Friday , September 20 2024
Breaking News
Home / Breaking News (page 38)

Breaking News

ಜಿಲ್ಲಾ ನ್ಯಾಯಾಧೀಶರ ವಿರುದ್ಧ : ಹೂಲಗೇರಿ ಆಕ್ರೋಶ

  ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಡಾ. ಬಿ ಆರ್  ಅಂಬೇಡ್ಕರ್ ರವರಿಗೆ ಅವಮಾನ ಮಾಡಿದ ರಾಯಚೂರು ಜಿಲ್ಲಾ ಜಿಲ್ಲಾ ನ್ಯಾಯಾಧೀಶರ ವಿರುದ್ಧ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಶಾಸಕರ ಕಾರ್ಯಾಲಯದಲ್ಲಿ  ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು  ಜನವರಿ 26 ರಂದು ರಾಯಚೂರಿನಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ವೇಳೆ  ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಡಾ.ಬಿ ಆರ್ ಅಂಬೇಡ್ಕರ್ …

Read More »

ತಾವರಗೇರಾ: ಖಾತಾ ನಕಲಿನಿಂದಾಗಿ ರದ್ದಾಗುತ್ತಿರುವ ಮದುವೆಗಳು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಮನೆ ಹಾಗೂ ನಿವೇಶನ ಗಳ ಖಾತಾ ನಕಲು (ನಮೂನೆ-3) ಪತ್ರ ನೀಡದಿರುವದರಿಂದಾಗಿ ಮದ್ಯಮ ವರ್ಗದವರು ಸಾಕಷ್ಟು ತೊಂದರೆಯಲ್ಲಿ ಸಿಲುಕಿದ್ದು ಈ ಬಗ್ಗೆ ಸರ್ಕಾರದ ಆದೇಶದ ವಿರುದ್ದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ಯಮ ವರ್ಗದ ಜನರು ಮಕ್ಕಳ ಮದುವೆ ಹಾಗೂ ವಿದ್ಯಾಭ್ಯಾಸ ಕ್ಕಾಗಿ ಈ ಹಿಂದೆ ಖರೀದಿಸಿದ್ದ ಆಸ್ತಿಗಳನ್ನು ಮಾರಾಟ ಮಾಡಲು ನಮೂನೆ-3 ಫಾರ್ಮ್ ಅನ್ನು ಪಟ್ಟಣ …

Read More »

ಬುಧವಾರ ಮುದಗಲ್ ಸಂಪೂರ್ಣ ಬಂದ್…!

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ :  ರಾಯಚೂರು ಜಿಲ್ಲಾ ನ್ಯಾಯಾಧೀಶರಾದ  ಮಲ್ಲಿಕಾರ್ಜುನಗೌಡರ ವಿರುದ್ಧ ಪಟ್ಟಣದ 19 ಸಂಘಟನೆಗಳಿಂದ ಬುಧವಾರ ಮುದಗಲ್ ಪಟ್ಟಣ ಬಂದ್ ಕರೆ ನೀಡುವೆ.   ಪಟ್ಟಣದ ವಿಜಯಮಹಾಂತೇಶ್ವರ ಮಠದಲ್ಲಿ 19 ಸಂಘಟನೆಗಳ ಒಕ್ಕೂಟದ ಸಭೆ ನಡೆಯಿತು ಸಭೆಯಲ್ಲಿ  ಒಕ್ಕೂಟದ ಪರವಾಗಿ ಮಾತನಾಡಿದ  ರಾಘವೇಂದ್ರ ಕುದರಿ ಕಳೆದ  ಜನವರಿ 26 ರಂದು ರಾಯಚೂರಿನಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ವೇಳೆ  ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಡಾ.ಬಿ …

Read More »

ನ್ಯಾಯಾಧೀಶರ ವಿರುದ್ಧ  ತೀವ್ರ ಆಕ್ರೋಶ : ಸಂಘಟನೆಗಳಿಂದ ರಸ್ತೆ ತಡೆ  

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ರಾಯಚೂರು ಜಿಲ್ಲಾ ನ್ಯಾಯಾಧೀಶರಾದ  ಮಲ್ಲಿಕಾರ್ಜುನಗೌಡರ ವಿರುದ್ಧ ಪಟ್ಟಣದ ವಿವಿಧ ಸಂಘಟನೆಗಳಿಂದ ರಾಜ್ಯ ಹೆದ್ದಾರಿಯನ್ನ ಕೆಲ ಸಮಯ ತಡೆದು ಪ್ರತಿಭಟನೆ ಮಾಡಿದರು. ಜನವರಿ 26 ರಂದು ರಾಯಚೂರಿನಲ್ಲಿ ನಡೆದ   ಗಣರಾಜ್ಯೋತ್ಸವ ಆಚರಣೆ ವೇಳೆ  ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡರು ದ್ವಜಾರೋಹಣ ಮಾಡಬೇಕಾಗಿರುತ್ತದೆ ಆದರೆ ಅವರು ಅಂಬೇಡ್ಕರ್ ರವರ  ಪೋಟೋ ತೆಗೆದು ಹೊರಗಿಟ್ಟರೆ ಮಾತ್ರ ದ್ವಜಾರೋಹಣ  ಮಾಡುತ್ತೇನೆ  ಇಲ್ಲದಿದ್ದರೆ ದ್ವಜಾರೋಹಣ ಮಾಡುವುದಿಲ್ಲ ಎನ್ನುವ …

Read More »

ತಾವರಗೇರಾ: ಮಾನಸಿಕ ಅಸ್ವಸ್ಥ, ಯುವಕ ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ನಂದಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ನಂದಾಪುರ ಗ್ರಾಮದ ರವಿಚಂದ್ರ ತಂದೆ ದೇವೆಂದ್ರಗೌಡ ಪೊಲೀಸ್ ಪಾಟೀಲ್ (36) ಎಂದು ಗುರುತಿಸಲಾಗಿದ್ದು ಈತನು ಕಳೆದ ಹದಿನೆಂಟು ವರ್ಷಗಳಿಂದ ಮಾನಸಿಕ ಅಸ್ವಸ್ಥ ನಾಗಿದ್ದು, ಸಂಬಂಧಿಸಿದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದರು ಕೂಡ ಹೆಚ್ಚಿನ ಪ್ರಮಾಣದಲ್ಲಿ ನಿದ್ರೆ ಮಾತ್ರೆ ಸೇವಿಸುವ ಸ್ವಭಾವ ಬೆಳೆಸಿಕೊಂಡ ಹಿನ್ನಲೆಯಲ್ಲಿ …

Read More »

ಕೊಪ್ಪಳ ಕ್ಕೆ ನೂತನ ಎಸ್ ಪಿ ಆಗಿ ಅರುಣಾಂಗುಶು ಗಿರಿ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ: ಹಿರಿಯ ಐಪಿಎಸ್ ಅಧಿಕಾರಿ ರವಿ‌ ಡಿ ಚೆನ್ನಣ್ಣನವರ ಸೇರಿದಂತೆ 9 ಜನ ಐಪಿಎಸ್ ಅಧಿಕಾರಿ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಕೊಪ್ಪಳ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಟಿ ಶ್ರೀಧರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದ್ದು ಅಧೀಕ್ಷಕರು ನಾಗರಿಕರ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ (DCRE) ನಿಯೋಜಿಸಲಾಗಿದೆ. ಅದರಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅರುಣಾಂಗುಶು ಗಿರಿ ಅವರನ್ನು …

Read More »

ದಲಿತ ಸಂಘಟನೆಗಳಿಗೆ ಕ್ಷಮೆ ಯಾಚಿಸಿದ ಶಾಸಕ ಹೂಲಗೇರಿ…..

ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಪಟ್ಟಣದಲ್ಲಿ  ಕಳೆದ ಬುಧವಾರ  73 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದಲಿತ ಪರ ಸಂಘಟನೆಗಳಿಗೆ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ಕ್ಷಮೆಯಾಚಿಸಿದ್ದಾರೆ. ತಾಲೂಕಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 73ನೇ ಗಣರಾಜೋತ್ಸವ ಕಾರ್ಯಕ್ರಮದ ಬ್ಯಾನರ್ ನಲ್ಲಿ ಮಹಾತ್ಮ ಗಾಂಧಿಯ ಫೋಟೋ ಮಾತ್ರ ಹಾಕಿ ಅಂಬೇಡ್ಕರ್ ಫೋಟೋ ಇಲ್ಲದ ಕಾರಣ ದಲಿತ ಪರ ಸಂಘಟನೆಗಳು ಲಿಂಗಸಗೂರು ಸಹಾಯಕ ಆಯುಕ್ತ ರಾಹುಲ್ ಸಂಕನೂರರಿಗೆ ತರಾಟೆಗೆ ತೆಗೆದುಕೊಂಡರು.ಸ್ಥಳದಲ್ಲೇ …

Read More »

ಕೌಟುಂಬಿಕ ಕಲಹ :  ಯುವಕ ಆತ್ಮಹತ್ಯೆ…

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಪುರಸಭೆ ತ್ಯಾಜ್ಯ ನಿರ್ವಹಣಾ ಘಟಕದ ಮುಂಭಾಗದ ಮರಕ್ಕೆ ಜಯ ಸಿಂಗ್ ತಂದೆ ರಾಮ್ ಸಿಂಗ್ ಎನ್ನುವ ಯುವಕನೊಬ್ಬ  ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉತ್ತರಪ್ರದೇಶ ಮೂಲದ ಕುಟುಂಬಯೊಂದು  ಸುಮಾರು ವರ್ಷಗಳ ಹಿಂದೆ ಮುದಗಲ್ ಪಟ್ಟಣಕ್ಕೆ ದುಡಿಯಲು ಬಂದಿದ್ದು ಮೃತ ಯುವಕ ಜಯರಾಮ್ ಸಿಂಗ್ ತನ್ನ  ಅಕ್ಕ ನನ್ನು ಮಾತನಾಡಿಸಲು ಮೂರು ದಿನಗಳ ಹಿಂದೆ ಉತ್ತರಪ್ರದೇಶದಿಂದ ಪಟ್ಟಣಕ್ಕೆ ಬಂದಿದ್ದ. ಅಕ್ಕನ ಮನೆಯಲ್ಲಿ  …

Read More »

ತಾವರಗೇರಾ: ಈಜು ಕಲಿಯಲು ಹೋಗಿ ಬಾಲಕ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬಾವಿಗೆ ಈಜು ಕಲಿಯಲು ಹೋದಾಗ ಈಜು ಬರದೇ ಬಾವಿಯಲ್ಲಿ ಮುಳುಗಿ ಬಾಲಕ ಮೃತ ಪಟ್ಟ ಘಟನೆ ಜರುಗಿದೆ. ಮೃತ ಬಾಲಕನನ್ನು ಬಸವಣ್ಣ ಕ್ಯಾಂಪಿನ ಮಾರುತಿ ಶಾಮಣ್ಣ ಸತ್ಯಂ ಪೇಟ್ ಸುಡಗಾಡ ಸಿದ್ದರು (16) ಎಂದು ತಿಳಿದುಬಂದಿದೆ. ಪಟ್ಟಣದ ಬಸವನಗೌಡ ಮಾಲಿ ಪಾಟೀಲ್ ಅವರ ಜಮೀನಿನಲ್ಲಿರುವ ಕೆಂಚನ ಬಾವಿಗೆ ಮಧ್ಯಾಹ್ನ ಈಜು ಕಲಿಯಲು ಹೋಗಿ ಸರಿಯಾಗಿ ಈಜು ಬರದೆ ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾನೆ, …

Read More »

ಮುದಗಲ್  : ಬಾಲಕಿಯರ ಪ್ರೌಢ ಶಾಲೆಯಲ್ಲಿ 14 ಕರೋನ ಪಾಸಿಟಿವ್ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಲ್ಲಿ ಈಗಾಗಲೇ ಎರೆಡು ಕರೋನ ಅಲೆಗಳನ್ನು ಎದುರಿಸಿರುವ ಜನರಿಗೆ ಈಗ ಮೂರನೇ ಅಲೆಯು ಪ್ರಾರಂಭವಾರುವುದು ಆತಂಕ ಮೂಡಿಸಿದೆ  ಬಾಲಕಿಯರ ಪ್ರೌಢ ಶಾಲೆಯಲ್ಲಿ 13ವಿದ್ಯಾರ್ಥಿಗಳಿಗೆ ಹಾಗೂ ಓರ್ವ ಶಿಕ್ಷಕರಿಗೆ   ಕೋವಿಡ್ 19 ಪಾಸಿಟಿವ್ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಯಿಂದ ಶಾಲೆಯಲ್ಲಿದ್ದ 300 ವಿದ್ಯಾರ್ಥಿನಿಯರ ಹಾಗೂ ಶಿಕ್ಷಕರ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು ಶನಿವಾರ 22-01-2022ರಂದು 8ನೇ ತರಗತಿಯಲ್ಲಿ 9ವಿದ್ಯಾರ್ಥಿನಿಯರಿಗೆ  9ನೇ ತರಗತಿಯಲ್ಲಿ …

Read More »
error: Content is protected !!