Tuesday , September 17 2024
Breaking News
Home / Breaking News (page 28)

Breaking News

ಮುದಗಲ್ : ನಾಲ್ಕು ದಿನ ಬೈಕ್, ಕಾರು ಸಂಚಾರ ಬಂದ್

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದಲ್ಲಿ ನಡೆಯಲಿರುವ  ಐತಿಹಾಸಿಕ ಮೊಹರಂ ಹಬ್ಬದ ನಿಮಿತ್ಯ ಲಕ್ಷಾಂತರ ಜನ ಸೇರುವ ನಿಟ್ಟಿನಲ್ಲಿ  ಕಿಲ್ಲಾ ಒಳಗೆ ನಾಲ್ಕು ದಿನಗಳಕಾಲ ವಾಹನ ಸಂಚಾರ ನಿಷೇದಗೊಳಿಸಿದೆ ಎಂದು ಮುದಗಲ್ ಠಾಣೆಯ ಪಿಎಸ್ಐ ಪ್ರಕಾಶ್ ಡಂಬಳ ತಿಳಿಸಿದರು. ಶನಿವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು  ಪಟ್ಟಣದ ಕಿಲ್ಲಾದೊಳಗೆ  ಹುಸೇನಿ ಅಲಂ ದರ್ಗಾ ಇರುವುದರಿಂದ ಆಗಸ್ಟ್ 02 ಮತ್ತು 03ನೇ ತಾರೀಕು ಹಾಗೂ ಆಗಸ್ಟ್ 8ಮತ್ತು9 ನೇ …

Read More »

ಬಿಜೆಪಿ ಸರ್ಕಾರ ಇದ್ದರೂ ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ : ಸಂಜಯಕುಮಾರ

ನಾಗರಾಜ್ ಎಸ್ ಮಡಿವಾಳರ್  ಲಿಂಗಸಗೂರು : ಬಿಜೆಪಿ ಸರಕಾರ ಇದ್ದರೂ ಕೂಡ ರಾಜ್ಯದ ಬಿಜೆಪಿ ಕಾರ್ಯಕರ್ತರ ನೆತ್ತರು ಹರಿದರು ಕ್ಯಾರೇ ಎನ್ನುತ್ತಿಲ್ಲ, ರಾಜ್ಯದಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದು ಸಾಮಾಜಿಕ ಜಾಲತಾಣ ಸದಸ್ಯ ಸಂಜಯ ಕುಮಾರ ರಕ್ಕಸಗಿ ಹೇಳಿದರು. ಪಟ್ಟಣದ ಬಿಜೆಪಿ ಮಂಡಲಾಧ್ಯಕ್ಷ ವೀರನಗೌಡ ಪಾಟೀಲ್ ರವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿ ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರಾದ ಕುಟ್ಟಪ್ಪ, ಹರ್ಷ, ಶರತ್ ಮಡಿವಾಳ,ರುದ್ರೇಶ್, …

Read More »

ಮುದಗಲ್ ಮೊಹರಂ ಕಲ್ಯಾಣ ಕರ್ನಾಟಕದ ದಸರಾ : ಬಿ ನಿಖಿಲ್  

ನಾಗರಾಜ್ ಎಸ್ ಮಡಿವಾಳರ್   ಮುದಗಲ್  : ಮುದಗಲ್ ಮೊಹರಂ ಕಲ್ಯಾಣ ಕರ್ನಾಟಕದ ದಸರಾ ಅದನ್ನು ನಾವು ಅಚ್ಚುಕಟ್ಟಾಗಿ ಆಚರಣೆ ಮಾಡಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿ ಬಿ ನಿಖಿಲ್ ಹೇಳಿದರು. ಪಟ್ಟಣದ ಭಾರತ್ ಕಲ್ಯಾಣ ಮಂಟಪದಲ್ಲಿ ಮುದಗಲ್ ಮೊಹರಂ ಹಬ್ಬದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹಬ್ಬವನ್ನ ನಿಭಾಯಿಸುವ ಕರ್ತವ್ಯ  ಸರ್ವ ಇಲಾಖೆಯ ಜವಾಬ್ದಾರಿಯಾಗಿದೆ ಊರಿನ ಪ್ರಮುಖ ಸಮಸ್ಯೆಯಾದ ನೀರಿನ  ಹಾಗೂ ವಿದ್ಯುತ್  ಸಮಸ್ಯೆ ಆಗದಹಾಗೆ ಆಯಾ …

Read More »

ತಾವರಗೇರಾ: ಪಟ್ಟಣದ ಮುಖಂಡರು ಬಿಜೆಪಿ ಸೇರ್ಪಡೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಹಲವು ಮುಖಂಡರು ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಪಟ್ಟಣದ ಮುಖಂಡರಾದ ಚಂದ್ರಶೇಖರ ನಾಲತವಾಡ, ನಾದಿರಪಾಷಾ ಮುಲ್ಲಾ, ಸಾಗರ ಭೇರಿ, ಮಹೇಶ ಬಡಿಗೇರ, ಸಿದ್ದನಗೌಡ ಪುಂಡಗೌಡ್ರ ಸೇರಿದಂತೆ ಇನ್ನಿತರರು ಇಲ್ಲಿಯ ಬಿಜೆಪಿ ಕಾರ್ಯಾಲಯದಲ್ಲಿ ಸೇರ್ಪಡೆಗೊಂಡರು. ಈ ಸಂದರ್ಬದಲ್ಲಿ ದೊಡ್ಡನಗೌಡ ಪಾಟೀಲ್ ಮಾತನಾಡಿ ಮುಖಂಡರ ಪಕ್ಷ ಸೇರ್ಪಡೆಯಿಂದಾಗಿ ನಮ್ಮ ಪಕ್ಷ ಬಲವರ್ಧನೆ …

Read More »

ತಾವರಗೇರಾ: ಚರಂಡಿಯಲ್ಲಿ ಗಂಡು ಭ್ರೂಣ ಪತ್ತೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಚರಂಡಿಯೊಂದರಲ್ಲಿ ಗಂಡು ಮಗುವಿನ ಭ್ರೂಣ ಪತ್ತೆಯಾಗಿದ್ದು ಸಾರ್ವಜನಿಕರ ಅಚ್ಚರಿಗೆ ಕಾರಣವಾಗಿದೆ. ಬೆಳಿಗ್ಗೆಯಿಂದಲೇ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸಾರ್ವಜನಿಕರು ಸೇರಿದಂತೆ ಪೊಲೀಸರು ಹಾಗೂ ಪಟ್ಟಣ ಪಂಚಾಯತಿ ಸಿಬ್ಬಂದಿಯವರು ಆಗಮಿಸಿ ನಂತರ ಭ್ರೂಣವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಈ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭ್ರೂಣ ಪತ್ತೆಯಾಗಿರುವುದರಿಂದ ಸಾರ್ವಜನಿಕರ ಹಲವಾರು ಅನುಮಾನಗಳಿಗೆ ಎಡೆ …

Read More »

ಮುದಗಲ್ : ನಾಳೆ ವಿದ್ಯುತ್ ಸರಬರಾಜು ಸ್ಥಗಿತ.

ನಾಗರಾಜ್ ಎಸ್ ಮಡಿವಾಳರ್  ಮುದಗಲ್   : ಪಟ್ಟಣದಲ್ಲಿ ಗುರುವಾರ  ಬೆಳಗ್ಗೆ 9:00 ಗಂಟೆಯಿಂದ ಸಾಯಂಕಾಲ 6:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮುದಗಲ್ ಪಟ್ಟಣದ  ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ  ನಡೆಯುತ್ತಿರುವುದಿಂದ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಮತ್ತು 110/11 ಕೆವಿ ಉಪಕೇಂದ್ರ ಮುದಗಲ್‌ ನಿರ್ವಹಣೆ ಕಾರ್ಯ ನಡೆಯುವುದರಿಂದ ದಿನಾಂಕ: 21-07-2022 (ಗುರುವಾರ)  ಬೆಳಗ್ಗೆ 09:00 ಗಂಟೆಯಿಂದ ಸಾಯಂಕಾಲ 06:00 ಗಂಟೆವರೆಗೆ ಮುದಗಲ್ ನಗರ ಫೀಡಲಿನಲ್ಲಿನ  ಪೊಲೀಸ್ …

Read More »

ಶಾಸಕರೇ ನೀವು ಪಾಳೇಗಾರರಲ್ಲ : ಎಸ್ ಎ ನಯೀಮ್

ನಾಗರಾಜ್ ಎಸ್ ಮಾಡಿವಾಳರ್ ಮುದಗಲ್ : ಲಿಂಗಸಗೂರು ಶಾಸಕರೇ ನೀವು ಪಾಳೇಗಾರರಲ್ಲ  ಎಂದು ಕರವೇ ಅಧ್ಯಕ್ಷ ಎಸ್ ಎ ನಯೀಮ್ ಹೇಳಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಹಲವು ವರ್ಷಗಳಿಂದ ಸಮಾಜದ ಪರವಾಗಿ, ಬಡವರ ದಿನ ದಲಿತರ ಪರವಾಗಿ ಹೋರಾಟ ಮಾಡುತ್ತಾ ಬಂದಿದೆ ಆದರೆ ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ರವರು ಸಂಘಟನೆ ನಿಮ್ಮ ಲಾಭಕ್ಕಾಗಿ ಎನ್ನುವ ಮೂಲಕ ಸಂಘಟನೆ ಬಗ್ಗೆ …

Read More »

ತಾವರಗೇರಾ: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಮೃತ ವಿದ್ಯಾರ್ಥಿನಿಯನ್ನು ಸಮೀಪದ ಹಿರೇತೆಮ್ಮಿನಾಳ ಗ್ರಾಮದ ಅಕ್ಷತಾ (17) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ತೋರಿಸಿದರು ಗುಣಮುಕಳಾಗದೇ ನೊಂದಿದ್ದಳು, ಶುಕ್ರವಾರದಂದು ಹಿರೇತೆಮ್ಮಿನಾಳ ಗ್ರಾಮದ ತೋಟದ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿದ್ದಾಳೆ, ಇದನ್ನು ಕಂಡ ಪಾಲಕರು ತಾವರಗೇರಾ ಆಸ್ಪತ್ರೆಗೆ …

Read More »

ಶಾಸಕರು ಅಭಿವೃದ್ಧಿ ಪಥದಲ್ಲಿದ್ದಾರೆ : ರಘುವೀರ್ ಚಲುವಾದಿ

ನಾಗರಾಜ್ ಎಸ್ ಮಾಡಿವಾಳರ ಮುದಗಲ್ : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿರವರು ಅಭಿವೃದ್ಧಿ ಪಥದಲ್ಲಿದ್ದಾರೆ ಎಂದು ಭಾರತೀಯ ದಲಿತ ಫ್ಯಾಥರ ವಿಭಾಗಿಯ ಕಾರ್ಯಧ್ಯಕ್ಷ ರಘುವೀರ್ ಹೇಳಿದರು.  ಶುಕ್ರವಾರ ಪತ್ರಿಕೆಯೊಂದಿಗೆ  ಮಾತನಾಡಿದ ಅವರು ಪಟ್ಟಣದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಶಾಸಕರ ನೇತೃತ್ವದಲ್ಲಿ ನಡೆದಿವೆ ಅಧಿಕಾರಿಗಳ  ಸ್ಪಂದನೆ ಸಿಗದ ಕಾರಣ ಮುದಗಲ್ ಪಟ್ಟಣದ ಕುಡಿಯುವ ನೀರಿನ  ಸಮಸ್ಯೆಯಾಗಿದೆ ಶಾಸಕರು 24×7ಕುಡಿಯುವ ನೀರಿನ ಯೋಜನೆ ತಂದು ಕಾಮಗಾರಿಯು ಕೂಡ ಪ್ರಗತಿಯಲ್ಲಿದೆ ಅಭಿವೃದ್ಧಿಕಾರ್ಯಗಳಿಗೆ ಸ್ಪಂದಿಸದ …

Read More »

ನೀರಿನ ಸಮಸ್ಯೆಗೆ ನಾನು ಹೊಣೆಯಲ್ಲ : ಶಾಸಕ ಡಿ ಎಸ್  ಹೂಲಗೇರಿ 

 ನಾಗರಾಜ್ ಎಸ್ ಮಾಡಿವಾಳರ್  ಮುದಗಲ್ : ಪಟ್ಟಣದ ನೀರಿನ ಸಮಸ್ಯೆಗೆ ನಾನು ಹೊಣೆಯಲ್ಲ ಎಂದು ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ಹೇಳಿದರು.  ಗುರವಾರ ಪುರಸಭೆ ತುರ್ತು ಸಭೆ ನಡೆಸಿ ಮಾತನಾಡಿದ ಅವರು ನಾನು ಕ್ಷೇತ್ರದ ಶಾಸಕ ನನಗೆ ಇಡೀ ತಾಲೂಕಿನ ಕೆಲಸಗಳು ಇರುತ್ತವೆ ಮುದಗಲ್ ಪಟ್ಟಣದ ಅಭಿವೃದ್ಧಿಗಾಗಿ ನಾನು ಸಾಕಷ್ಟು ಅನುದಾನ ನೀಡಿದ್ದೇನೆ  ನೀರಿನ ಸಮಸ್ಯೆ ಪರಿಹಾರ ಮಾಡಲು ವಿದ್ಯುತ್ ಟಿಸಿ ಮತ್ತು ವಾಲ್ ಹಾಗೂ ಜನರೇಟರ್ ಕಲ್ಪಿಸುವ …

Read More »
error: Content is protected !!