Friday , September 20 2024
Breaking News
Home / Breaking News (page 77)

Breaking News

ವಿಜೃಂಭಣೆಯಿಂದ ಜರುಗಿದ ವೀರಗೋಟ ಶ್ರೀ ಆದಿಲಿಂಗ ಮೌನೇಶ್ವರರ ರಥೋತ್ಸವ

ಜಾಲಹಳ್ಳಿ- ದೇವದುರ್ಗ ತಾಲೂಕಿನ ಜಾಲಹಳ್ಳಿ ಹೋಬಳಿಯಲ್ಲಿ ಬರುವ ಬುಂಕಲದೊಡ್ಡಿ ಗ್ರಾಮಕ್ಕೆ ಹತ್ತಿರ ವಿರುವ ಶ್ರೀ ಶ್ರೀ ಆದಿಲಿಂಗ ಮೌನೇಶ್ವರ ವೀರಗೋಟ ಮಠದಲ್ಲಿ ಶ್ರೀ ಶ್ರೀ ಅಡವಿಲಿಂಗ ಮಹಾರಾಜರ ಧಿವ್ಯಸಾನಿಧ್ಯದಲ್ಲಿ ಅತಿ ವಿಜೃಂಭಣೆಯಿಂದ ರಥೋತ್ಸವ ಜರುಗಿತು ರಥೋತ್ಸವಕ್ಕೆ ಬೇರೆ ಬೇರೆ ಜಿಲ್ಲೆಯ ಬೇರೆ ಬೇರೆ ತಾಲೂಕಿನ ಸಾವಿರಾರು ಭಕ್ತರು ಆಗಮಿಸಿ ಭಕ್ತಿ ಮೆರೆದರು ರಥೋತ್ಸವ ಪೂರ್ವದಲ್ಲಿ ಬುಂಕಲದೊಡ್ಡಿ ಗ್ರಾಮದಿಂದ ಕುಂಬ ಕಳಸದ ಮೆರವಣಿಗೆ ಮತ್ತು ಕಣಿಮಜಲು ಡೊಳ್ಳು ಕುಣಿತ ನಂದಿಕೋಲು ಕುದುರೆ …

Read More »

ಮಗಳನ್ನೇ  ಕೊಡಲಿಯಿಂದ ಕೊಚ್ಚಿ ಕೊಂದ ತಂದೆ 

ವರದಿ : ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು :  ತಾಲ್ಲೂಕಿನ ಯರಜಂತಿ ಗ್ರಾಮದಲ್ಲಿ  ಅಪ್ರಾಪ್ತ ವಯಸ್ಸಿನ ಮಗಳನ್ನು ತಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೋನಮ್ಮ (14) ಕೊಲೆಯಾದ ಮೃತ ದುರ್ದೈವಿಯಾಗಿದ್ದಾಳೆ ಆರೋಪಿಯಾದ ತಂದೆ  ತಿಮ್ಮಯ್ಯ ಕೊಲೆ ಮಾಡಿ ಪರಾರಿಯಾಗಿದ್ದಾನೆ. ರಾತ್ರಿ ವೇಳೆ ಮನೆಯಲ್ಲಿ ಕುರಿ ಕಟ್ಟಿ ಹಾಕುವ  ಸಲುವಾಗಿ ಮೃತ ಮೋನಮ್ಮ ಮತ್ತು ಸಹೋದರ ನೊಂದಿಗೆ ಜಗಳವಾಗಿತ್ತು ಆಗ ಮೃತಳ ತಾಯಿ ಮೋನಮ್ಮ ನಿಗೆ ಬುದ್ದಿ ಹೇಳಿದ್ದಳು ಈ …

Read More »

 ಶ್ರೀ ನಿಜ ಸುಖಿ ಹಡಪದ ಅಪ್ಪಣ್ಣ ಯುವಕ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ :  ಪಟ್ಟಣದ ಶ್ರೀ ನಿಜ ಸುಖಿ ಹಡಪದ ಅಪ್ಪಣ್ಣ ಯುವಕ ಸಂಘಕ್ಕೆ ಸಭೆಯ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಸಂಘದ ಗೌರವಾಧ್ಯಕ್ಷರನ್ನಾಗಿ ಬಸವರಾಜ ಈರಪ್ಪ ಆಮದಿಹಾಳ, ಅಧ್ಯಕ್ಷರನ್ನಾಗಿ  ಹನುಮಂತ ಮಲ್ಲೇಶಪ್ಪ ,  ಉಪಾಧ್ಯಕ್ಷರನ್ನಾಗಿ  ಬಸವರಾಜ ಮಲ್ಲಪ್ಪ ತುರಡಗಿ, ಪ್ರಧಾನ ಕಾರ್ಯದರ್ಶಿಯಾಗಿ ಬಸವರಾಜ ಶರಣಪ್ಪ ಬನ್ನಿಗೋಳ, ಬಸವರಾಜ ಶಂಕ್ರಪ್ಪ ಆದಾಪೂರು, ಸಂಘಟನಾ ಕಾರ್ಯದರ್ಶಿಯಾಗಿ  ಚಂದ್ರು ನಾಗಪ್ಪ ಹೂನೂರು, ಖಜಾಂಚಿಯಾಗಿ  ಈಶಪ್ಪ ಶಂಕ್ರಪ್ಪ ವ್ಯಾಕರನಾಳ,  ಕಾನೂನು …

Read More »

ಸಿಪಿಐ ಎಂ ಎಲ್ ವಾರ್ಷಿಕ ಸ್ಥಾಯಿ ನಿಧಿ ಸಂಗ್ರಹ ಆಂದೋಲನ

  ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್  : ಪಟ್ಟಣದ ಸಿಪಿಐ ಎಂ ಎಲ್ ರೆಡ್ ಸ್ಟಾರ್ ಲಿಂಗಸುಗೂರ ತಾಲೂಕ ಸಮಿತಿಗಳನ್ನು ಮುನ್ನಡೆಸುವ ಸಲುವಾಗಿ ವಾರ್ಷಿಕ ಸ್ಥಾಯಿ ನಿಧಿ ಸಂಗ್ರಹ ಆಂದೋಲನ ನಡೆಸಿದರು.ಪಟ್ಟಣದ ಸಾರ್ವಜನಿಕರಲ್ಲಿ ವ್ಯಾಪಾರಸ್ಥರಲ್ಲಿ ನಿಧಿ ಸಂಗ್ರಹಣೆ ಮಾಡಿದರು ಈ ಸಂದರ್ಭ ಮಾತನಾಡಿದ ಸಿಪಿಐ ಎಂ ಎಲ್ ರೆಡ್ ಸ್ಟಾರ್ ರಾಜ್ಯ ಕಾರ್ಯದರ್ಶಿ ಚಿನ್ನಪ್ಪ ಕೊಟ್ರಿಕಿ ತಾಲೂಕಿನ ಜನತೆಗಾಗಿ ಮಾಡುವ ಹೋರಾಟಗಳನ್ನು ಬಲಿಷ್ಠಗೋಳಿಸಲು ಉದಾರ ನೆರವಿನೊಂದಿಗೆ ಸಹಕಾರ …

Read More »

ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಪುರ ಕೆರೆಯ ಜಾಗ – ಸಚಿವ ಜೆ.ಸಿ ಮಾಧುಸ್ವಾಮಿ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಪುರ ಕೆರೆಯ ಎಡಗಡೆಯ ಭಾಗದಲ್ಲಿ 100 ಎಕರೆ ಜಾಗವನ್ನು ಮಂಜೂರು ಮಾಡುವ ಕುರಿತು ಸಣ್ಣ ನೀರಾವರಿ ಇಲಾಖೆ ಸಚಿವರಾದ ಜೆ ಸಿ ಮಾಧುಸ್ವಾಮಿ ಅವರಿಗೆ ಸೋಮುವಾರದಂದು ಮನವಿ ಸಲ್ಲಿಸಲಾಯಿತು. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಲಿಂಗಸಗೂರಿಗೆ ತೆರಳುವ ಮಾರ್ಗ ಮದ್ಯದಲ್ಲಿ ಸ್ಥಳೀಯ ಪ್ರವಾಸಿ ಮಂದಿರದ ಹತ್ತಿರ ಸ್ಥಳೀಯ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಸಾರ್ವಜನಿಕರು ಸಚಿವರನ್ನು …

Read More »

ಪಟ್ಟಣದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಚಾಲನೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಗುಣಾತ್ಮಕ ಕಾಮಗಾರಿ ಮಾಡುವ ಮೂಲಕ ಗುತ್ತಿಗೆದಾರರು ಸರಿಯಾದ ರೀತಿಯಲ್ಲಿ ಕಾಮಗಾರಿ ಕೈಗೊಂಡು ತಕ್ಷಣವೇ ಕಾಮಗಾರಿ ಪ್ರಾರಂಭಿಸಿವುಂತೆ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು. ಅವರು ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಮಂಜೂರಾದ 1.10 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವಸತಿ ಗೃಹ ಹಾಗೂ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಪಟ್ಟಣದ …

Read More »

ಕವಿತಾಳ- ಶಿವಾಜಿ ಮಹಾರಾಜರ ಹಾಗೂ ಸವಿತಾ ಮಹರ್ಷಿ ಜಯಂತಿ ಆಚರಣೆ

  ವರದಿ ಆನಂದ ರಜಪೂತ ಕವಿತಾಳ :- ಛತ್ರಪತಿ ಶಿವಾಜಿ ಮಹಾರಾಜರ ಧೈರ್ಯ. ದೇಶಪ್ರೇಮ ಮತ್ತು ಆದರ್ಶಗಳು ಯುವಕರಿಗೆ ಸದಾ ಪ್ರೇರಕ ಶಕ್ತಿಯಾಗಿದೆ ಎಂದು ಮುಖ್ಯ ಗುರುಗಳಾದ ಮಲ್ಲಪ್ಪ ಹೇಳಿದರು. ಪಟ್ಟಣ ಸಮೀಪದ ಮಲ್ಕಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದರು ಛತ್ರಪತಿ ಶಿವಾಜಿ ಮಹಾರಾಜರ ಅವರು ಕೇವಲ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತವಾಗಿಲ್ಲ ಅವರು ವಿಶ್ವಚೇತನರು ಎಂದು …

Read More »

ತ್ರಿಪದಿ ಕವಿ ಸರ್ವಜ್ಞ ಜಯಂತಿ

  ವರದಿ ಆನಂದ ಸಿಂಗ್ ರಜಪೂತ ಕವಿತಾಳ :- “ಆಡು ಮುಟ್ಟದ ಸೊಪ್ಪಿಲ್ಲ” ಎಂಬ ನಾಣ್ಣುಡಿಯನ್ನು ತ್ರಿಪದಿ ಕವಿ ಸರ್ವಜ್ಞ ಕ್ಷೇತ್ರದಲ್ಲೂ ಕೈಯಾಡಿಸಿದ್ದಾರೆ ಸಾಹಿತ್ಯ ಕ್ಷೇತ್ರಕ್ಕೆ ಅಮೂಲ್ಯವಾದ ಕೊಡುವ ನೀಡಿದ್ದಾರೆ ಎಂದು ಮುಖ್ಯಗುರುಗಳಾದ ರುದ್ರಪ್ಪ ಲೋಕಪೂರ ಹೇಳಿದರು. ಪಟ್ಟಣ ಸರಕಾರಿ ಹಿರಿಯ ಕನ್ಯಾ ಪ್ರಾಥಮಿಕ ಶಾಲೆಯಲ್ಲಿ ಸಂತ ಕವಿ ತ್ರಿಪದಿ ಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ವಿಶ್ವಕ್ಕೆ ಮಾದರಿಯಾಗಿದ ವರಕವಿ ತ್ರಿಪದಿ …

Read More »

ಸಾಹಸ ಮೆರೆದು ಬಂಗಾರ ಪಡೆದ ‘ಭೀಮ ಅರ್ಜುನ’

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ವೀರಭದ್ರೇಶ್ವರ ಜಾತ್ರಾ ಅಂಗವಾಗಿ ಸ್ಥಳೀಯ ಎಪಿಎಮಸಿ ಆವರಣದಲ್ಲಿ ನಡೆದ 1.5 ಟನ್ ಭಾರದ ಕಲ್ಲು ಎಳೆಯುವ ಸ್ಪರ್ಧೆ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರೇಕ್ಷಕರು ಕಲ್ಲು ಎಳೆಯುವ ಸ್ಪರ್ಧೆಯ ಲ್ಲಿ ಪಾಲ್ಗೊಂಡು ವೀಕ್ಷಿಸಿದ್ದು ವಿಶೇಷವಾಗಿತ್ತು. ಸ್ಪರ್ಧೆಗೆ ಗುಡದೂರಿನ ಗುರುಬಸಯ್ಯ ತಾತನವರು ಚಾಲನೆ ನೀಡಿದರು. ನಂತರದಲ್ಲಿ ಒಟ್ಟು 8 ಜೋಡಿ ಎತ್ತುಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು, ಅದರಲ್ಲಿ ಹಂಚಿನಾಳ ಗ್ರಾಮದ ರೈತ ಶರಣಪ್ಪ ಗುಡಿಹಿಂದಲ್ ಅವರ …

Read More »

ತಾವರಗೇರಾದಲ್ಲಿ ಸಂಭ್ರಮದ ರಥೋತ್ಸವ..

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಆರಾಧ್ಯ ದೈವ ಶ್ರೀ ತ್ರೀ ವೀರಭದ್ರೇಶ್ವರ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು. ಕಳೆದ ಎರಡು ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳು ಜರುಗಿದವು. ಶುಕ್ರವಾರ ಸಂಜೆ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ ಯಲಬುರ್ಗಾದ ಶ್ರೀಧರ ಮುರಡಿ ಮಠದ ಬಸವಲಿಂಗ ಶಿವಾಚಾರ್ಯ ಸ್ವಾಮಿಗಳು, ಚಂದ್ರಶೇಖರ ಸ್ವಾಮಿಗಳಿಂದ ಪ್ರವಚನ ಹಾಗೂ ಧಾರ್ಮಿಕ ಗೋಷ್ಠಿ ಗಳು ಜರುಗಿದವು. ರಥೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ, ಪಪಂ …

Read More »
error: Content is protected !!