Sunday , September 8 2024
Breaking News
Home / Breaking News (page 20)

Breaking News

ಮಾ.8ರಂದು ಹೋಕಳಿ ಮಡಿಕೆ ಒಡೆಯುವ ಕಾರ್ಯಕ್ರಮ  : ಹೇಮಂತ್ ನಾಗಲಾಪುರ 

ಮುದಗಲ್ : ಮಾ.8 ಬುಧವಾರ ಪ್ರತಿವರ್ಷದಂತೆ ಈ ವರ್ಷವೂ ಕೂಡ   ಪಟ್ಟಣದಲ್ಲಿ ಹೋಳಿ ಹಬ್ಬದ ಆಚರಣೆಗಾಗಿ ಪುರಸಭೆ ರಂಗಮಂದಿರದ ಆವರಣದಲ್ಲಿ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದಿಂದ ಸಾರ್ವಜನಿಕವಾಗಿ ಹೋಕಳಿ  ಮಡಿಕೆ ಒಡೆದು ಪರಸ್ಪರ ಬಣ್ಣ ಹಚ್ಚಿ ಹೋಳಿ ಆಚರಣೆ ಮಾಡಲಾಗುವುದು ಪಟ್ಟಣದ ಸಮಸ್ತ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಭ್ರಮದಿಂದ ಹೋಳಿ ಆಚರಿಸಿ ಎಂದು  ಸ್ವಯಂ ಸೇವಕ ಹೇಮಂತ್ ನಾಗಲಾಪುರ ತಿಳಿಸಿದ್ದಾರೆ.

Read More »

ಆಸ್ತಿಗಾಗಿ ಹೆತ್ತ ತಂದೆಯನ್ನೆ ಕೊಲೆ ಮಾಡಿದ, ಪಾಪಿ ಮಗ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:– ಮಕ್ಕಳಿಗಾಗಿ ಆಸ್ತಿ ಮಾಡಬೇಕೆಂಬುದು ಪ್ರತಿಯೊಬ್ಬರ ಕರ್ತವ್ಯ ವಾಗಿದ್ದು, ಅದರಂತೆ ತಾತ (ಅಜ್ಜ) ನೊಬ್ಬ ಪಿತ್ರಾರ್ಜಿತ ಆಸ್ತಿ ಮೊಮ್ಮಕ್ಕಳ ಪಾಲಾಗಲೆಂದು ಬಯಸಿದ್ದಕ್ಕೆ ತನ್ನ ಸ್ವಂತ ಮಗನಿಂದಲೇ ಹತ್ಯೆಯಾದ ದಾರುಣ ಘಟನೆ ನಡೆದಿರುವುದು ಮನುಕುಲಕ್ಕೆ, ಕಳಂಕ. ಘಟನೆ ವಿವರ:– ಪಿತ್ರಾರ್ಜಿತ ಆಸ್ತಿ ಮಕ್ಕಳ ಪಾಲಾಗುತ್ತದೆ ಎಂಬ , ಕೊಲೆ ಗಡುಕ ಮಗನೊಬ್ಬ ತನ್ನ ಹೆತ್ತ ತಂದೆಯನ್ನೆ ಕೊಲೆ ಮಾಡಿದ ಘಟನೆ ತಾಲೂಕಿನ ಹಿರೇ ಬನ್ನಿಗೋಳ ಗ್ರಾಮದಲ್ಲಿ …

Read More »

19 ಲಕ್ಷ ಮೌಲ್ಯದ ಬಂಗಾರ ಕಳ್ಳರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:– ಪಟ್ಟಣ ಹಾಗೂ ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಹಗಲು ಹಾಗೂ ರಾತ್ರಿ ವೇಳೆ ಮನೆ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನ ಅಂತರ ಜಿಲ್ಲಾ ಕಳ್ಳರನ್ನು ಬಂಧಿಸಲಾಗಿದ್ದು , ಬಂಧಿತರಿಂದ 19 ಲಕ್ಷ ರೂ ಬೆಲೆ ಬಾಳುವ ಬಂಗಾರ ಮತ್ತು ಬೆಳ್ಳಿ ಆಭರಣಗಳು ಹಾಗೂ ಕಳ್ಳತನ ಕ್ಕೆ ಬಳಸಿದ ಕಾರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಂಗಾವತಿ ಡಿವಾಯಎಸ್ …

Read More »

ತಾವರಗೇರಾ: ಬಸ್ ಡಿಕ್ಕಿ ವ್ಯಕ್ತಿ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಸಿಂಧನೂರ ರಸ್ತೆಯಲ್ಲಿ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾದ ಪರಿಣಾಮ ವ್ಯಕ್ತಯೊಬ್ಬ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ಕಲಮಂಗಿ ಗ್ರಾಮದ ನಾಗಪ್ಪ ಹನುಮಂತ ದನಕಾಯರ (55) ಎಂದು ಗುರುತಿಸಲಾಗಿದ್ದು, ಕಲಮಂಗಿ ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ಸ್ಥಳೀಯ ಸಿಂಧನೂರ ವೃತ್ತದಲ್ಲಿ ಬಸ್ ಹತ್ತುವ ವೇಳೆ ಬಸ್ ಚಾಲಕನ ನಿರ್ಲಕ್ಷತನದಿಂದಾಗಿ ಮೃತ ವ್ಯಕ್ತಿಯು , ಮೃತ ಪಟ್ಟಿದ್ದು ಈ ಕುರಿತಂತೆ …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ,- ಸತೀಶ್ ಜಾರಕಿಹೊಳಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ದ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಿದ್ದು ಈ ಬಾರಿ ಜನಪರ ಕಾರ್ಯಗಳನ್ನು ಮಾಡಲು ವಿಫಲವಾದ ಬಿಜೆಪಿ ಸರ್ಕಾರ ಕಿತ್ತೊಗೆದು ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ‌ ಎಂದು ಕೆಪಿಸಿಸಿ ಕಾರ್ಯ ಅಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ಅವರು ಸ್ಥಳೀಯ ಖಾಸಗಿ ಸಮಾರಂಭದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿ ಭಾರತ ಜೋಡೋ ಯಾತ್ರೆ ಹಾಗು ಮೇಕೆದಾಟು ಯೋಜನೆ ಕುರಿತು ಮತ್ತು ಈಗ …

Read More »

ತಾವರಗೇರಾ:- ಜಾನಪದ ಜನರ ಜೀವನಾಳ, ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಜನಪದ ಜನರ ಜೀವಾಳವೆಂದು ಶ್ರೀ ಅಭಿನವ ಚಂದ್ರಶೇಖರ ಮಹಾಸ್ವಾಮಿಗಳು ಹೇಳಿದರು. ಅವರು ತಾವರಗೇರಾ ವೀರಭದ್ರೇಶ್ವರ ಜಾತ್ರೆಯಲ್ಲಿ ಏರ್ಪಡಿಸಲಾಗಿದ್ದ ಗವಿಸಿದ್ದೇಶ್ವರ ಸಾಂಸ್ಕೃತಿಕ ಜನಪದ ಕಲಾ ಸಂಘ ಹಾಗೂ ಶ್ರೀ ವೀರಭದ್ರೇಶ್ವರ ಜಾತ್ರಾ ಉತ್ಸವ ಸಮಿತಿ ತಾವರಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾನಪದದ ಸಂಭ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಬಸವರಾಜ ವೀರಗಾಸೆ ಕಲಾವಿದರು, ಮುಖಂಡರಾದ ಗುರುಮೂರ್ತಿ, ಕರಡೆಪ್ಪ ನಾಲತವಾಡ, ಪಟ್ಟಣ ಪಂಚಾಯತ್ ಸದಸ್ಯರಾದ …

Read More »

ಮುದಗಲ್ : ಪಿಎಸ್ಐ  ಡಂಬಳ ಪ್ರಕಾಶ್ ರೆಡ್ಡಿ  ವರ್ಗಾವಣೆ 

ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಮುಂಬರುವ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಮುದಗಲ್  ಪೊಲೀಸ್ ಠಾಣೆಯ ಪಿಎಸ್ಐ  ಡಂಬಳ ಪ್ರಕಾಶ್ ರೆಡ್ಡಿ  ರನ್ನ ಬಳಗಾನೂರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಪೊಲೀಸ್ ಮಹಾ ನಿರೀಕ್ಷಕರು  ಆದೇಶ ಹೊರಡಿಸಿದೆ. ಪ್ರಕಾಶ್ ರೆಡ್ಡಿ  ರವರ ಜಾಗಕ್ಕೆ  ಹನುಮಸಾಗರ  ಪೊಲೀಸ್ ಠಾಣೆಯ ಪಿಎಸ್ಐ ಅಶೋಕ್ ಬೇವೂರು  ರವರನ್ನ  ನೇಮಿಸಿ  ಜಾರಿಗೆ ಬರುವಂತೆ ಬಳ್ಳಾರಿ ವಲಯದ ಪೊಲೀಸ್  ಮಹಾ ನಿರೀಕ್ಷಕರಾದ  ಬಿ ಎಸ್ ಲೋಕೇಶ್ ಕುಮಾರ, …

Read More »

ಮುದಗಲ್  ಪುರಸಭೆ ಅಧ್ಯಕ್ಷರಾಗಿ  ರಬಿಯ ಬೇಗಂ ಉಪಾಧ್ಯಕ್ಷರಾಗಿ ಜಯಶ್ರೀ ಜೀಡಿ ಆಯ್ಕೆ 

ನಾಗರಾಜ ಎಸ್ ಮಡಿವಾಳರ  ಮುದಗಲ್ : ಇತ್ತೀಚಿಗೆ ಪುರಸಭೆ ಮಾಜಿ ಅಧ್ಯಕ್ಷೆ ಅಮೀನಾ ಬೇಗಂ ಸೈಯದ್  ಸಾಬ್ ಹಳೇಪೇಟೆ  ರಾಜೀನಾಮೆ  ನೀಡಿದ್ದ ಹಿನ್ನೆಲೆಯಲ್ಲಿ ಸೋಮವಾರ  ಪುರಸಭೆ ಅಧ್ಯಕ್ಷ  ಸ್ಥಾನಕ್ಕೆ ನಡೆದ  ಚುನಾವಣೆ ನಡೆಯಿತು. ಸಾಮಾನ್ಯ ಮಹಿಳೆ  ವರ್ಗಕ್ಕೆ ಮೀಸಲಿರುವ ಅಧ್ಯಕ್ಷ ಸ್ಥಾನಕ್ಕೆ  ಕಾಂಗ್ರೆಸ್ ಸದಸ್ಯರಲ್ಲಿ   ತೀವ್ರ ಪೈಪೋಟಿ ಸೃಷ್ಟಿ ಮಾಡಿತ್ತು ಕಾಂಗ್ರೆಸ್ ಮಹಿಳಾ ಸದಸ್ಯರಾದ  08 ನೇ  ವಾರ್ಡ್ ಸದಸ್ಯೆ ರಬಿಯ ಬೇಗಂ ಹುಸೇನ್ ಅಲಿ ರನ್ನ ಅಧ್ಯಕ್ಷೆಯಾಗಿ 23ನೇ …

Read More »

ತಾವರಗೇರಾ:- ಜನ ಮನ ಸೆಳೆದ ಕಲ್ಲು ಎಳೆಯುವ ಸ್ಫರ್ಧೆ ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಶ್ರೀ ವೀರಭದ್ರೇಶ್ವರ ಜಾತ್ರೆಯ ಅಂಗವಾಗಿ 1.5 ಟನ್ ಭಾರ ತೂಕದ ಕಲ್ಲು ಎಳೆಯುವ ಸ್ಪರ್ಧೆ ಯಲ್ಲಿ ಸಾವಿರಾರು ಜನ ಪಾಲ್ಗೊಂಡಿದ್ದು ವಿಶೇಷ ವಾಗಿತ್ತು. ಸ್ಪರ್ಧೆಯಲ್ಲಿ ಒಟ್ಟು 9 ಜೊತೆ ಎತ್ತುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು 215 ಮೀಟರ್ ದೂರದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವನ್ನು ಚಿಕ್ಕ ಬೇರಿಗೆಯ ಯಂಕಪ್ಪ ಅವರ ಎತ್ತುಗಳು 1 ನಿಮಿಷ 24 ಸೆಕೆಂಡ್ ಗಳಲ್ಲಿ ಎಳೆಯುವ ಮೂಲಕ ಪ್ರಥಮ …

Read More »

ತಾವರಗೇರಾ:- ಅದ್ದೂರಿಯಾಗಿ ನಡೆದ ರಥೋತ್ಸವ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ;- ಪಟ್ಟಣದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಇಂದಲೇ ಪೂಜಾ ವಿಧಿವಿಧಾನಗಳಿಂದ ಅದ್ದೂರಿಯಾಗಿ ಜರುಗಿತು. ಜಾತ್ರಾ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಉಚಿತ ಸಾಮೂಹಿಕ ವಿವಾಹ ಹಾಗೂ ಉಪನಯನ ಜೊತೆಗೆ ಸಿಂಗ್ರಾಣಿ ಕಲ್ಲು ಎತ್ತುವ ಸ್ಪರ್ಧೆ, ಕಬಡ್ಡಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಂಜೆ ರಥೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು ಈ ಸಂದರ್ಭದಲ್ಲಿ ಅಂಕಲಿ ಮಠದ ಶ್ರೀ ಗಳು, ಗುಮ್ಮಗೋಳದ …

Read More »
error: Content is protected !!