Tuesday , September 17 2024
Breaking News
Home / Breaking News (page 40)

Breaking News

ಇಂದು ಎಲ್ಲ ಶಾಲಾ, ಕಾಲೇಜುಗಳು ಬಂದ್..

ವರದಿ : ನಾಗರಾಜ್ ಎಸ್ ಮಡಿವಾಳರ್  ಶುಕ್ರವಾರ ರಾತ್ರಿ 8 ಗಂಟೆಯಿಂದ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ಜ.8ರ ಶನಿವಾರ ರಾಜ್ಯಾದ್ಯಂತ ಶಾಲೆ, ಕಾಲೇಜುಗಳು ಬಂದ್ ಆಗಲಿವೆ. ಕರೋನ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ  ಸರ್ಕಾರ ಜಾರಿಗೊಳಿಸಿರುವ  ಕರ್ಫ್ಯೂ  ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ಗಂಟೆವರೆಗೂ ಜಾರಿ ಗೊಳಿಸಿ  ಅಗತ್ಯ ವಸ್ತುಗಳನ್ನು ಹೊರತು ಉಳಿದೆಲ್ಲಾ ಚಟುವಟಿಕೆಗಳಿಗೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಅಗತ್ಯವಾಗಿ ಸಾರ್ವಜನಿಕ ಸಂಚಾರಕ್ಕೂ ನಿರ್ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ತಮ್ಮ …

Read More »

ತಾವರಗೇರಾ: ವಾಹನ ಡಿಕ್ಕಿ ಸ್ಥಳದಲ್ಲೇ ವ್ಯಕ್ತಿ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಬಹಿರ್ದೆಸೆಗೆಂದು ತೆರಳಿದ್ದ ವ್ಯಕ್ತಿಯೊಬ್ಬನ ಮೇಲೆ ಮಿನಿ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೆ ಮೃತ ಪಟ್ಟ ಘಟನೆ ಸಮೀಪದ ಮುದೇನೂರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಹನುಮಂತಪ್ಪ ಕುಷ್ಟಗಿ (54) ಎಂದು ಗುರುತಿಸಲಾಗಿದ್ದು ವಾಹನ ಸವಾರನು ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ, ಸ್ಥಳೀಯ ಪ್ರಕರಣ ದಾಖಲಾಗಿದೆ.

Read More »

ಇಂದು ರಾತ್ರಿ 8ರಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ರಾಯಚೂರು ಜಿಲ್ಲೆ  ಲಾಕ್ ಡೌನ್….

ನಾಗರಾಜ್ ಎಸ್ ಮಡಿವಾಳರ್  ರಾಯಚೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಮತ್ತು ಓಮೈಕ್ರಾನ್  ಹರಡುವಿಕೆಯನ್ನ   ನಿಯಂತ್ರಿಸಲು ರಾಜ್ಯ  ಸರ್ಕಾರ ಜಾರಿ ಮಾಡಿರುವ ಹೊಸ ಮಾರ್ಗಸೂಚಿಯಂತೆ ರಾಯಚೂರು ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ  ಶುಕ್ರವಾರ ರಾತ್ರಿ 8ಗಂಟೆಯಿಂದ ಸೋಮವಾರ ಬೆಳಿಗ್ಗೆ 5ರ ವರೆಗೆ ಜಿಲ್ಲಾಯದ್ಯಂತ ನಿಷೇಧಾಜ್ಞೆ ಜಾರಿ ಮಾಡಿ ರಾಯಚೂರು ಜಿಲ್ಲಾಧಿಕಾರಿ ಡಾ. ಅವಿನಾಶ್ ಮನನ್ ರಾಜೇಂದ್ರನ್ ರವರು  ಆದೇಶ ಹೊರಡಿಸಿದ್ದಾರೆ.  1973. ದಂಡ ಪ್ರಕ್ರಿಯ ಕಲಂ 144 ರನ್ವಯ   ಜಿಲ್ಲೆಯಾದ್ಯಂತ ಕಳೆದ  05-01-2022 ರಿಂದ  …

Read More »

ರಸಪ್ರಶ್ನೆ ಕಾರ್ಯಕ್ರಮ ಮುಂದಕ್ಕೆ

ಲಿಂಗಸುಗೂರು: ಕರ್ನಾಟಕ ಜಾನಪದ ಪರಿಷತ್ತು, ಲಿಂಗಸುಗೂರು ಮಹಿಳಾ ಘಟಕದಲ್ಲಿ ಜ.8 ರಂದು ನಡೆಯಬೇಕಾಗಿದ್ದ ರಸಪ್ರಶ್ನೆ ಕಾರ್ಯಕ್ರಮ ಸರ್ಕಾರದ ಜಾರಿಗೆ ತಂದ ಕೋವೀಡ್ ನಿಯಮದಿಂದಾಗಿ ಮುಂದುಡಲಾಗಿದೆ ಎಂದು ಲಿಂಗಸುಗೂರು ತಾಲ್ಲೂಕು ಮಹಿಳಾ ಘಟಕ ಅಧ್ಯಕ್ಷೆ ಲಕ್ಷ್ಮೀದೇವಿ ನಡವಿನಮನಿ ಹೇಳಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಹೀಗಾಗಲೇ ತಾಲ್ಲೂಕು ಹಾಗೂ ಜಿಲ್ಲೆ ವಿವಿಧ ಶಾಲಾ-ಕಾಲೇಜುಗಳಿಂದ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಣಿ ಮಾಡಿಸಿದ್ದಾರೆ. ರಾಜ್ಯದಲ್ಲಿ ವಿಕೆಂಡ್ ಕರ್ಫೂ …

Read More »

ಕಲ್ಯಾಣಕರ್ನಾಟಕಕ್ಕೆ 3ಸಾವಿರ ಕೋಟಿರೂ ಕ್ರಿಯಾಯೋಜನೆ ಸಿದ್ದ : ಬೊಮ್ಮಾಯಿ

ವರದಿ : ನಾಗರಾಜ್ ಎಸ್ ಮಡಿವಾಳರ್  ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ  ಅಭಿವೃದ್ದಿಗೆ 3ಸಾವಿರ  ಕೋಟಿ ರೂ ಗಳ ಕಾರ್ಯಯೋಜನೆ ಸಿದ್ದವಾಗಿದ್ದು ಮುಂಬರುವ ಬಜೆಟ್ ನಲ್ಲಿ ಮಂಡಿಸಿ ಒಂದೇ ವರ್ಷದಲ್ಲಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಕಲಬುರಗಿಯ ಪೂಜ್ಯ ಶ್ರೀ ಬಸವರಾಜಪ್ಪ ಅಪ್ಪ ಸಭಾಭವನದಲ್ಲಿ ಮಂಗಳವಾರ  ನಡೆದ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  36  ನೇ ರಾಜ್ಯ ಪತ್ರಕರ್ತರ ಸಮ್ಮೇಳ ಉದ್ಘಾಟಿಸಿ  ಮಾತನಾಡಿದ ಅವರು ಕಲ್ಯಾಣ ಕರ್ನಾಟಕದ …

Read More »

ಆಕಸ್ಮಿಕ ಬೆಂಕಿಗೆ ಕಾರು ಭಸ್ಮ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ಜುಮಲಾಪೂರ – ಮುದೇನೂರ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಇಂಜೀನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಕಾರು ಭಸ್ಮಗೊಂಡ ಘಟನೆ ನಡೆದಿದೆ. ಸಮೀಪದ ಸಾಸ್ವಿಹಾಳ ಗ್ರಾಮದ ಅಡಿವೆಪ್ಪ ತೊಂಡಿಹಾಳ ಇವರು ತಮ್ಮ ಮಗನನ್ನು ಕರೆತರಲು ಚಲಿಸುತ್ತಿರುವ ಮಾರ್ಗ ಮಧ್ಯದಲ್ಲಿ ಈ ಘಟನೆ ಸಂಭವಿಸಿದೆ. ಕಾರಿಗೆ ಬೆಂಕಿ ತಗುಲಿದ್ದನ್ನು ಕಂಡು ಅಡಿವೆಪ್ಪ ತಕ್ಷಣ ಇಳಿದುಕೊಂಡು ಪ್ರಾಣಾಪಯಾ ದಿಂದ ಪಾರಾಗಿದ್ದಾನೆ.ತಕ್ಷಣವೇ ಅಗ್ನಿ ಶಾಮಕ ದಳ …

Read More »

ಭೀಕರ ಅಪಘಾತ : ಸ್ಥಳದಲ್ಲೇ ಓರ್ವನ ಸಾವು

ವರದಿ : ನಾಗರಾಜ್ ಎಸ್ ಮಡಿವಾಳರ ಮುದಗಲ್ : ಲಿಂಗಸಗೂರು ಪಟ್ಟಣದ ಸಮೀಪದ ಕಲಬುರಗಿ ಮಾರ್ಗದ ರಸ್ತೆಯಲ್ಲಿ ಕಾರು ಪಲ್ಟಿಯಾಗಿ ಇಬ್ಬರಿಗೆ ಗಾಯಗಳಾಗಿ ಓರ್ವ ಸಾವನ್ನಪಿದ ಘಟನೆ ನಡೆದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ ಬ್ರಿಜ್ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ  ಮುದಗಲ್ ಮೂಲದ ರಾಕೇಶ ತಂದೆ ಲಕ್ಷ್ಮೀ ನಾರಯಣ (32) ಎಂಬುವವರು  ಸ್ಥಳದಲ್ಲಿಯೇ ಸಾವನ್ನಪ್ಪಿದ್ದು  ,ರವಿ ಬಸಲಿಂಗಪ್ಪ ಎನ್ನುವವರಿಗೆ ಗಾಯಗಳಾಗಿವೆ .  ಈ ಪ್ರಕರಣ ಲಿಂಗಸಗೂರು …

Read More »

ಮುದಗಲ್ : ಮನೆ ಕಳ್ಳತನಕ್ಕೆ ಯತ್ನ…

ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದ ಬಾಗಲಕೋಟೆ ರಸ್ತೆಯ ಕನ್ನಾಪುರ ಹಟ್ಟಿ ಕ್ರಾಸ್ ಹತ್ತಿರದ ಇಂದಿರಾಗಾಂಧಿ ವಸತಿ ನಿಲಯದ ಹಿಂಭಾಗದಲ್ಲಿರುವ ಹುಸೇನ್ ಸಾಬ್ ಸಬ್ಜಾಲಿ ಎಂಬುವವರ ಮನೆಯಲ್ಲಿ ಕಳ್ಳತನಕ್ಕೆ ಯತ್ನ ಮಾಡಿದ ಘಟನೆ ನಡೆದಿದೆ ಗುರುವಾರ ತಡ ರಾತ್ರಿ 11.30 ಗಂಟೆಯ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ ಮನೆಗೆ ನುಗಿ ಕಳ್ಳತನಕ್ಕೆ ಯತ್ನ ಮಾಡಿರುತ್ತಾನೆ ಆಗ ಮನೆಯ ಮಾಲೀಕ ಹುಸೇನ್ ಸಾಬ್ ಸಬ್ಜಾಲಿ ಜೋರಾಗಿ ಕೂಗಿದ್ದಾನೆ ಕಳ್ಳ ಕೂಡಲೇ ತನ್ನ …

Read More »

ರಚ್ಚುಗೆ ಮೊದಲು Love You ಹೇಳಿದ್ದು ಕೊಪ್ಪಳ ಜಿಲ್ಲೆಯ ತಾವರಗೇರಾದ ಶಂಕರ್ ಈಡಿಗೇರ…!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ವರ್ಷದ ಕೊನೆಯ ದಿನದಂದು ತೆರೆ ಕಾಣಲಿರುವ ‘Love You ರಚ್ಚು’ ಸಿನಿಮಾಕ್ಕೆ ನಿರ್ದೇಶನ ಮಾಡಿರುವುದು ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಯುವ ಪ್ರತಿಭೆ ಎಂಬುದು ವಿಶೇಷ..! ನಟಿ ರಚಿತಾ ರಾಮ್ ಹಾಗೂ ನಟ ಅಜಯರಾವ್ ಇವರ ನಟನೆಯ ‘Love You ರಚ್ಚು’ ಸೂಪರ್ ಹಿಟ್ ಚಲನಚಿತ್ರಕ್ಕೆ ನಿರ್ದೇಶನ ಮಾಡಿರುವುದು ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ನಿವಾಸಿ ಶಂಕರ್ ಎಸ್ ರಾಜ್ …

Read More »

ಜ.8 ಕ್ಕೆ ರಸಪ್ರಶ್ನೆ ಹಾಗೂ ಜಾನಪದ ಸಂಭ್ರಮ

  ವರದಿ : ನಾಗರಾಜ್ ಎಸ್ ಮಡಿವಾಳರ್ ಲಿಂಗಸುಗೂರು: ತಾಲೂಕು ಕರ್ನಾಟಕ ಜಾನಪದ ಪರಿಷತ್ತು, ಮಹಿಳಾ ಘಟಕದಿಂದ ಜ.8 ಕ್ಕೆ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಹಾಗೂ ಜಾನಪದ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಕರ್ನಾಟಕ ಜಾನಪದ ಪರಿಷತ್ತು, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀದೇವಿ ನಡುವಿಮನಿ ಹೇಳಿದರು. ಪಟ್ಟಣದ ಪ್ರತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಶಾಲಾ-ಕಾಲೇಜು ಮಕ್ಕಳಿಗೆ ಸಾಹಿತ್ಯಾಭಿರುಚಿ, ಜ್ಞಾನಾತ್ಮಕ ವಿಕಾಸ ಹಾಗೂ ಸ್ಫರ್ಧಾ ಮನೋಭಾವನೆ ಬೆಳೆಸುವ …

Read More »
error: Content is protected !!