್  ಯಾರ್ಡ್ ನಲ್ಲಿ ರವಿವಾರ ಸಂಜೆ  ಸಣ್ಣನೆ ಬೆಳೆದ ಹುಲ್ಲು (ಮೇವು)ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ವಾಯು ಮಾಲಿನ್ಯ ಉಂಟಾಗಿದೆ. ಯಾರ್ಡ್ ನಲ್ಲಿ ಸುಮಾರು 800ಕ್ಕೂ ಅಧಿಕ ಹಳೆಯ ಟಯರ್‌ಗಳನ್ನು  ಸಂಗ್ರಹಿಸಿಡಲಾಗಿತ್ತು ಎಂದು ತಿಳಿದು ಬಂದಿದೆ. ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು ಎರೆಡು ಗಂಟೆಗಳ ಕಾಲ ಹೊತ್ತಿ ಉರಿದಿದೆ. …

Read More »

ತಾವರಗೇರಾ: ನೋಟ್ ಬುಕ್ ವಿತರಿಸಿ “ಮಕ್ಕಳ” ದಿನಾಚರಣೆ ಆಚರಿಸಿದ ಕುಷ್ಷಗಿ ಸಿಪಿಐ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ದಲಿತರ ಕುಂದು ಕೊರತೆ ಸಭೆಯಲ್ಲಿ ಪಾಲ್ಗೊಂಡಿದ್ದ ಕುಷ್ಟಗಿ ಸಿಪಿಐ ಎನ್ ಆರ್ ನಿಂಗಪ್ಪ ಅಲ್ಲಿ ಸೇರಿದ್ದ ಮಕ್ಕಳಿಗೆ ಪೆನ್ನು ಪುಸ್ತಕದ ಜೊತೆಗೆ ಸಿಹಿ ಹಂಚುವ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಿಕೊಂಡಿರುವುದು ಸಾರ್ವಜನಿಕರ ಪ್ರಶಂಸೆ ಗೆ ಕಾರಣವಾಯಿತು. ಭಾನುವಾರ ದಂದು ಇಲ್ಲಿಯ ದಲಿತರ ಕಾಲೋನಿಯಲ್ಲಿ ನಡೆದ ಸಭೆಯ ನಂತರ ಅಲ್ಲಿ ಸೇರಿದ್ದ ಮಕ್ಕಳನ್ನು ಪ್ರೀತಿಯಿಂದ ಮಾತನಾಡಿಸಿ ಅವರೊಂದಿಗೆ ಕೆಲವು ಕ್ಷಣಗಳನ್ನು ಸಂತೋಷದಿಂದ ಹಂಚಿಕೊಂಡ ಎನ್ …

Read More »

ವಿಧಾನ ಪರಿಷತ್ ಚುನಾವಣೆ, ಕಾಂಗ್ರೆಸ್ ನಿಂದ ಶರಣೇಗೌಡ ಬಯ್ಯಾಪೂರ? ಬಿಜೆಪಿಯಿಂದ ಶರಣು ತಳ್ಳಿಕೇರಿ?..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ವಿಧಾನ ಪರಿಷತ್ ಚುನಾವಣೆಗೆ ಕ್ಷಣಗಣನೆ ಆರಂಭ ವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಸದ್ಯದಲ್ಲಿಯೇ ನಡೆಯಲಿದ್ದು, ಕೊಪ್ಪಳ ಹಾಗೂ ರಾಯಚೂರ ಜಿಲ್ಲೆಯ ಜನರ ಕುತೂಹಲಕ್ಕೆ ಕಾರಣವಾಗಿದ್ದು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಈಗಾಗಲೇ ನಡೆದಿದ್ದು ಎಲ್ಲಾ ಮೂಲಗಳ ಪ್ರಕಾರ ಕಾಂಗ್ರೆಸ್ ನಿಂದ ಶರಣೇಗೌಡ ಪಾಟೀಲ್ ಬಯ್ಯಾಪೂರ ಸ್ಪರ್ಧೆ ಬಹುತೇಕ ಖಚಿತ ವಾಗಿದ್ದು, ಬಿಜೆಪಿ ಯಿಂದ ಸಿ ವಿ ಚಂದ್ರಶೇಖರ ಅವರು ಸ್ಪರ್ಧೆಗೆ …

Read More »

ಸೈನ್ಯ ಸೇರುವ ಕನಸು ಕಂಡಿದ್ದ ಹನುಮನಾಳ ಯುವಕ ಸ್ಮಶಾನದ ಪಾಲಾದ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ದೇಶ ಸೇವೆ ಮಾಡಬೇಕೆಂಬ ಮಹದಾಸೆಯಿಂದ ಸೈನ್ಯ ಸೇರಲು ಬಯಸಿದ ತಾಲೂಕಿನ ಹನುಮನಾಳದ ಯುವಕನೊಬ್ಬ ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ನಡೆದಿದೆ. ಮೃತ ಯುವಕನನ್ನು ತಾಲೂಕಿನ ಹನುಮನಾಳ ಗ್ರಾಮದ ಸಂಗಮೇಶ ಬಸವರಾಜ ರೋಣದ (19 ) ಎಂದು ಗುರುತಿಸಲಾಗಿದೆ. ನತದೃಷ್ಟ ಯುವಕ ಹಾಗೂ ಇನ್ನು ನಾಲ್ವರು ಬೆಳಗಾವಿ ಜಿಲ್ಲೆಯ ಚೆನ್ನಮ್ಮ ಕಿತ್ತೂರು ಪಟ್ಟಣದ ಗ್ರಾಮೀಣ ಯುವಕರ ಸೇನಾ ತರಬೇತಿ ಕೇಂದ್ರ ಎಂಬ ಖಾಸಗಿ ಸಂಸ್ಥೆಯಿಂದ …

Read More »

ಅಪಾರ ನೋವಿನ ನಡುವೆಯೂ ಸರ್ಕಾರಕ್ಕೆ ಪತ್ರ ಬರೆದ, ಅಶ್ವಿನಿ ಪುನೀತ್ ರಾಜಕುಮಾರ..!

ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು: ಪುನೀತ್ ರಾಜ್‍ಕುಮಾರ್ ಭಾರದ ಲೋಕ ಕ್ಕೆ ತೆರಳಿ ಇಂದಿಗೆ 12 ದಿನ ಕಳೆದರು ಕೂಡ ಅಪ್ಪುವಿನ ಅಗಲಿಕೆಯ ನೋವು ಮಾತ್ರ ಲಕ್ಷಾಂತರ ಅಭಿಮಾನಿಗಳ ಜೊತೆಗೆ ಅವರ ಕುಟುಂಬ ವರ್ಗದವರಿಗು ಕೂಡ ಅರಗಿಸಲಾಗದಷ್ಟು ನೋವು ಉಂಟುಮಾಡಿದ್ದು, ಆ ನೋವಿನ ನಡುವೆಯೂ ಪುನಿತ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ ಅವರು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರಿಗೆ ಬರೆದ ಪತ್ರ ಈಗ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ …

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು:- ಶ್ರೀ ಬಸವರಾಜ ಈಳಿಗೇರ..!

ವರದಿ ಎನ್ ಶಾಮೀದ್ ತಾವರಗೇರಾ ನಾಡಿನ ಸಮಸ್ತ ಜನತೆಗೆ ಶ್ರೀ ಬಸವರಾಜ ಈಳಿಗೇರ, ಕಾಂಗ್ರೆಸ್ ಮುಖಂಡರು  ಇವರಿಂದ  ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳು.

Read More »

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು:- ಶ್ರೀ ಅಮರೇಶ ಕುಂಬಾರ..!

ವರದಿ ಎನ್ ಶಾಮೀದ್ ತಾವರಗೇರಾ ನಾಡಿನ ಸಮಸ್ತ ಜನತೆಗೆ ಶ್ರೀ ಅಮರೇಶ ಕುಂಬಾರ, ಕಾಂಗ್ರೆಸ್ ಮುಖಂಡರು ಇವರಿಂದ  ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳು.

Read More »

ನಾಡಿನ ಸಮಸ್ತ ಜನತೆಗೆ  ದೀಪಾವಳಿ ಹಬ್ಬದ ಶುಭಾಶಯಗಳು:- ಶ್ರೀ ಅಮರೇಶ ಗಾಂಜಿ..!

ವರದಿ ಎನ್ ಶಾಮೀದ್ ತಾವರಗೇರಾ ನಾಡಿನ ಸಮಸ್ತ ಜನತೆಗೆ ಶ್ರೀ ಅಮರೇಶ ಗಾಂಜಿ, ಕಾಂಗ್ರೆಸ್ ಮುಖಂಡರು  ಇವರಿಂದ  ದೀಪಾವಳಿ ಹಬ್ಬದ ಹಾರ್ಧಿಕ ಶುಭಾಶಯಗಳು.

Read More »
error: Content is protected !!