Friday , September 20 2024
Breaking News
Home / Breaking News (page 65)

Breaking News

ಮುದಗಲ್  : ಪಟ್ಟಣದಲ್ಲಿ 50 ಕರೋನ ಪಾಸಿಟಿವ್ 

ಪ್ರೀತಿಯ ಓದುಗರೇ, ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ… ………………………………………………………………. ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಮಹಾಮಾರಿ ಕರೋನ ಎರೆಡನೆ ಅಲೆಯ ಹರಡುವುಕೆ  ತಡೆಗಟ್ಟುವ ನಿಟ್ಟಿನಲ್ಲಿ   ರಾಜ್ಯ ಸರ್ಕಾರದ ಲಾಕ್ ಡೌನ್ ನಂತಹ ಮಾರ್ಗಸೂಚಿಗಳನ್ನು ಸೂಚಿಸಿ ಕಠಿಣ ಕ್ರಮಗಳನ್ನು ವಹಿಸಿದ್ದರು ಕೂಡ ಪ್ರಕರಣಗಳು ದಿನೇ …

Read More »

ತಾವರಗೇರಾ ಪಟ್ಟಣ ಪಂಚಾಯತ ಪೈಟ್ ಗೆ ಮೀಸಲು ಪ್ರಕಟ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತ ಅವಧಿ ಮುಕ್ತಾಯಗೊಳ್ಳುತ್ತಿದ್ದು ಮುಂದಿನ ಚುನಾವಣೆಗಾಗಿ ಅಖಾಡ ಸಿದ್ದವಾಗುತ್ತಿದಂತೆ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ತುದಿಗಾಲಲ್ಲೆ ನಿಂತಿದ್ದು, ಚುನಾವಣೆಗೆ ಸ್ಫರ್ಧಿಸುವ ತವಕದಲ್ಲಿರುವುದು ಕೂತುಹಲಕ್ಕೆ ಕಾರಣವಾಗಿದ್ದು ಇದಕ್ಕೆ ಪೂರಕವೆಂಬಂತೆ ಈಗಾಗಲೇ 2021 ರ ಪಟ್ಟಣ ಪಂಚಾಯತ ಚುನಾವಣೆಗಾಗಿ ವಾರ್ಡ ವಾರು ಕರಡು ಮೀಸಲಾತಿ ಪ್ರಕಟಿಸಲಾಗಿದ್ದು ಸ್ಥಳೀಯ ಪಟ್ಟಣ ಪಂಚಾಯತಿಯ ಮೀಸಲಾತಿ ವಿವರ ಹೀಗಿದೆ. ವಾರ್ಡ ನಂ 1) ಸಾಮಾನ್ಯ, 2) ಸಾಮಾನ್ಯ, 3) ಪರಿಶಿಷ್ಟ …

Read More »

ನಿಮ್ಮ ಮಿತ್ರ ವಾಹನ ಮಂಜೂರು – ವೆಂಕಟೇಶ್.ಎಂ

ಉದಯವಾಹಿನಿ : ಕವಿತಾಳ : ಪೊಲೀಸ್ ಇಲಾಖೆ ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದು, ಪೊಲೀಸರಿಗೆ ಈ ವಾಹನಗಳು ಮತ್ತಷ್ಟು ಬಲ ತುಂಬುತ್ತವೆ. ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪಿಎಸ್ಐ ವೆಂಕಟೇಶ್. ಎಂ ಅವರು ಹೇಳಿದರು. ಸಾರ್ವಜನಿಕರ ನೆರವಿಗೆ ನಿಲ್ಲಲು ಕೇಂದ್ರ ಸರ್ಕಾರ ರೂಪಿಸಿದ ಒಂದು ಅದ್ಭುತ ಯೋಜನೆ ಇದಾಗಿದೆ‌. ಇಡೀ ದೇಶದಲ್ಲಿ ರಾಜ್ಯಕ್ಕೆ ಹೆಚ್ಚಿನ ವಾಹನ ನೀಡಲಾಗಿದ್ದು . ದೇಶದಲ್ಲಿ ನಡೆಯುವ ಕ್ರೈಂ ತಡೆಯುವ ಉದ್ದೇಶದಿಂದ ಈ ಸಹಾಯವಾಣಿಯನ್ನು …

Read More »

ಮುದಗಲ್  : ಪಟ್ಟಣದಲ್ಲಿ 44 ಕರೋನ ಪಾಸಿಟಿವ್ 

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಮಹಾಮಾರಿ ಕರೋನ ಎರೆಡನೆ ಅಲೆಯ ಹರಡುವುಕೆ  ತಡೆಗಟ್ಟುವ ನಿಟ್ಟಿನಲ್ಲಿ  ರಾಜ್ಯ ಸರ್ಕಾರದ ಲಾಕ್ ಡೌನ್ ನಂತಹ ಮಾರ್ಗಸೂಚಿಗಳನ್ನು ಸೂಚಿಸಿ ಕಠಿಣ ಕ್ರಮಗಳನ್ನು ವಹಿಸಿದ್ದರೂ  ಕೂಡ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಲೇ ಇವೆ.  ಇದೀಗ ಮುದಗಲ್  ಪಟ್ಟಣದಲ್ಲೇ 44 ಜನರಿಗೆ ಸೋಂಕು ಇರುವುದು ಖಚಿತವಾಗಿದೆ.ಪಟ್ಟಣದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 44  ಇದುವರೆಗೆ 15 ಮಂದಿ ಗುಣಮುಖರಾಗಿದ್ದಾರೆ. ಇನ್ನು ಸಕ್ರಿಯ ಪ್ರಕರಣಗಳ 29 …

Read More »

ಮುದಗಲ್ : ತರಕಾರಿ ಮಾರುಕಟ್ಟೆ ಪ್ರಮುಖ ಸ್ಥಳಗಳಿಗೆ  ಸ್ಥಳಾಂತರ

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ರಾಜ್ಯದಲ್ಲಿ  ಮೊದಲ ಹಂತದಲ್ಲಿ 15 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೊಳಿಸಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ 15 ದಿನ ಎಲ್ಲವೂ ಬಂದ್ ಮಾಡಲು ಸರಕಾರ ಆದೇಶ ಹೊರಡಿಸಿ. ಬೆಳಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ ಮಾಡಿದೆ. ಜನ ಗುಂಪು  ಸೇರದಂತೆ ಸಾಮಾಜಿಕ ಅಂತರ ಕಾಪಾಡಿ ಕರೋನ ನಿಯಮ ಪಾಲಿಸಿ ವ್ಯಾಪಾರ ಮಾಡಲು ಸೂಚನೆ ನೀಡಿದೆ.ಆದರೆ …

Read More »

ಐಪಿಎಲ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಮೂವರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದಲ್ಲಿ ಐಪಿಎಲ್ ಕ್ರಿಕೆಟ್ (ಬೆಟ್ಟಿಂಗ್) ಜೂಜಾಟದಲ್ಲಿ ತೊಡಗಿದ್ದ ಮೂರು ಜನ ಯುವಕರು ಪೊಲೀಸ್ ವಶವಾಗಿದ್ದಾರೆ. 28.04.2021 ರಂದು ರಾತ್ರಿ ಸಮಯ 7.30 ಕ್ಕೆ ಪಟ್ಟಣದ ಎಪಿಎಂಸಿ ಮುಂಭಾಗದಲ್ಲಿ ಐಪಿಎಲ್ ಜೂಜಾಟದಲ್ಲಿ ಭಾಗಿಯಾಗಿದ್ದ ಶಿವನಗೌಡ ಪುಂಡಗೌಡ್ರ, ಪ್ರೇಮ ರಜಪೂತ ಹಾಗೂ ರವಿಚಂದ್ರ ಬನ್ನಿಕಟ್ಟಿ ಬಂಧಿತರು. 100 ರೂಪಾಯಿಗಳಿಗೆ (ಡಬಲ್) 200 ರೂಪಾಯಿಗಳನ್ನು ನೀಡುತ್ತಿರುವುದು ತಿಳಿದುಬಂದಿದೆ. ಪ್ರಕರಣ (ಸಂಖ್ಯೆ 49/2021) ದಾಖಲಿಸಿಕೊಂಡ ಪಿಎಸ್ ಐ …

Read More »

ಗುಡ್ಡದ ಹನುಮಸಾಗರದಲ್ಲಿ ಗುಂಪು ಗಲಾಟೆ 55 ಜನರ ವಿರುದ್ದ ಪ್ರಕರಣ ದಾಖಲು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕೋವಿಡ್ ನಿಯಮ ಉಲ್ಲಂಘನೆ ಹಾಗೂ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಸಮೀಪದ ಗುಡ್ಡದ ಹನುಮಸಾಗರದಲ್ಲಿ 2 ಗುಂಪುಗಳ ಮಧ್ಯೆ ಗಲಾಟೆ ಯಾಗಿದ್ದು ಒಟ್ಟು 55 ಜನರ ಮೇಲೆ ತಾವರಗೇರಾ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ನಡೆದಿದೆ. ಗುಡ್ಡದ ಹನುಮಸಾಗರದಲ್ಲಿ ಮದುವೆಯ ಮೆರವಣಿಗೆಯ ಘಟನೆಗೆ ಸಂಬಂಧಿಸಿದಂತೆ ಹಳೇ ವೈಷಮ್ಯದ ಹಿನ್ನಲೆಯಲ್ಲಿ ಗ್ರಾಮದಲ್ಲಿ 2 ಬಣಗಳಾಗಿ ಗುಂಪು ಗಲಾಟೆ ಯಾಗಿದ್ದು, ಕೊಲೆ ಬೆದರಿಕೆ ಜೊತೆಗೆ ಕೋವಿಡ್ ನಿಯಮ …

Read More »

ಎಸಿಬಿ ಸಿಬ್ಬಂದಿ ದಾಳಿ : ಮುದಗಲ್  ಪುರಸಭೆ ಸಿಬ್ಬಂದಿ ಬಂಧನ

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್: ಪಟ್ಟಣದ ಪುರಸಭೆಯ ವಾಲ್ ಮ್ಯಾನ್ ಸಿಬ್ಬಂದಿ ವೆಂಕಟೇಶ ತಳವಾರ ಅವರು ಲಂಚ ಪಡೆಯುವ ವೇಳೆ ಎಸಿಬಿ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಪುರಸಭೆ ಸಿಬ್ಬಂದಿಗೆ ಮಂಜೂರಾದ ಗೃಹ ವಸತಿ ಯೋಜನೆಯ ಮನೆ ನಿರ್ಮಾಣದ ಹಣ ಬಿಡುಗಡೆ ಮಾಡಲು ಪೌರ ಕಾರ್ಮಿಕೆ ಬಸಮ್ಮ ಎಂಬವರಿಗೆ ರೂ.25 ಸಾವಿರ ಲಂಚ ಕೇಳಿದ್ದರು. ಬಸಮ್ಮ ಅವರ ಮಗ ರಮೇಶ ಎಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಈ …

Read More »

ಬಡ ಜನರ ಹೊಟ್ಟೆಗೆ ಬರೆ ಎಳೆದ ಕರೊನಾ ‘ಲಾಕ್’ ಡೌನ್..!

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಏಪ್ರಿಲ್ 27 ರ ರಾತ್ರಿ 9 ರಿಂದ ಮೇ 12 ರ ಬೆಳಿಗ್ಗೆ 6 ಗಂಟೆಯವರೆಗೆ 14 ದಿನಗಳ ಕಾಲ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಆಗುವುದರಿಂದ ಪಟ್ಟಣದ ಜನರಲ್ಲಿ ಆತಂಕ ಮೂಡಿದ್ದು ಸಂಪೂರ್ಣವಾಗಿ ವ್ಯಾಪಾರ ವಹಿವಾಟುಗಳು ಸ್ಥಗಿತ ಗೊಳ್ಳುವದರಿಂದ ಆರ್ಥಿಕ ಹೊರೆ ಬೀಳುವ ಜೊತೆ ಜೀವನ ನಡೆಸುವುದು ಕೂಡ ಕಷ್ಟದಾಯಕವಾಗಿದೆ. ದಿನ ನಿತ್ಯ ಕೂಲಿ ಮಾಡಿ ಬದುಕುವ ಜನರ ಬದುಕು …

Read More »

ಪತ್ರಕರ್ತರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ನಾಗರಾಜ ಎಸ್ ಮಡಿವಾಳರ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ಲಿಂಗಸಗೂರ:  ತಾಲೂಕಿನ ಮುದುಗಲ್ ಪಟ್ಟಣದ ಕ್ರಿಯಾಶೀಲ ಹಾಗೂ ಹೊಸ ದಿಗಂತ ಪತ್ರಿಕೆಯ ವರದಿಗಾರ ನಾಗರಾಜ ಎಸ್ ಮಡಿವಾಳರ ಮುದುಗಲ್ ಪತ್ರಕರ್ತ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ಸೋಮವಾರ ಮುದುಗಲ್ ನ ಪಟ್ಟಣದ ಬ್ರಹ್ಮಶ್ರೀ ಹೋಟೆಲ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ಸಂಘಟನೆಯ ಹಿತ ದೃಷ್ಟಿಯಿಂದ ಪತ್ರಕರ್ತ ನಾಗರಾಜ ಎಸ್ ಮಡಿವಾಳರನ್ನು ಆಯ್ಕೆ ಮಾಡಿದ್ದು ಮುಂದಿನ ದಿನಗಳಲ್ಲಿ ಉತ್ತಮ ಸೇವೆ ಜೊತೆಗೆ ಸಂಘಟನೆ ಮುಖಾಂತರ …

Read More »
error: Content is protected !!