Sunday , September 8 2024
Breaking News
Home / Breaking News (page 30)

Breaking News

ಜೆಡಿಎಸ್ ಪಕ್ಷದಿಂದ ಎಸ್ ಆರ್ ರಸೂಲ್ ಉಚ್ಛಾಟನೆ

 ವರದಿ : ನಾಗರಾಜ್ ಎಸ್ ಮಡಿವಾಳರ   ಮುದಗಲ್ :  ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರಾಥಮಿಕ ಸದಸ್ಯತ್ವದಿಂದ ಮುದಗಲ್ಲ ಪುರಸಭೆ ಸದಸ್ಯ ಎಸ್.ಆರ್.ರಸೂಲ್ ರನ್ನ ಉಚ್ಛಾಟನೆ ಮಾಡಲಾಗಿದೆ ಎಂದು ಜೆಡಿಎಸ್ ತಾಲೂಕಾಧ್ಯಕ್ಷ ಬಸವರಾಜ ಮಾಕಾಪುರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಮುದಗಲ್ಲ ಪುರಸಭೆ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಆರ್.ರಸೂಲ್ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪ ಕೇಳಿ ಬರುತ್ತಿದ್ದವು. ಕಳೆದ ಮೂರ್ನಾಲ್ಕು ವರ್ಷಗಳಿಂದಲೂ ಪಕ್ಷದ ಕಾರ್ಯಕ್ರಮದಿಂದ …

Read More »

ಮುದಗಲ್ : ಪಟ್ಟಣದಲ್ಲಿ ನಾಳೆ ವಿದ್ಯುತ್ ಸರಬರಾಜು ಸ್ಥಗಿತ…?

  ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದಲ್ಲಿ ಶನಿವಾರ ಬೆಳಗ್ಗೆ 9:00 ಗಂಟೆಯಿಂದ ಸಾಯಂಕಾಲ 6:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮುದಗಲ್ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವುದಿಂದ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಮತ್ತು 110/11 ಕೆವಿ ಉಪಕೇಂದ್ರ ಮುದಗಲ್‌ ನಿರ್ವಹಣೆ ಕಾರ್ಯ ನಡೆಯುವುದರಿಂದ ದಿನಾಂಕ: 25-06-2022 (ಶನಿವಾರ) ಬೆಳಗ್ಗೆ 09:00 ಗಂಟೆಯಿಂದ ಸಾಯಂಕಾಲ 06:00 ಗಂಟೆವರೆಗೆ ಮುದಗಲ್ …

Read More »

ತಾವರಗೇರಾ: ಯುವಕ ಕಾಣೆ

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ವಿರೇಶ ಹುಟ್ಟಿನ್ ಅವರ ಅಳಿಯನಾದ ಸಮೀಪದ ಕಂದಗಲ್ ಗ್ರಾಮದ ನಾಗರಾಜ (18) ಕಡಿವಾಲ ಮಂಗಳವಾರ ಬೆಳಿಗ್ಗೆ ಕಾಣೆಯಾಗಿದ್ದಾನೆ. ಸೋಮವಾರ ರಾತ್ರಿ ಕುಷ್ಟಗಿಯಿಂದ ಮುದೇನೂರ‌ ಮೂಲಕ ತಾವರಗೇರಾ ದ ಅವರ‌ ಮಾವನಾದ ವಿರೇಶ ಹುಟ್ಟಿನ‌ ಮನೆಗೆ ದ್ವಿಚಕ್ರ ವಾಹನದಲ್ಲಿ ಬಂದು ಗಾಡಿ ಅಲ್ಲಿಯೇ ಬಿಟ್ಟು ಹೋಗಿದ್ದಾನೆ. ಆದರೆ 4 ದಿನ ಕಳೆದರು ಮನೆಗೆ ಬರದ ಕಾರಣ ಸಂಬಂಧಿಕರ ಮನೆಗಳಿಗೆ ವಿಚಾರಿಸಿದರು ಪತ್ತೆಯಾಗಿಲ್ಲ ಎಂದು …

Read More »

ತಾವರಗೇರಾ: ಸಮಾಜಮುಖಿ ಕೆಲಸಕ್ಕೆ ಚಂದ್ರಶೇಖರ ನಾಲತವಾಡ ಮಾದರಿ,_ ಸಂಸದ ಸಂಗಣ್ಣ ಕರಡಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ವಾರ್ಥ ಮರೆತು ನಿಸ್ವಾರ್ಥ ಸೇವೆಯಲ್ಲಿ ತಾವರಗೇರಾ ಪಟ್ಟಣವೂ ತಾಲೂಕಿನಲ್ಲಿಯೇ ಪ್ರಥಮವಾಗಿ ಕಾಣಿಸಿಕೊಳ್ಳುವಲ್ಲಿ ಯುವ ಮುಖಂಡ ಚಂದ್ರಶೇಖರ ನಾಲತವಾಡ ಹಾಗೂ ಇನ್ನಿತರರ ಸೇವೆ ಕೂಡ , ರಾಜ್ಯಕ್ಕೆ ಮಾದರಿ ಯಾಗಲಿ ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಅವರು ಸೋಮುವಾರದಂದು ಪಟ್ಟಣದ ಶ್ರೀ ಮತಿ ನಾಗಮ್ಮ ಆದಪ್ಪ ನಾಲತವಾಡ ಟ್ರಸ್ಟ್ ವತಿಯಿಂದ, ಶ್ರೀ ಮತಿ ಶಶಿಕಲಾ ಚಂದ್ರಶೇಖರ ನಾಲತವಾಡ ವಸತಿ ನಿಲಯದ ಉದ್ಘಾಟನಾ ಕಾರ್ಯಕ್ರಮದ …

Read More »

ಗೋ ಪೂಜೆ ಮೂಲಕ ಹರ್ಷ ಮುತಾಲಿಕರ  ಹುಟ್ಟುಹಬ್ಬ ಆಚರಣೆ.

ನಾಗರಾಜ್ ಎಸ್ ಮಡಿವಾಳರ್ ಮುದಗಲ್ :  ಪಟ್ಟಣದ ಗೋ ಶಾಲೆಯಲ್ಲಿ ಮುತಾಲಿಕ್ ರವರ ಹೆಸರಿನಲ್ಲಿ  ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿ   ಡಾ. ಈಶ್ವರ ಸವಡಿ ಆಸ್ಪತ್ರೆಯಲ್ಲಿದ್ದ ಗರ್ಭಿಣಿ ಮಹಿಳೆಯರಿಗೆ ಹರ್ಷ ಮುತಾಲಿಕರಂತಹ ಸಮಾಜ ಸೇವಕ ಮಕ್ಕಳು ಹುಟ್ಟಲಿ ಎಂದು ಆಶಿಸಿ ಹಣ್ಣು ವಿತರಣೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಹರ್ಷ ಮುತಾಲಿಕ್  ರವರ  ಹುಟ್ಟುಹಬ್ಬ ಆಚರಣೆ ಮಾಡಿದರು.  ನಂತರ ಮಾತನಾಡಿದ ಪುರಸಭೆ ಸ್ಥಾಯಿ ಸಮಿತಿ ಮಾಜಿ  ಅಧ್ಯಕ್ಷ ಹೇಮಂತ್ …

Read More »

ಬುಧವಾರ ಪವರ್ ಕಟ್…

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್  : ಪಟ್ಟಣದಲ್ಲಿ ಬುಧವಾರ  ಬೆಳಗ್ಗೆ 9:00 ಗಂಟೆಯಿಂದ ಸಾಯಂಕಾಲ 6:00 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮುದಗಲ್ ಪಟ್ಟಣದ  ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ  ನಡೆಯುತ್ತಿರುವುದಿಂದ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಮತ್ತು ಪಟ್ಟಣದ 110/11 ಕೆವಿ ಉಪಕೇಂದ್ರದ ನಿರ್ವಹಣೆ ಕಾರ್ಯ ನಡೆಯುವುದರಿಂದ ದಿನಾಂಕ: 15-06-2022 (ಬುಧುವಾರ)  ಬೆಳಗ್ಗೆ 09:00 ಗಂಟೆಯಿಂದ ಸಾಯಂಕಾಲ 06:00 ಗಂಟೆವರೆಗೆ ಮುದಗಲ್ , …

Read More »

ತಾವರಗೇರಾ: ಸಂಭ್ರಮದ ಸಾಮೂಹಿಕ ವಿವಾಹ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಾಮೂಹಿಕ ವಿವಾಹಗಳು ಬಡವರ ಆಶಾ ಕಿರಣಗಳಾಗಿದ್ದು ಇಂತಹ ವಿವಾಹಗಳು ನಡೆಸಿಕೊಡುವುದು ಶ್ಲಾಘನೀಯ ಎಂದು ಎಂ ಗುಡದೂರಿನ ಶ್ರೀ ನೀಲಕಂಠ ತಾತನವರು ಹೇಳಿದರು. ಅವರು ಪಟ್ಟಣದ ಮೇಗಾ ಫಂಕ್ಷನ್ ಹಾಲನಲ್ಲಿ ನಡೆದ ಚೇತನಾ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ತಾವರಗೇರಾ ಹಾಗೂ ರೆಡ್ಡಿ ವೀರಣ್ಣ ಕನಸ್ಟ್ರಕ್ಷನ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಒಟ್ಟು 50 …

Read More »

ಜೆಡಿಎಸ್  ತಾಲೂಕಾಧ್ಯಕ್ಷರಾಗಿ ಬಸವರಾಜ ಮಾಕಾಪೂರು ನೇಮಕ. 

ವರದಿ : ನಾಗರಾಜ್ ಎಸ್ ಮಡಿವಾಳರ ಲಿಂಗಸಗೂರು : ಲಿಂಗಸಗೂರು ತಾಲೂಕಾ ಜೆಡಿಎಸ್ ಪಕ್ಷದ ತಾಲೂಕಧ್ಯಕ್ಷರಾಗಿ ಬಸವರಾಜ ಮಾಕಪುರ ರನ್ನ ಹಾಗೂ ಕಾರ್ಯಧ್ಯಕ್ಷರನ್ನಾಗಿ ಗೋವಿಂದ ಹೆಚ್ ಅಮ್ಮಾಪುರ ರವರನ್ನ  ಆಯ್ಕೆ ಮಾಡಲಾಗಿದೆ ಎಂದು ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರೂಪಾಕ್ಷ   ತಿಳಿಸಿದರು. ನಂತರ ಪತ್ರಿಕೆ ಯೊಂದಿಗೆ ಮಾತನಾಡಿದ ಅವರು ನಮ್ಮ ಪಕ್ಷದ ವರಿಷ್ಟರಾದ ಮಾಜಿ ಮುಖ್ಯಮಂತ್ರಿ ಎಚ್, ಡಿ, ಕುಮಾರಸ್ವಾಮಿ ಹಾಗೂ  ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರ …

Read More »

ವೀರಶೈವ ಲಿಂಗಾಯತರಿಂದ ಸಿದ್ದು ಬಂಡಿ ಬಹಿಷ್ಕಾರ 

  ವರದಿ : ನಾಗರಾಜ್ ಎಸ್ ಮಡಿವಾಳರ ಲಿಂಗಸುಗೂರ : ವೀರಶೈವ ಲಿಂಗಾಯತರಿಂದ ಲಿಂಗಸಗೂರು ವಿಧಾನಸಭಾ  ಕ್ಷೇತ್ರದ ಜೆಡಿಎಸ್  ಅಭ್ಯರ್ಥಿ ಸಿದ್ದು ವಾಯ್ ಬಂಡಿರನ್ನ ಲಿಂಗಸಗೂರು ತಾಲೂಕ ವೀರಶೈವ  ಸಮಾಜ ಬಹಿಷ್ಕರಿಸಿದೆ ಎಂದು ಸಮಾಜ ಮುಖಂಡ ದೊಡ್ಡ ಬಸವ ಅಂಗಡಿ ಹೇಳಿದರು. ಪಟ್ಟಣದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಜೆಡಿಎಸ್ ಪಕ್ಷದ  ತಾಲೂಕಾಧ್ಯಕ್ಷ ನಾಗಭೂಷಣ ರವರನ್ನ ತಾಲೂಕಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಿರುವುದು ಖಂಡನೀಯ ಜೆಡಿಎಸ್ ಪಕ್ಷದ ನಡೆ ಸಮಾಜಕ್ಕೆ  ಬೇಸರ ತಂದಿದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ …

Read More »

ತಾವರಗೇರಾ: ವಿದ್ಯಾರ್ಥಿ ಅಪಹರಣ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ 11 ನೇ ವಾರ್ಡಿನ ಪರಶುರಾಮ ಮಲ್ಲಪ್ಪ ಓಲಿ 10 ನೇ ತರಗತಿಯ ವಿದ್ಯಾರ್ಥಿಯ ಅಪಹರಣ ವಾಗಿದ್ದು, ಈ ಕುರಿತಂತೆ ಸ್ಥಳೀಯ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ. ದಿನಾಂಕ 25-05-2022 ರಂದು ಪರಶುರಾಮ ಎಂಬ ವಿದ್ಯಾರ್ಥಿಯು ಶಾಲೆ ಮುಗಿಸಿಕೊಂಡು ಅವರ ಅಜ್ಜನಾದ ದೊಡ್ಡಪ್ಪ ಬಳೂಟಗಿ ಅವರ ಮನೆಗೆ ಹೋಗಿದ್ದನು ನಂತರ ಅಜ್ಜನಿಗೆ ನಮ್ಮ ಮನೆಗೆ ಹೋಗುತ್ತೆನೆ ಎಂದು ಹೋಗಿರುತ್ತಾನೆ ಆದರೆ ಮನಗೆ ಬಾರದ ಕಾರಣ, …

Read More »
error: Content is protected !!