Thursday , September 19 2024
Breaking News
Home / Breaking News (page 69)

Breaking News

ತಾವರಗೇರಾ : ರಾಜ್ಯ ಬಿಜೆಪಿ ಸರ್ಕಾರ ಅಧಿಕಾರ ದುರಪಯೋಗ,- ಮಲ್ಲಿಕಾರ್ಜುನ ಖರ್ಗೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:  ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಆರ್ ಬಸನಗೌಡ ತುವಿರ್ಹಾಳ ಬಹುಮತ ಅಂತರದಿಂದ ಜಯಭೇರಿಗಳಿಸಲಿದ್ದಾರೆ ಎಂದು ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಪಟ್ಟಣಕ್ಕೆ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿ ಇಲ್ಲಿಯ ಖಾಸಗಿ ಹೋಟಲ್ ಒಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಮೋಸದ ರಾಜಕಾರಣ ಮಾಡುತ್ತಿದ್ದಾರೆ. ಮತದಾರರಿಗೆ ಹಣದ ಆಮಿಷ್ಯಒಡ್ಡುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೋಲೆಯಾಗುತ್ತದೆ ಎಂದು ಬಿಜೆಪಿಯವರ ವಿರುದ್ಧ …

Read More »

ಮುದಗಲ್  : ಭೀಕರ ರಸ್ತೆ  ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಲಾರಿ ಹಾಗೂ ಬೈಕ್​ ನಡುವಿನ ಭೀಕರ ಅಪಘಾತದಲ್ಲಿ ಬೈಕ್​ ಸವಾರರು ದಾರುಣ ಸಾವನ್ನಪ್ಪಿರುವ ಘಟನೆ  ಪಟ್ಟಣದ ಸಮೀಪದ ಆಮದಿಹಾಳ ಗ್ರಾಮದ ಹೊರಭಾಗದಲ್ಲಿ ನಡೆದಿದೆ  ಮುದಗಲ್ ಕಡೆಯಿಂದ  ಹೊರಟ್ಟಿದ್ದ ಬೈಕ್ ಸವಾರರು ಆಮದಿಹಾಳ  ಕಡೆಯಿಂದ ಬರುತ್ತಿದ್ದ  ಲಾರಿಗೆ ಡಿಕ್ಕಿ   ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತ ದುರ್ದೈವಿಗಳು ಯಾರೆಂದು ಪತ್ತೆ ಯಾಗಿಲ್ಲ ಎಂದು ಮುದಗಲ್  ಪೊಲೀಸರು …

Read More »

ತಾವರಗೇರಾ: ಪಟ್ಟಣಕ್ಕೆ ಮಲ್ಲಿಕಾರ್ಜುನ ಖರ್ಗೆ..!

ವರದಿ ಎನ್ ಶಾಮೀದ್ ತಾವರಗೇರಾ  ತಾವರಗೇರಾ: ಮಸ್ಕಿ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ನ ಹಿರಿಯ ಮುಖಂಡ ಹಾಗೂ ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ರಾದ ಮಲ್ಲಿಕಾರ್ಜುನ ಖರ್ಗೆ ಅವರು ದಿನಾಂಕ 11-04-2021 ಭಾನುವಾರ ಸ್ಥಳೀಯ ಅಯ್ಯನಗೌಡ ಮಾಲಿ ಪಾಟೀಲ್ ಅವರ ಜಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಹೆಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ.

Read More »

ಮಸ್ಕಿ ಉಪಚುನಾವಣೆಯಲ್ಲಿ ಕುಣಿಯುತ್ತಿದೆ ಕಾಂಚಣ…

ನಾಗರಾಜ್ ಎಸ್ ಮಡಿವಾಳರ್  ಮಸ್ಕಿ   : ಮಸ್ಕಿ ಉಪಚುನಾವಣೆಯಲ್ಲಿ  ಕಾಂಚಣ ಕುಣಿಯುತ್ತಿದೆ.ಮಸ್ಕಿ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಬಿಜೆಪಿ ಕಾರ್ಯಕರ್ತರು  ಜನರನ್ನು  ಒಂದೆಡೆ ಸೇರಿಸಿ ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರತಾಪಗೌಡ ಪಾಟೀಲರಿಗೆ ಮತ ನೀಡಬೇಕು ಎಂದು ಆಮಿಷ ಒಡ್ಡಿ, ಹಣ ಹಂಚಿಕೆ ಮಾಡಿದ್ದಾರೆ.ಹಣ ಹಂಚಿಕೆ ಮಾಡಿದ  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್​ ಆಗಿದೆ. ಉಪಚುನಾವಣೆ ಕ್ಷೇತ್ರದಲ್ಲಿ  ಆಗಮಿಸಿದ ಬೆಂಗಳೂರು ಮೂಲದ ಕಾರ್ಯಕರ್ತರು ​ಪ್ರಧಾನಿ ಮೋದಿಯವರ ಯೋಜನೆಗಳನ್ನ ಜನರಿಗೆ ಹೇಳಿ  ಮುಂದಿನ ದಿನಗಳಲ್ಲಿ  …

Read More »

ತಾವರಗೇರಾ: ಕಾಂಗ್ರೇಸ್ ನವರಲ್ಲಿ ತಾಕತ್ತಿದ್ದರೇ, ಮಸ್ಕಿಯಲ್ಲಿ ಗೆದ್ದು ತೋರಿಸಲಿ..! – ಬಿ ವೈ ವಿಜಯೇಂದ್ರ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲುವ ಹತಾಶೆ ಯಿಂದಾಗಿ ಕಾಂಗ್ರೆಸ್ ಮುಖಂಡರು, ಬಿಜೆಪಿ ಯವರು ಹಣ ಹಂಚುತ್ತಿದ್ದಾರೆಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು.                                ಅವರು ಶನಿವಾರ ಪಟ್ಟಣದ ಮೇಗಾ ರೆಸಿಡೆನ್ಸಿ ಯಲ್ಲಿ ಸುದ್ದಿಗಾರರೊಂದಿಗೆ …

Read More »

ಮಸ್ಕಿ ಕ್ಷೇತ್ರದಲ್ಲಿ ಅಧಿಕಾರ ದುರ್ಬಳಕೆಯಿಂದ ಪ್ರಜಾಪ್ರಭುತ್ವ ಕಗ್ಗೊಲೆ..!

  ವರದಿ ಎನ್ ಶಾಮೀದ್ ತಾವರಗೇರಾ ಮಸ್ಕಿ: ಕ್ಷೇತ್ರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹಣ ಹಂಚುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಶುಕ್ರವಾರದಂದು ಮಸ್ಕಿಯಲ್ಲಿ ನಡೆದ ಕಾಂಗ್ರೆಸ್ ಸಾಂಕೇತಿಕ ಧರಣಿ ನಡೆಸುವ ಮೂಲಕ ಚುನಾವಣೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾಜಿ ಸಚಿವ ರಾಮಲಿಂಗ ರೆಡ್ಡಿ ಹಾಗೂ ಬಸವರಾಜ ರಾಯರೆಡ್ಡಿ ಮಾತನಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ …

Read More »

ತಾವರಗೇರಾ: ಏಪ್ರಿಲ್ 9 ಶುಕ್ರವಾರದಂದು ವಿದ್ಯುತ್ ಸ್ಥಗಿತ

  ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನ ತಾವರಗೇರಾ ಸೇರಿದಂತೆ ದಿನಾಂಕ 09-04-2021 ರಂದು 220 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರ ಕುಷ್ಟಗಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿಮಿತ್ಯ ಬೆಳಿಗ್ಗೆ 8:00 ಗಂಟೆಯಿಂದ ಸಾಯಂಕಾಲ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗುವುದೆಂದು ಜೆಸ್ಕಾಂ ಇಂಜಿನಿಯರ್ ತಿಳಿಸಿದ್ದಾರೆ. 220 ಕೆವಿ ವಿದ್ಯುತ್ ಶಾಖೆಯ ವ್ಯಾಪ್ತಿಯಲ್ಲಿ ಬರುವ ದೋಟಿಹಾಳ, ಕೇಸೂರು, ಕ್ಯಾದಿಗುಪ್ಪ, ಶಿರಗುಂಪಿ, ಮುದೇನೂರ ಹಾಗೂ ತಾವರಗೇರಾ ಶಾಖೆಯ ವ್ಯಾಪ್ತಿಯಲ್ಲಿ ಬರುವ …

Read More »

ಬಿಜೆಪಿ ಪಕ್ಷದಿಂದ ಮಾತ್ರ ಸಣ್ಣ ಸಮುದಾಯಗಳ   ಅಭಿವೃದ್ಧಿ  ಸಾಗಲು ಸಾಧ್ಯ – ರಘು ಕೌಟಿಲ್ಯ

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದಲ್ಲಿರುವ ಹುನಗುಂದ ಶಾಸಕ ದೊಡ್ಡನಗೌಡರ ನಿವಾಸದಲ್ಲಿ ಬುಧವಾರ ಹಿಂದುಳಿದ ಸಮುದಾಯವಾದ  ಗೋಂಧಳೀ ಸಮಾಜದ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ  ಮಾತನಾಡಿದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ   ಬಿಜೆಪಿ ಪಕ್ಷದಿಂದ ಮಾತ್ರ ಸಣ್ಣ ಸಮುದಾಯಗಳ   ಅಭಿವೃದ್ಧಿಯಾಗಲು  ಸಾಧ್ಯ. ಒಂದು ಜಾಗದಲ್ಲಿ ನೆಲೆ ನಿಲ್ಲದ ಅಲೆಮಾರಿ ಜನಾಂಗದ ವ್ಯಾಪ್ತಿಗೆ ಒಳಪಡುವ ನೀವು ಸಂಘಟಿತರಾಗಿ ಒಂದೆಡೆ ಸೇರಿರುವುದು ಸಂತಸ ತಂದಿದೆ, …

Read More »

ಮಸ್ಕಿ: ಬಿಸಿಲಿನ ತಾಪದ ನಡುವೆಯೂ, ರಂಗೇರಿದ ಚುನಾವಣಾ ಕಾವು..!

ವರದಿ ಎನ್ ಶಾಮೀದ್ ತಾವರಗೇರಾ ಮಸ್ಕಿ: ಮಸ್ಕಿ ಉಪಚುನಾವಣೆ ಮತ ಸಮರವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಘಟಾನುಘಟಿಗಳು ಕ್ಷೇತ್ರದಲ್ಲಿ ಬಿಡು ಬಿಟ್ಟು ಚುನಾವಣೆ ಪ್ರಚಾರಕ್ಕೆ ಬಿಸಿಲಿನ ತಾಪವನ್ನು ಲೆಕ್ಕಿಸದೆ ಪ್ರಚಾರ ಕೈಗೊಂಡಿರುವುದು ಎಲ್ಲೆಡೆ ಕಂಡು ಬರುತ್ತಿದೆ. ಬಿಜೆಪಿಯಿಂದ ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು, ಆರ್ ಶಂಕರ್ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಬಿಜೆಪಿ ಮುಖಂಡರು ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಪರವಾಗಿ …

Read More »

ಸಾವಿನಲ್ಲೂ ಒಂದಾದ ಜೂಲಕಟ್ಟಿ ಸಹೋದರರು..!

ವರದಿ ಎನ್ ಶಾಮೀದ್ ತಾವರಗೇರಾ ಯಲಬುರ್ಗಾ : ವಿಧಿಯಾಟ ವಿಚಿತ್ರ ಅಂದರೆ ತಪ್ಪಾಗಲಾರದು. ಇಂತಹ ವಿಚಿತ್ರ ವಿಧಿಯಾಟವು ತಾಲೂಕಿನ ಮಂಡಮರಿ ಗ್ರಾಮದಲ್ಲಿನ ಜೂಲಕಟ್ಟಿ ಕುಟುಂಬದಲ್ಲಿ ಜರುಗಿ ಹೋಗಿದೆ..! 04-04-2021 ರಂದು ಶರಣಪ್ಪ ಮರಿಯಪ್ಪ ಜೂಲಕಟ್ಟಿ (42) ಮನನೊಂದು ಆತ್ಮಹತ್ಯೆ ಮಾಡಿಕೊಂಡು ಕುಟುಂಬ ಸೇರಿದಂತೆ ಇಡೀ ಗ್ರಾಮವನ್ನು ಸ್ಮಶಾನ ಮೌನಕ್ಕೆ ಕಾರಣವಾಗಿದ್ದ , ಇತನ ಸಾವಿನಿಂದ ಕುಟುಂಬದ ಸದಸ್ಯರಿಗೆ ದಿಕ್ಕು ದೊಚದಂತಾಗಿ ಕೈ ಚೆಲ್ಲಿ ಕುಳಿತುಕೊಂಡಿದ್ದರು. ಯುವಕನ ಸಾವಿನ ಸುದ್ದಿ ಮಾಸುವ …

Read More »
error: Content is protected !!