Friday , September 20 2024
Breaking News
Home / Breaking News (page 84)

Breaking News

ತಾವರಗೇರಾ: ಸಂಗನಾಳ ಗ್ರಾಮ ಪಂಚಾಯತ್ ಕಾಂಗ್ರೇಸ್ ವಶಕ್ಕೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಸಂಗನಾಳ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ಯಮನಮ್ಮ ಹೊಗರನಾಳ, ಉಪಾಧ್ಯಕ್ಷರಾಗಿ ಶರಣಪ್ಪ ಹಂಚಿನಾಳ ಅವಿರೋಧವಾಗಿ ಆಯ್ಕೆಯಾದರು. ಸಂಗನಾಳ ಗ್ರಾಪಂ ನಲ್ಲಿ ಒಟ್ಟು ೧೬ ಜನ ಸದಸ್ಯರಿದ್ದು, ಅಧ್ಯಕ್ಷ ಸಾಮಾನ್ಯ ಮಹಿಳೆ ಮಿಸಲಾತಿ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿಯಮನಮ್ಮ ಹೊಗರನಾಳ, ಉಪಾಧ್ಯಕ್ಷ ಸಾಮಾನ್ಯ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಅಭ್ಯರ್ಥಿ ಶರಣಪ್ಪ ಹಂಚಿನಾಳ ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ ಯಾರೂ ಸಹ ನಾಮಪತ್ರ …

Read More »

ತೊಂಡಿಹಾಳ  ಹುಲಿಗೆಮ್ಮ ದೇವಿ  ಜಾತ್ರೆ ರದ್ದು 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ :  ಮಹಾಮಾರಿ ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಸಮೀಪದ ತೊಂಡಿಹಾಳದ  ಪ್ರಸಿದ್ಧ ಹುಲಿಗೆಮ್ಮ ದೇವಿ  ಜಾತ್ರೆ ರದ್ದು ಪಡಿಸಲು ತಾಲೂಕಡಳಿತ  ನಿರ್ಧರಿಸಿದೆ.  ಪ್ರತಿವರ್ಷ ಫೆ.5,6,7 ರಂದು ಹಗಲು ರಾತ್ರಿಯಾಗಿ ತೊಂಡಿಹಾಳ  ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ ನಡೆಯುತ್ತಿತ್ತು. ಜಾತ್ರೆಯ ನಿಮಿತ್ತ ಲಿಂಗಸಗೂರು  ತಾಲೂಕಾಡಳಿತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯನ್ನ ರದ್ದು ಪಡಿಸಲು ತೀರ್ಮಾನ  ತೆಗೆದುಕೊಳ್ಳತಾಯಿತು. ಈ ಸಂದರ್ಭ ಸಭೆಯಲ್ಲಿ ಗ್ರಾಮಸ್ಥರ ಹಾಗೂ ಅಧಿಕಾರಿಗಳ …

Read More »

ತಾವರಗೇರಾ: ಕಿಲ್ಲಾರಹಟ್ಟಿ ಗ್ರಾಮ ಪಂಚಾಯತಿ ಬಿಜೆಪಿ ವಶಕ್ಕೆ

  ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಸಮೀಪದ ಕಿಲ್ಲಾರಹಟ್ಟಿ ಗ್ರಾಪಂ ಗೆ ನೂತನ ಅಧ್ಯಕ್ಷರಾಗಿ ಶರಣಮ್ಮ ಚವ್ಹಾಣ್, ಉಪಾಧ್ಯಕ್ಷರಾಗಿ ರಾಘವೇಂದ್ರ ತೆಮ್ಮಿನಾಳ ಅವಿರೋಧವಾಗಿ ಆಯ್ಕೆಯಾದರು. ಕಿಲ್ಲಾರಹಟ್ಟಿ ಗ್ರಾಪಂ ನಲ್ಲಿ ಒಟ್ಟು ೨೬ ಜನ ಸದಸ್ಯರಿದ್ದು, ಅಧ್ಯಕ್ಷ ಎಸ್ ಸಿ ಮಹಿಳೆ ಮಿಸಲಾತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶರಣಮ್ಮ ಚವ್ಹಾಣ್, ಉಪಾಧ್ಯಕ್ಷ ಸಾಮಾನ್ಯ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಘವೇಂದ್ರ ತೆಮ್ಮಿನಾಳ ನಾಮಪತ್ರ ಸಲ್ಲಿಸಿದ್ದರು. ಇವರ ವಿರುದ್ಧ …

Read More »

ತೊಂಡಿಹಾಳ  ಹುಲಿಗೆಮ್ಮ ದೇವಿ ಜಾತ್ರೆ ರದ್ದು 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ :  ಮಹಾಮಾರಿ ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಸಮೀಪದ ತೊಂಡಿಹಾಳದ  ಪ್ರಸಿದ್ಧ ಹುಲಿಗೆಮ್ಮ ದೇವಿ  ಜಾತ್ರೆ ರದ್ದು ಪಡಿಸಲು ತಾಲೂಕಡಳಿತ  ನಿರ್ಧರಿಸಿದೆ.  ಪ್ರತಿವರ್ಷ ಫೆ.5,6,7 ರಂದು ಹಗಲು ರಾತ್ರಿಯಾಗಿ ತೊಂಡಿಹಾಳ  ಗ್ರಾಮದಲ್ಲಿ ಹುಲಿಗೆಮ್ಮ ದೇವಿ ಜಾತ್ರೆ ನಡೆಯುತ್ತಿತ್ತು. ಜಾತ್ರೆಯ ನಿಮಿತ್ತ ಲಿಂಗಸಗೂರು  ತಾಲೂಕಾಡಳಿತ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಜಾತ್ರೆಯನ್ನ ರದ್ದು ಪಡಿಸಲು ತೀರ್ಮಾನ  ತೆಗೆದುಕೊಳ್ಳತಾಯಿತು. ಈ ಸಂದರ್ಭ ಸಭೆಯಲ್ಲಿ ಗ್ರಾಮಸ್ಥರ ಹಾಗೂ ಅಧಿಕಾರಿಗಳ …

Read More »

ವರದಿ : ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಮೆಣೇಧಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರದಂದು ನಡೆಯಿತು. ಗ್ರಾಪಂ ಅಧ್ಯಕ್ಷರಾಗಿ ದಾವಲಭಾಷಾ ಅಂಕುಶದೊಡ್ಡಿ ಹಾಗೂ ಉಪಾಧ್ಯಕ್ಷರಾಗಿ ಸೋಮಪ್ಪ ಬುಡಕುಂಟಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಅಮರೇಶ ಕಿಲಾರಹಟ್ಟಿ ಘೋಷಿಸಿದರು. ಮೆಣೇಧಾಳ ಗ್ರಾಮ ಪಂಚಾಯತಿಯ ಒಟ್ಟು 19 ಜನ ಸದಸ್ಯರಿದ್ದರು ಅದರಲ್ಲಿ ಬಿಜೆಪಿ ಬೆಂಬಲಿತ ದಾವಲಭಾಷಾ ಅಂಕುಶದೊಡ್ಡಿ 11 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು, ಪ್ರತಿಸ್ಪರ್ಧಿ ಜಗದೀಶ್ ಚಿದಾನಂದಪ್ಪ ಅವರಿಗೆ …

Read More »

ತಾವರಗೇರಾ ಪಿಎಸ್‌ಐ ಗೀತಾಂಜಲಿ ಶಿಂಧೆಗೆ ಐಜಿಪಿ ರವರಿಂದ ಸನ್ಮಾನ

ವರದಿ: ಎನ್.ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಜನರೊಂದಿಗೆ ಸಹಕಾರ ದಿಂದ, ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಉತ್ತಮ ಕರ್ತವ್ಯ ನಿರ್ವಹಣೆ ಪರಿಗಣಿಸಿ ತಾವರಗೇರಾ ಪೊಲೀಸ್ ಠಾಣೆಯ ಪಿಎಸ್‌ಐ ಗಿತಾಂಜಲಿ ಶಿಂಧೆ ರಿಗೆ ಅತ್ಯಂತ ಕಡಿಮೆ ಶೇಕಡಾವಾರು ಪ್ರಕರಣಗಳ ತನಿಖೆಯಲ್ಲಿ ಬಾಕಿ ಇರಿಸಿಕೊಂಡು ಉತ್ತಮ ಕರ್ತವ್ಯ ನಿರ್ವಹಣೆ ಪರಿಗಣಿಸಿ ಪಿಎಸ್‌ಐ ಗಿತಾಂಜಲಿ ಶಿಂಧೆರಿಗೆ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರ ಕಾರ್ಯಾಲಯದಲ್ಲಿ ಬುಧವಾರ ಐಜಿಪಿ ಎಂ.ನಂಜುಂಡಸ್ವಾಮಿ ಅವರು ನಗದು ಬಹುಮಾನ …

Read More »

ಕುಷ್ಟಗಿ- ಮೇಜರ ಸಂದೀಪ ಉಣ್ಣಿಕೃಷ್ಣನ್ ರ ನಾಮಫಲಕ ಹಾನಿ, ಮಾಜಿ ಸೈನಿಕರ ಆಕ್ರೋಶ

  ವರದಿ: ಎನ್ ಶಾಮೀದ್ ತಾವರಗೇರಾ ಕುಷ್ಟಗಿ:  ಪಟ್ಟಣದ ಗಜೇಂದ್ರಗಡ ರಸ್ತೆಯಲ್ಲಿರುವ ಮೇಜರ್ ಶ್ರೀ ಸಂದೀಪ ಉಣ್ಣಿಕೃಷ್ಣನ್ ನಗರದ ನಾಮಫಲಕವನ್ನು ದುಷ್ಕರ್ಮಿಗಳು ಪದೇ ಪದೇ ಕಿತ್ತು ಬಿಸಾಕುತ್ತಿದ್ದಾರೆ, ನಾವು ದೇಶಕ್ಕಾಗಿ ಪ್ರಾಣವನ್ನೆ ಪಣಕ್ಕಿಟ್ಟು ಹೋರಾಡಿ ಸಾವನ್ನಪ್ಪಿದ ಇವರ ಸವಿನೆನಪಿಗಾಗಿ “ ಮೇಜರ್ ಸಂದೀಪ ಉಣ್ಣಿಕೃಷ್ಣನ್ ನಗರ ” ವೆಂದು ಮೂಲದಿಂದಲೇ ನಾಮಫಲಕವನ್ನು ಹಾಕಿರುತ್ತೆವೆ, ಇನ್ನೂ ಮುಂದೆಯಾದರು ಯಾವುದೇ ರೀತಿಯಿಂದ ಇಂತಹ ಕೃತ್ಯವನ್ನು ವೆಸಗದಂತೆ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು …

Read More »

ಸಂಗಪ್ಪ ಬೆಲ್ಲದ ಅವರ ಪುತ್ರ ಅಪಘಾತದಲ್ಲಿ ಸಾವು.

  ವರದಿ: ಎನ್ ಶಾಮೀದ್ ತಾವರಗೇರಾ ತಾವರಗೇರಾ: ಕುಷ್ಟಗಿ ತಾಲೂಕಿನ ಟೆಂಗುಟ್ಟಿ ಕ್ರಾಸ್ ಬಳಿ ಸಂಭವಿಸಿದ ಅಪಘಾತ ದಲ್ಲಿ ಕೆ.ಗೋನಾಳ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಂಗಪ್ಪ ಬೆಲ್ಲದ ಅವರ ಪುತ್ರ ಬಸವರಾಜ ಸಂಗಪ್ಪ ಬೆಲ್ಲದ ಮೃತಪಟ್ಟ ಘಟನೆ ಗುರುವಾರ ಸಂಜೆ ಜರುಗಿದೆ. ಮೃತ ಪಟ್ಟ ಯುವಕನ ತಂದೆ ಸಂಗಪ್ಪ ಬೆಲ್ಲದ ಈ ಹಿಂದೆ ತಾವರಗೇರಾ ಸಿಆರ್ ಸಿ ಆಗಿದ್ದರು, ಮೃತ ಪಟ್ಟ ಬಸವರಾಜ ಬೆಲ್ಲದ ವಿಷಯ …

Read More »

ತಾವರಗೇರಾ ಪೊಲೀಸರಿಂದ ರಸ್ತೆ ಸುರಕ್ಷತಾ ಜಾಥಾ

  ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ಕಾನೂನು ನಿಯಮಗಳನ್ನು ಪಾಲಿಸಬೇಕೆಂದು ಹಾಗೂ ಇದೇ ವೇಳೆ ಅಗತ್ಯ ಸಂದರ್ಭಗಳಲ್ಲಿ ಹೊಸದಾಗಿ ಬಂದಿರುವ ತುರ್ತು ವಾಹನ 112 ಕ್ಕೆ ಕರೆ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕೆಂದು ಸ್ಥಳೀಯ ಪಿಎಸ್ಐ ಗೀತಾಂಜಲಿ ಶಿಂಧೆ ಹೇಳಿದರು. ಅವರು ಬುಧವಾರ ಸಂಜೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ 2021 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ದ ಅಂಗವಾಗಿ …

Read More »

ಬೀದಿ ಬದಿ ವ್ಯಾಪಾರಸ್ಥರಿಗೆ ‘ನಾನೂ ಕೂಡಾ ಡಿಜಿಟಲ್’ ತರಬೇತಿ 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್  : ಪಟ್ಟಣದ ಪುರಸಭೆ ಆವರಣದಲ್ಲಿ ಪ್ರಧಾನ ಮಂತ್ರಿಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ  ‘ನಾನೂ ಕೂಡಾ ಡಿಜಿಟಲ್’ ತರಬೇತಿ ನಡೆಯಿತು. ಪಟ್ಟಣದ ಎಸ್ ಬಿ ಐ ಬ್ಯಾಂಕ್ ನಿಂದ  ಬೀದಿ ಬದಿ ವ್ಯಾಪಾರಸ್ಥರಿಗಾಗಿ  100 ಕ್ಯೂ ಆರ್ ಕೊಡ್ ನೀಡಿದ್ದರು. ಅವುಗಳನ್ನು ವ್ಯಾಪಾರಸ್ಥರಿಗೆ ವಿತರಣೆ ಮಾಡಿ ಅವುಗಳ  ಸದುಪಯೋಗದ ಕುರಿತು ತರಬೇತಿ ನೀಡಲಾಯಿತು.ಈ ಸಂದರ್ಭ ಪುರಸಭೆ ಉಪಾಧ್ಯಕ್ಷ ಶಿವಾಗಪ್ಪ ಬಡಕುರಿ, ಪುರಸಭೆ ಮುಖ್ಯಾಧಿಕಾರಿ …

Read More »
error: Content is protected !!