Tuesday , September 17 2024
Breaking News
Home / Breaking News (page 50)

Breaking News

ಮುದಗಲ್ ‌ಪಟ್ಟಣಕ್ಕೆ ಮಂಜೂರಾಗುತ್ತಾ   ಬಸ್ ಡಿಪೋ…? 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಲಿಂಗಸಗೂರು ಶಾಸಕ ಡಿ ಎಸ್ ಹೂಲಗೇರಿ ವಿಧಾನಸೌದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ  ಮುದುಗಲ್ ಪಟ್ಟಣದಲ್ಲಿ  ನೂತನ ಬಸ್ ಡಿಫೋ ಮಂಜೂರು ಮಾಡುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಶ್ರೀರಾಮುಲು ಮುದಗಲ್ ಪಟ್ಟಣ ಕೇಂದ್ರವಾಗಿರುವುದರಿಂದ ನಿಯಮಗಳ ಪ್ರಕಾರ ಘಟಕದ ಸ್ಥಾಪನೆಗೆ  ಅವಕಾಶವಿಲ್ಲ ಪಟ್ಟಣದಲ್ಲಿ   ಈಗಾಗಲೇ 251ಬಸ್ ಗಳು ಸಂಚಾರ ಮಾಡುತ್ತಿದ್ದು ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಸ್ ವ್ಯವಸ್ಥೆ ಮಾಡುತ್ತೇವೆ ಮುಂದಿನ ದಿನಗಳಲ್ಲಿ  ಮುದಗಲ್ ಪಟ್ಟಣಕ್ಕೆ …

Read More »

ಮುದಗಲ್ : ನಾಳೆ ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ವಿದ್ಯುತ್ ಇರಲ್ಲ..

ವರದಿ : ನಾಗರಾಜ್ ಎಸ್ ಮಡಿವಾಳರ್  ಮುದಗಲ್ : ಪಟ್ಟಣದಲ್ಲಿ  ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ಅಧಿಕಾರಿಗಳು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಮುದುಗಲ್ ಪಟ್ಟಣದ 110/33/11 ಕೆ ವಿ  ವಿದ್ಯುತ್ ವಿತರಣಾ ಕೇಂದ್ರದಲ್ಲಿ  ವಿದ್ಯುತ್ ವಿತರಣೆಯ ಸಾಮಗ್ರಿಗಳ  ನಿರ್ವಾಹಣೆ ಕೆಲಸ ನಿರ್ವಹಿಸುವುದರಿಂದ 110/33/11 ಕೆ ವಿ ಮುದಗಲ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೋಗುತ್ತಿರುವ ಎಲ್ಲಾ 11 …

Read More »

ಬೈಕ್ ಗೆ ಬಸ್ ಡಿಕ್ಕಿ, ಸ್ಥಳದಲ್ಲೇ ಬೇಕರಿ ಮಾಲಿಕ ಸಾವು…!

ವರದಿ ಎನ್ ಶಾಮೀದ್ ತಾವರಗೇರಾ ಗಂಗಾವತಿ: ಸ್ಥಳೀಯ ಲಕ್ಷ್ಮಿ ಕ್ಯಾಂಪ್ ನ ತಾಯಮ್ಮ ಗುಡಿ ಹತ್ತಿರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಮೃತ ಪಟ್ಟ ಯುವಕನನ್ನು ಬೃಂದಾವನ ಹೋಟೆಲ್ ಪಕ್ಕದ ಎಸ್ ಎಲ್ ವಿ ಅಯ್ಯಂಗಾರ್ ಬೇಕರಿಯ ಶಿವಶಂಕರ (30) ಎಂದು ಗುರುತಿಸಲಾಗಿದೆ. ಪೆಟ್ರೋಲ್ ಹಾಕಿಸಿಕೊಂಡು ಬರಲು ಜುಲೈನಗರಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಗಂಗಾವತಿ ಯಿಂದ ವಿಜಯಪುರ ಕ್ಕೆ ತೆರಳುತ್ತಿದ್ದ …

Read More »

ತಾವರಗೇರಾ: ಇಸ್ಪಿಟ್ ಜೂಜಾಟ 5 ಜನರ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ : ಪಟ್ಟಣದ ಹೊರವಲಯದ ಶ್ರೀ ಸುಂಕಲೇಮ್ಮ ದೇವಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಜೂಜಾಟದಲ್ಲಿ ತೊಡಗಿದ್ದ 05 ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಸೋಮವಾರ ಜರುಗಿದೆ. ಕುಷ್ಟಗಿ ಸಿಪಿಐ ನಿಂಗಪ್ಪ ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿಗಳಿಂದ 21500ರೂ ನಗದು, ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡು, ಆರೋಪಗಳನ್ನು ಬಂಧಿಸಿ ನ್ಯಾಯಂಗ ಆದೇಶದ ಮೇರೆಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪ್ರಭಾರಿ ಪಿಎಸ್ …

Read More »

ತಾವರಗೇರಾ: ಮುಖ್ಯ ಶಿಕ್ಷಕ ಹೃದಯಾಘಾತದಿಂದ ನಿಧನ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸಮೀಪದ ನಂದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗೋವಿಂದಪ್ಪ ದಾಸರ (54) ಭಾನುವಾರದಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.ಮೃತರಿಗೆ ಪತ್ನಿ ಸೇರಿದಂತೆ ಇಬ್ಬರು ಪುತ್ರಿಯರು ಇದ್ದಾರೆ. ಹಲವಾರು ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದು ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರು ಇವರ ನಿಧನಕ್ಕೆ ನಂದಾಪುರ ಗ್ರಾಮದ ಗ್ರಾಮಸ್ಥರು ಹಾಗೂ ಶಾಲಾ ಸಹಶಿಕ್ಷರು ಹಾಗೂ ಕುಷ್ಟಗಿ ತಾಲೂಕಿನ ಸಮಸ್ತ ಶಿಕ್ಷಕ ಬಳಗವು ಅವರ ನಿಧನಕ್ಕರ ಸಂತಾಪ …

Read More »

 ಮುದಗಲ್ : ರಸ್ತೆ ಅಪಘಾತ  ಓರ್ವನ  ಸಾವು 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಸಮೀಪದ ಜಾನತಪುರಾ   ಸಮೀಪದಲ್ಲಿ ದ್ವಿಚಕ್ರ ಆಯಾತಪ್ಪಿ ಬಿದ್ದು    ಅಪಘಾತ  ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಒಬ್ಬರಿಗೆ ಗಂಭೀರ ಗಾಯಗಳಾಗಿರುವ  ಘಟನೆ  ನಡೆದಿದೆ. ಮುದಗಲ್  ನಿಂದ  ಜಾನತಪುರದ  ಕಡೆಗೆ ಬರುವ ದ್ವಿಚಕ್ರವಾಹನ  ಸವಾರನ ನಿಯಂತ್ರಣ ತಪ್ಪಿ  ರಸ್ತೆ ಪಕ್ಕದ ಕಲ್ಲಿಗೆ  ಡಿಕ್ಕಿಯಾಗಿ ಪರಿಣಾಮ ಹನುಮಂತ ತಂದೆ ಸಂಗನಬಸಪ್ಪ (46) ಎಂಬುವ ವ್ಯಕ್ತಿ  ಸ್ಥಳದಲ್ಲೇ  ಮೃತಪಟ್ಟಿದ್ದು, ನಿಂಗಪ್ಪ ತಂದೆ ಸಿದ್ದಪ್ಪ ಎನ್ನುವವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾಸ್ಥಳಕ್ಕೆ ಮುದಗಲ್ ಠಾಣೆಯ ಪೊಲೀಸರು ಭೇಟಿ …

Read More »

ತಾವರಗೇರಾ: ರಾಯನಕೆರೆ ದುರಸ್ತಿಗಾಗಿ 1 ಕೋಟಿ ರೂ ಮಂಜೂರಾತಿಗೆ ಮನವಿ, ಶಾಸಕ ಬಯ್ಯಾಪೂರ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಸ್ಥಳೀಯ ರಾಯನಕೆರೆಯ ಶಾಶ್ವತ ದುರಸ್ತಿಗಾಗಿ ಬೇಸಿಗೆ ಆರಂಭ ಕ್ಕೂ ಮುಂಚೆ 1 ಕೋಟಿ ರೂಪಾಯಿ ಮಂಜೂರು ಮಾಡಿಸುವದಾಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು. ಅವರು ಶನಿವಾರದಂದು ಇಲ್ಲಿಯ ರಾಯನಕೆರೆಯ ಹೊಡ್ಡಿನ, ಬೊಂಗಾ ಬಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಂತರ ಮಾತನಾಡಿ, ಪಟ್ಟಣಕ್ಕೆ ವರದಾನ ವಾಗಿರುವ ರಾಯನಕೆರೆಗೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ಕೈಗೊಂಡಿದ್ದರಿಂದ ಹೆಚ್ಚಿನ ನೀರು ಸಂಗ್ರಹವಾಗಿರುವುದು ಸಾರ್ವಜನಿಕರ …

Read More »

ಮುದಗಲ್ :  ಆಟೋ ಪಲ್ಟಿ  ಓರ್ವನ  ಸಾವು 

ವರದಿ : ನಾಗರಾಜ್ ಎಸ್ ಮಡಿವಾಳರ್ ಮುದಗಲ್ : ಪಟ್ಟಣದ ಸಮೀಪದ ಕನ್ನಾಪುರ ಹಟ್ಟಿ  ಸಮೀಪದಲ್ಲಿ  ಅಪ್ಪೆ  ಆಟೋ  ಅಪಘಾತ  ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಒಬ್ಬರಿಗೆ ಗಂಭೀರ ಗಾಯಗಳಾಗಿರುವ  ಘಟನೆ  ನಡೆದಿದೆ. ಮುದಗಲ್  ನಿಂದ ಆಶೀಹಾಳ ತಾಂಡಗಳ  ಕಡೆಗೆ ಬರುವ ಆಟೋ  ಸವಾರನ ನಿಯಂತ್ರಣ ತಪ್ಪಿ   ಪರಿಣಾಮ ಪಲ್ಟಿಯಾಗಿ  ಚಂದಪ್ಪ  (55) ಸ್ಥಳದಲ್ಲೇ  ಮೃತಪಟ್ಟಿದ್ದು, ಒಬ್ಬರಿಗೆ  ಗಂಭೀರ ಗಾಯಗಳಾಗಿವೆ. ಘಟನಾಸ್ಥಳಕ್ಕೆ ಮುದಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ತಾವರಗೇರಾ: ಹಿಟ್ ಮ್ಯಾನ್ ತಂಡಕ್ಕೆ ಒಲಿದ ಕ್ರಿಕೇಟ್ ಟ್ರೋಫಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಪಟ್ಟಣದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಗುಡ್ ಮಾರ್ನಿಂಗ್ ಕ್ರಿಕೇಟ್ ಕ್ಲಬ್ ಆಶ್ರಯದಲ್ಲಿ ನಡೆದ 11 ನೇ ಆವೃತ್ತಿಯ ಟಿಪಿಎಲ್ ನ ಫೈನಲ್ ಪಂದ್ಯದಲ್ಲಿ ಹಿಟ್ ಮ್ಯಾನ್‌ ತಂಡವು ಜಯಗಳಿಸಿ ಪ್ರಥಮ ಬಹುಮಾನ ತನ್ನ ಮುಡಿಗೇರಿಸಿಕೊಂಡಿತು. ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರೋಗ್ಯ ಮಿಲ್ಕ್ ತಂಡವು 62 ರನ್ ಗಳಿಸಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತು, ನಂತರ ಬ್ಯಾಟ ಮಾಡಿದ ಹಿಟ್ ಮ್ಯಾನ್ …

Read More »

ಶಿಕ್ಷಕರ ದಿನಾಚರಣೆಯಂದೇ, ಮರಣ ಹೊಂದಿದ ಶಿಕ್ಷಕ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಶಿಕ್ಷಕರ ದಿನಾಚರಣೆಯ ಸಂಭ್ರಮದಲ್ಲಿರುವ ಶಿಕ್ಷಕರಿಗೆ ದಿನಾಚರಣೆ ದಿನದಂದೇ ಶಿಕ್ಷಕರೊಬ್ಬರು ನಿಧನರಾಗಿರುವದು ದುಃಖ ಕ್ಕೆ ಕಾರಣವಾಗಿದೆ. ಸಮೀಪದ ಸಾಸ್ವಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಿವು ಸೂರ್ಯವಂಶಿ (54) ನಿಧನರಾದ ದುರ್ದೈವಿ ಶಿಕ್ಷಕರಾಗಿದ್ದಾರೆ. ಮೃತರಿಗೆ ಪತ್ನಿ ಸೇರಿದಂತೆ ಪುತ್ರ ಹಾಗೂ ಪುತ್ರಿಯರು ಇದ್ದಾರೆ. ಅಗಲಿದ ಶಿಕ್ಷಕರಿಗೆ ಕುಷ್ಟಗಿ ತಾಲೂಕಿನ ಸಮಸ್ತ ಶಿಕ್ಷಕ ಬಳಗವು ಅತೀವ ಸಂತಾಪ ವ್ಯಕ್ತಪಡಿಸಿ ಕುಟುಂಬ ವರ್ಗದವರಿಗೆ ಸಾಂತ್ವನ …

Read More »
error: Content is protected !!