Friday , September 20 2024
Breaking News
Home / Breaking News (page 44)

Breaking News

ತಾವರಗೇರಾ: ಟ್ರ್ಯಾಕ್ಟರ್ ಟ್ರೈಲರ್ ಕಳ್ಳರನ್ನು ಬಂಧಿಸಿದ ಪೊಲೀಸರು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಟ್ರ್ಯಾಕ್ಟರ್ ಟ್ರೈಲರ ಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಪೊಲೀಸ್ ರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿತರಿಂದ ಒಟ್ಟು 4 ಲಕ್ಷ 20 ಸಾವಿರ ಬೆಲೆ ಬಾಳುವ 3 ಟ್ರ್ಯಾಕ್ಟರ್ ಟ್ರೈಲರ್ ಗಳನ್ನು ವಶಪಡಿಸಿಕೊಂಡಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಬಂಧಿತ ಆರೋಪಿಗಳನ್ನು ವಿರುಪಣ್ಣ ಬಸನಗೌಡ ಕಲಮಂಗಿ, ಮೆಹಬೂಬ್ ಸಾಬ ಹಸನಸಾಬ ಮೈಲಾಪುರ, ಯಮನೂರಪ್ಪ ರಾಮಣ್ಣ ಕೋಳಭಾಳ ಮೈಲಾಪುರ, ಸಿದ್ದಲಿಂಗ ನಾಗಪ್ಪ …

Read More »

ಮೊರಾರ್ಜಿ ವಸತಿ ಶಾಲೆಗೆ ಶಾಸಕ ಬಯ್ಯಾಪೂರ ಭೇಟಿ, ಖಡಕ್ ಎಚ್ಚರಿಕೆ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ : ವಿಷಯುಕ್ತ ಆಹಾರ ಸೇವಿಸಿ ಅಸ್ವಸ್ಥತೆಗೊಂಡಿದ್ದ ನಿಡಶೇಸಿ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರು ಅವರು ವಿದ್ಯಾರ್ಥಿಗಳೊಂದಿಗೆ ಉಪಹಾರ ಸೇವಿಸುವ ಮೂಲಕ ಮಕ್ಕಳಲ್ಲಿದ್ದ ಆತಂಕ ದೂರಮಾಡಿದರು..! ದಿನಾಂಕ 28-11-2021 ರಂದು ವಸತಿ ಶಾಲೆಯಲ್ಲಿ ವಿಷಯುಕ್ತ ಹಾಗೂ ಕಳಪೆ ಆಹಾರ ಸೇವಿಸುವ ಮೂಲಕ 30 ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥತೆಗೊಂಡಿದ್ದರು. ಹಿನ್ನೆಲೆಯಲ್ಲಿ ಶಾಸಕ ಬಯ್ಯಾಪೂರು ಅವರು ವಸತಿ ಶಾಲೆಗೆ ಖುದ್ದು …

Read More »

ವಿಷ ಆಹಾರ ಸೇವಿಸಿ, ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನ ನಿಡಶೇಸಿ ಮೊರಾರ್ಜಿ ವಸತಿ ಶಾಲೆಯಲ್ಲಿ ವಿಷಯುಕ್ತ ಆಹಾರ ಸೇರಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ ರಾದ ಘಟನೆ ಜರುಗಿದೆ. ಘಟನೆಗೆ ಕಳಪೆ ಆಹಾರ ಸೇವನೆಯಿಂದಾಗಿ ಈ ಘಟನೆ ಸಂಭವಿಸಿರುವುದು ಪಾಲಕರ ಆಕ್ರೋಶ ಕ್ಕೆ ಕಾರಣವಾಗಿದೆ. ಅಸ್ವಸ್ಥ ಗೊಂಡ ವಿದ್ಯಾರ್ಥಿಗಳನ್ನು ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಲಕರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಿಬ್ಬಂದಿ ವಿರುದ್ದ ಹರಿ ಹಾಯ್ದಿದ್ದಾರೆ, ಪಾಲಕರು ಆತಂಕ ಗೊಂಡು ಆಸ್ಪತ್ರೆ …

Read More »

ಕಳ್ಳತನವಾಗಿದ್ದ 2 ಕೋಟಿ 26 ಲಕ್ಷ ರೂ ಮೌಲ್ಯದ ವಸ್ತುಗಳು ವಾರಸುದಾರರಿಗೆ ವಿತರಣೆ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 2020-21 ರ ಅಕ್ಟೋಬರ್ ವರೆಗೆ ವರದಿಯಾಗಿದ್ದ ಕಳ್ಳತನಕ್ಕೆ ಸಂಬಂಧಿಸಿದಂತೆ ಕಳ್ಳರಿಂದ ವಶಪಡಿಸಿಕೊಳ್ಳಲಾದ ಬಂಗಾರ ಮತ್ತು ಮೊಬೈಲ್ ಹಾಗೂ ಬೈಕುಗಳು ಸೇರಿದಂತೆ ಒಟ್ಟು 2 ಕೋಟಿ 26 ಲಕ್ಷ 22 ಸಾವಿರದ ಮೌಲ್ಯಗಳ ಸ್ವತ್ತನ್ನು ವಾರಸುದಾರರಿಗೆ ಕೊಪ್ಪಳ ಜಿಲ್ಲಾ ಪೊಲೀಸ್ ಕಾರ್ಯಲಯದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಟಿ ಶ್ರೀಧರ್ ಅವರ ನೇತೃತ್ವದಲ್ಲಿ ನಡೆಯಿತು. ತಾವರಗೇರಾ: ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …

Read More »

ಮುದಗಲ್ : ನಿರಂತರ ಮಳೆಗೆ ಬೆಳೆ ನಾಶ ರೈತ ಆತ್ಮಹತ್ಯೆ

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ರಾಜ್ಯದ ಹಲವು ಕಡೆ ನಿರಂತರ ಮಳೆಯಾಗುತ್ತಿದ್ದು, ಮುದಗಲ್ ಸಮೀಪದ ಬೋಗಾಪುರ ಗ್ರಾಮದ ರೈತ ಬೆಳೆ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೈಗೆ ಬರಬೇಕಿದ್ದ ತೊಗರಿ ಮತ್ತು ನೆಲ್ಲು ಬೆಳೆ ಭಾರೀ ಮಳೆಯಿಂದಾಗಿ ನಾಶವಾಗಿದ್ದಕ್ಕೆ ಬೇಸರಗೊಂಡು ವೀರನಗೌಡ ಶೇಖರಗೌಡ(50) ಎನ್ನುವ ರೈತ. ಭಾನುವಾರ ರಾತ್ರಿ 10 ಗಂಟೆಯ ಸುಮಾರಿಗೆ ಹೊಲದಲ್ಲಿದ್ದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಘಟನಾಸ್ಥಳಕ್ಕೆ ಮುದಗಲ್ ಪೊಲೀಸ್ ಠಾಣೆಯ …

Read More »

ಲಿಂಗಸಗೂರು: ಕಸಾಪ ಚುನಾವಣೆ 485(60.5%) ಮತದಾನ

ವರದಿ : ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷರ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಬೆಳಗಿನಿಂದಲೆ ಬಿರುಸಿನಿಂದಲೆ ನಡೆಯಿತು ಬೆಳಗ್ಗೆ ಎಂಟುಗಂಟೆಯಿಂದಲೆ ಪ್ರಾರಂಭವಾದ ಚುನಾವಣೆಗೆ ಮತದಾರರು ಒಳ್ಳೆ ಹುರುಪಿನಿಂದಲೆ ಮತಚಲಾಯಿಸುವುದು ಕಂಡು ಬಂತು ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಎಂದರೆ ಅಭಿಮಾನದಿಂದಲೆ ಆಗಮಿಸಿದ ಕನ್ನಡಾಭಿಮಾನಿ ಮತದಾರರು ಸಾಲುಗಟ್ಟಿ ನಿಂತು ಮತಚಲಾಯಿಸುವುದು ಕಂಡು ಬಂತು ಮತದಾನ ಮುಗಿದ ನಂತರ 485(60.5%)ರಷ್ಟು ಮತದಾನವಾಗಿತ್ತು 433ಗಂಡು 52ಹೆಣ್ಣು …

Read More »

ಕೊಪ್ಪಳ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ 20-11-2021 ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳಾದ ಸುರಳ್ಕಲ್ ವಿಕಾಸ ಕಿಶೋರ್ ಆದೇಶ ಹೊರಡಿಸಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಿ ರಜೆಯನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

Read More »

ಸತತ ಮಳೆ : ರಾಯಚೂರು ಜಿಲ್ಲಾಧಿಕಾರಿಗಳಿಂದ 2 ದಿನ  ಶಾಲೆಗಳಿಗೆ ರಜೆ ಘೋಷಣೆ…

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಜಿಲ್ಲೆಯ  ವಿವಿಧ ತಾಲೂಕುಗಳಲ್ಲಿ ಸತತವಾಗಿ ಮಳೆ ಬರುತ್ತಿರುವ ಕಾರಣ  ಸರಕಾರದ ಆದೇಶದಂತೆ ಮುಂಜಾಗೃತಕ್ರಮವಾಗಿ    ಲಿಂಗಸುಗೂರು, ಸಿಂಧನೂರು ಮತ್ತು ಮಸ್ಕಿ ತಾಲೂಕಿನ ಶಾಲೆಗಳಿಗೆ ಇಂದಿನಿಂದ ಎರೆಡು ದಿನ  ರಜೆ ಯನ್ನು ರಾಯಚೂರು ಜಿಲ್ಲಾಧಿಕಾರಿಗಳಾದ ಡಾ.ಅವಿನಾಶ್ ಮೆನನ್ ರಾಜೇಂದ್ರನ್, ರವರು ರಜೆ ಘೋಷಣೆ ಮಾಡಿದ್ದಾರೆ. 2021-22ನೇ ಶೈಕ್ಷಣಿಕ ಸಾಲಿನಲ್ಲಿ ಪೂರ್ವ ಪ್ರಾಥಮಿಕ ಹಾಗೂ 1 ರಿಂದ 10ನೇ ತರಗತಿ ಎಲ್ಲಾ ಶಾಲೆಗಳನ್ನು ಕೋವಿಡ್-19 ರ …

Read More »

ಮುದಗಲ್ ಕೋಟೆ ಉತ್ಸವಕ್ಕೆ ಶ್ರಮಿಸುತ್ತೇನೆ- ಇಟಗಿ

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಚುನಾವಣೆಯಲ್ಲಿ ಗೆಲವು ಸಾಧಿಸಿದರೆ ಮುದಗಲ್ ಕೋಟೆ ಉತ್ಸವಕ್ಕೆ ಶ್ರಮಿಸುತ್ತೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಭೀಮನಗೌಡ ಇಟಗಿ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಠದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಜಿಲ್ಲಾಧ್ಯಕ್ಷನಾದರೆ ಐತಿಹಾಸಿಕ ಪ್ರಸಿದ್ಧವಾದ ಮುದಗಲ್ ಕೋಟೆ ಉತ್ಸವ ಮಾಡಲು ಶ್ರಮಿಸುತ್ತೇನೆ. ಜಿಲ್ಲೆಯ ಯಾವುದೇ ಕಾರ್ಯಕ್ರಗಳು ಬಂದರೆ ಮುದಗಲ್ ಗೆ ಆದ್ಯತೆ ನೀಡುತ್ತೇವೆ ಎಂದರು.ಪಟ್ಟಣದ ಸಾಹಿತಿಗಳು ಹಾಗೂ ವಿವಿಧ …

Read More »

ಪರಿಶಿಷ್ಟ ಜಾತಿಯ ವ್ಯಕ್ತಿಗೆ ಹಲ್ಲೆ : 10 ಮಂದಿಯ ಮೇಲೆ ಪ್ರಕರಣ ದಾಖಲು, ನಾಲ್ವರ ಬಂಧನ 

ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ಕಳೆದ ಒಂದು ವರ್ಷದ ಹಿಂದೆ ಪರಿಶಿಷ್ಟ ಜಾತಿಯ ಬೈಲಪ್ಪ ಹನುಮಪ್ಪನ ಮಗಳು ಕಿಲಾರಹಟ್ಟಿ ಗ್ರಾಮದ ಲಕ್ಷ್ಮಪ್ಪ ಭೀಮಪ್ಪ ಕಿಲ್ಲಾರಹಟ್ಟಿ ಜತೆ ಹೋಗಿದ್ದಾಳೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಎರೆಡು ಕುಟುಂಬಗಳ ಮದ್ಯ  ಶನಿವಾರ ರಾತ್ರಿ ಗಲಾಟೆಯಾಗಿದೆ.  ಬೈಲಪ್ಪ ಹನುಮಪ್ಪನ ಮನೆಗೆ  ಹೋಗಿ ಎಳೆದು ತಂದು ಗ್ರಾಮದ ಅಗಸಿ ಮುಂದಿನ  ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ  ಮಾಡಿದ್ದಾರೆ.ಈ ಪ್ರಕರಣ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿದಂತೆ ಹೆಚ್ಚುವರಿ …

Read More »
error: Content is protected !!