Thursday , September 19 2024
Breaking News
Home / Breaking News (page 71)

Breaking News

ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಸ್ವೀಕರಿಸಿದ ಪಿಎಸ್ಐ ಗೀತಾಂಜಲಿ ಶಿಂಧೆ

  ವರದಿ ಎನ್ ಶಾಮೀದ್ ತಾವರಗೇರಾ ಬೆಂಗಳೂರು :  ನಗರದಲ್ಲಿ ಶುಕ್ರವಾರದಂದು ನಡೆದ ಪೋಲಿಸ್ ಧ್ವಜಾ ದಿನಾಚರಣೆ ಕಾರ್ಯಕ್ರಮದಲ್ಲಿ 2020 ನೇ ಸಾಲಿನಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ನೀಡಲಾಗುವ ಮುಖ್ಯ ಮಂತ್ರಿ ಚಿನ್ನದ ಪದಕಕ್ಕೆ ಭಾಜನರಾದ ಸ್ಥಳೀಯ ಠಾಣಾಧಿಕಾರಿ ಗೀತಾಂಜಲಿ ಶಿಂಧೆ ಮುಖ್ಯಮಂತ್ರಿ ಗಳಿಂದ ಚಿನ್ನದ ಪದಕ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಹಾಗೂ ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳು ಉಪಸ್ಥಿತರಿದ್ದರು. ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದ …

Read More »

ತಾವರಗೇರಾ: ಗಂಡನಿಂದ ಹೆಂಡತಿ ‘ಕೊಲೆ’

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಗಂಡನೇ ಹೆಂಡತಿಯನ್ನು ಕೊಲೆ ಮಾಡಿದ ಘಟನೆ ಗುರುವಾರದಂದು ನಡೆದಿದೆ. ಪಟ್ಟಣದ ಬಸವಣ್ಣ ಕ್ಯಾಂಪಿನ್ ಶಿಕ್ಷಕರ ಭವನದ ಸರ್ಕಾರಿ ಕೊಠಡಿಯಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ದುರ್ದೈವಿ ಗೀತಾ ಮಾಂತೇಷ ಗೌಳಿ (38) ನಿನ್ನೆ ರಾತ್ರಿಯಿಂದ ಜಗಳ ನಡೆದಿತ್ತೆನ್ನಲಾಗಿದೆ. ಜಗಳ ವಿಕೋಪಕ್ಕೆ ತೆರಳಿ ಗಂಡ ಮಾಂತೇಶ ಗೌಳಿ ಎಂಬಾತನು ಕಬ್ಬಿಣದ ರಾಡಿನಿಂದ ಹೊಡೆದು ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಮೃತಳಿಗೆ ಮೂವರು …

Read More »

ಮರಕಮದಿನ್ನಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಮತದಾರರ ಜಾಗೃತಿ ಜಾಥಾ

  ವರದಿ : ನಾಗರಾಜ್ ಎಸ್ ಮಡಿವಾಳರ್  ಮಸ್ಕಿ :  ತಾಲೂಕಿನ ಮರಕಮದಿನ್ನಿಯ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಮತದಾನದ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮರಕಮದಿನ್ನಿ ಗ್ರಾಮದಲ್ಲಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ಜಾಥಾವು ಗ್ರಾಮದ ಎಲ್ಲಾ ಭಾಗಗಳಿಗೂ ಸಂಚರಿಸಿ ಮತದಾರರಲ್ಲಿ ಮತದಾನದ ಪ್ರಾಮುಖ್ಯತೆಯ ಕುರಿತು ಹರಿವು ಮೂಡಿಸುವ ಪ್ರಯತ್ನ ಮಾಡಿತು. ಮರಕಮದಿನ್ನಿಯ ಸರ್ಕಾರಿ …

Read More »

ಇಂದು ಮುದಗಲ್ಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ….. 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್  : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ  ಮುದಗಲ್ ಪಟ್ಟಣದ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮಸ್ಕಿ ಉಪಚುನಾವಣೆ ಹಿನ್ನೆಲೆಯಲ್ಲಿ ಸೋಮವಾರ ನಮ್ಮ  ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸನಗೌಡ ತುರವಿಹಾಳ  ನಾಮಪತ್ರ ಸಲ್ಲಿಕೆ ಮಾಡುವುದರಿಂದ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ನವರು  ಭಾಗವಹಿಸಿಲಿದ್ದಾರೆ ಮುದಗಲ್ ಪಟ್ಟಣಕ್ಕೆ  ಹೆಲಿಪ್ಯಾಡ ಮೂಲಕ ಆಗಮಿಸಲಿದ್ದಾರೆ. ನಂತರ  ರಸ್ತೆ ಮಾರ್ಗದಲ್ಲಿ ಮಸ್ಕಿ ಪಟ್ಟಣಕ್ಕೆ …

Read More »

ಮುದಗಲ್ : ಬಣ್ಣದ ಮಡಿಕೆ ಒಡೆಯುವ ಕಾರ್ಯಕ್ರಮ ರದ್ದು 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಲ್ಲಿ ಹೋಳಿ ಹಬ್ಬದ ಆಚರಣೆಗಾಗಿ ಪ್ರತಿ ವರ್ಷ ಪುರಸಭೆ ರಂಗಮಂದಿರದ ಆವರಣದಲ್ಲಿ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದಿಂದ ಸಾರ್ವಜನಿಕವಾಗಿ ಹೋಕಳಿ ಮಡಿಕೆ ಒಡೆದು ಪರಸ್ಪರ ಬಣ್ಣ ಹಚ್ಚಿ ಹೋಳಿ ಆಚರಣೆ ಮಾಡಲಾಗುತ್ತಿತ್ತು ಆದರೆ ಈ ಬಾರಿ ಕೋವಿಡ್ ಎರಡನೇ ಅಲೆಯ ಭೀತಿ ಇರುವ ಕಾರಣ ಸರ್ಕಾರದ ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಸಾರ್ವಜನಿಕವಾಗಿ  ಮಡಿಕೆ ಒಡೆಯುವ ಕಾರ್ಯಕ್ರಮವನ್ನ  ಕೈ ಬಿಡಲಾಗಿದೆ.ಎಂದು ಪಟ್ಟಣದ ಸ್ವಯಂ ಸೇವಕ …

Read More »

ತಾವರಗೇರಾಕ್ಕೂ ವಕ್ಕರಿಸಿದ ಕರೋನಾ ಮತ್ತೊಮ್ಮೆ ಆತಂಕದಲ್ಲಿ ಜನತೆ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ; ರಾಜ್ಯದಲ್ಲಿ ಬೆಚ್ಚಿ ಬೀಳಿಸಿರುವ ಕರೋನಾ ಅಬ್ಬರ ಈಗ ಪಟ್ಟಣಕ್ಕೂ ವಕ್ಕರಿಸಿದ್ದು ಸ್ಥಳೀಯ 59 ವರ್ಷದ ಮಹಿಳೆಯೊಬ್ಬರಿಗೆ ಮತ್ತು ಹೋಬಳಿಯ ಗರ್ಜಿನಾಳ ಗ್ರಾಮದ ಯುವಕ ಹಾಗೂ ಮುದೇನೂರಿನ ಪುರುಷ ಸೇರಿದಂತೆ ಒಟ್ಟು ಮೂರು ಜನರಿಗೆ ಕರೊನಾ ಸೋಂಕು ದೃಡಪಟ್ಟಿರುವುದಾಗಿ ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಕೆಲವು ದಿನಗಳಿಂದ ನೆಮ್ಮದಿಯಿಂದ ಇದ್ದ ಜನರಲ್ಲಿ ಈಗ ಆತಂಕ ಮನೆಮಾಡಿದ್ದು ಸಾರ್ವಜನಿಕರ ಚರ್ಚೆ ಗೆ ಗ್ರಾಸವಾಗಿದೆ ಈ ಹಿನ್ನೆಲೆಯಲ್ಲಿ …

Read More »

ಮುದಗಲ್ : ಮತ್ತೆ  ಶುರುವಾಯ್ತು ಕರೋನ ಕಾಟ  ಪಟ್ಟಣದಲ್ಲಿ ಒಂದು ಕರೋನ ಪಾಸಿಟಿವ್ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್  :  ಪಟ್ಟಣದ ಸರಕಾರಿ ಬಾಲಕರ ಪ್ರೌಢ ಶಾಲಾ  ವಿದ್ಯಾರ್ಥಿ ಓರ್ವರಿಗೆ ಕೊರೋನಾ ಪಾಸಿಟಿವ್ ಧೃಡ ಪಟ್ಟಿದೆ ಎಂದು ಮುದಗಲ್ ಸಮುದಾಯ ಆರೋಗ್ಯ   ಕೇಂದ್ರದ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗೆ ಜ್ವರ ಕಾಣಿಸಿಕೊಂಡ ಕಾರಣ  ಸೋಮವಾರ 22-03-2021ರಂದು ಪಟ್ಟಣದ  ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ಗಾಗಿ ತೆರಳಿರುತ್ತಾನೆ ಆಗ ವೈದ್ಯರು ಕರೋನ ಪರೀಕ್ಷೆಗಾಗಿ ಸೂಚನೆ ನೀಡಿರುತ್ತಾರೆ. ವಿದ್ಯಾರ್ಥಿ ಕೋವಿಡ್ ಪರೀಕ್ಷೆಗೆ ಗಂಟಲದ್ರವ ನೀಡಿದ್ದ. …

Read More »

ಪಂಚ ಧರ್ಮಗಳ ಪೀಠ ಸ್ಥಾಪಿಸಿದ ಕೀರ್ತಿ ರೇಣುಕಾಚಾರ್ಯರಿಗೆ ಸಲ್ಲುತ್ತದೆ- ಭೀಮನಗೌಡ ವಂದ್ಲಿ

ಉದಯವಾಹಿನಿ : ಕವಿತಾಳ : ಜಗತ್ತಿನಾದ್ಯಂತ ಸಂಚರಿಸಿ ಧರ್ಮ ಪರಿ ಪಾಲನೆ ಮಾಡಲು ಪಂಚ ಧರ್ಮಗಳ ಪೀಠ ವನ್ನು ಸ್ಥಾಪಿಸಿದ ಕೀರ್ತಿ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರಿಗೆ ಸಲ್ಲುತ್ತದೆ ಎಂದು ಭೀಮನಗೌಡ ವಂದ್ಲಿ ಹೇಳಿದರು. ಪಟ್ಟಣದ ಶ್ರೀ ಕಲ್ಮಠ ದಲ್ಲಿ ಶ್ರೀ ವೀರಶೈವ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಂಭಾಪುರಿ. ಉಜ್ಜಯಿನಿ ಶ್ರೀ ಶೈಲ್ಯ ಕಾಶಿ ಹಾಗೂ ಕೇದಾರನಾಥ ಎನ್ನುವ ಪಂಚ …

Read More »

ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

  ಕವಿತಾಳ : ಪಟ್ಟಣ ಸಮೀಪದ ತೋರಣದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ತೋರಣದಿನ್ನಿ ಇವರ ಸಂಯುಕ್ತ ಆಶ್ರಯದಲ್ಲಿ ಕೋವಿಡ್ 19 ಕರೋನಾ ತಡೆಗಟ್ಟಲು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುಮಾರು 30 ವಿದ್ಯಾರ್ಥಿಗಳು *ಕರೋನಾ ರೋಗ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ* ಎಂಬ ವಿಷಯದ ಕುರಿತು ಬಹಳಷ್ಟು ಮಾಹಿತಿಯನ್ನು ವಿದ್ಯಾರ್ಥಿಗಳು ಬರೆದಿದ್ದರು ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಪ್ರಥಮ ದ್ವಿತೀಯ ತೃತೀಯ ಬಹುಮಾನವನ್ನು ವಿತರಣೆ ಮಾಡಿ ಶಾಲೆಯ ಮುಖ್ಯೋಪಾಧ್ಯಾಯರಾದ. …

Read More »

ತೋಟದ ಮನೆಗೆ ಆಕಸ್ಮಿಕ ಬೆಂಕಿ, ಲಕ್ಷಾಂತರ ರೂ ನಷ್ಟ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಮೀಪದ ಸಂಗನಾಳ ಗ್ರಾಮದ ರೈತ ಪ್ರಸಾದ್ ಸುಬ್ಬರಾವ್ ರವರ ತೋಟದ ಮನೆಗೆ ಗುರುವಾರ ಆಕಸ್ಮಿಕವಾಗಿ ಬೆಂಕಿ ತಗಲಿರುವ ಘಟನೆ ಜರುಗಿದೆ. ರೈತ ಪ್ರಸಾದ್ ಸುಬ್ಬರಾವ್ ರವರ ತೋಟದ ಮನೆಯಲ್ಲಿ ದಾಳೆಂಬೆ ಬೆಳೆ ಸೇರಿದಂತೆ ಇನ್ನಿತರ ಬೆಳೆಗಳಿಗೆ ಸಿಂಪಡಣೆ ಮಾಡಲು ಸಂಗ್ರಹಿಸಿದ್ದ ಬೆಲೆ ಬಾಳುವ ಕ್ರಿಮಿನಾಶಕದ ಡಬ್ಬಿಗಳು, ದವಸ, ಧಾನ್ಯಗಳು, ಕೃಷಿ ಪರಿಕರಗಳು ಸೇರಿದಂತೆ ಅಗತ್ಯ ವಸ್ತುಗಳು ಸುಟ್ಟು ಭಸ್ಮವಾಗಿವೆ. ಹಾಗೂ ಡ್ರಿಪ್ …

Read More »
error: Content is protected !!