Friday , September 20 2024
Breaking News
Home / Breaking News (page 8)

Breaking News

ತಾವರಗೇರಾ: ಬೃಹತ್ ರಕ್ತದಾನ ಶಿಬಿರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಗಜಾನನೋತ್ಸವ ದ ಅಂಗವಾಗಿ ಸ್ಥಳೀಯ ಲಿಯೋ ಯುಥ್ ಕ್ಲಬ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಂಜನಾದ್ರಿ ರಕ್ತ ಬಂಡಾರ ಗಂಗಾವತಿ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರದಂದು ಪಂಚಾಯತ್ ಮುಂಬಾಗದಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.   ಈ ಸಂದರ್ಭದಲ್ಲಿ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿದ ಅಮರೇಶ ಕಾರಟಗಿ, ಮಂಜುನಾಥ್ ಜುಲುಕುಂಟಿ,ರಾಜಶೇಖರ್, ಚೆನ್ನಪ್ಪ …

Read More »

ಮುದಗಲ್ : ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ

ಮುದಗಲ್ : ಪಟ್ಟಣದ ಪುರಸಭೆ ಹಿಂಭಾಗದಲ್ಲಿ ಮೂರು ದಿನಗಳಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಿದ್ದು ಕಾರ್ಯಕ್ರಮದಲ್ಲಿ ಸಾರ್ವಜನಿಕರು ಭಾಗವಹಿಸಲು ಸಾರ್ವಜನಿಕ ಗಣೇಶ ಮಂಡಳಿ ಸದಸ್ಯ ಸಿದ್ದಯ್ಯ ಸ್ವಾಮೀಜಿ ಹೇಳಿದರು. ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಮುದಗಲ್ ಸಾರ್ವಜನಿಕರ ಪರವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಂಗಳವಾರ ಬೆಳಿಗ್ಗೆ 10.30 ಕ್ಕೆ ಲಿಂಗಸಗೂರು ರಸ್ತೆಯಲ್ಲಿರುವ ಹನುಮಂತ ದೇವರ ದೇವಸ್ಥಾನ ದ ಮುಂಭಾಗದಿಂದ ಗಣೇಶ ಮೂರ್ತಿಯನ್ನ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ …

Read More »

ಆದರ್ಶ ಶಿಕ್ಷಕನ ವರ್ಗಾವಣೆ , ಬಿಕ್ಕಿ, ಬಿಕ್ಕಿ ಅತ್ತ ಗ್ರಾಮಸ್ಥರು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಶಿಕ್ಷಕರು ನಾಡಿನ ಶಿಲ್ಪಿಗಳು ಗುರುವಿನ ಸ್ಥಾನ ಏನೆಂಬುದನ್ನು ತೋರಿಸಿಕೊಟ್ಟ ಆದರ್ಶ ಶಿಕ್ಷಕರ ಸಾಲಿನಲ್ಲಿ ಸತತ 13 ವರ್ಷಗಳ ಕಾಲ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಹಾಗೂ ಗ್ರಾಮಸ್ಥರ ಪ್ರೀತಿಗೆ ಪಾತ್ರರಾಗಿ ನಂತರ ವರ್ಗಾವಣೆಗೊಂಡು ತೆರಳುವಾಗ ಇಡೀ ಗ್ರಾಮವೇ ಅವರನ್ನು ಕೊಂಡಾಡಿದ್ದಲ್ಲದೆ ದುಃಖ ಭರಿತಗೊಂಡ ಘಟನೆ ಸಮೀಪದ ಕನಕಗಿರಿ ತಾಲೂಕಿನ ಯತ್ನಟ್ಟಿ ಗ್ರಾಮದಲ್ಲಿ ನಡೆದಿದೆ. ಇವರ ಹೆಸರು ಸುರೇಶ್ ಬಿ ಇವರು ಮೂಲತ ಮೈಸೂರು ಜಿಲ್ಲೆಯ …

Read More »

ತಾವರಗೇರಾ: ಪ್ರಕಾಶ ಮಳಗಿಗೆ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಎಸ್ ಎಮ್ ವಿ ಪ್ರೌಢಶಾಲೆಯ ಶಿಕ್ಷಕ ಪ್ರಕಾಶ ಎಸ್ ಮಳಗಿ ಅವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.   ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಶನಿವಾರದಂದು ನಡೆದ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ರಾಜ್ಯ ಸಮಾವೇಶ ಹಾಗೂ ಶೈಕ್ಷಣಿಕ ಕಾರ್ಯಾಗಾರ ಕಾರ್ಯಕ್ರ‌ಮದಲ್ಲಿ ಪ್ರಶಸ್ತಿ …

Read More »

ತಾವರಗೇರಾ:- ಬಸ್ಸ್ ಪಲ್ಟಿ ಯುವಕ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಾರಿಗೆ ಸಂಸ್ಥೆ ಬಸ್ಸ್ ವೊಂದು ರಾಂಪುರ ಕ್ರಾಸ್ ಹತ್ತಿರ ಎಕ್ಸಲ್ ಕಟ್ಟಾಗಿ ಬಸ್ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಯುವಕನೊಬ್ಬ ಮೃತ ಪಟ್ಟು 5 ಜನರಿಗೆ ಗಾಯಗಳಾದ ಘಟನೆ ಇಂದು ನಡೆದಿದೆ. ಬಸ್ಸು ಬೀದರ ದಿಂದ ಕೊಪ್ಪಳಕ್ಕೆ ತೆರಳುತ್ತಿತ್ತು ಎನ್ನಲಾಗಿದೆ , ಸ್ಥಳಕ್ಕೆ ಪೊಲೀಸರು , ಆಂಬೂಲೆನ್ಸ್ ವಾಹನ ತೆರಳಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ‌.

Read More »

ಸಿಂಧನೂರಿನ ಮಜನು, ಉಡುಪಿಯ ಲೈಲಾ ಪ್ರೇಮ ಕಹಾನಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಅಪ್ಪಟ ಕಲ್ಯಾಣ ಕರ್ನಾಟಕದ ಕಲಾವಿದರೆಲ್ಲರು ಸೇರಿ ಅದರಲ್ಲೂ ಸಿಂಧನೂರ ನ ಹುಡುಗ ನಾಯಕ ನಟನಾಗಿ, ಉಡುಪಿಯ ಹುಡುಗಿ ನಾಯಕಿ ನಟಿಯಾಗಿ ನಟಿಸಿರುವ ಅವಳು ಲೈಲಾ ಅಲ್ಲ ನಾನು ಮಜ್ನು ಅಲ್ಲ ಚಿತ್ರವು ಇದೇ ದಿನಾಂಕ 08 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು ಇದನ್ನು ಕುಷ್ಟಗಿ ತಾಲೂಕಿನ ಬಳ್ಳೂಟಗಿ ಗ್ರಾಮದ ಯುವಕ ಯಲ್ಲು ಪುಣ್ಯಕೋಟಿ, ನಿರ್ದೇಶಿಸಿದ್ದಾರೆ. ಇದೊಂದು ಪ್ರೇಮ ಕಥೆ ಯಾಗಿದ್ದು ಈ ಚಿತ್ರದಲ್ಲಿ ಜುಮಲಾಪುರ …

Read More »

ಮಾನವೀಯತೆ ಮೆರೆದ ಬಸ್ ಡ್ರೈವರ್ ಹಾಗು ಕಂಡಕ್ಟರ್..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಬಸ್ ಪ್ರಯಾಣದ ವೇಳೆ ಪ್ರಯಾಣಿಕನೊಬ್ಬ ತೀವ್ರ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಬಸ್ ನ ಡ್ರೈವರ್ ಹಾಗೂ ಕಂಡಕ್ಟರ್ ಪ್ರಯಾಣಿಕನನ್ನು ಕೂಡಲೆ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಕುಷ್ಟಗಿ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಕುಷ್ಟಗಿ ಡಿಪೋ ಗೆ ಸೇರಿದ ಬಸ್ ಹನುಮಸಾಗರ ಕ್ಕೆ ತೆರಳುತ್ತಿದ್ದಾಗ ಬಸ್ ನಲ್ಲಿದ್ದ ಪ್ರಯಾಣಿಕ ಬಸವರಾಜ ಸ್ವಾಮಿ ತಳುವಗೇರಾ ಎಂಬುವವರಿಗೆ ಮೂರ್ಚೆ ಬಂದು ತೀವ್ರ ಅಸ್ವಸ್ಥರಾಗಿದ್ದಾರೆ ಅವರನ್ನು ತಕ್ಷಣವೇ …

Read More »

ತಾವರಗೇರಾ:- ಗೃಹಲಕ್ಷ್ಮೀ ಯೋಜನೆ ನೇರಪ್ರಸಾರ ವೀಕ್ಷಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಮುಖಂಡರು ಕಾರ್ಯಕ್ರಮಕ್ಕೆ ಚಾಲನೆ ನೀಡುವ ದೃಶ್ಯವನ್ನು ಸ್ಥಳೀಯ ಪಟ್ಟಣ ಪಂಚಾಯತಿಯವರು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಟ್ಟಣದ ನೂರಾರು ಮಹಿಳೆಯರು ನೇರಪ್ರಸಾರದ ವೀಕ್ಷಣೆ ಮಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಪಪಂ ಮುಖ್ಯಾಧಿಕಾರಿ ನಬಿಸಾಬ್ ಖುದಾನ್ನವರ್ ತಿಳಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಪಟ್ಟಣದ‌ ಮೂರು ಸ್ಥಳಗಳಲ್ಲಿ ಎಲ್ಇಡಿ ಪರದೆ ಮೂಲಕ …

Read More »

ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆ ಜಾರಿ : ನಬಿ ಸಾಬ್

ನಾಗರಾಜ ಎಸ್ ಮಡಿವಾಳರ ಮುದಗಲ್ : ಪಟ್ಟಣದ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಆಗಸ್ಟ್ 30 ರಂದು ಸರಕಾರದ ಗೃಹಲಕ್ಷ್ಮಿ ಅನುಷ್ಠಾನಕಾರ್ಯಕ್ರಮ ನಡೆಯಲಿದೆ ಎಂದು ಪುರಸಭೆ ಮುಖ್ಯಧಿಕಾರಿ ನಬಿಸಾಬ್ ಕಂದಗಲ್ ಹೇಳಿದರು. ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ.2000/-ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ಈಗಾಗಲೇ ಯೋಜನೆಯಡಿ ನೊಂದಣಿಯಾಗಿರುವ ಫಲಾನುಭವಿಗಳಿಗೆ, ಅ.30 …

Read More »

ತಾವರಗೇರಾ: ವಿಎಸ್ ಎಸ್ ಎನ್ ಗೆ ಅಧ್ಯಕ್ಷ, ಉಪಾಧ್ಯಕ್ಷ ರ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣದ ವಿಎಸ್ ಎಸ್ ಎನ್ ಗೆ ಗುರುವಾರದಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೊಡ್ಡಪ್ಪ ಅಯ್ಯಪ್ಪ ಚಿಟ್ಟಿ ಹಾಗೂ ಉಪಾಧ್ಯಕ್ಷರಾಗಿ ಗುರುಮುರ್ತಯ್ಯ ಚೆನ್ನಯ್ಯ ಹಿರೇಮಠ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಪರಸಪ್ಪ ಹೊಸಮನಿ ತಿಳಿಸಿದ್ದಾರೆ. ಈ ಹಿಂದೆ ವಿಎಸ್ಎಸ್ ಎನ್ ನ ನಿರ್ದೇಶಕರ ಆಯ್ಕೆಗೆ ನಡೆದ ಚುನಾವಣೆಯು ಬಾರಿ ಬಿರುಸಿನಿಂದ ಕೂಡಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಯಾರಾಗುತ್ತಾರೆಂಬ ಬಾರಿ ಕುತೂಹಲಕ್ಕೆ ಇಂದು ತೆರೆ …

Read More »
error: Content is protected !!