Sunday , September 8 2024
Breaking News
Home / Breaking News (page 5)

Breaking News

ತಾವರಗೇರಾ-ಕುಷ್ಟಗಿ ಡಿಗ್ರಿ ಕಾಲೇಜಿಗೆ ರ‌್ಯಾಂಕ್ ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಆಯಿಷಾ ನಬೀಸಾಬ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ 4 ನೇ ಸ್ಥಾನ ಹಾಗೂ ಕುಷ್ಟಗಿ ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿ ಮಾಸವ್ವ ಮಾಲಪ್ಪ 6 ನೇ ಸ್ಥಾನ ಪಡೆಯುವ ಮೂಲಕ ಕುಷ್ಟಗಿ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯವು ನಡೆಸಿದೆ 2022-23 ನೇ ಸಾಲಿನ ಬಿ.ಎ ಅಂತಿಮ ವರ್ಷದ ಪರೀಕ್ಷೆಯಲ್ಲಿ ಇವರಿಬ್ಬರು ರ್ಯಾಂಕ್ ಗಳಿಸುವ …

Read More »

ಕುಷ್ಟಗಿ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಕ್ಸೋ ಕಾಯ್ದೆಯಡಿ ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಘಟನೆ ನಡೆದಿದೆ. ಪೊಲೀಸ್ ಠಾಣೆ ವ್ಯಾಪ್ತಿಯ ಗೋತಗಿ ಗ್ರಾಮದಲ್ಲಿ ದಿನಾಂಕ 03-10-2020 ರಂದು ಮಧ್ಯಾಹ್ನ ಅಪ್ರಾಪ್ತ ಬಾಲಕಿ ಶಿರಗುಂಪಿ ರಸ್ತೆ ಹಳ್ಳದ ಹತ್ತಿರ ಬಹಿರ್ದೆಸೆಗೆಂದು ಹೋರಟಾಗ ದ್ವೀಚಕ್ರ ವಾಹನದಲ್ಲಿ ಬಂದ ಸಂಗಮೇಶ ಎಂಬ ವ್ಯಕ್ತಿಯು ಬಾಲಕಿಯನ್ನು ಅಪಹರಿಸಿ ಬಲವಂತದಿಂದಾಗಿ ಅತ್ಯಾಚಾರ ನಡೆಸಿದ …

Read More »

ತಾವರಗೇರಾ: ಸಡಗರ ಸಂಭ್ರಮದ , ಗಣರಾಜ್ಯೋತ್ಸವ ಆಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ವಿವಿಧ ಶಾಲಾ ಕಾಲೇಜು ಹಾಗೂ ಸರ್ಕಾರಿ ಇಲಾಖೆಗಳಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿತು. ನಂತರ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಸಾರ್ವಜನಿಕ ಧ್ವಜಾರೋಹಣ ಸಮಾರಂಭದಲ್ಲಿ ವಿವಿಧ ಗಣ್ಯರು ಹಾಗೂ ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿಗಳು ಹಾಗೂ ಸದಸ್ಯರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಹಾಗೂ ಮುಖ್ಯ ಗುರುಗಳು, ದೈಹಿಕ ಶಿಕ್ಷಕರು …

Read More »

ತಾವರಗೇರಾ: ಶ್ರೀ ರಾಮನ, ಸಂಭ್ರಮಾಚರಣೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ದೇವಾಲಯ ಲೋಕಾರ್ಪಣೆಗೊಂಡ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ವಿವಿಧ ದೇವಸ್ಥಾನಗಳಲ್ಲಿ ಹೋಮ, ಹವನ ಹಾಗೂ ಪೂಜೆ ಸಂಭ್ರಮದಿಂದ ನಡೆಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀರಾಮನ ಭಾವಚಿತ್ರ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು. ಮೆರವಣಿಗೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ನಂತರ ಇಲ್ಲಿಯ ಶ್ರೀರಾಮ ಮಂದಿರದಲ್ಲಿ ಅಭಿಷೇಕ ಪೂಜೆ ನಂತರ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದೇ ಸಂದರ್ಭದಲ್ಲಿ ರಾಜ್ಯದ ಹೆಸರಾಂತ ಪತ್ರಿಕೆಯಾದ …

Read More »

ಕಟಾವ್ ಮಷೀನ್ ಗೆ ಸಿಲುಕಿ ವ್ಯಕ್ತಿ ಸಾವು.!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ತೊಗರಿ ಬೆಳೆ ಕಟಾವ ಮಾಡುವ ಯಂತ್ರದ ವಾಹನದ ಹಿಂದಿನ ಗಾಲಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಇದ್ಲಾಪೂರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪಂಜಾಬ್ ಮೂಲದ ಗುರುದೇವ ಸಿಂಗ್ (58) ಎಂದು ಗುರುತಿಸಲಾಗಿದೆ. ಮುದೇನೂರ ಮೂಲದ ವ್ಯಕ್ತಿಯೊಬ್ಬರು ತೊಗರಿ ಬೆಳೆ ಕಟಾವ ಮಾಡುವ, ಕರೆಯ ಮೇರೆಗೆ ಬಂದಿದದ್ದರೆನ್ನಲಾದ ಚಾಲಕ ಹಾಗು ಸಹಾಯಕನಾಗಿದ್ದಾರೆ. ಇದ್ಲಾಪುರ ಸೀಮಾದ ಹೊಲ ವೊಂದರಲ್ಲಿ ಚಾಲಕನ ನಿರ್ಲಕ್ಷ್ಯ ದಿಂದ ಹಿಂದೆ …

Read More »

ತಾವರಗೇರಾ:- ಸಾಲ ಬಾಧೆ ರೈತ ಆತ್ಮಹತ್ಯೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸಾಲ ಬಾಧೆ ತಾಳಲಾರದೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ಹುಲಿಯಾಪುರ ಗ್ರಾಮದಲ್ಲಿ ನಡೆದಿದೆ . ಮೃತ ರೈತನನ್ನು ಕಲ್ಲಪ್ಪ ಹನುಮಪ್ಪ ಕತಿಗೇರ (42) ಎಂದು ಗುರುತಿಸಲಾಗಿದ್ದು , ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮೃತ ರೈತನು ಮನ್ನಾಪುರ ಪಿಜಿಬಿ ಬ್ಯಾಂಕ್ ನಿಂದ 2 ಲಕ್ಷ ರೂ ಬೆಳೆ ಸಾಲ ಹಾಗೂ ಕನಕಗಿರಿಯ ಎಲ್ ಎನ್ ಟಿ ಗುಂಪಿನಲ್ಲಿ 1 ಲಕ್ಷ 20 …

Read More »

ವಿಧಾನ ಸಭೆಯ ಮುಖ್ಯ ಸಚೇತಕರಾಗಿ ದೊಡ್ಡನಗೌಡ ಪಾಟೀಲ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಎಚ್ ಪಾಟೀಲ್ ಅವರು ಕರ್ನಾಟಕ ವಿಧಾನಸಭೆಯ ಮುಖ್ಯ ಸಚೇತಕರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಅವರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವಿಜಯೇಂದ್ರ ಅವರು ನೇಮಕ ಮಾಡಿದ್ದಾರೆ. ದೊಡ್ಡನಗೌಡ ಪಾಟೀಲ್ ರು ಆಯ್ಕೆಯಾಗಿದ್ದಕ್ಕಾಗಿ ಕುಷ್ಟಗಿ ಕ್ಷೇತ್ರದ ಎಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ‌‌.

Read More »

ತಾವರಗೇರಾ: ಶ್ರೀ ಕನಕದಾಸ ಜಯಂತಿ, ಅದ್ದೂರಿ ಮೆರವಣಿಗೆ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಪಟ್ಟಣದಲ್ಲಿ ಹಾಲುಮತ ಸಮಾಜದವರಿಂದ ಶ್ರೀ ಕನಕದಾಸ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕನಕದಾಸ ವೃತ್ತದಲ್ಲಿರುವ ಭಕ್ತ ಕನಕದಾಸ ಪ್ರತಿಮೆ ಗೆ ಶಾಸಕ ದೊಡ್ಡನಗೌಡ ಪಾಟೀಲ ಹೂವಿನ ಹಾರ ಹಾಕುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ದೊಡ್ಡಬಸವ ಬಯ್ಯಾಪುರ, ಶೇಖರಗೌಡ ಪೊಲೀಸ್ ಪಾಟೀಲ, ಕೆ. ಮಹೇಶ, ಸೇರಿದಂತೆ ಹಾಲುಮತ ಸಮಾಜದ ಮುಖಂಡರು ಯುವಕರು ಉಪಸ್ಥಿತರಿದ್ದರು. ನಂತರ ಪಟ್ಟಣದ ಪ್ರಮುಖ ವೃತ್ತಗಳ ಮೂಲಕ …

Read More »

ತಾವರಗೇರಾ:- ಅಪ್ರಾಪ್ತ ಬಾಲಕಿ ಅಪಹರಣ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಾಲೇಜಿಗೆ ಹೋಗಿ ಬರುವದಾಗಿ ಹೇಳಿದ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿದ ಘಟನೆ ಜರುಗಿದೆ. ಸಮೀಪದ ತೆಗ್ಗಿಹಾಳ ಗ್ರಾಮದ 16 ವರ್ಷ ವಯಸ್ಸಿನ ಬಾಲಕಿಯು ಡಿಸೆಂಬರ್ 13 ರಂದು ಕಾಲೇಜಿಗೆ ಹೋಗಿ ಬರುತ್ತೆನೆ ಎಂದು ಹೇಳಿ , ವಾಪಸ್ ಮನೆಗೆ ಬಂದಿರುವದಿಲ್ಲ , ಮಗಳು ಕಾಣೆಯಾದ ಬಗ್ಗೆ ಪಾಲಕರು ಸಂಭಂದಿಕರ ಊರುಗಳಾದ ಕುಷ್ಟಗಿ, ಮಾದಾಪುರ, ಹಿರೇತೆಮ್ಮಿನಾಳ , ಟೆಂಗುಂಟಿ ಗ್ರಾಮಗಳಲ್ಲಿ ತೆರಳಿ ಹುಡುಕಿದಾಗ ಬಾಲಕಿ …

Read More »

ತಾವರಗೇರಾ: ಆನಂದ ಭಂಡಾರಿಯವರಿಗೆ ನುಡಿ ನಮನ ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಈ ದೇಶದ ಶೋಷಿತ ಜನರಿಗಾಗಿ, ನೋವಿನಿಂದ ನರಳುತ್ತಿರುವ ಜನರ ಏಳಿಗೆಗಾಗಿ ಶ್ರಮೀಸಿದ್ದಾರೆ ಅಂತವರಲ್ಲಿ ಆನಂದ ಭಂಡಾರಿ ಒಬ್ಬರು ಎಂದು ಹಿರಿಯ ಹೋರಾಟಗಾರ ಹೆಚ್ ಎನ್ ಬಡಿಗೇರ ಹೇಳಿದರು. ಪಟ್ಟಣದ ಬುದ್ದ ವಿಹಾರದಲ್ಲಿ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಹಾಗೂ ಪ್ರಗತಿಪರ ದಲಿತ ಸಂಘಟನೆಗಳು ರಾಯಚೂರು-ಕೊಪ್ಪಳ ವತಿಯಿಂದ ಹಮ್ಮಿಕೊಂಡಿದ್ದ ಹಿರಿಯ ದಲಿತ ನಾಯಕ ದಿ. ಆನಂದ ಭಂಡಾರಿ ಯವರಿಗೆ ನುಡಿ ನಮನ ಕಾರ್ಯ ಕ್ರಮದಲ್ಲಿ …

Read More »
error: Content is protected !!