Thursday , September 19 2024
Breaking News
Home / Breaking News (page 78)

Breaking News

ಕುಷ್ಟಗಿ ತಾಲೂಕ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಶೇಖರಗೌಡ ಸರನಾಡಗೌಡರ ಆಯ್ಕೆ

  ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ಕುಷ್ಟಗಿ ತಾಲೂಕ 12 ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ರಾಗಿ ತಾವರಗೇರಾ ಪಟ್ಟಣದ ಹಿರಿಯ ಸಾಹಿತಿ ಶೇಖರಗೌಡ ಸರನಾಡಗೌಡರ ಆಯ್ಕೆಯಾಗಿದ್ದಾರೆಂದು ಕಸಾಪ ಜಿಲ್ಲಾ ಅಧ್ಯಕ್ಷ ರಾಜಶೇಖರ ಅಂಗಡಿ ತಿಳಿಸಿದರು. ಗುರುವಾರದಂದು ಕುಷ್ಟಗಿ ನಗರದ ಬುತ್ತಿಬಸವೇಶ್ವರ ಶಾಲೆಯಲ್ಲಿ ನಡೆದ ಸಭೆಯಲ್ಲಿ ಒಮ್ಮತ ದಿಂದ ನಿರ್ಧರಿಸಲಾಯಿತು. ಫೆಬ್ರವರಿ 27 ರಂದು ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ನಡೆಯುವ ತಾಲೂಕ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, …

Read More »

ತಾವರಗೇರಾ: ಫೆ.18 ರಿಂದ ಮೂರು ದಿನ ಶ್ರೀ ತ್ರೀ ವೀರಭದ್ರೇಶ್ವರ ಜಾತ್ರೆ

ವರದಿ: ಎನ್ ಶಾಮೀದ್ ತಾವರಗೇರಾ ತಾವರಗೇರಾ : ಈ ಭಾಗದ ಆರಾಧ್ಯ ದೇವರು ಶ್ರೀ ತ್ರಿ ವೀರಭದ್ರೇಶ್ವರ ಜಾತ್ರೆಯು ಫೆ 18 ರಿಂದ ಮೂರು ದಿನಗಳ ಕಾಲ ವಿಜ್ರಂಭಣೆಯಿಂದ ಜರುಗುವದಾಗಿ ಜಾತ್ರಾ ಸಮಿತಿ ತಿಳಿಸಿದೆ. ಕೊರೊನಾ ಹಿನ್ನೆಲೆ ಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಿದ್ದ ಸಮಿತಿಯವರು ಜಾತ್ರೆಗೆ ಅನುಮತಿ ದೊರೆತ ಹಿನ್ನೆಲೆಯಲ್ಲಿ ಪ್ರತಿ ವರ್ಷ ದಂತೆ ಈ ವರ್ಷವೂ ಕೂಡ ಸಕಲ ಸಂಪ್ರದಾಯ ದಂತೆ ನಡೆಯಲಿದೆ. ಕಳೆದ ವರ್ಷ ಲಾರಿಯೊಂದು ಡಿಕ್ಕಿ …

Read More »

ನಾಳೆ ಬೆಳಿಗ್ಗೆ  10 ರಿಂದ ಸಂಜೆ 4ರ  ವರಗೆ ವಿದ್ಯುತ್ ಇರಲ್ಲ..

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ 110/33/11 ಕೆ ಬಿ  ವಿದ್ಯುತ್ ವಿತರಣಾ ಕೇಂದ್ರದಲ್ಲಿ 110 ಕ ವಿ  CT’s (ಸಿ ಟಿ) ಬದಲಾವಣೆ ಮಾಡುವ ಹಾಗೂ ಹೊಸ 110ಕೆ ವಿ  ಬಯ್ಯಾಪುರ  ಮಾರ್ಗ ನಿರ್ಮಾಣ ಕಾರ್ಯ ಮಾಡವ ಕಾರಣ 10/33/11 ಕೆ ವಿ ಮುದುಗಲ್. ವಿದ್ಯುತ್ ಬಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ ಎಲ್ಲಾ 118 ಮಾರ್ಗಗಳು  ಹಾಗೂ ನಾಗಲಾಪುರ 33/11 ಕ ವಿ  ಹೊರ …

Read More »

ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ಶಾಮೀದ್ ಅಲಿ ಮಸ್ಕಿ ಆಯ್ಕೆ

ವರದಿ ಎನ್ ಶಾಮೀದ್ ತಾವರಗೇರಾ ಮಸ್ಕಿ:   ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದ ಶಾಮೀದ್ ಅಲಿ ಮಸ್ಕಿ ಇವರನ್ನು ರಾಜ್ಯ ಪಿಂಜಾರ ( ನಧಾಫ್) ಸಮಾಜದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಮಸ್ಕಿಯ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಪಿಂಜಾರ ಸಮಾಜದ ರಾಜ್ಯ ಅಧ್ಯಕ್ಷ ಅಬ್ದುಲ್ ರಜಾಕ್ ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿ, ಸಮಾಜದ ಅಭಿವೃದ್ಧಿ ಗಾಗಿ ಶ್ರಮಿಸುವಂತೆ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮಾಜವನ್ನು ಮೇಲ್ಮಟ್ಟಕ್ಕೆ ಕೊಂಡೊಯ್ಯಲು …

Read More »

ಏಪ್ರಿಲ್ 30ಕ್ಕೆ ನಡೆಯುವ ಕಲ್ಯಾಣಾಶ್ರಮ ಜನ ಮನ ಕಲ್ಯಾಣ ಜಾತ್ರೆಯಲ್ಲಿ ಸಾಮೂಹಿಕ ವಿವಾಹ

ಮುದಗಲ್ : ಸಮೀಪದ ತಿಮ್ಮಾಪುರದ ಕಲ್ಯಾಣಾಶ್ರಮ ಶ್ರೀ ಮಠದ ,ಜನ ಮನ ಕಲ್ಯಾಣ ಜಾತ್ರಾ ಮಹೋತ್ಸವ ಏಪ್ರಿಲ್ 28,29,30 ರಂದು ಪ್ರತಿ ವರ್ಷದಂತೆ ಈ ವರ್ಷವು ಕೂಡ ನಡೆಯಲಿದೆ. ಜಾತ್ರೆಯಲ್ಲಿ ದಿ. 30ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು. ವಧು,ವರರ, ಹೆಸರುಗಳನ್ನು ಸಂಬಂಧಿಗಳು, ಆಸಕ್ತರು ದಾಖಲೆಗಳೊಂದಿಗೆ ನೇರವಾಗಿ ಶ್ರೀ ಮಠದ ಸಂಚಾಲಕರನ್ನು ಸಂಪರ್ಕಿಸಿ ನೊಂದಾಯಿಸಿ ಕೊಳ್ಳಬಹುದಾಗಿದೆ ಎಂದು ಶ್ರೀ ಮಠದ ಸಂಚಾಲಕರು ಉದಯವಾಹಿನಿ ಪತ್ರಿಕೆ ಮೂಲಕ ತಿಳಿಸಿದ್ದಾರೆ. ಸಂಪರ್ಕಿಸಬೇಕಾದ ಶ್ರೀ …

Read More »

ತಾವರಗೇರಾ: ರಸ್ತೆ ಕಾಮಗಾರಿ ವಿಳಂಬ ವಿದ್ಯಾರ್ಥಿಗಳ ಪರದಾಟ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ :   ಪಟ್ಟಣದ ಲಿಂಗಸಗೂರ – ಗಂಗಾವತಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ವಿರಾಪೂರ ರಸ್ತೆಯು ಅಪಘಾತ ವಲಯವೆಂದು ಪರಿಗಣಿಸಲ್ಪಟ್ಟಿದ್ದು ದುರಸ್ತೆ ಕಾರ್ಯಕ್ಕೆ ಟೆಂಡರ್ ಕರೆದು ಕಾಮಗಾರಿ ಆರಂಭಿಸಲು ಸಂಬಂಧ ಪಟ್ಟ ಗುತ್ತಿಗೆದಾರರಿಗೆ ಕಾಮಗಾರಿ ಆರಂಭಿಸುವಂತೆ ಇಲಾಖೆಯ ಆದೇಶ ಇದ್ದರೂ ಕೂಡ ಕಳೆದ ಮೂರು ತಿಂಗಳಿನಿಂದೆ ಕಂಕರ್ ಗಳನ್ನು ಹಾಕಿ ಕಾಮಗಾರಿ ಅರ್ಧಕ್ಕೆ ನಿಲ್ಲಿಸಿರುವದರಿಂದ ರಸ್ತೆಯಲ್ಲಿ ದಿನನಿತ್ಯ ರಾಣಿ ಚೆನ್ನಮ್ಮ ವಸತಿ ಶಾಲೆ, …

Read More »

ಶ್ರೀ ಸತ್ಯ ಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತಿ ಆಚರಣೆ

ಉದಯವಾಹಿನಿ : ಕವಿತಾಳ : ಬಂಜಾರ ಸಮುದಾಯದ ಸಾಮಾಜಿಕ. ಸಾಂಸ್ಕೃತಿಕ. ಆರ್ಥಿಕ ಅಭಿವೃದ್ಧಿಗೆ ಅಧ್ಯಾತ್ಮ ಗುರು ಸತ್ಯ ಸಂತ ಸೇವಾಲಾಲ್ ಮಹಾರಾಜರು ಎಂದು ಪಿಎಸ್ಐ ವೆಂಕಟೇಶ್. ಎಂ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶ್ರೀ ಸತ್ಯ ಸಂತ ಸೇವಾಲಾಲ್ ಮಹಾರಾಜರ 282ನೇ ಜಯಂತಿಯನ್ನು ಅವರು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಬಸವ. ಬುದ್ಧ ಕಬೀರ್. ಗುರು ನಾನಕ್ ಮುಂತಾದ ಧಾರ್ಮಿಕ ಮಾನವತಾವಾದಿಗಳ ಮಧ್ಯೆ ಒಬ್ಬ ಸಾಮಾನ್ಯ …

Read More »

ಅಹಿಂಸಾ ಸಂದೇಶ ಬೋಧಿಸಿದ ಪರಮ ಸಂತ ಸೇವಾಲಾಲರು – ಬೀಮಸಿಂಗ್ ನಾಯ್ಕ

ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸಗೂರು : ಪಟ್ಟಣದ  ಶ್ರೀ ಸಂಗಮೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸಂತ ಸೇವಾಲಾಲರ ಜಯಂತ್ಯೋತ್ಸವ ಕಾರ್ಯಕ್ರಮದ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಧ್ಯಾಪಕ ಭೀಮಸಿಂಗ್ ನಾಯ್ಕ್  ಸೇವಾಲಾಲರು ಬಾಲ್ಯದಲ್ಲಿ ಬೇಟೆಯಾಡಲು ಹೋದಾಗ ನವಿಲೊಂದು ಬೇಟೆಗಾರನ ಕಣ್ತಪ್ಪಿಸಿ ಬಂದು ಸೇವಾಲಾಲರ ಪಂಚೆಯಲ್ಲಿ ಅಡಗಿಕೊಳ್ಳುತ್ತದೆ. ಬೇಟೆಗಾರನಿಂದ ತಪ್ಪಿಸಿ ನವಿಲಿನ ಪ್ರಾಣ ಉಳಿಸುತ್ತಾರೆ. ಅಂದಿನಿಂದ ತಾವೂ  ಬೇಟೆಯಾಡುವುದನ್ನು ತ್ಯಜಿಸಿ ಅಹಿಂಸಾ ಸಂದೇಶ ಬೋಧಿಸಿದ ಪರಮ ಸಂತ ಸೇವಾಲಾಲರು  ವೃದ್ಧರು, ಕಷ್ಟದಲ್ಲಿರುವವರು ಮತ್ತು ಅನಾರೋಗ್ಯ …

Read More »

ಲಿಂಗಸಗೂರು : ನಾಳೆ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ವಿದ್ಯುತ್ ಇರಲ್ಲ….

ವರದಿ : ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಪಟ್ಟಣದಲ್ಲಿ ನಾಳೆ ಬೆಳಗ್ಗೆ 10.00 ಗಂಟೆಯಿಂದ ಸಾಯಂಕಾಲ 4:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಲಿಂಗಸಗೂರು  ಪಟ್ಟಣದಲ್ಲಿ ವಿದ್ಯುತ್  ನಿರ್ವಹಣೆ ಮತ್ತು ಪರಿವರ್ತಕ ಸ್ಥಳಾಂತರಿಸಿರುವ  ಕಾರಣ 220/11O/33/11 ಕೆ ವಿ ಲಿಂಗಸಗೂರು ವಿದ್ಯುತ್  ವಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ ಎಲ್ಲಾ 11ಕೆ ಐ ಮಾರ್ಗಗಳು ನಾಳೆ  ಬೆಳಗ್ಗೆ 10:00 ಗಂಟೆಯಿಂದ ಸಾಯಂಕಾಲ 4:00 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು …

Read More »
error: Content is protected !!