ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಕಿಲಾರಹಟ್ಟಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಯಂಕಪ್ಪ ಸುಭೇದಾರ ಅವರು ಇಂದು ಮಹಾಮಾರಿ ಕರೊನಾ ಸೊಂಕಿಗೆ ಬಲಿಯಾಗಿರುವುದು ವಿಷಾದನೀಯವಾಗಿದೆ. ಮೃತರಾದ ಯಂಕಪ್ಪ ನಾಯಕ ಅವರ ನಿಧನಕ್ಕೆ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳು, …
Read More »ಜನರಿಗಾಗಿ ಜೀವ ಪಣಕ್ಕಿಟ್ಟ ಕರೊನಾ ವಾರಿಯರಸ್೯ಗಿಲ್ಲ ಜೀವನ ಭದ್ರತೆ..!
ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕರೊನಾ ನಿಯಂತ್ರಿಸುವಲ್ಲಿ ಫ್ರಂಟ್ ಲೈನ್ ವಾರಿಯಸ್೯ ಎಂದು ಸರ್ಕಾರ ಗುರುತಿಸಿರುವ ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆ ಯರು, ಶಿಕ್ಷಕರು, ಪೌರ ಕಾರ್ಮಿಕರು ಹಾಗೂ ಪತ್ರಕರ್ತರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳನ್ನು ನೀಡದಿರುವುದು …
Read More »ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರಿಂದ ಜಿಲ್ಲಾಸ್ಪತ್ರೆ, ವಿಮ್ಸ್ ಗೆ ಭೇಟಿ:ಪರಿಶೀಲನೆ
ವರದಿ : ಪಂಪನಗೌಡ. ಬಿ.ಬಳ್ಳಾರಿ ಬಳ್ಳಾರಿ, ಮೇ 20: ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಜಿಲ್ಲಾಸ್ಪತ್ರೆ ಹಾಗೂ ವಿಮ್ಸ್ ಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವ ಆನಂದಸಿಂಗ್ ಅವರು ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ರೋಗಿಗಳ ಆರೋಗ್ಯ ಸ್ಥಿತಿಯ ಆಧಾರದ ಮೇಲೆ ಆಸ್ಪತ್ರೆ ದಾಖಲಾತಿಯ ಅಗತ್ಯವನ್ನು ನಿರ್ಧರಿಸುವ ಸಲುವಾಗಿರುವ ಟ್ರಯಾಜ್ ಕೇಂದ್ರಗಳನ್ನು ಪರಿಶೀಲಿಸಿ ಅಗತ್ಯ ಸಲಹೆ- …
Read More »ಗೋನಾಳ್ ರಾಜಶೇಖರ್ ಗೌಡ ನಿಸ್ವಾರ್ಥ ಸೇವೆಗೆ 50 ಲಕ್ಷ ರೂ ದೇಣಿಗೆ
ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ: ಪಂಪನಗೌಡ.ಬಿ.ಬಳ್ಳಾರಿ. ಬಳ್ಳಾರಿ ಮೇ 19. ಬಳ್ಳಾರಿ ಜಿಲ್ಲೆಯ ಕೊರೊನಾ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಜಿಲ್ಲಾ ಪೊಲೀಸ್ ಇಲಾಖೆಯ ವಾಹನಗಳ ಖರೀದಿಗಾಗಿ ವೀರಶೈವ ವಿದ್ಯಾವರ್ಧಕ ಸಂಘದ ಖಜಾಂಚಿ ಹಾಗೂ ಸಿದ್ದಾರ್ಥ್ ಟ್ರೇಡಿಂಗ್ ಕಾರ್ಪೊರೇಷನ್ ಮಾಲಿಕ …
Read More »ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರನವರ ಆಪ್ತ ಸಹಾಯಕ ಅನಂತ್ರಾಜ್ ಇನ್ನಿಲ್ಲ
ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ಬಳ್ಳಾರಿ ಮೇ 19 : ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರನವರ ಆಪ್ತ ಸಹಾಯಕ ಎನ್. ಅನಂತರಾಜು ನಿಧನಕ್ಕೆ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಕಂಬನಿ ಮಿಡಿದಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಶಾಸಕ ನಾಗೇಂದ್ರ …
Read More »ಕೋವಿಡ್ ನಿಯಂತ್ರಣದಲ್ಲಿ ಸರಕಾರದ ಜೊತೆಗೆ ಖಾಸಗಿ ಸಂಸ್ಥೆಗಳು ಸಾಥ್;ಇದಕ್ಕೆ ಈ ಆಸ್ಪತ್ರೆ ನಿದರ್ಶನ* ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ
ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ: ಪಂಪನಗೌಡ.ಬಿ.ಬಳ್ಳಾರಿ. 1 ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಿಎಂ ಬಿಎಸ್ವೈ ಬಳ್ಳಾರಿ,ಮೇ 19: ಜಿಲ್ಲೆಯ ಜಿಂದಾಲ್ ಬಳಿಯ ವಿಶಾಲ ಮೈದಾನದಲ್ಲಿ ನಿರ್ಮಿಸಲಾಗಿರುವ 1 ಸಾವಿರ ಆಕ್ಸಿಜನ್ ಹಾಸಿಗೆ ಸೌಲಭ್ಯವುಳ್ಳ ತಾತ್ಕಾಲಿಕ ಆಸ್ಪತ್ರೆಯನ್ನು …
Read More »ಬಳ್ಳಾರಿ ಜಿಲ್ಲೆಗೆ ನೂತನ ಲೋಕಾಯುಕ್ತ ಎಸ್ಪಿಯಾಗಿ ಎಚ್. ಮಂಜುನಾಥ ಬಾಬು ಅಧಿಕಾರ ಸ್ವೀಕಾರ
ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ : ಪಂಪನಗೌಡ.ಬಿ.ಬಳ್ಳಾರಿ. ಬಳ್ಳಾರಿ,ಮೇ,19:ಬಳ್ಳಾರಿ ಜಿಲ್ಲೆಗೆ ನೂತನ ಲೋಕಾಯುಕ್ತ ಎಸ್ಪಿಯಾಗಿ ಎಚ್. ಮಂಜುನಾಥ ಬಾಬು ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ಬೆಂಗಳೂರು ವಿಭಾಗದ ಜೆ.ಸಿ.ನಗರ ಮತ್ತು ಸುಬ್ರಹ್ಮಣ್ಯ ಪುರಂಗಳಲ್ಲಿ …
Read More »3ನೇ ವಾರ್ಡಿನಲ್ಲಿ ಸಂಪೂರ್ಣವಾಗಿ ಸಾನಿಟೈಜರ್ ಮಾಡಿಸಿದ ಮಹಾನಗರ ಪಾಲಿಕೆ ಸದಸ್ಯ ಪ್ರಭಂಜನ್ ಕುಮಾರ್
ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ : ಪಂಪನಗೌಡ.ಬಿ.ಬಳ್ಳಾರಿ ಬಳ್ಳಾರಿ ಮೇ 19. ಬಳ್ಲಾರಿ ಮಹಾನಗರ ಪಾಲಿಕೆಗೆ ಕಾಂಗ್ರೆಸ್ ನಿಂದ 3 ನೇ ವಾರ್ಡಿಗೆ ಸ್ಪರ್ದಿಸಲು ಸಜ್ಜಾಗಿದ್ದ ಪ್ರಭಂಜನ್ ಅವರು ಕೊನೆಯ ಗಳಿಗೆಯಲ್ಲಿ ಟಿಕೆಟ್ ಸಿಗದೇ ಇರುವ ಹಿನ್ನಲೆ ಸ್ವಂತoತ್ರ ಅಭ್ಯರ್ಥಿಯಾಗಿ …
Read More »ಕರೋನ ಸಂಕಷ್ಟದಲ್ಲಿ ನಿರ್ಗತಿಕರ ಬೆನ್ನಿಗೆ ನಿಂತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
ಪ್ರೀತಿಯ ಓದುಗ ದೊರೆಗಳೇ, ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.. ………………………………………………. ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ವಿಜಯ ಮಹಾಂತೇಶ್ವರ ಮಠದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕರೋನ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿದ್ದ ನಿರ್ಗತಿಕರಿಗೆ ಆಹಾರ ಧಾನ್ಯ ಕಿಟ್ …
Read More »ತಾವರಗೇರಾ: ಕಾಂಗ್ರೇಸ್ ಮುಖಂಡ ಅಕಾಲಿಕ ಸಾವು, ಕಾರ್ಯಕರ್ತರಿಂದ ಭಾವಪೂರ್ಣ ಶ್ರದ್ದಾಂಜಲಿ..!
ಪ್ರೀತಿಯ ಓದುಗ ದೊರೆಗಳೇ,ಕರೋನ ನಿಯಂತ್ರಣ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ. ……………………………………………….. ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡರಾದ ಉಮೇಶ ಉಪ್ಪಳ ಹೃದಯಾಘಾತದಿಂದ ನಿಧನ ರಾಗಿದ್ದು ಸ್ಥಳೀಯ ಹೊಸ ಬಸ್ ನಿಲ್ದಾಣದ ಆಟೋ ಚಾಲಕರ ಸಂಘದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. …
Read More »