Thursday , September 19 2024
Breaking News
Home / Breaking News (page 86)

Breaking News

ತಾವರಗೇರಾ ಪಟ್ಟಣದಲ್ಲಿ ಬೆಳಗಿನ ಜಾವ ‘ನರಿ’ ಪ್ರತ್ಯಕ್ಷ

    ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಅಯ್ಯೂಬ್ ಖಾನ್ ಪಠಾಣ್ ರವರ ಮನೆಯ ಬಳಿ ಬೆಳಗಿನ ಜಾವ ನರಿಯೊಂದು ಬಂದಿರುವ ಘಟನೆ ಜರುಗಿದೆ. ಇತ್ತಿಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ಆಗಾಗ ಊರೊಳಗೆ ಪ್ರವೇಶ ಮಾಡುತ್ತಿರುವುದು ಸರ್ವೆ ಸಾಮಾನ್ಯವಾಗಿದೆ.   ಅದರಂತೆ ಇಂದು ಬೆಳಗಿನ ಜಾವ ಶ್ರೀಶ್ಯಾಮೀದ್ ಅಲಿ ದರ್ಗಾದ ಹತ್ತಿರ ಇರುವ ಅಯ್ಯೂಬ್ ಖಾನ್ ಪಠಾಣ್ ಅವರ ಮನೆಯ ಮುಂದೆ ನರಿಯೊಂದು ಬಂದಿದೆ. ಅದನ್ನು ನೋಡಿದ …

Read More »

ಮುದಗಲ್ : ಭೀಕರ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಕಾರು ಹಾಗೂ ಬೈಕ್​ ನಡುವಿನ ಭೀಕರ ಅಪಘಾತದಲ್ಲಿ ಬೈಕ್​ ಇಬ್ಬರು ಸವಾರರು ದಾರುಣ ಸಾವನ್ನಪ್ಪಿರುವ ಘಟನೆ ಪಟ್ಟಣದ ಹೊರಭಾಗದಲ್ಲಿ ಹಾದು ಹೋಗುವ ಗಂಗಾವತಿ ರಸ್ತೆ, ನಿರುಪಾದೇಶ್ವರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಕುಣಿಕೆಲ್ಲೂರು ಗ್ರಾಮದ ನಿವಾಸಿಗಳಾದ ಮಟ್ಟೂರ ಗ್ರಾಮದ ವಾಟರ್ ಮನ್ ಗದ್ದೆಪ್ಪ (೩೮), ಅಂದಪ್ಪ (೨೬) ಕುಣಿಕೆಲ್ಲೂರು ಮೃತ ದುರ್ದೈವಿಗಳು. ಅಪಘಾತ ಸಂಭವಿಸಿ ಬೈಕ್ ನಿಂದ ಹೊರ ಬಿದ್ದಾಗ …

Read More »

ಅಯೋಧ್ಯಯ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಧೇಣಿಗೆ ಸಂಗ್ರಹ

ಎನ್ ಶಾಮೀದ್ ತಾವರಗೇರಾ ತಾವರಗೇರಾ :   ಪಟ್ಟಣದ ಶ್ರೀ ರಾಮಮಂದಿರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ನಿರ್ಮಾಣ ಗೊಳ್ಳುತ್ತಿರುವ ಶ್ರೀ ರಾಮ ಮಂದಿರ ದೇಗುಲ ನಿರ್ಮಾಣದ ಅಂಗವಾಗಿ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಬಿಜೆಪಿ ಮುಖಂಡ ಚಂದ್ರಶೇಖರ ನಾಲತವಾಡ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ರಾಮ ಮಂದಿರ ನಿರ್ಮಾಣದ ಪ್ರತಿಯೊಬ್ಬರ ಭಾರತೀಯರ ಕನಸನ್ನು ಕೇಂದ್ರ ಸರ್ಕಾರ ನನಸಾಗಿಸಿದೆ, ಮಂದಿರ ನಿರ್ಮಾಣದ ಕಾರ್ಯದಲ್ಲಿ ಪ್ರತಿಯೊಬ್ಬರೂ ಸೇವೆಮಾಡಲು ಸಿದ್ದರಾಗಬೇಕು ಎಂದು ಹೇಳಿದರು. ಈ ಸಂಧರ್ಬದಲ್ಲಿ …

Read More »

ತಾವರಗೇರಾ ಪಟ್ಟಣ ಸೌಹಾರ್ದ ಸಹಕಾರಿ ಬ್ಯಾಂಕ್ ಗೆ ಅವಿರೋಧ ಆಯ್ಕೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ; ತಾವರಗೇರಾ ಪಟ್ಟಣ ಸೌಹಾರ್ದ ಸಹಕಾರ ಬ್ಯಾಂಕ್ ನ ಆಡಳಿತ ಮಂಡಳಿ ಚುನಾವಣೆಯಲ್ಲಿ 13 ನಿರ್ದೇಶಕರು ಕರ್ನಾಟಕ ಸೌಹಾರ್ದ ಸಹಕಾರಿ ನಿಯಮದ ಅಡಿಯಲ್ಲಿ ಅವಿರೋಧ ವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ವಿದ್ಯಾ ಎಚ್ ಕೋಲ್ಕರ್ ತಿಳಿಸಿದ್ದಾರೆ. ಆಯ್ಕೆಯಾದ ನೂತನ ನಿರ್ದೇಶಕರ ವಿವರ:- ಸಾಮಾನ್ಯ ಕ್ಷೇತ್ರದಿಂದ ಅನಿತಾ ವಿ ತಾಳಿಕೋಟಿ, ಆದಪ್ಪ ನಾಲತವಾಡ, ಪಂಪಣ್ಣ ಚಿಟ್ಟಿ, ಮಲ್ಲನಗೌಡ ಓಲಿ, ರುಕುಂ ಸಿಂಗ್ ಬಪ್ಪರಗಿ, ಶೇಖರಪ್ಪ ನಾಲತವಾಡ, ಸಂತೋಷ …

Read More »

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಚಾಲನೆ

ವರದಿ ಆನಂದ ಸಿಂಗ್ ರಜಪೂತ ಉದಯ ವಾಹಿನಿ :- ಕವಿತಾಳ ಪಟ್ಟಣದ ಶ್ರೀ ತ್ರಿಯಂಕೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಯಾನಕ್ಕೆ ಜಿಲ್ಲಾ ಸಂಚಾಲಕರಾದ ಪಾಂಡು ರಂಗ ಅಪ್ಟೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ರಾಮ ಮಂದಿರ ನಿರ್ಮಾಣ ಪ್ರತಿಯೊಬ್ಬ ಭಾರತೀಯ ಕನಸನ್ನು ಕೇಂದ್ರ ಸರ್ಕಾರ ನೆನಸಾಗಿದೆ. ಮಂದಿರ ನಿರ್ಮಾಣದ ಕಾರ್ಯದಲ್ಲಿ ಪ್ರತಿಯೊಬ್ಬರು ಸೇವೆ ಮಾಡಲು ಸಿದ್ದರಾಗಬೇಕು. ದೇವರ ಸೇವೆ …

Read More »

ಸರಕಾರದ ಯೋಜನೆಗಳನ್ನು ಸದುಪಯೋಗ ಪಡೆಸಿಕೊಳ್ಳಿ – ಮಾನಪ್ಪ ಬಡಿಗೇರ

ವರದಿ : ನಾಗರಾಜ್ ಎಸ್ ಮಡಿವಾಳರ್   ಮುದಗಲ್ : ಪಟ್ಟಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  ಕಾರ್ಯಕ್ರಮದಲ್ಲಿ  ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಮಾನಪ್ಪ ಬಡಿಗೇರ ಸರಕಾರ ಅರೆಅಲೆಮಾರಿ, ಅಲೆಮಾರಿ ಜನಾಂಗದ ಅಭಿವೃದ್ಧಿಗಾಗಿ ಅನೇಕ  ಯೋಜನೆಗಳನ್ನು ತಂದಿದೆ ಅವುಗಳನ್ನು ಸದುಪಯೋಗ ಪಡಸಿಕೊಳ್ಳಿ ಎಂದರು. ಈ …

Read More »

ಮೆಣೇಧಾಳ ಗ್ರಾಮಕ್ಕೆ ಸಿಂಹಗಳು; ವಿಡಿಯೋ ವೈರಲ್

    ಎನ್  ಶಾಮೀದ ತಾವರಗೇರಾ ತಾವರಗೇರಾ: ಕಳೆದ ಎರಡು ದಿನಗಳಿಂದ ಸಮೀಪದ ಮಣೇಧಾಳ ಗ್ರಾಮಕ್ಕೆ ಸಿಂಹಗಳು ಬಂದಿವೆ ಎಂದು ಯಾರೋ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಹಾಕಿ ಜನರಿಗೆ ಭಯ ಭೀತಿ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ, ಕರ್ನಾಟಕದಲ್ಲಿ ಸಿಂಹಗಳ ಸಂತತಿಯೇ ಇಲ್ಲದಿರುವಾಗ ಕಿಡಗೇಡಿಗಳೂ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದು ಅಂತವರ ವಿರುದ್ದ ಪೊಲೀಸ್ ರು ಹಾಗೂ ಅರಣ್ಯ ಇಲಾಖೆ ಯವರು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕ …

Read More »

ತಾವರಗೇರಾ ಬೀದಿ ಬದಿ ವ್ಯಾಪಾರಸ್ಥರ ಸಭೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಪಟ್ಟಣದಲ್ಲಿಂದು ಎಸ್ ಬಿಿ ಐ ಹಾಗೂ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಮತ್ತು ಪಪಂ ಸಹಯೋಗದೊಂದಿಗೆ ಪಂಚಾಯತ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ “ಡಿಜಿಟಲ್ ವ್ಯಾಪಾರ ವಹಿವಾಟನ್ನು ಅಳವಡಿಸಿಕೊಳ್ಳಿ ಕ್ಯಾಶ್ ಬ್ಯಾಕ್ ಪಡೆದುಕೊಳ್ಳಿ” ಎಂಬ ಕಾರ್ಯಕ್ರಮವನ್ನು  ಪಟ್ಟಣದ  ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ   ಭಾರತೀಯ ಸ್ಟೇಂಟ್ ಬ್ಯಾಂಕ್ ವಸ್ಥಾಪಕರಾದ ಶ್ರೀ ರೆಹಮತ್ ಅಲಿ ಹಾಗೂ ಪ್ರಗತಿ ಕೃಷ್ಣಾ ಗ್ರಾಮಿಣ ಬ್ಯಾಂಕ್ ನ …

Read More »

ಐತಿಹಾಸಿಕ ಉಳಿವುಗಳನ್ನು ವೃತ್ತಗಳ ಮೂಲಕ ಉಳಿಸಿ : ಮುದಗಲ್ ಮಹಾಂತಸ್ವಾಮೀಜಿ 

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಸಮೀಪದ ಕಲ್ಯಾಣಾಶ್ರಮದ ಮುದಗಲ್ ಮಹಾಂತಸ್ವಾಮೀಜಿ ಪತ್ರಿಕೆಯೊಂದಿಗೆ ಮಾತನಾಡಿ ಮುದಗಲ್ ಪಟ್ಟಣ ಭವ್ಯ  ಪರಂಪರೆ ಉಳ್ಳದ್ದು ಭಾವೈಕ್ಯ, ಧಾರ್ಮಿಕತೆ, ಸಾಂಸ್ಕೃತಿಕ, ಸಾಹಿತ್ಯ ಪರಂಪರೆ ಕನ್ನಡ ನಾಡಿನಲ್ಲೆ ಒಂದು ಐತಿಹಾಸಿಕವಾದ ಸಂಚಲನ ಮೂಡಿಸಿದ  ಮುದಗಲ್ ಪಟ್ಟಣ. ಐತಿಹಾಸಿಕ ನಗರಿಯ  ಅಳಿವು ಉಳಿವಿಗಾಗಿ ಬದುಕನ್ನು ಮಿಸಲಿಟ್ಟು ಹೋರಾಟ ಮಾಡಿದ ಮಹಾನುಭಾವ ವಿಜಯ ನಗರ ಸಾಮ್ರಾಜ್ಯದ  ಅರಸರು  ಶ್ರೀ ಕೃಷ್ಣ ದೇವರಾಯರಂತಹ  ವೀರರ   ಹೆಸರಿನಲ್ಲಿ ಪಟ್ಟಣದ ದ್ವಾರಬಾಗಿಲಾದ ಮೇಗಳಪೇಟೆಗೆ  …

Read More »

ರೋಚಕ ಇತಿಹಾಸ ಉಳ್ಳ “ಮೆಣೇಧಾಳ” ದೇಸಾಯರ ವಾಡೆ

  ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಹೈದರಾಬಾದ್ ನವಾಬ್ ಮೀರ್ ಅಲಿಖಾನ್ ಬಹದ್ದೂರ್ ನಿಜಾಮರ ಆಡಳಿತಾವಧಿಯಲ್ಲಿ ರಾಜ ಮಹಾರಾಜರಂತೆ ವೈಭವದಿಂದ ತಮಗೆ ನೀಡಲಾಗಿದ್ದ, ಜಹಗೀರುಗಳಲ್ಲಿ ಮೆರೆದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೆಣೇಧಾಳದ ವಾಡೆಯೂ ಸಹ ಒಂದು. ವಿಜಯನಗರದ ಕೃಷ್ಣದೇವರಾಯನ ಮಹಾಮಂತ್ರಿಯಾಗಿದ್ದ ತಿಮ್ಮರಸ ಮತ್ತು ಬಹುಮನಿ ದೊರೆಗಳ ಆಸ್ಥಾನಗಳಲ್ಲಿದ್ದ ತಿಪ್ಪರಸ ಎಂಬುವವರು ಮೆಣೇಧಾಳ ವಾಡೆಯ ಮೂಲ ಪುರುಷರೆಂದು ತಿಳಿದುಬರುತ್ತದೆ. ವಿಜಯಪೂರ ಭಾಗದಿಂದ ವಲಸೆ ಬಂದ ತಿಪ್ಪರಸರು ಮೆಣೇಧಾಳ ಗ್ರಾಮದಲ್ಲಿ ನೆಲೆನಿಂತು, …

Read More »
error: Content is protected !!