Tuesday , September 17 2024
Breaking News
Home / Breaking News (page 19)

Breaking News

ತಾವರಗೇರಾ:- ಬಳೂಟಗಿ ಅವರು ಪಕ್ಷ ಬಿಡುವ ತಿರ್ಮಾನ ಕೈಗೊಳ್ಳಬಾರದಿತ್ತು,- ಬಯ್ಯಾಪೂರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣ ಸೇರಿದಂತೆ ಕ್ಷೇತ್ರದಾದ್ಯಂತ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ವಿರೋಧ ಪಕ್ಷದಲ್ಲಿ ಇದ್ದರೂ ಕೂಡ ಆಡಳಿತದಲ್ಲಿರುವ ಸಚಿವರು ನನಗೆ ಆಪ್ತರಾಗಿರುವದರಿಂದಾಗಿ ಹೆಚ್ಚಿನ ಅನುದಾನ ತಂದು ಕ್ಷೇತ್ರ ಅಭಿವೃದ್ಧಿ ಮಾಡಲಾಗಿದೆ , ಇನ್ನೂ ಅಭಿವೃದ್ಧಿ ಕೆಲಸಗಳು ಬಾಕಿಯಿವೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು. ಅವರು ಮಂಗಳವಾರದಂದು ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಇಲ್ಲಿಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ …

Read More »

ತಾವರಗೇರಾ:- ಸೋಮವಾರದಂದು ವಿದ್ಯುತ್ ವ್ಯತ್ಯಯ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಪಟ್ಟಣದಲ್ಲಿ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಜೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ದಿನಾಂಕ 20/03/2023 ರಂದು ತಾವರಗೇರಾ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಬರುವ ಕಿಲಾರಹಟ್ಟಿ, ಗರ್ಜಿನಾಳ, ಕಳಮಳ್ಳಿ, ಸಂಗನಾಳ, ಹುಲಿಯಾಪುರ, ಮೆಣೇಧಾಳ, ನವಲಹಳ್ಳಿ ಹಾಗೂ ಜುಮಲಾಪೂರ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಕಾರಣ ಸಾರ್ವಜನಿಕರು ಸಹಕರಿಸಲು ಕೋರಿದ್ದಾರೆ ಜೊತೆಗೆ ಸಾರ್ವಜನಿಕರಿಗೆ ಸೂಚಿಸುವುದೆನೆಂದರೆ ವಿದ್ಯುತ್ ರಿಪೇರಿ …

Read More »

ಅನಾಥ ಮಕ್ಕಳಿಗೆ ಆಶ್ರಯ ನೀಡಿದ ಜನಾರ್ಧನ ರೆಡ್ಡಿ..!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ:- ಅನಾರೋಗ್ಯ ದಿಂದ ಮೃತ ಪಟ್ಟ ಮಹಿಳೆಯೊಬ್ಬರ ಇಬ್ಬರು ಮಕ್ಕಳನ್ನು ದತ್ತು ತೆಗೆದುಕೊಂಡು ಮಾನವೀಯತೆ ಮೆರೆದ ಜನಾರ್ಧನ ರೆಡ್ಢಿ ನಡೆಗೆ ಹಲವಾರು ಕಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಗಂಗಾವತಿ ತಾಲೂಕಿನ ವಿರುಪಾಪುರ ತಾಂಡದಲ್ಲಿ ಕಳೆದ ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದು , ಮಹಿಳೆಯ ಇಬ್ಬರು ಗಂಡು ಮಕ್ಕಳನ್ನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿ ಹಾಗೂ ಪತ್ನಿ ಅರುಣಾ …

Read More »

ತಾವರಗೇರಾ:- ಬಡ ವಿದ್ಯಾರ್ಥಿಗಳಿಗಾಗಿ ಉಚಿತ ಶೈಕ್ಷಣಿಕ ತರಬೇತಿ ಆರಂಭ ,,- ಸತೀಶ್ ಜಾರಕಿಹೊಳಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬಡ ವಿದ್ಯಾರ್ಥಿಗಳಿಗಾಗಿ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಹಾಗೂ ಶೈಕ್ಷಣಿಕ ಮೂಲಭೂತ ಸೌಕರ್ಯಗಳನ್ನು ನೀಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಜಾರಕಿಹೊಳಿ ಫೌಂಡೇಶನ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಅವರು ಪಟ್ಟಣದ ಎಸ್ ಎಮ್ ವಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರದಂದು ಫೌಂಡೇಶನ್ ವತಿಯಿಂದ ಏರ್ಪಡಿಸಿದ್ದ, ಶಾಲೆಗೆಳಿಗೆ ಉಚಿತ ಡೆಸ್ಕ್ ( ಟೇಬಲ್ …

Read More »

ಅಪ್ರಾಪ್ತ ಬಾಲಕಿ‌ ಮೇಲೆ ಅತ್ಯಾಚಾರ, ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದ ವಿನೋದ ಹನುಮಪ್ಪ ಕೊತಬಾಳ ಎಂದು ಗುರುತಿಸಲಾಗಿದ್ದು ಫೋಕ್ಸೋ ಕಾಯ್ದೆಯಡಿಯಲ್ಲಿ ಹನುಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ, ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದರು ಕೂಡ, ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರಿಂದ ಗ್ರಾಮಸ್ಥರು ನೆಮ್ಮದಿಯ …

Read More »

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ,, ಸಂಸದ ಸಂಗಣ್ಣ ಕರಡಿ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಪರ ಯೋಜನೆಗಳಿಂದಾಗಿ ಈ ಬಾರಿಯೂ ಕೂಡ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು ಅವರು ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ರೈತಪರ ಯೋಜನೆಗಳಿಂದಾಗಿ ಹಾಗೂ …

Read More »

ಪ್ರಕಾಶ ಹುಲ್ಲೂರ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ : ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮನಾಳದ ಪ್ರಕಾಶ ಶರಣಪ್ಪ ಹುಲ್ಲೂರು ಅವರಿಗೆ ಧಾರವಾಡ ವಿಶ್ವ ವಿದ್ಯಾಲಯ ಡಾಕ್ಟರೇಟ್ (ಪಿ ಹೆಚ್ ಡಿ) ಪದವಿ ನೀಡಿ ಗೌರವಿಸಿದೆ..! ಭೂಗೋಳಶಾಸ್ತ್ರ ವಿಷಯದಲ್ಲಿ “ಅಸೆಸಮೆಂಟ್ ಆಫ್ ಸೋಶಿಯೊ-ಎಕಾನಾಮಿಕ್ ಡೈಮನಶೇನ್ಸ್ ಆಫ್ ರೂರಲ್ ಡೆವಲಪಮೆಂಟ್ ಪ್ರೊಗ್ರಾಮ್ ಇನ್ ಗದಗ ಡಿಸ್ಟ್ರಿಕ್ಟ್‌ : ಎ ಜಿಯೋಗ್ರಾಫಿಕ್ ಅನಾಲೆಸಿಸ್” ಎಂಬ ಮಹಾ ಪ್ರಬಂಧ ಮಂಡಿಸಿದ ಹಿನ್ನೆಲೆಯಲ್ಲಿ ಡಾಕ್ಟರೇಟ್ ಪದವಿ ನೀಡಿರುವುದು ಇತಿಹಾಸ. …

Read More »

ತಾವರಗೇರಾ ಪಟ್ಟಣಕ್ಕೆ ವಿಜಯ ಸಂಕಲ್ಪ ಯಾತ್ರೆ ಆಗಮನ…!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯು ಕೊಪ್ಪಳ ಜಿಲ್ಲೆಯಲ್ಲಿ ನಡೆಯಲಿದ್ದು ಪ್ರಥಮ ಹಂತವಾಗಿ ಮಾರ್ಚ 12 ರಂದು ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣಕ್ಕೆ ಆಗಮಿಸುವ ಮೂಲಕ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಸಂಕಲ್ಪ ಯಾತ್ರೆ ನಡೆಯಲಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ತಿಳಿಸಿದರು. ಕುಷ್ಟಗಿಯಲ್ಲಿ ಗುರುವಾರ ಸಂಜೆ ಸುದ್ದಿ ಗೋಷ್ಠಿ …

Read More »

ರಾಜಕೀಯವಾಗಿ ನನ್ನನ್ನು ಮುಗಿಸಲು ಸಾಧ್ಯವಿಲ್ಲ, ಜನಾರ್ಧನ ರೆಡ್ಡಿ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ:- ಬಿಜೆಪಿ  ಪಕ್ಷದವರು ಹಾಗೂ ನನ್ನ ಹಿತೈಷಿಗಳು ಸೇರಿದಂತೆ ರಾಜಕೀಯವಾಗಿ ನನ್ನನ್ನು ಮುಗಿಸಲು ಪ್ರಯತ್ನ ಪಟ್ಟರೂ, ಕೂಡ ದೇವರ ಆಶೀರ್ವಾದದಿಂದಾಗಿ ನಾನು ಇಂದು ಸ್ವಂತ ಪಕ್ಷ ಕಟ್ಟಿ, ಜನ ಸೇವೆ ಮಾಡಲು ಸಿದ್ದನಾಗಿ ಬಂದಿದ್ದೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ಜಿಲ್ಲೆಯ ಕನಕಗಿರಿಯಲ್ಲಿ ಹೇಳಿದರು. ಅವರು ಬುಧವಾರದಂದು ಕನಕಗಿರಿಯಲ್ಲಿ ನಡೆದ ಬೃಹತ್ …

Read More »

ಗಜಲ್ ಗೋಷ್ಠಿಯ ಅಧ್ಯಕ್ಷರಾಗಿ, ಅಲ್ಲಾಗಿರಿರಾಜ ಆಯ್ಕೆ..!

ವರದಿ ಎನ್ ಶಾಮೀದ್ ತಾವರಗೇರಾ ಕೊಪ್ಪಳ :- ಜಿಲ್ಲೆಯ ರಜತ ಮಹೋತ್ಸವದ ಅಂಗವಾಗಿ . ಮಾರ್ಚ್ 11 ರಂದು ನಡೆಯುವ ಗಜಲ ಗೋಷ್ಠಿಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಡಿನ ಖ್ಯಾತ ಗಜಲ್ ಕವಿ ಹಾಗೂ ಸಾಹಿತಿಗಳಾದ ಕನಕಗಿರಿಯ ಅಲ್ಲ ಗಿರಿರಾಜ್ ಅವರು ವಹಿಸಲಿದ್ದಾರೆ ಎಂದು ಸಂಘಟಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಅದೇ ರೀತಿ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ್ ಎಸ್ ಪಾಟೀಲ್ ಉದ್ಘಾಟಿಸಲಿದ್ದಾರೆ. ಗಜಲ್ ಗೋಷ್ಠಿಯಲ್ಲಿ ಕವಿಗಳಾದ ಸಹದೇವ ಯರಗೊಪ್ಪ, …

Read More »
error: Content is protected !!