Tuesday , September 17 2024
Breaking News
Home / Breaking News (page 7)

Breaking News

ಬಸ್ ಪಲ್ಟಿ ಹಲವು ಜನರಿಗೆ ತೀವ್ರ ಗಾಯ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ: ತಾಲೂಕಿನ ದೋಟಿಹಾಳ ದಿಂದ ಮಂಗಳೂರಿಗೆ ಹೊರಟಿದ್ದ ಬಸ್ ವೊಂದು ಪಲ್ಟಿಯಾಗಿ, ಹಲವಾರು ಪ್ರಯಾಣಿಕರಿಗೆ ತೀವ್ರ ಗಾಯವಾದ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರು ಡಿಪೋ ಬಸ್ ದೋಟಿಹಾಳ ದಿಂದ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ತಾಲೂಕಿನ ಮಿಯಾಪುರ ಬಳಿ ಹಳ್ಳದ ಹತ್ತಿರ ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಹಲವು ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿದ್ದು ಯಾವುದೇ ಜೀವ ಹಾನಿ ಸಂಭಂವಿಸಿಲ್ಲ ಎಂದು ವರದಿಯಾಗಿದ್ದು ಮಂಗಳೂರಿಗೆ …

Read More »

ತಾವರಗೇರಾ:- ಕ್ರೈಂ ಪಿಎಸ್ಐ ಮಲ್ಲಪ್ಪ ವಜ್ರದ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಸ್ಥಳೀಯ ಠಾಣೆಯ ಎಎಸ್ ಐ ಆಗಿ ಕಳೆದ 5 ವರ್ಷಗಳಿಂದ ಸೇವೆ ಸಲ್ಲಿಸಿದ್ದ ಮಲ್ಲಪ್ಪ ವಜ್ರದ ಅವರು ಸ್ಥಳೀಯ ಠಾಣೆಗೆ ಸೇವಾ ಹಿರಿತನದ ಆಧಾರದ ಮೇಲೆ ಅಪರಾಧಿ ವಿಭಾಗದ ಪಿಎಸ್ ಐ ಆಗಿ ನೇಮಕಗೊಂಡಿದ್ದಾರೆ. ಅವರಿಗೆ ಗಂಗಾವತಿ ಡಿವಾಯ್ಎಸ್ ಪಿ ಸಿದ್ದಲಿಂಗಪ್ಪ ಗೌಡ ಪಾಟೀಲ್ ಅವರು ಹೂಗುಚ್ಚ ನೀಡುವ ಮೂಲಕ ಅಭಿನಂದಿಸಿದ್ದು, ಸ್ಥಳೀಯ ಠಾಣೆಗೆ ಕ್ರೈಂ ಪಿಎಸ್ ಐ ಆಗಿ ಮಲ್ಲಪ್ಪ ವಜ್ರದ …

Read More »

ತಾವರಗೇರಾ: ಹುಟ್ಟುಹಬ್ಬದ ಅಂಗವಾಗಿ ಹಾಲು, ಹಣ್ಣು ವಿತರಣೆ ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಕಾಂಗ್ರೆಸ್ ಯುವ ಮುಖಂಡರಾದ ಮಿಥುನ್‌ ರೈ ಅವರ ಹುಟ್ಟುಹಬ್ಬದ ಅಂಗವಾಗಿ ಸ್ಥಳೀಯ ಮುಖಂಡ ಅಮರೇಶ ಕುಂಬಾರ ಹಾಗೂ ಫಯಾಜ್ ಬನ್ನು ಸ್ಥಳೀಯ ಮೌಲಾನ ಆಜಾದ ವಸತಿ ಶಾಲಾ ಮಕ್ಕಳಿಗೆ ನೋಟ ಬುಕ್ ಹಾಗೂ ಪೆನ್ ಹಾಗೂ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಾಲು ಹಣ್ಣು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿದರು.

Read More »

ತಾವರಗೇರಾ: ಬೈಕ್ ಗೆ ಕಾರ ಡಿಕ್ಕಿ, ಸ್ಥಳದಲ್ಲೇ ಯುವಕ ಸಾವು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:- ಮದುವೆ ಗಾಗಿ ಕಲ್ಯಾಣ ಮಂಟಪ ನೋಡಲು ಬಂದಿದ್ದ ಯುವಕನೊಬ್ಬ ಕಾರು ಡಿಕ್ಕಿ ಯಿಂದಾಗಿ ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆಯೊಂದು ಸಮೀಪದ ಹುಲಿಹೈದರ ಹತ್ತಿರ ನಡೆದಿದೆ. ಮೃತ ಯುವಕನನ್ನು ಕನಕಗಿರಿ ತಾಲೂಕಿನ ಹನುಮನಾಳ ಗ್ರಾಮದ ಹನುಮನಗೌಡ ಮಾಲಿಪಾಟೀಲ ಎಂದು ಗುರುತಿಸಲಾಗಿದ್ದು ಮೃತ ಯುವಕನಿಗೆ ಡಿಸೆಂಬರ್ 15 ರಂದು ಕಲ್ಮಂಗಿಯ ಯುವತಿಯೊಂದಿಗೆ ಮದುವೆ ನಿಶ್ಚಯವಾಗಿತ್ತು ಆದ ಕಾರಣ ಸ್ವಗ್ರಾಮ ಹನುಮನಾಳದಿಂದ ತಾವರಗೇರಿಗೆ ತನ್ನ ಬೈಕ್ ಮೂಲಕ …

Read More »

ಸಾವಿನಲ್ಲೂ ಒಂದಾದ, ಗಂಡ, ಹೆಂಡತಿ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ರಾತ್ರಿ ಗಂಡ ನಿಧನ ಹೊಂದಿದ ಬೆನ್ನಲ್ಲೇ ಬೆಳಗಿನ ಜಾವ ಹೆಂಡತಿ ಕೂಡ ಸಾವನ್ನಪ್ಪಿದ್ದು , ಸಾವಿನಲ್ಲು ಸಾರ್ಥಕತೆ ಮೆರೆದು ಗಂಡ ಹೆಂಡತಿಯ ಅಂತ್ಯಕ್ರಿಯೆಯು ಒಟ್ಟಿಗೆ ನಡೆಯುವ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಬುತ್ತಿಬಸವೇಶ್ವರ ನಗರದ ನಿವಾಸಿಗಳಾಗಿದ್ದ ಹಾಲುಮತ ಸಮಾಜದವರಾಗಿದ್ದು ನಿವೃತ್ತ ಮುಖ್ಯಗುರುಗಳಾದ ಹನುಮಂತಪ್ಪ ಮೇಟಿ (81), ಹಾಗೂ ಗೌರಮ್ಮ ಮೇಟಿ (65) ಸಾವಿನಲ್ಲೂ ಒಂದಾದ ಜೋಡಿಗಳಾಗಿದ್ಧಾರೆ ಮೃತರಿಗೆ ಮೂವರು ಪುತ್ರರು, ಓರ್ವ ಪುತ್ರಿ …

Read More »

ಮುದಗಲ್ : ಮಲ್ಲಿಕಾರ್ಜುನ ಸ್ಟುಡಿಯೋ ಆಪ್ ಬಿಡುಗಡೆ

ಮುದಗಲ್ : ಪಟ್ಟಣದ ಶ್ರೀ ಮಲ್ಲಿಕಾರ್ಜುನ ಫೋಟೋ ಸ್ಟುಡಿಯೋ ಆಪ್ ಬಿಡುಗಡೆ ಮಾಡಲಾಯಿತು. ರವಿವಾರ ಪಟ್ಟಣದ ಭಾರತ್ ಕಲ್ಯಾಣ ಮಂಟಪದಲ್ಲಿ ನಡೆದ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಶ್ರೀ ಮಹಾಂತ ಸ್ವಾಮೀಜಿ ರವರು ಮಲ್ಲಿಕಾರ್ಜುನ ಸ್ಟುಡಿಯೋ ಹಾಗೂ ಭಾರತ್ ಕಲ್ಯಾಣ ಮಂಟಪ ಇವರ ಸಹಯೋಗದಲ್ಲಿ ರೂಪಗೊಂಡ ಶ್ರೀ ಮಲ್ಲಿಕಾರ್ಜುನ ಸ್ಟುಡಿಯೋ ಆಪ್ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಶ್ರೀಗಳು ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂತಹ ಹೊಸತನದ ಬೆಳವಣಿಗೆ ಮಾಡುವಲ್ಲಿ ಮುದಗಲ್ಲಿನ ಮಲ್ಲಿಕಾರ್ಜುನ …

Read More »

ಜಾಲಿಹಾಳ ವ್ಯಕ್ತಿಯ ಕೊಲೆ,, ಆರೋಪಿಗಳ ಬಂಧನ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಇತ್ತೀಚೆಗೆ ಹಲ್ಲೆ ನಡೆಸಿ ಯುವಕನು ಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ಕೊಲೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಎಸ್ಪಿ ಯಶೋಧಾ ವಂಟಗೋಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅದೇ ಗ್ರಾಮದ ಸಂತೋಷ ಸಿದ್ದಪ್ಪ ಗೋತಗಿ (19) ಹಾಗೂ ದುರುಗಪ್ಪ ಹನುಮಂತ ಪೂಜಾರ (22) , ಕೊಲೆಯಾದ ವ್ಯಕ್ತಿ ಹಾಗೂ ಆರೋಪಿತರು ಒಂದೇ ಸಮುದಾಯದವರಾಗಿದ್ದು. ಕೊಲೆಯಾದ ವ್ಯಕ್ತಿಯು ಕುಡಿದ …

Read More »

ತಾವರಗೇರಾ: ಗಜಾನನ ಮೂರ್ತಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಬಾಂಧವರು..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ: ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸಲ್ಮಾನ ಬಂಧುಗಳು ಪಟ್ಟಣದ ಮೇಗಳ ಪೇಟೆಯಲ್ಲಿನ ಗಣೇಶ ಹಾಗೂ ವೀರಭದ್ರೇಶ್ವರ ನಗರದ ಗಣೇಶ ಮೂರ್ತಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಹಿಂದು – ಮುಸ್ಲಿಂ ಭಾವೈಕ್ಯತೆ ಮೆರೆದದ್ದು ಕಂಡುಬಂತು. ನಂತರ ಸಮಸ್ತ ಮುಸ್ಲಿಂ ಬಾಂಧವರು ಸ್ಥಳೀಯ ಜುಮ್ಮಾ ಮಸೀದಿ ಯಿಂದ ಮಕ್ಕಾ, ಮದಿನಾ ಸ್ತಭ್ದ ಚಿತ್ರದೊಂದಿಗೆ ಮೆರವಣಿಗೆ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಈದ್ ಮಿಲಾದ್ ಹಬ್ಬವನ್ನು …

Read More »

ಮಾರಕಾಸ್ತ್ರಗಳಿಂದ ಹಲ್ಲೆ, ಯುವಕನ ಕೊಲೆ..!

ವರದಿ ಎನ್ ಶಾಮೀದ್ ತಾವರಗೇರಾ ಕುಷ್ಟಗಿ:- ತಾಲೂಕಿನ ಜಾಲಿಹಾಳ ಗ್ರಾಮದ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ಭಾಗಪ್ಪ ಹನುಮಪ್ಪ ಕ್ಯಾದಿಗುಂಪಿ (28) ಎಂದು ಗುರುತಿಸಲಾಗಿದೆ. ಜಾಲಿಹಾಳ ಗ್ರಾಮದ ಹೊರಹೊಲಯದ ಮುದೇನೂರ ರಸ್ತೆಯ ಪಕ್ಕದಲ್ಲಿ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದ್ದು ಘಟನೆಯ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಘಟನಾ ಸ್ಥಳಕ್ಕೆ ಡಿವಾಯ್ ಎಸ್ ಪಿ ಸಿದ್ದಲಿಂಗಪ್ಪ ಗೌಡ, ಕುಷ್ಟಗಿ …

Read More »

ತಾವರಗೇರಾ:- ಪೊಲೀಸರಿಂದ ಅಕ್ರಮ ಗಾಂಜಾ ಗಿಡಗಳ ಜಪ್ತಿ..!

ವರದಿ ಎನ್ ಶಾಮೀದ್ ತಾವರಗೇರಾ ತಾವರಗೇರಾ:– ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳಸಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡ ಘಟನೆ ಶನಿವಾರದಂದು ನಡೆದಿದೆ .   ಜಿಲ್ಲಾ ಎಸ್ ಪಿ ಹಾಗೂ ಗಂಗಾವತಿ ಡಿವಾಯ ಎಸ್ ಪಿ ಇವರ ಮಾರ್ಗದರ್ಶನದಲ್ಲಿ ಕುಷ್ಟಗಿ ಸಿಪಿಐ ಯಶವಂತ ಬೀಸನಳ್ಳಿ ನೇತೃತ್ವದ ಸ್ಥಳೀಯ ಪಿಎಸ್ ಐ ನಾಗರಾಜ ಕೊಟಗಿ ಹಾಗೂ ತಂಡದವರು ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾಗಿದ್ದು , …

Read More »
error: Content is protected !!